Hassan News: ಹಾಸನ ಜಿಲ್ಲಾ ಬಿಜೆಪಿ ಯುವ ಮೋರ್ಚಾ ವತಿಯಿಂದ ದೇಶದ ಹೆಮ್ಮೆಯ ಪ್ರಧಾನಿ ಶ್ರೀ ನರೇಂದ್ರ ಮೋದಿ ರವರ ಕುರಿತು ಹಾಗೂ ದೇಶದ ಯುವ ಸಮೂಹದ ವಿರುದ್ಧ ರಾಜ್ಯದ ಸಚಿವರಾದ ಶಿವರಾಜ ತಂಗಡಗಿ ರವರು ನೀಡಿದ ಅವಹೇಳನಕಾರಿ ಹೇಳಿಕೆಯನ್ನು ಖಂಡಿಸಿ ಇಂದು ಹಾಸನ ನಗರದಲ್ಲಿ ಪ್ರತಿಭಟನೆಯನ್ನು ನಡೆಸಲಾಯಿತು. ಕಾಂಗ್ರೆಸ್ನ ಸಚಿವರಾದ ಶಿವರಾಜ್ ತಂಗಡಗಿ...
Kolar News: ಕೋಲಾರ: ಕೋಲಾರ ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡುವ ವಿಚಾರದ ಬಗ್ಗೆ ಸಂಸದ ಮುನಿಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ಇದು ಕಾಂಗ್ರೆಸ್ ಪಕ್ಷದ ಆಂತರಿಕ ವಿಷಯವಾಗಿದೆ. ಕಾಂಗ್ರೆಸ್ ಪಕ್ಷದ ವಿರೋಧಿ ಬಣಗಳು ತಮ್ಮ ಪ್ರಾಬಲ್ಯ ಕ್ಕಾಗಿ ರಾಜಿನಾಮೆ ವಿಷಯ ತಂದಿರಬಹುದು. ಶಾಸಕರಾಗಬೇಕಾದ್ರೆ ತುಂಬಾ ಕಷ್ಟಪಟ್ಟು ಆಗಿರ್ತಾರೆ, ಹಾಗಾಗಿ ರಾಜೀನಾಮೆ ನೀಡಲ್ಲ. ಪದೇ ಪದೇ ಚುಣಾವಣೆ...
News: ಲೋಕಾಯುಕ್ತ ಅಧಿಕಾರಿಗಳು ಭರ್ಜರಿ ಭೇಟೆಯಾಡಿದ್ದು, ಹಣ ಪಡೆಯುವಾಗ ಎಸಿಪಿ ಜೀಪ್ ಡ್ರೈವರ್ ಹೆಡ್ ಕಾನ್ಸ್ಟೇಬಲ್ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾರೆ. ಪೀಣ್ಯ ಎಸಿಪಿ ಜೀಪ್ ಡ್ರೈವರ್ ನಾಗರಾಜ್ ಹಾಗೂ ಪೀಣ್ಯ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ( ಗಂಗಹನುಮಯ್ಯ 50 ಸಾವಿರ ಹಣ ಪಡೆಯುವಾಗ ಲಾಕ್ ಆಗಿದ್ದಾರೆ. ಚೇತನ್ ಎಂಬಾತ ಕೊಟ್ಟ ದೂರಿನ ಮೇಲೆ...
Hubli News: ಹುಬ್ಬಳ್ಳಿ: ಪ್ರತಿವರ್ಷದಂತೆ ಈ ವರ್ಷವೂ ಕೂಡಾ ಹೋಳಿ ಹಬ್ಬದ ಅಂಗವಾಗಿ ಹುಬ್ಬಳ್ಳಿ ಜಗ್ಗಲಗಿ ಹಬ್ಬವನ್ನು ಮಾ.28 ರಂದು ಮಧ್ಯಾಹ್ನ 3 ಕ್ಕೆ ನಗರದ ಮೂರುಸಾವಿರಮಠದ ಮೈದಾನದಿಂದ ಆಯೋಜನೆ ಮಾಡಲಾಗಿದೆ ಎಂದು ಶಾಸಕರು ಹಾಗೂ ಹುಬ್ಬಳ್ಳಿ ಜಗ್ಗಲಗಿ ಹಬ್ಬದ ಆಯೋಜಕರಾದ ಮಹೇಶ ಟೆಂಗಿನಕಾಯಿ ಹಾಗೂ ಮೂಜಗು ಸ್ವಾಮೀಜಿ ಹೇಳಿದರು.
