Thursday, May 7, 2026

D.K.Shivakumar

ಬಿಜೆಪಿಯವರು ಸಮಾಜದಲ್ಲಿರುವ ಅಸಮಾನತೆಯ ಮಹಾನ್ ಪೋಷಕರು: ಸಿಎಂ ಸಿದ್ದರಾಮಯ್ಯ

Political News: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಆಯೋಜಿಸಿದ್ದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶದಲ್ಲಿ ಪಾಲ್ಗೊಂಡು, ಮಾತನಾಡಿದ ಸಿಎಂ ಸಿದ್ದರಾಮಯ್ಯ, ಪ್ರಧಾನಿ ಮೋದಿ ಮತ್ತು ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.  ಪ್ರಧಾನಿ ಮೋದಿ ಅವರು ವಿದೇಶದಿಂದ ಕಪ್ಪು ಹಣ ತಂದು ಪ್ರತಿಯೊಬ್ಬ ಭಾರತೀಯರ ಖಾತೆಗೆ ರೂ.15 ಲಕ್ಷ ಹಾಕ್ತೀವಿ ಅಂದರು. ವಿದೇಶದಿಂದ ಕಪ್ಪು ಹಣ ಬಂತಾ? ನಿಮ್ಮ ಖಾತೆಗೆ ಹಾಕಿದ್ರಾ?...

ಕಾಂಗ್ರೆಸ್ ಪಕ್ಷದ ಈ ಅಯೋಗ್ಯ ವರ್ತನೆಗೆ ಇಡೀ ದೇಶ ತಲೆ ತಗ್ಗಿಸುವ ಸ್ಥಿತಿ ಬಂದಿದೆ: ಕೇಂದ್ರ ಸಚಿವ ಜೋಶಿ

Political News: ನಿನ್ನೆ ಚಿತ್ರದುರ್ಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಕಾಂಗ್ರೆಸ್ ವಕ್ತಾರ ಜಿ.ಎಸ್.ಮಂಜುನಾಥ್, ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ ಕೊಟ್ಟಿದ್ದರು. ಚುನಾವಣೆ ಸಮಯ ಹತ್ತಿರ ಬರುತ್ತಿರುವ ಕಾರಣಕ್ಕೆ, ಸಿಲಿಂಡರ್ ಬೆಲೆ ನೂರು ರೂಪಾಯಿ ಇಳಿಸಿದ್ದಾರೆ. ಅವರೇನಾದರೂ ನನಗೆ ಸಿಕ್ಕರೆ, ಕಾಲಲ್ಲಿದ್ದದ್ದನ್ನು ಕೈಗೆ ತೆಗೆದುಕೊಂಡು ಹೊಡೆಯುತ್ತೇನೆ ಎಂದು ಹೇಳಿದ್ದರು. ಈ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ...

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದಿರಾ ಕ್ಯಾಂಟಿನ್ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

Bengaluru News: ಸಿಎಂ ಸಿದ್ದರಾಮಯ್ಯ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಒಟ್ಟು 600 ಇಂದಿರಾ ಕ್ಯಾಂಟೀನ್‍ಗಳು ತಲೆ ಎತ್ತಲಿವೆ. 188 ಹೊಸ ಇಂದಿರಾ ಕ್ಯಾಂಟೀನ್ ಗಳನ್ನು ಪ್ರಾರಂಭಿಸುತ್ತಿದ್ದೇವೆ. ಈ ಪೈಕಿ ಈಗಾಗಲೇ 40 ಸಿದ್ಧವಾಗಿವೆ. ವಿಮಾನನಿಲ್ದಾಣದ ಬಳಿ ಇಂದಿರಾ ಕ್ಯಾಂಟೀನ್ ಪ್ರಾರಂಭ ಮಾಡಬೇಕೆಂದು ಟ್ಯಾಕ್ಸಿ...

