Thursday, May 7, 2026

D.K.Shivakumar

ರಾಜ್ಯದ ಜನ ಬಿಜೆಪಿ ಗೋಬ್ಯಾಕ್ ಎನ್ನಬೇಕು: ಸಿಎಂ ಸಿದ್ದರಾಮಯ್ಯ

Political News: ಇಂದು ಸಿಎಂ ಸಿದ್ದರಾಮಯ್ಯ ಉಡುಪಿಯಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಹಾಗೂ ಅಭಿವೃದ್ಧಿ ಕಾಮಾಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಮಾಡಿದರು. ಈ ವೇಳೆ ಮಾತನಾಡಿದ ಸಿಎಂ, ಬೆಲೆ ಏರಿಕೆಯಿಂದ ಕಷ್ಟದಲ್ಲಿರುವ ಜನರಿಗೆ ಆರ್ಥಿಕ ಬಲ ನೀಡಲು ಗ್ಯಾರಂಟಿಗಳನ್ನು ನೀಡುವ ಮೂಲಕ ಬಡವರ ಪರ ಕೆಲಸ ಮಾಡುವುದು ನಮ್ಮ ಸರ್ಕಾರದ ಗುರಿ. 2023...

ಬಿಜೆಪಿ ಅಭ್ಯರ್ಥಿಗಳ ಪಟ್ಟಿ ರಿಲೀಸ್ ಹಲವು ಹಾಲಿ ಸಂಸದರಿಗೆ ಬಿಜೆಪಿ ಶಾಕ್

National Political News: ಲೋಕಸಭೆ ಚುನಾವಣೆಗೆ ಬಿಜೆಪಿ ಎರಡನೇಯ ಪಟ್ಟಿ ರಿಲೀಸ್ ಮಾಡಿದ್ದು, ಕರ್ನಾಟಕದಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಲಾಗಿದೆ. ಕರ್ನಾಟಕದಲ್ಲಿ ಈ ಬಾರಿ ಉಡುಪಿ- ಚಿಕ್ಕಮಗಳೂರು ಜಿಲ್ಲೆಯ ಲೋಕಸಭೆ ಟಿಕೇಟ್ ಕೋಟಾ ಶ್ರೀನಿವಾಸ್ ಪೂಜಾರಿಯವರಿಗೆ ನೀಡಲಾಗಿದೆ. ಈ ಮೂಲಕ ಶೋಭಾ ಕರಂದ್ಲಾಜೆಗೆ ಈ ಕ್ಷೇತ್ರದ ಟಿಕೇಟ್ ಮಿಸ್ ಆಗಿದೆ. ಆದರೆ ಸಂಸದ...

ಲೋಕಸಭೆ ರಾಜಕೀಯಕ್ಕೆ ಸಂಸದ ಡಿ.ವಿ.ಸದಾನಂದ ಗೌಡ ಗುಡ್ ಬೈ..?

Political News: ಸಂಸದ ಡಿ.ವಿ.ಸದಾನಂದ ಗೌಡರಿಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಕರೆ ಮಾಡಿ, ನೀವು ಲೋಕಸಭೆಯಿಂದ ದೂರವಿರಿ. ಇನ್ನು ನೀವು ಚುನಾವಣೆಗೆ ಸ್ಪರ್ಧಿಸುವುದು ಬೇಡ. ಚುನಾವಣೆ ಪ್ರಚಾರಕ್ಕೆ ತಯಾರಿ ಮಾಡಿಕೊಳ್ಳಿ ಎಂದಿದ್ದಾರೆ ಎಂಬ ಸುದ್ದಿ ಇದೆ. ಹಾಗಾಗಿ ಸದಾನಂದಗೌಡರಿಗೆ ಈ ಬಾರಿ ಚುನಾವಣೆಗೆ ಟಿಕೇಟ್ ಸಿಗುವುದಿಲ್ಲವೆಂದು ಹೇಳಲಾಗಿದೆ. ಇನ್ನು ಸದಾನಂದಗೌಡರು ತಮ್ಮ ಟ್ವೀಟರ್‌ನಲ್ಲಿ ಪೋಸ್ಟ್ ಮಾಡಿದ್ದು,...