ಹುಬ್ಬಳ್ಳಿಯ ಮೂರುಸಾವಿರಮಠದ ಆವರಣದಲ್ಲಿ ಸುದ್ಧಿಗೋಷ್ಠಿಯಲ್ಲಿ...
Hubli News: ಹುಬ್ಬಳ್ಳಿ; ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಬಗ್ಗೆ ಸರಿಯಾದ ರೀತಿಯಲ್ಲಿ ಮಾತನಾಡಬೇಕು. ಆಕಾಶಕ್ಕೆ ಉಗುಳಿದರೇ ನಮ್ಮ ಮೇಲೆಯೇ ಸಿಡಿಯುತ್ತದೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ಅವರು ಸಚಿವ ಶಿವರಾಜ ತಂಗಡಗಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ದೇಶದ ಬಹುದೊಡ್ಡ ನಾಯಕರ ಬಗ್ಗೆ...
Political News: ಜೆಡಿಎಸ್ ಪಕ್ಷದ ಯುವ ಮುಖಂಡ ಶ್ರೀ ಚಂದನ್ ಅವರನ್ನು ಕರ್ನಾಟಕ ಪ್ರದೇಶ ಜನತಾದಳದ ಸಾಮಾಜಿಕ ಜಾಲತಾಣ ವಿಭಾಗದ ರಾಜ್ಯಾಧ್ಯಕ್ಷರನ್ನಾಗಿ ಪಕ್ಷದ ರಾಜ್ಯಾಧ್ಯಕ್ಷರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಶ್ರೀ H.D.ಕುಮಾರಸ್ವಾಮಿ ಅವರು ನೇಮಕ ಮಾಡಿದ್ದಾರೆ.
ಯುವ ಜನತಾದಳ ರಾಜ್ಯಾಧ್ಯಕ್ಷರಾದ ಶ್ರೀ ನಿಖಿಲ್ ಕುಮಾರಸ್ವಾಮಿ ಅವರು ಚಂದನ್ ಅವರನ್ನು ಅಭಿನಂದಿಸಿದರು.
https://karnatakatv.net/kangana-ranaut-hits-back-at-congress-leaders-controversial-statement/
https://karnatakatv.net/indian-phd-student-killed-in-garbage-truck-collision-in-london/
Hassan News: ಹಾಸನ : ಹಾಸನದಲ್ಲಿ ಬಿಜೆಪಿ ರಾಜ್ಯ ಚುನಾವಣೆ ಉಸ್ತುವಾರಿ ರಾಧಮೋಹನ್ದಾಸ್ ಅರ್ಗವಾಲ್ ಮಾತನಾಡಿದ್ದು, ಕರ್ನಾಟಕ ರಾಜ್ಯದಲ್ಲಿ 28 ಕ್ಕೆ 28 ಸೀಟ್ ಗೆದ್ದಾಗಿದೆ. 25 ಸೀಟ್ ಬಿಜೆಪಿ ಹಾಗೂ 3 ಸೀಟ್ ಜೆಡಿಎಸ್ ಕೊಟ್ಟಿದ್ದೇವೆ. ಕಾಂಗ್ರೆಸ್ಗೆ ಯಾವುದೇ ಉಳಿದಿಲ್ಲ. ಕಾಂಗ್ರೆಸ್ನವರು ಒಂದೇ ಒಂದು ಸೀಟ್ ಗೆಲ್ಲಲ್ಲ. ನಾನು ಕರ್ನಾಟಕದ ಎಲ್ಲಾ ಕ್ಷೇತ್ರಗಳಲ್ಲಿ ಒಂದು...
