Wednesday, May 6, 2026

D.K.Shivakumar

ಮಂಡ್ಯ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿ ಘೋಷಣೆ: ಸಕ್ಕರೆ ನಾಡಿಂದ ಕುಮಾರಸ್ವಾಮಿ ಸ್ಪರ್ಧೆ

Political News: ಎಲೆಕ್ಷನ್ ಅಂದಾಕ್ಷಣ ಕುತೂಹಲ ಹುಟ್ಟಿಸುವ ಕ್ಷೇತ್ರ ಅಂದ್ರೆ ಮಂಡ್ಯ. ಮಂಡ್ಯ ಕ್ಷೇತ್ರಕ್ಕೆ ಯಾವ ಪಕ್ಷಕ್ಕೆ ಯಾವ ಅಭ್ಯರ್ಥಿ ನಿಲ್ಲುತ್ತಾರೆಂದು ಹಲವರಲ್ಲಿ ಕುತೂಹಲ ಮನೆ ಮಾಡಿರುತ್ತದೆ. ಅದರಲ್ಲೂ ಈ ಬಾರಿ ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯಾಗಿದ್ದು, ಮಂಡ್ಯ ಕ್ಷೇತ್ರ ಸುಮಲತಾ ಮತ್ತು ಕುಮಾರಸ್ವಾಮಿ ಇಬ್ಬರೂ ಕೂಡ ಚುನಾವಣೆ ನಿಲ್ಲಲು ಸಜ್ಜಾಗಿದ್ದಾರೆ. ಆದರೆ ಮಂಡ್ಯ...

ಕಾಂಗ್ರೆಸ್‌ಗೆ ನೋ ವಿಷನ್, ನೋ ಮಿಷನ್. ಕರ್ನಾಟಕ ಕಾಂಗ್ರೆಸ್ ಬರೀ ಪರ್ಸೆಂಟೇಜ್‌ಗೆ ಸೀಮಿತ ಆಗಿದೆ: ಸಿ.ಟಿ.ರವಿ

Political News: ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿ.ಟಿ.ರವಿ, ಕಾಂಗ್ರೆಸ್ ಈ ಲೋಕಸಭಾ ಚುನಾವಣೆಯಲ್ಲಿ ಯಾರ ನೇತೃತ್ವದಲ್ಲಿ ಈ ಚುನಾವಣೆ ಸ್ಪರ್ಧೆ ಮಾಡ್ತೀವಿ ಅಂತ. ಕಾಂಗ್ರೆಸ್ ಬಂದಿಲ್ಲ, ಇಂಡಿ ಒಕ್ಕೂಟವೂ ಬಂದಿಲ್ಲ. ಯಾರ ನೇತೃತ್ವದಲ್ಲಿ ಚುನಾವಣೆ ಎದುರಿಸ್ತೀವಿ ಅಂತ ಸ್ಪಷ್ಟನೆ ಇಲ್ಲ. ಯಾವ ಪಾಲಿಸಿ ಇಟ್ಟುಕೊಂಡು ಜನರ ಮುಂದೆ ಹೋಗಬೇಕು ಅನ್ನೋ ನೀತಿಯೇ ಇಲ್ಲ. ಅವರದ್ದು...

ಬರಪರಿಹಾರದ ಬಗ್ಗೆ ಸಿಎಂ ಸಿದ್ದರಾಮಯ್ಯ ವ್ಯವಸ್ಥಿತವಾಗಿ ಸುಳ್ಳು ಪ್ರಚಾರ ನಡೆಸುತ್ತಿದ್ದಾರೆ: ಕೇಂದ್ರ ಸಚಿವ ಜೋಶಿ