ಒಂದು ವೇಳೆ ಸಂವಿಧಾನ ಬದಲಾವಣೆ ಮಾಡಿದರೆ, ಈ ದೇಶದಲ್ಲಿ ರಕ್ತಪಾತವಾಗುತ್ತದೆ: ಸಿಎಂ ಸಿದ್ದರಾಮಯ್ಯ

Political News: ಸಂಸದ ಅನಂತ್‌ ಕುಮಾರ್ ಹೆಗಡೆ ಸಂವಿಧಾನ ಬದಲಾವಣೆ ಕುರಿತು ಹೇಳಿಕೆ ನೀಡಿದ್ದು, ಈ ವಿರುದ್ಧ ಸಿಎಂ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ.  ಸಂಸದ ಅನಂತಕುಮಾರ್ ಹೆಗಡೆಯವರು ಹಿಂದೆ ಕೇಂದ್ರ ಸಚಿವರಾಗಿದ್ದಾಗಲೂ ಸಂವಿಧಾನ ಬದಲಾವಣೆಯ ಮಾತನ್ನು ಹೇಳಿದ್ದರು. ಇದು ಬಿಜೆಪಿಯ ಒಳಸಂಚಾಗಿದೆ. ಬಿಜೆಪಿಯವರಿಗೆ ದೇಶ ಹಾಗೂ ಬಡವರ ಏಳಿಗೆಗೆ ಬಹುಮತ ಬೇಕಾಗಿಲ್ಲ, ಬದಲಾಗಿ ಸಂವಿಧಾನ ಬದಲಾಯಿಸಲು...

ಮಾವನ ಮೇಲೆ ಸ್ಟಿಕ್‌ನಿಂದ ಹಲ್ಲೆ ಮಾಡಿದ ಸೊಸೆ: ಸಿಸಿಟಿವಿಯಲ್ಲಿ ದುಷ್ಕೃತ್ಯ ಸೆರೆ

Mangaluru News: ಪತಿ ವಿದೇಶದಲ್ಲಿದ್ದು, ಅತ್ತೆ ಮಾವನೊಂದಿಗೆ ಮನೆಯಲ್ಲಿದ್ದ ಸೊಸೆ, ಮಾವನ ಮೇಲೆ ಸ್ಟಿಕ್‌ನಿಂದ ಹಲ್ಲೆ ಮಾಡಿದ್ದಾಳೆ. ಈ ದೃಶ್ಯ ಮನೆಯಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮಂಗಳೂರಿನ ಕುಲಶೇಖರದಲ್ಲಿ ಈ ಘಟನೆ ನಡೆದಿದ್ದು, ಉಮಾಶಂಕರಿ ಎಂಬಾಕೆ ಈ ರೀತಿ ನೀಚಳಂತೆ, ತನ್ನ ಮಾವ ಪದ್ಮನಾಭ ಸುವರ್ಣ ಎಂಬುವವರ ಮೇಲೆ ಹಲ್ಲೆ ಮಾಡಿದ್ದಾಳೆ. ಈಕೆಯ ಪತಿ ವಿದೇಶದಲ್ಲಿ...

