Thursday, May 7, 2026

D.K.Shivakumar

ನದಿ ನೀರಿನ ವಿಷಯದಲ್ಲಿ ಅನ್ಯಾಯವಾದಾಗ ಏಕೆ ಇವರ ರಕ್ತ ಕುದಿಯಲಿಲ್ಲ?: ಸಚಿವ ದಿನೇಶ್ ಗುಂಡೂರಾವ್

Political News: ಬೆಂಗಳೂರಿನ ಅಂಗಡಿಯೊಂದರಲ್ಲಿ ಹನುಮಾನ್ ಚಾಲೀಸಾ ಹಾಕಿದ್ದಕ್ಕಾಗಿ, ಹಲ್ಲೆಗೊಳಗಾಗಿದ್ದ ವ್ಯಕ್ತಿಯ ಪರ ಇಂದು, ಶೋಭಾ ಕರಂದ್ಲಾಜೆ ಮತ್ತು ತೇಜಸ್ವಿ ಸೂರ್ಯ ಪ್ರತಿಭಟನೆ ಮಾಡಿದ್ದರು. ಈ ವೇಳೆ ಹೈಡ್ರಾಮಾ ಕೂಡ ನಡೆದಿದೆ. ಈ ಬ್ಗಗೆ ಸಚಿವ ದಿನೇಶ್ ಗುಂಡೂರಾವ್ ಟ್ವೀಟ್ ಮಾಡಿ ಆಕ್ರೋಶ ಹೊರಹಾಕಿದ್ದಾರೆ. ಕೊನೆಗೂ ರಾಜ್ಯದ ಬಿಜೆಪಿ ಸಂಸದರಾದ ಶೋಭಾ ಕರಂದ್ಲಾಜೆ ಮತ್ತು ತೇಜಸ್ವಿ...

ಈ ವರ್ಷ ದೀಪಾವಳಿ ಹೊತ್ತಿಗೆ 70 ಸಾವಿರ ದಾಟಬಹುದು ಚಿನ್ನದ ಬೆಲೆ.. ಕಾರಣವೇನು ಗೊತ್ತಾ..?

News: ಚಿನ್ನದ ಬೆಲೆ ದಿನದಿಂದ ದಿನಕ್ಕೆ ಗಗನ ಕುಸುಮವಾಗುತ್ತಿದೆ. ಬಡವರು, ಮಧ್ಯಮ ವರ್ಗದವರು ಚಿನ್ನದ ಅಂಗಡಿಯ ಕಡೆ ತಲೆ ಹಾಕಿ ಮಲಗುವಂತೆಯೂ ಇಲ್ಲ, ಆ ರೀತಿ ಬೆಲೆಯಾಗಿದೆ. 24 ಕ್ಯಾರೆಟ್ ಚಿನ್ನದ ಬೆಲೆ 66 ಸಾವಿರದ ಗಡಿ ದಾಟಿದೆ. ಇದು ಬೇರೆ ಮದುವೆ ಮುಂಜಿ ಸಮಯ, ಇನ್ನೆರಡು ತಿಂಗಳು ಕಳೆದರೆ, ಅಕ್ಷಯ ತೃತೀಯ ಕೂಡ ಬರುತ್ತದೆ....

ಹೊಸ ಹೇರ್ ಸ್ಟೈಲ್, ಹೊಸ ಜರ್ಸಿ, ಎಕ್ಸ್‌ಪೆನ್ಸಿವ್ ಸನ್‌ಗ್ಲಾಸ್ ಧರಿಸಿ ಪ್ರ್ಯಾಕ್ಟೀಸ್‌ಗೆ ಬಂದಿಳಿದ ವಿರಾಟ್