ನನ್ನ ಮುಖ ನೋಡಿಯೇ ಜ್ಯೋತಿಷಿಗಳು ಈ ರೀತಿ ಭವಿಷ್ಯ ನುಡಿದಿದ್ದರು: ಸಚಿವೆ ಸ್ಮೃತಿ ಇರಾನಿ

National Political News: ಇಂದು ಕೇಂದ್ರ ಸಚಿವೆಯಾಗಿರುವ ಸ್ಮೃತಿ ಇರಾನಿ, ಈ ಮೊದಲು ಹಿಂದಿ ಧಾರಾವಾಹಿ ಸಾಸ್ ಭಿ ಕಭಿ ಬಹು ಥಿ ಸಿರಿಯಲ್‌ನಲ್ಲಿ ನಟಿಸುತ್ತಿದ್ದರು. ಈ ವೇಳೆ ಸಂದರ್ಶನ ಮಾಡಿದಾಗ, ಅವರಿಗೆ ಎಂಥ ಅವಮಾನವಾಯಿತು. ಬಳಿಕ ಅವರಿಗೆ ಸಿರಿಯಲ್‌ನಲ್ಲಿ ನಟಿಸಲು ಹೇಗೆ ಅವಕಾಶ ಸಿಕ್ಕಿತು..? ಸ್ಮೃತಿ ಅವರನ್ನು ಕಂಡ ಜ್ಯೋತಿಷಿ ಏನು ಹೇಳಿದರು...

ನನಗೆ ಯಾವುದೇ ಸಂಬಂಧ, ಕ್ಷೇತ್ರ, ಮಂತ್ರಿಗಿರಿ, ವಸ್ತು ಇದ್ಯಾವುದರ ಮೇಲೂ ಮೋಹವಿಲ್ಲ: ಸ್ಮೃತಿ ಇರಾನಿ

National Political News: ನನಗೆ ಯಾವುದೇ ಸಂಬಂಧ, ಕ್ಷೇತ್ರ, ಮಂತ್ರಿಗಿರಿ, ವಸ್ತು ಸೇರಿ ಯಾವುದೇ ವಿಷಯದಲ್ಲೂ ಮೋಹವಿಲ್ಲ. ಬಂದದ್ದನ್ನು ಸ್ವೀಕರಿಸುತ್ತೇನೆ. ಬಾರದ್ದನ್ನು ಕಡೆಗಣಿಸುತ್ತೇನೆ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ತಿಳಿಸಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿರುವ ಸ್ಮೃತಿ ಇರಾನಿಗೆ ಸಂದರ್ಶಕಿ, ನಾವೀಗ ದಿಲ್ಲಿಯಲ್ಲಿದ್ದೇವೆ. ಸ್ಮೃತಿ ಇರಾನಿಯವರು ಈ ಸಿಟಿಗೆ ಬಂದು ಹಲವು ವರ್ಷಗಳಾಗಿರಬಹುದು ಎಂದಾಗ, ಸ್ಮೃತಿ ಇರಾನಿ...