Hubli Political News: ಹುಬ್ಬಳ್ಳಿ: ಬರ ಪರಿಹಾರ ಅನುದಾನ ಹಂಚಿಕೆಯಲ್ಲಿ ಕೇಂದ್ರದಿಂದ ಅನ್ಯಾಯವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ವ್ಯವಸ್ಥಿತವಾಗಿ ಸುಳ್ಳು ಪ್ರಚಾರ ನಡೆಸುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆರೋಪಿಸಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರದಿಂದ ಜಿಎಸ್ ಟಿ ಹಣ ಬಾಕಿ ಉಳಿಸಿಕೊಂಡಿಲ್ಲ, ಎಸ್ ಡಿಆರ್'ಎಫ್ ನಿಯಮಾವಳಿಯಲ್ಲಿ ಬದಲಾವಣೆ ಮಾಡಿ ರಾಜ್ಯ ಸರ್ಕಾರಕ್ಕೆ...

ತಂಗಡಗಿ ಹೇಳಿಕೆಗೆ ತಿರುಗೇಟು ನೀಡಿದ ಮಾಜಿ ಸಿಎಂ ಬೊಮ್ಮಾಯಿ

Hubli News: ಹುಬ್ಬಳ್ಳಿ: ಮೋದಿ ಮೋದಿ ಎಂದು ಹೇಳುವ ವಿದ್ಯಾರ್ಥಿಗಳ ಕಪ್ಪಾಳಕ್ಕೆ ಹೊಡೆಯಿರಿ ಎಂಬ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ ತಂಗಡಗಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಮತದಾರರು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪರವಾಗಿ ಮತದಾನ ಮಾಡುವ ಮೂಲಕ ಕಪ್ಪಾಳ ಮೋಕ್ಷ ಮಾಡುತ್ತಾರೆ ಎನ್ನುವ ಮೂಲಕ ತಿರುಗೇಟು...

ಮೂರುಸಾವಿರ ಮಠದಲ್ಲಿ ಮಠಾಧೀಶರ ಸಭೆ: ಚುನಾವಣೆ ಸ್ಪರ್ಧೆ ಸುಳಿವು ಕೊಟ್ಟ ದಿಂಗಾಲೇಶ್ವರ ಶ್ರೀ

Hubli News: ಹುಬ್ಬಳ್ಳಿ: ನಾಳೆ ಹುಬ್ಬಳ್ಳಿಯ ಮೂರು ಸಾವಿರ ಮಠದಲ್ಲಿ ಚಿಂತನ ಮಂಥನ ಸಭೆ ಹಮ್ಮಿಕೊಳ್ಳಲಾಗಿದೆ. ನಾಳೆ ಬೆಳಿಗ್ಗೆ 9:30 ಕ್ಕೆ ಮಠಧಿಪತಿ ಸಭೆ ಕರೆಯಲಾಗಿದೆ. ಸಭೆಯಲ್ಲಿ ವರ್ತಮಾನದ ಸಮಸ್ಯೆಗಳ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಹುಬ್ಬಳ್ಳಿಯಲ್ಲಿ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಬಗ್ಗೆ ಸುಳಿವು ನೀಡಿದರು. ನಗರದಲ್ಲಿಂದು ಸುದ್ಧಿಗೋಷ್ಟಿ...

ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ರೂ. 15,36,000 ಮೌಲ್ಯದ 1,534 ಸಾರಿ, ಮಿನಿಟ್ರಕ್ ಸೀಜ್ ಮಾಡಿದ ಅಧಿಕಾರಿಗಳು

Hubli news: ಹುಬ್ಬಳ್ಳಿ: ನಿನ್ನೆ (ಮಾ.25) ರಾತ್ರಿ 1 ಗಂಟೆ ಸುಮಾರಿಗೆ ಅನುಮಾನಾಸ್ಪದವಾಗಿ ಸಂಚರಿಸುತ್ತಿದ್ದ ಮಿನಿಟ್ರಕ್ ಅನ್ನು ಅಣ್ಣಿಗೇರಿ ರಸ್ತೆಯ ಕೊಂಡಿಕೋಪ್ಪ ಚೇಕ್ ಪೋಸ್ಟ್ ದಲ್ಲಿ ಎಸ್ ಎಸ್ ಟಿ ಅಧಿಕಾರಿಗಳ ತಂಡ ತಡೆದು ಪರಿಶೀಲಿಸಿದಾಗ ಅದರಲ್ಲಿ ದಾಖಲೆ ಇಲ್ಲದ ರೂ. 15,36,000 ಮೌಲ್ಯದ ಸಪಾರಬೆಲೆಯ ಸೀರೆಗಳು ದೊರೆತಿದ್ದು, ಸೀರೆ ಹಾಗೂ ಮಿನಿಟ್ರಕ್ ಜಪ್ತಿ...