Sports News: ಎರಡನೇಯ ಆವೃತ್ತಿಯಲ್ಲೇ ಐಪಿಎಲ್ ಟ್ರೋಫಿ ಗೆದ್ದು ಹೆಣ್ಮಕ್ಳೇ ಸ್ಟ್ರಾಂಗು ಗುರು ಅನ್ನೋ ಮಾತನ್ನು ಆರ್‌ಸಿಬಿ ಮಹಿಳಾ ಮಣಿಗಳು ಪ್ರೂವ್ ಮಾಡಿ ಆಯ್ತು. ಇನ್ನು ಪುರುಷ ಆಟಗಾರರ ಸಮಯ. ಈ ಸಲ ಕಪ್ ನಮ್ದೇ ಅಂತಾ ಆರ್‌ಸಿಬಿ ಪುರುಷ ಆಟಗಾರರಿಗೆ ಸಪೋರ್ಟ್ ಮಾಡುತ್ತ, ಕನ್ನಡಿಗರು ಐಪಿಎಲ್‌ಗೆ ಸಜ್ಜಾಗುತ್ತಿದ್ದಾರೆ. ಈ ಸಮಯದಲ್ಲೇ ಅಪ್ಪ ಆಗುವ ಖುಷಿಯಲ್ಲಿದ್ದ...

ಬ್ಯಾಂಕ್ ಹಾಲಿಡೇ ಇದ್ದಾಗಷ್ಟೇ ಟ್ವೀಟ್ ಮಾಡ್ತಾರಪ್ಪಾ: RCBಗೆ ವಿಶ್ ಮಾಡಲು ಹೋಗಿ ಟ್ರೋಲ್ ಆದ ಮಲ್ಯ

Sports News: ಭರ್ಜರಿ ಸಾಲ ಮಾಡಿ ತಲೆಮರೆಸಿಕೊಂಡಿರುವ ವಿಜಯ್ ಮಲ್ಯ, ಈ ಮೊದಲು ಆರ್‌ಸಿಬಿ ತಂಡದ ಓನರ್ ಆಗಿದ್ದವರು. ಇದೀಗ ಆರ್‌ಸಿಬಿ ಮಹಿಳಾ ತಂಡ ಐಪಿಎಲ್ ಟ್ರೋಫಿ ಗೆದ್ದಿದ್ದಕ್ಕೆ ಅಭಿನಂದನೆ ಕೋರಿ, ಟ್ವೀಟ್ ಮಾಡಿದ್ದಾರೆ. ಮಹಿಳಾ ಐಪಿಎಲ್ ಟೂರ್ನಿಯಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿರುವ ಮಹಿಳಾ ತಂಡಕ್‌ಕೆ ಅಭಿನಂದನೆಗಳು. ಇದೇ ರೀತಿ ಈ ಬಾರಿ ಐಪಿಎಲ್‌ನಲ್ಲಿ ಪುರುಷರ...

ಟ್ರೋಫಿ ಗೆದ್ದ ಮಾತ್ರಕ್ಕೆ ನಾನು ವಿರಾಟ್ ಅವರಿಗೆ ಸಮನಲ್ಲ: ಸ್ಮೃತಿ ಮಂದನ

Sports news: ಐಪಿಎಲ್ ಟ್ರೋಫಿ ಗೆಲ್ಲುವ ಕನ್ನಡಿಗರ ಹಲವು ವರ್ಷಗಳ ಆಸೆ ಇತ್ತೀಚೆಗಷ್ಟೇ ಈಡೇರಿಸಿದ್ದ, ಆರ್‌ಸಿಬಿ ಮಹಿಳಾ ಕ್ರಿಕೇಟ್ ಟೀಮ್ ಕ್ಯಾಪ್ಟನ್ ಸ್ಮೃತಿ ಮಂದನ, ಮಾಧ್ಯಮದವರ ಕೆಲ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ಅಲ್ಲದೇ, ಕೆಲ ಮಾತುಗಳನ್ನು ಆಡಿದ್ದಾರೆ. ಇದುವರೆಗೂ ಐಪಿಎಲ್ ಪುರುಷರ ಟೀಂ ಮಾಡದ ಸಾಧನೆಯನ್ನು ಮಹಿಳಾ ತಂಡ ಮಾಡಿದ್ದು, ಇದಕ್ಕಾಗಿ ಸ್ಮೃತಿ ಮಂದನ ಸೇರಿ, ಹಲವು...

ಟ್ಯಾಂಕರ್ ಮಾಲೀಕರು ನಿಗದಿ ದರಕ್ಕಿಂತ ಹೆಚ್ಚು ಹಣ ಪಡೆದರೆ ಈ ನಂಬರ್‌ಗೆ ದೂರು ಸಲ್ಲಿಸಿ..