ಹೆಸರು ಹೇಳದೇ ಶಾಸಕ ಕೆ.ಎಂ.ಶಿವಲಿಂಗೇಗೌಡ ವಿರುದ್ಧ ವಾಗ್ದಾಳಿ ನಡೆಸಿದ ಮಾಜಿ ಸಿಎಂ ಹೆಚ್ಡಿಕೆ

Hassan News: ಹಾಸನ: ಹಾಸನದಲ್ಲಿ ಜೆಡಿಎಸ್ ಸಭೆ ನಡೆಸಿ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ, ಕೊಬ್ಬರಿ ಮಾರಾಟ ವಿಚಾರವಾಗಿ ಶಾಸಕ ಕೆ.ಎಂ.ಶಿವಲಿಂಗೇಗೌಡ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕೊಬ್ಬರಿ ವಿಚಾರದಲ್ಲಿ ಒಬ್ಬರು ಹೇಳಿಕೆ‌ ಕೊಡ್ತಾರೆ. ಎಂಎಸ್‌ಪಿ ದರ ಫಿಕ್ಸ್ ಮಾಡಿಲ್ಲ ಎಂದು ಕೊಬ್ಬರಿ ವಿಚಾರದಲ್ಲಿ ಪ್ರಚಾರಕ್ಕೆ ಪೈಪೋಟಿ ಮಾಡ್ತಾರೆ. ರೈತರಿಗೆ ಒಳ್ಳೆಯದು ಮಾಡಲು ಇವರು ಪೈಪೋಟಿ ಮಾಡಲ್ಲ....

ನಿಮ್ಮ ಋಣ ನಮ್ಮ ಮೇಲಿದೆ ಅದನ್ನು ತೀರಿಸಬೇಕು. ಹಾಗಾಗಿ ಈ ಸಭೆ: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ

Hassan News: ಹಾಸನ : ಹಾಸನ ನಗರದಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆ ನಡೆದಿದ್ದು, ಈ ವೇಳೆ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ, ನಮ್ಮ ಸಾಧನೆಗಳನ್ನು, ಈ ಜಿಲ್ಲೆಗೆ ಕೊಟ್ಟಿರುವ ಕೊಡುಗೆಗಳನ್ನು ಹೇಳಿ ನಮ್ಮ ಬೆನ್ನು ತಟ್ಟಿಕೊಳ್ಳಲು ಸಭೆ ಕರೆದಿಲ್ಲ. ಈ ಜಿಲ್ಲೆಯ ಜನರು ನಮಗೆ ಶಕ್ತಿ ಕೊಟ್ಟಿದ್ದಾರೆ ನಿಮ್ಮಗಳ ಋಣ ನಮ್ಮ ಮೇಲಿದೆ, ಅದನ್ನು ತೀರಿಸಬೇಕು...

ಹಾಸನಕ್ಕೆ ಪ್ರಜ್ವಲ್ ರೇವಣ್ಣ ಅವರೇ ಅಭ್ಯರ್ಥಿ: ಮಾಜಿ ಸಿಎಂ ಕುಮಾರಸ್ವಾಮಿ ಸ್ಪಷ್ಟನೆ

Hassan News: ಹಾಸನ : ಹಾಸನದಲ್ಲಿ ಜೆಡಿಎಸ್ ಸಮಾವೇಶ ನಡೆಸಿ, ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ, ಪ್ರಜ್ವಲ್‌ರೇವಣ್ಣ ಅವರೇ ಅಭ್ಯರ್ಥಿ ಎಂದು ಖಚಿತಪಡಿಸಿದ್ದಾರೆ. ನನ್ನ ರೇವಣ್ಣ ಅವರಲ್ಲಿ ಭಿನ್ನಾಭಿಪ್ರಾಯ ಇದ್ದವು. ನಾನು ಕುಟುಂಬ ಒಡೆಯಲು ಬಿಡಲಿಲ್ಲ. ಕಠಿಣ ನಿರ್ಧಾರ ಮಾಡಿ ಸ್ವರೂಪ್‌ಗೆ ಟಿಕೆಟ್ ಕೊಟ್ಟೆ. ರೇವಣ್ಣ ಅವರ ಅಭಿವೃದ್ಧಿ ಕೆಲಸದ ಮುಂದೆ ನಾನು ಇಲ್ಲ. ಆದರೆ...