ಗೋಬಿ ಮಂಚೂರಿ, ಕಾಟನ್ ಕ್ಯಾಂಡಿಯಲ್ಲಿ ಬಣ್ಣ ಬಳಕೆ ಮಾಡಿದ್ರೆ ಶಿಕ್ಷೆ ಗ್ಯಾರಂಟಿ

Bengaluru: ಗೋಬಿ ಮಂಚೂರಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ..? ಪುಟ್ಟ ಮಕ್ಕಳಿಂದ ಹಿಡಿದು, ವಯಸ್ಸಾದವರವರೆಗೂ ಹಲವರು ಗೋಬಿ ಮಂಚೂರಿಯನ್ನು ಬಾಯಿ ಚಪ್ಪರಿಸಿಕೊಂಡು ತಿನ್ನುತ್ತಾರೆ. ಆದರೆ ನೀವು ಹೀಗೆ ಇಷ್ಟಪಟ್ಟು ತಿನ್ನುವ ಗೋಬಿ ಮಂಚೂರಿ ಆರೋಗ್ಯಕ್ಕೆ ಎಷ್ಟು ಹಾನಿಕಾರಕ ಗೊತ್ತೇ..? ಬಾಯಲ್ಲಿಟ್ಟರೆ ಮಂಜಿನಂತೆ ಕರಗುವ ಕಾಟನ್ ಕ್ಯಾಂಡಿ ಕೂಡ, ಅನಾರೋಗ್ಯಕರವೆಂದು ಸಾಬೀತಾಗಿದೆ. ಹಾಗಾಗಿ ಇವೆರಡೂ...

ಇಂಥವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿ ನೋಡೋಣ: ಸಚಿವ ಸಂತೋಷ್ ಲಾಡ್‌

Dharwad News: ಧಾರವಾಡ : ಸಂಸದ ಅನಂತ ಕುಮಾರ ಹೆಗಡೆ ವಿರುದ್ದ ಸಚಿವ ಸಂತೋಷ ಲಾಡ್ ಆಕ್ರೋಶ ಹೊರಹಾಕಿದ್ದಾರೆ. ಬಿಜೆಪಿ ಅವರು ಪ್ರಣಾಳಿಕೆಯೊಳಗೆ ಸಂವಿಧಾನ ಬದಲಾವಣೆ ಮಾಡುತ್ತೆವೆ ಎಂದು ಹೇಳಲಿ ನೋಡೋಣ. ಯಾತಕ್ಕಾಗಿ ಬದಲಾವಣೆ ಮಾಡುತ್ತಾರೆ ಎಂದು ಸ್ಪಷ್ಡ ವಾಗಿ ಹೇಳಲಿ. ನಾವು ಗೆದ್ದರೆ ಸಂವಿಧಾನವನ್ನ ಬದಲಾವಣೆ ಮಾಡುತ್ತೆವೆ ಎಂದು ಬಹಿರಂಗವಾಗಿ ಹೇಳಲಿ. ಒಬ್ಬೊಬ್ಬರ ಕಡೆ...

ಸಂಸದ ಅನಂತ್‌ಕುಮಾರ್ ಹೆಗಡೆ ಸಂವಿಧಾನ ಬದಲಾವಣೆ ಹೇಳಿಕೆಗೆ ಬೆಲ್ಲದ್ ಪ್ರತಿಕ್ರಿಯೆ..

Dharwad News: ಧಾರವಾಡ‌: ಬಿಜೆಪಿ ರಾಜ್ಯ ಉಪಾಧ್ಯಕ್ಷ ಅರವಿಂದ್ ಬೆಲ್ಲದ್ ಮಾತನಾಡಿದ್ದು, ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂಬ ಹೆಗಡೆ ಹೇಳಿಕೆಗೆ ಪ್ರತಿಕ್ರಿಯಿಸಿದ್ದಾರೆ. ಅನಂತ ಕುಮಾರ ಹೇಗಡೆ ಅವರು ಜನರ ಸಮಸ್ಯೆಗಳ ಬಗ್ಗೆ ಮಾತನಾಡಬೇಕು. ಅದರೆ ಸಂಭಂದವಿಲ್ಲದ, ಸೂತ್ರವಿಲ್ಲದ ಹೇಳಿಕೆಗಳನ್ನ ಕೊಡ್ತಾರೆ ಅಲ್ವಾ ಅದು ಸರಿಯಲ್ಲ. ಸಕ್ಯೂಲರ್ ಹೇಳಿಕೆಗಳಿಗೆ ಜನರ ಭಾವನೆಗಳಿಗೆ ಧಕ್ಕೆ‌ ಆಗುತ್ತೆ. ಈ ಸಮಯದಲ್ಲಿ...