Hassan News: ಹಾಸನ : ಹಾಸನದಲ್ಲಿ ಪ್ರೀತಂಗೌಡ ವಿರೋಧ ವಿಚಾರದ ಬಗ್ಗೆ ಮಾತನಾಡಿದ ಬಿಜೆಪಿ ರಾಜ್ಯ ಚುನಾವಣಾ ಉಸ್ತುವಾರಿ ರಾಧಾಮೋಹನ್ದಾಸ್ ಅಗರ್ವಾಲ್, ಬಿಜೆಪಿಯ ಕಾರ್ಯಕರ್ತರು ಮೈತ್ರಿ ಅಭ್ಯರ್ಥಿ ಪರ ಕೆಲಸ ಮಾಡುತ್ತಿಲ್ಲ ಎನ್ನುವುದು ತಪ್ಪು. ನಮ್ಮ ಕಾರ್ಯಕರ್ತರು ಪೂರ್ತಿ ಶಕ್ತಿಯೊಂದಿಗೆ ಜೆಡಿಎಸ್ ಅಭ್ಯರ್ಥಿ ಹೆಸರು ಘೋಷಣೆ ಆಗುವುದನ್ನು ಕಾಯ್ತಾ ಇದ್ದಾರೆ. ಬಿಜೆಪಿ ಕಾರ್ಯಕರ್ತರು ಜೆಡಿಎಸ್...
Chithradurga News: ಮಧ್ಯ ಕರ್ನಾಟಕದ ಐತಿಹಾಸಿಕ ನಾಯಕನಹಟ್ಟಿ ಗುರು ತಿಪ್ಪೇರುದ್ರಸ್ವಾಮಿ ದೊಡ್ಡ ರಥೋತ್ಸವ ಕಣ್ತುಂಬಿಕೊಳ್ಳಲು ಭಕ್ತರು ಬೆಳಿಗ್ಗೆಯಿಂದಲೇ ಜಾತ್ರೆಗಾಗಿ ನಾಯಕನಹಟ್ಟಿಯತ್ತ ಮುಖ ಮಾಡಿದ್ದರು. ಬರದ ನಾಡಿನಲ್ಲಿ ಕೆರೆ ಕಟ್ಟಿಸಿ ಜೀವ ಸಂಕುಲ ರಕ್ಷಣೆ ಮಾಡುವ ಮೂಲಕ ಪವಾಡವನ್ನೇ ಸೃಷ್ಟಿಸಿದ ನಾಯಕನಹಟ್ಟಿ ಶ್ರೀ ಗುರುತಿಪ್ಪೇರುದ್ರಸ್ವಾಮಿ ಜಾತ್ರಾ ಮಹೋತ್ಸವ ಶ್ರದ್ಧಾ, ಭಕ್ತಿ ಹಾಗೂ ವಿಜೃಂಭಣೆಯಿಂದ ಜರುಗಿತು.
ನಾಡಿನಾದ್ಯಂತ ಭೀಕರ...
Political News: ಬಿ.ವೈ.ವಿಜಯೇಂದ್ರ ಮಾಧ್ಯಮದವರೊಂದಿಗೆ ಮಾತನಾಡಿದ್ದು, ಮಂಡ್ಯ ಲೋಕಸಭಾ ಚುನಾವಣೆ ಬಗ್ಗೆ, ಸುಮಲತಾ ಅವರ ಬಳಿ ಮಾತನಾಡಿ, ಸಮಸ್ಯೆ ಬಗೆಹರಿಸಿಕೊಳ್ಳುತ್ತೇವೆ ಎಂದಿದ್ದಾರೆ.
ಸಾಕಷ್ಟು ಬಾರಿ ಚುನಾವಣೆ ಸಮಯದಲ್ಲಿ ನಾನು ಒಂದು ವಿಚಾರವನ್ನು ಹೇಳಿದ್ದೇನೆ. ಮುಂದಿನ ಲೋಕಸಭಾ ಚುನಾವಣೆ ಭಾರತೀಯ ಜನತಾ ಪಾರ್ಟಿ ಮತ್ತು ಜೆಡಿಎಸ್, ಎರಡೂ ಪಕ್ಷಗಳು ಒಗ್ಗಟ್ಟಾಗಿ ಚುನಾವಣೆಯನ್ನು ಎದುರಿಸಬೇಕಾಗಿದೆ. 28ಕ್ಕೆ 28 ಕ್ಷೇತ್ರಗಳಲ್ಲೂ...