ನಾನು ಜೀವ ಇರುವವರೆಗೂ ಮೋದಿ ಭಕ್ತ, ಪಕ್ಷೇತರವಾಗಿ ಸ್ಪರ್ಧಿಸಲ್ಲ: ಸಂಸದ ಪ್ರತಾಪ್ ಸಿಂಹ

Political News: ಈ ಬಾರಿ ಲೋಕಸಭೆ ಚುನಾವಣೆಗೆ ಮೈಸೂರು ಕೊಡಗು ಕ್ಷೇತ್ರದಿಂದ ಪ್ರತಾಪ್ ಸಿಂಹಗೆ ಟಿಕೇಟ್ ಸಿಗುವುದಿಲ್ಲವೆಂದು ಹೇಳಲಾಗುತ್ತಿದೆ. ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿರುವ ಪ್ರತಾಪ್ ಸಿಂಹ, ನಾನು ಸಾಯುವವರೆಗೂ ಮೋದಿ ಭಕ್ತ. ನಾನು ಯಾವುದೇ ಕಾರಣಕ್ಕೂ ಪಕ್ಷೇತರವಾಗಿ ಸ್ಪರ್ಧಿಸಲ್ಲವೆಂದು ಸ್ಪಷ್ಟನೆ ನೀಡಿದ್ದಾರೆ. ನಾನು ಜನಸಂಘದ ದೀಪದ ಗುರುತಿನಲ್ಲಿ ಗೆದ್ದು ಪಂಚಾಯಿತಿ ಛೇರ್ಮನ್ ಆದ...

ಬಿಜೆಪಿಗೆ ಸೋಲಿನ ಭಯ ಕಾಡುತ್ತಿರುವ ಕಾರಣಕ್ಕೆ ಈ ರೀತಿಯ ಗಿಮಿಕ್ಸ್ ಮಾಡಿದ್ದಾರೆ: ಸಿಎಂ ಸಿದ್ದರಾಮಯ್ಯ

Political News: ಉಡುಪಿಯಲ್ಲಿಂದು ಮಾಧ್ಯಮದೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಪೌರತ್ವ ಕಾಯ್ದೆಯನ್ನು ಕೇವಲ ಚುನಾವಣೆಯ ದೃಷ್ಡಿಯಿಂದ ಕೇಂದ್ರ ಬಿಜೆಪಿ ಸರ್ಕಾರ ಜಾರಿ ಮಾಡಿದ್ದು, ಬಿಜೆಪಿಯವರಿಗೆ ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭಯ ಕಾಡುತ್ತಿರುವುದರಿಂದ ಈ ರೀತಿಯ ಗಿಮಿಕ್ಸ್ ಗಳನ್ನು ಮಾಡಿದ್ದಾರೆ ಎಂದರು. ಇಷ್ಟು ವರ್ಷಗಳ ಕಾಲ ಸಿಎಎ ಬಗ್ಗೆ ಮೌನವಹಿಸಿ, ಚುನಾವಣೆಯ ಹೊಸ್ತಿಲಲ್ಲಿ ಜಾರಿಗೊಳಿಸಿದ್ದಾರೆ. ರಾಜ್ಯದಲ್ಲಿ ಸಿಎಎ...
- Advertisement -spot_img

Latest News

Sandalwood: ವೈವಾಹಿಕ ಜೀವನಕ್ಕೆ ಕಾಲಿಟ್ಟ ಸು ಫ್ರಮ್ ಸೋ ಖ್ಯಾತಿಯ ನಿರ್ದೇಶಕ ಜೆ.ಪಿ.ತುಮಿನಾಡ್

Sandalwood News: ಕಳೆದ ವರ್ಷ ಸು ಫ್ರಮ್ ಸೋ ಎಂಬ ಸೂಪರ್ ಹಿಟ್ ಸಿನಿಮಾ ಕೊಟ್ಟಿದ್ದ ನಟ, ನಿರ್ದೇಶಕ ಜೆ.ಪಿ.ತುಮಿನಾಡ್ ಈ ವರ್ಷ ದಾಂಪತ್ಯ ಜೀವನಕ್ಕೆ...
- Advertisement -spot_img