ನ ಭೂತೋ ನ ಭವಿಷ್ಯತಿ ಅನ್ನೋ ರೀತಿ ಕರ್ನಾಟಕದಲ್ಲಿ ಪ್ರಧಾನಿ ಮೋದಿಯಿಂದ ರ್ಯಾಲಿಯಾಗಲಿದೆ: ಜೋಶಿ

Hubli Political News: ಹುಬ್ಬಳ್ಳಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಧಾರವಾಡ ಸೇರಿ ರಾಜ್ಯದ ಐದು ಕಡೆ ಪ್ರಧಾನಿ ಮೋದಿ ಬರಲಿದ್ದಾರೆ. ನಿನ್ನೆ ರಾತ್ರಿ ಮಾಹಿತಿ ಬಂದಿದೆ. ಎರಡು ದಿನದಲ್ಲಿ ಜಾಗ ಫೈನಲ್ ಮಾಡ್ತೀವಿ ಎಂದು ಹೇಳಿದ್ದಾರೆ. ಹಿಂದೆ ಮೋದಿ ಧಾರವಾಡಕ್ಕೆ ಬಂದಾಗ ಐತಿಹಾಸಿಕ ಕಾರ್ಯಕ್ರಮ‌ ಆಗಿವೆ. ಹಿಂದೆ ನ ಭುತೋ ನ ಭವಿಷ್ಯ...

ದಲಿತ ಸಿಎಂ ಆದ್ರೆ ತಪ್ಪೇನು.?: ಸಚಿವ ಶರಣಬಸಪ್ಪ ದರ್ಶನಾಪೂರ

Hubli Political News: ಹುಬ್ಬಳ್ಳಿಯಲ್ಲಿ ಮಾತನಾಡಿದ ಸಚಿವ ಶರಣಬಸಪ್ಪ ದರ್ಶನಾಪೂರ, ದಲಿತ ಸಿಎಂ ಆದ್ರೆ ತಪ್ಪೇನು ಎಂದು ಪ್ರಶ್ನಿಸಿದ್ದಾರೆ.. ಬರೀ ಕಾಂಗ್ರೆಸ್ ನಲ್ಲಿ ಅಲ್ಲ, ಎಲ್ಲ ಪಕ್ಷದಲ್ಲಿ ದಲಿತ ಸಿಎಂ ಆಗಬೇಕು. ಕಾಂಗ್ರೆಸ್ ಪಕ್ಷ ಯಾವಗಲೂ ದಲಿತರಿಗೆ ಅಲ್ಪ ಸಂಖ್ಯಾತರಿಗೆ ಶಕ್ತಿ ಕೊಡೋ ಕೆಲಸ ಮಾಡ್ತಿದೆ. ಮುಖ್ಯಮಂತ್ರಿ ಹುದ್ದೆ ಇವಾಗ ಖಾಲಿ‌ ಇಲ್ಲ. ಹೈಕಮಾಂಡ್ ತೀರ್ಮಾನ...
- Advertisement -spot_img

Latest News

ʼಅಮನ್‌ ಪ್ರೀತ್‌ ಸಿಂಗ್‌ ಗಿಲ್ʼ ಸಾವಿನ ಕಾರಣ ಏನು ಗೊತ್ತಾ? ಮೌನಕ್ಕೆ ಶರಣಾದ ಕ್ರಿಕೆಟ್ ಲೋಕ..!

ಭಾರತದ ಮಾಜಿ U-19 ಕ್ರಿಕೆಟರ್ ಹಾಗೂ ಪಂಜಾಬ್‌ನ ಪ್ರತಿಭಾವಂತ ವೇಗದ ಬೌಲರ್ ಅಮನ್‌ಪ್ರೀತ್ ಸಿಂಗ್ ಗಿಲ್ (36) ನಿಧನರಾಗಿದ್ದಾರೆ. ಅವರ ಅಕಾಲಿಕ ಸಾವಿನಿಂದ ಕ್ರಿಕೆಟ್ ವಲಯದಲ್ಲಿ...
- Advertisement -spot_img