Bengaluru News: ಬೆಂಗಳೂರಿನಲ್ಲಿ ನೀರಿಗಾಗಿ ಹಾಹಾಕಾರ ಉಂಟಾಗಿದೆ. ಕುಡಿಯಲು, ಬಳಸಲು ನೀರಿನಲ್ಲದೇ, ಎಷ್ಟೋ ಜನ ಬೇರೆ ಮನೆಗೆ ಬಾಡಿಗೆ ಹೋಗಿದ್ದಾರೆ. ಅಂಥ ಪರಿಸ್ಥಿತಿ ಸಿಲಿಕಾನ್ ಸಿಟಿ ಜನರದ್ದಾಗಿದೆ. ಬೇಸಿಗೆ ಮುಗಿಯುವವರೆಗೂ ಈ ತೊಂದರೆ ತಪ್ಪಿದ್ದಲ್ಲ. ಹಾಗಾಗಿ ಹಲವರು ನೀರಿಗಾಗಿ ಟ್ಯಾಂಕರ್ ಮೊರೆ ಹೋಗಿದ್ದಾರೆ. ಆದರೆ ಕೆಲ ಟ್ಯಾಂಕರ್ ಮಾಲೀಕರು ನಿಗದಿ ದರಕ್ಕಿಂತ ಹೆಚ್ಚು ರೇಟಿಗೆ ನೀರನ್ನು...

ನಾನು ”ಸ್ಟ್ರಾಂಗ್ ಸಿಎಂ”, ನಿಮ್ಮ ಹಾಗೆ ”ವೀಕ್ ಪಿಎಂ” ಅಲ್ಲ: ಪ್ರಧಾನಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಕ್ಪ್ರಹಾರ

Political News: ಪ್ರತಿದಿನ ತಮ್ಮ ಟ್ವಿಟರ್ ಖಾತೆಯಲ್ಲಿ ಪ್ರಧಾನಿ ಮೋದಿಗೆ ಸಾಲು ಸಾಲು ಪ್ರಶ್ನೆ ಕೇಳುವ, ಪ್ರಧಾನಿ ವಿರುದ್ಧ ವಾಗ್ದಾಳಿ ನಡೆಸುವ ಮೋದಿ, ಈ ಬಾರಿಯೂ ಪ್ರಧಾನಿ ವಿರುದ್ಧ ವಾಗ್ದಾಳಿ ಮಾಡಿದ್ದಾರೆ. ಸನ್ಮಾನ್ಯ ಪ್ರಧಾನಿ ನರೇಂದ್ರ ಮೋದಿ ಅವರೇ, ಕಾಂಗ್ರೆಸ್ ಪಕ್ಷದಲ್ಲಿ ಸೂಪರ್ ಸಿಎಂ, ಶ್ಯಾಡೋ ಸಿಎಂ ಗಳಿದ್ದಾರೆ ಎಂದು ಶಿವಮೊಗ್ಗದ ನಿಮ್ಮ ಪಕ್ಷದ ಸಭೆಯಲ್ಲಿ...

ಜೆಎಮ್ಎಮ್ ಪಕ್ಷ ತೊರೆದು ಬಿಜೆಪಿಗೆ ಸೇರ್ಪಡೆಯಾದ ಹೇಮಂತ್ ಸೊರೆನ್ ಅತ್ತಿಗೆ ಸೀತಾ ಸೊರೆನ್

Political News: ಜಾರ್ಖಂಡ್ ಮಾಜಿ ಸಿಎಂ ಹೇಮಂತ್ ಸೊರೆನ್ ಅತ್ತಿಗೆ ಸೀತಾ ಸೊರೆನ್ ಜೆಎಂಎಂ ಪಕ್ಷ ತೊರೆದು, ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಜಾಮಾ ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡಿರುವ ಸೀತಾ ಸೊರೆನ್, ತಮ್ಮ ಪತಿ ದುರ್ಗಾ ಸುೊರೆನ್ ನಿಧನದ ಬಳಿಕ, ಪಕ್ಷ ಸರಿಯಾದ ರೀತಿಯಲ್ಲಿ ತಮ್ಮ ಬೆಂಬಲಕ್ಕೆ ನಿಲ್ಲಲಿಲ್ಲ. ಈ ಕಾರಣ್ಕಕಾಗಿ ಜೆಎಂಎಂ ತೊರೆದು,...