ಕಾಂಗ್ರೆಸ್ ನಾಯಕಿಯ ವಿವಾದಾತ್ಮಕ ಹೇಳಿಕೆಗೆ ತಿರುಗೇಟು ಕೊಟ್ಟ ಕಂಗನಾ ರಾಣಾವತ್

National Political News: ಸುಪ್ರಿಯಾ ಶ್ರೀನಾಥೆ ಎಂಬ ಕಾಂಗ್ರೆಸ್ ನಾಯಕಿ, ಕಂಗನಾ ರಾಣಾವತ್‌ಗೆ ಬಿಜೆಪಿ ಟಿಕೇಟ್ ನೀಡಿದ್ದನ್ನು, ಕೆಟ್ಟದಾಗಿ ಟೀಕೆ ಮಾಡಿ ಪೋಸ್ಟ್ ಮಾಡಿದ್ದರು. ಏನಿದೆ ರೇಟ್ ಎಂದು ಪ್ರಶ್ನಿಸಿ ಸಾಮಾಜಿಕ ಜಾಲತಾಣದಲ್ಲಿ ಕಂಗನಾ ಫೋಟೋ ಅಪ್ಲೋಡ್ ಮಾಡಿದ್ದರು. ನೆಟ್ಟಿಗರು ಹಿಗ್ಗಾಮುಗ್ಗಾ ಉಗಿಯಲು ಶುರು ಮಾಡಿದ್ದಕ್ಕಾಗಿ, ಪೋಸ್ಟ್ ಡಿಲೀಟ್ ಮಾಡಿ, ಖಾತೆ ಹ್ಯಾಕ್ ಮಾಡಲಾಗಿದೆ...

ಅರಮನೆಯಲ್ಲಿ ಪ್ರಧಾನಿ ಮೋದಿಗೆ ವಿಶೇಷ ಆತಿಥ್ಯ ನೀಡಿದ ಭೂತಾನ್ ರಾಜ

International News: ಪ್ರಧಾನಿ ಮೋದಿ ಭೂತಾನ್ ಪ್ರವಾಸದಲ್ಲಿದ್ದು, ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದಾರೆ. ಹಲವು ಒಪ್ಪಂದಗಳಿಗೆ ಸಹಿ ಮಾಡಿದ್ದಾರೆ. ಅಲ್ಲದೇ, ಭೂತಾನ್ ಅತ್ಯುನ್ನತ ನಾಗರಿಕ ಪ್ರಶಸ್‌ತಿಗೆ ಕೂಡ ಭಾಜನರಾಗಿದ್ದಾರೆ. ಇದೀಗ ಭೂತಾನ್ ರಾಜ, ಪ್ರಧಾನಿ ಮೋದಿಯವರನ್ನು ತಮ್ಮ ಅರಮನೆಗೆ ಕರೆದು, ಖಾಸಗಿ ಔತಣ ಕೂಡ ಏರ್ಪಡಿಸಿದ್ದರು. ಈ ವೇಳೆ ಔತಣಕೂಟದಲ್ಲಿ ಭಾಗಿಯಾಗಿದ್ದ ಪ್ರಧಾನಿ ಮೋದಿ, ರಾಣಿಯನ್ನು ಭೇಟಿಯಾಗಿದ್ದು,...