ಪ್ರಜ್ವಲ್ ಪರ ಮತ ಕೇಳುತ್ತಾ ಪತಿ ರೇವಣ್ಣರನ್ನು ಹಾಡಿ ಹೊಗಳಿದ ಭವಾನಿ ರೇವಣ್ಣ

Hassan News: ಹಾಸನ: ಇಂದು ಹಾಸನ ವಕೀಲರ ಸಂಘದಲ್ಲಿ ಭವಾನಿ ರೇವಣ್ಣ, ಪುತ್ರ, ಸಂಸದ ಪ್ರಜ್ವಲ್ ರೇವಣ್ಣ ಪರ ಮತನಾಚನೆ ಮಾಡಿದ್ದಾರೆ. ಬಳಿಕ ಮಾಧ್ಯಮದ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿ ಲೋಕಸಭಾ ಚುನಾವಣೆ ಇದೆ. ಹಾಸನ ಲೋಕಸಭಾ ಕ್ಷೇತ್ರದಲ್ಲಿ ಪ್ರಜ್ವಲ್‌ರೇವಣ್ಣ ಅಭ್ಯರ್ಥಿಯಾಗಿದ್ದಾರೆ. ಹಾಸನದಲ್ಲಿ ವಕೀಲರ ಸಂಘದಲ್ಲಿ ವಕೀಲರನ್ನು ಭೇಟಿ ಮಾಡಿ ಪ್ರಚಾರ ಮಾಡಿದ್ದೇವೆ. ಎಲ್ಲರಿಗೂ ಮತ ಕೊಡಿ...

ನಮ್ಮ ಗುರಿ ಇರೋದು ಕಾಂಗ್ರೆಸ್‌ನ್ನು ಹಾಸನದಿಂದ‌ ದೂರ ಮಾಡಬೇಕು : ಸಂಸದ ಪ್ರಜ್ವಲ್ ರೇವಣ್ಣ

Hassan News: ಹಾಸನ: ಮೈತ್ರಿ ವಿಚಾರವಾಗಿ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅಸಮಾಧಾನ ವಿಚಾರದ ಬಗ್ಗೆ ಹಾಸನದಲ್ಲಿ ಮಾತನಾಡಿದ ಸಂಸಜ ಪ್ರಜ್ವಲ್ ರೇವಣ್ಣ, ಆ ರೀತಿ ಏನೂ ಇಲ್ಲವೆಂದಿದ್ದಾರೆ. ಜಿಲ್ಲಾ ವಕೀಲರ ಸಂಘದಲ್ಲಿ ಮತಯಾಚನೆ ಮಾಡಿದ ಪ್ರಜ್ವಲ್‌, ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ್ದು, ಆ ರೀತಿ ಏನೂ ಇಲ್ಲ. ಸೆಂಟ್ರಲ್‌ನಿಂದ ಬಿಜೆಪಿಯ ಜನರಲ್ ಸೆಕ್ರೆಟರಿ ಬಂದಿದ್ದಾರೆ. ಅವರು ದೇವೇಗೌಡರು ಕುಳಿತುಕೊಂಡು...
- Advertisement -spot_img

Latest News

Sandalwood: ವೈವಾಹಿಕ ಜೀವನಕ್ಕೆ ಕಾಲಿಟ್ಟ ಸು ಫ್ರಮ್ ಸೋ ಖ್ಯಾತಿಯ ನಿರ್ದೇಶಕ ಜೆ.ಪಿ.ತುಮಿನಾಡ್

Sandalwood News: ಕಳೆದ ವರ್ಷ ಸು ಫ್ರಮ್ ಸೋ ಎಂಬ ಸೂಪರ್ ಹಿಟ್ ಸಿನಿಮಾ ಕೊಟ್ಟಿದ್ದ ನಟ, ನಿರ್ದೇಶಕ ಜೆ.ಪಿ.ತುಮಿನಾಡ್ ಈ ವರ್ಷ ದಾಂಪತ್ಯ ಜೀವನಕ್ಕೆ...
- Advertisement -spot_img