ಕಸದ ಟ್ರಕ್ ಡಿಕ್ಕಿ ಲಂಡನ್‌ನಲ್ಲಿ ಭಾರತೀಯ ಪಿಎಚ್‌ಡಿ ವಿದ್ಯಾರ್ಥಿನಿ ಸಾವು

International News: ಚೈಸ್ತಾ ಕೋಚಾರ್(33) ಎಂಬ ಭಾರತೀಯ ಮೂಲದ ಪಿಎಚ್‌ಡಿ ವಿದ್ಯಾರ್ಥಿನಿ, ಲಂಡನ್‌ನಲ್ಲಿ ಸೈಕಲ್‌ನಲ್ಲಿ ಹೋಗುತ್ತಿದ್ದ ವೇಳೆ. ಕಸದ ಲಾರಿ ಬಂದು ಡಿಕ್ಕಿಯಾಗಿದ್ದು, ಸಾವನ್ನಪ್ಪಿದ್ದಾಳೆ. ಇನ್ನು ಕಸದ ಲಾರಿ ಡಿಕ್ಕಿ ಹೊಡೆದಾಗ, ಅಲ್ಲೇ ಇದ್ದ ಆಕೆಯ ಪತಿ, ಆಕೆಯನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲು ಪ್ರಯತ್ನಿಸಿದರೂ ಕೂಡ, ಚಿಕಿತ್ಸೆ ಫಲಿಸದೇ, ಚೈಸ್ತಾ ಸಾವನ್ನಪ್ಪಿದ್ದಾಳೆ. ಲಂಡನ್...

ರೋಹಿತ್‌ ಶರ್ಮಾಗೇ ಆಡೋದನ್ನ ಹೇಳಿಕೊಟ್ಟ ಪಾಂಡ್ಯಾ: ಆಕ್ರೋಶ ಹೊರಹಾಕಿದ ನೆಟ್ಟಿಗರು

Sports News: ಐಪಿಎಲ್ ಮ್ಯಾಚ್‌ನಲ್ಲಿ ಮುಂಬೈ ಇಂಡಿಯನ್ಸ್‌ಗೆ 5 ಬಾರಿ ಕಪ್ ಗೆಲ್ಲಿಸಿಕೊಟ್ಟಿದ್ದ ರೋಹಿತ್ ಶರ್ಮಾರನ್ನು ನಾಯಕತ್ವದಿಂದ ಕೆಳಗಿಳಿಸಿ, ಹಾರ್ದಿಕ್ ಪಾಂಡ್ಯಾಗೆ ನಾಯಕತ್ವ ನೀಡಲಾಗಿದೆ. ಈ ಮಧ್ಯೆ ಪಾಂಡ್ಯಾ, ಶರ್ಮಾಗೆ ಆ ಕಡೆ  ಹೋಗಿ ನಿಂತುಕೋ ಅನ್ನೋ ರೀತಿ, ಹೇಳಿದ್ದು, ರೋಹಿತ್ ಕೊಂಚ ಬೇಸರದ ಮುಖ ಮಾಡಿಕೊಂಡೇ, ಫೀಲ್ಡಿಂಗ್ ಮಾಡಿದ್ದಾರೆ. ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ...
- Advertisement -spot_img

Latest News

ಬೆಂಗಳೂರಿನಲ್ಲಿ ಫ್ರೂಟ್ ಫೆಸ್ಟ್! ಮೆಟ್ರೋ ನಿಲ್ದಾಣದಲ್ಲೂ ಮಾವುಗಳ ಕಲರವ!

ಬೆಂಗಳೂರಿನಲ್ಲಿ ಮೇ 8ರಿಂದ 17ರವರೆಗೆ ಮಾವು ಹಾಗೂ ಹಲಸು ಮೇಳ ನಡೆಯಲಿದೆ. ಕರ್ನಾಟಕ ಮಾವು ಅಭಿವೃದ್ಧಿ ನಿಗಮದ ವತಿಯಿಂದ ಈ ಮೇಳವನ್ನು ಕಬ್ಬನ್ ಪಾರ್ಕ್ ಬ್ಯಾಂಡ್...
- Advertisement -spot_img