Thursday, May 7, 2026

D.K.Shivakumar

ಹಾಸನದ ಖಾಸಗಿ ಕಾಲೇಜಿನಲ್ಲಿ ಹಿಜಬ್ ವರ್ಸಸ್ ಕೇಸರಿ ಶಾಲು ಫೈಟ್

Hassan News: ಹಾಸನ : ಹಾಸನದ ಖಾಸಗಿ ಕಾಲೇಜಿನಲ್ಲಿ ಹಿಜಬ್ ವರ್ಸಸ್ ಕೇಸರಿ ಶಾಲು ಫೈಟ್ ನಡೆದಿದ್ದು, ಮುಸ್ಲಿಂ ಯುವತಿಯರು ಹಿಜಬ್ ಧರಿಸಿ ಬಂದರೆ, ಹಿಂದೂ ಯುವತಿ ಮತ್ತು ಯುವಕರು ಕೇಸರಿ ಶಾಲು ಧರಿಸಿ ಬರುತ್ತಿದ್ದಾರೆ. ಹಾಸನದ ಕೈಗಾರಿಕಾ ಪ್ರದೇಶದಲ್ಲಿರುವ ವಿದ್ಯಾಸೌಧ ಖಾಸಗಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ಈ ಮೊದಲೆಲ್ಲ ಅನ್ಯಕೋಮಿನ ಯುವತಿಯರು ಬರೀ...

ಹುಬ್ಬಳ್ಳಿಯ ಬಸವೇಶ್ವರ ಖಾನಾವಳಿಯಲ್ಲಿ ಹೋಳಿಗೆ ಊಟ ಸವಿದ ನಿರ್ದೇಶಕ ಯೋಗರಾಜ್ ಭಟ್

Hubli News: ಹುಬ್ಬಳ್ಳಿ: ಹಸಿದವರ ಹೊಟ್ಟೆಯನ್ನು ತುಂಬಿಸುವ, ಗ್ರಾಹಕರ ನೆಚ್ಚಿನ ಊಟದ ಮನೆಯಾಗಿರುವ ಇಲ್ಲಿನ ಲ್ಯಾಮಿಂಗ್ಟನ್ ರಸ್ತೆಯ ಪತ್ರಕರ್ತರ ಭವನದ ಪಕ್ಕದಲ್ಲಿನ ಶ್ರೀ ಬಸವೇಶ್ವರ ಖಾನಾವಳಿಯಲ್ಲಿ ಹೋಳಿಗೆ ಮನೆಯಲ್ಲಿ ನಿರ್ದೇಶಕ ಯೋಗರಾಜ್ ಭಟ್ ಅವರು ಉತ್ತರ ಕರ್ನಾಟಕ ಶೈಲಿಯ ಭೋಜನ ಹಾಗೂ ಹೋಳಿಗೆಯನ್ನು ಸವಿದರು. ಬಾರಿ ಕುತೂಹಲ ಮೂಡಿಸಿರುವ ಶಿವಣ್ಣ, ಪ್ರಭುದೇವ ಅಭಿನಯದ...

ಅಂತರ್ಜಾತಿ ವಿವಾಹಕ್ಕೆ ಬಹಿಷ್ಕಾರ : ಪೊಲೀಸರು ಡೋಂಟ್ ಕೇರ್‌

Koppala News: ಕೊಪ್ಪಳ: ಅಂತರ್ಜಾತಿ ವಿವಾಹವಾಗಿದ್ದಕ್ಕೆ ಕುಟುಂಬವೊಂದಕ್ಕೆ ಬಹಿಷ್ಕಾರ ಹಾಕಿದ ಅಮಾನವೀಯ ಘಟನೆ ಕೊಪ್ಪಳದಲ್ಲಿ ನಡೆದಿದೆ. ಶಂಕ್ರಪ್ಪ ಬೇನಳ್ಳಿ ಕುಟುಂಬವನ್ನು ಕಳೆದ ಒಂದೂವರೆ ವರ್ಷದಿಂದ ಬಹಿಷ್ಕಾರ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಶಂಕ್ರಪ್ಪ ಅವರ ಪುತ್ರ ಅಂತರ್ಜಾತಿ ವಿವಾಹವಾಗಿದ್ದ. ಈ ಹಿನ್ನೆಲೆಯಲ್ಲಿ ಸಮಾಜದಿಂದ ಬಹಿಷ್ಕಾರ ಹಾಕಲಾಗಿತ್ತು ಎಂದು ಕುಟುಂಬದವರು ಆರೋಪಿಸಿದ್ದಾರೆ. ಶೆಂಕ್ರಪ್ಪ ಅವರ ಪುತ್ರ ಲಿಂಗಾಯತ...

ದೇವ್ರೇ… ನಮ್‌ ಅತ್ತೆನಾ ಬೇಗ ಸಾಯ್ಸು..! ಇದೆಂಥಾ ಹರಕೆ?

Kalburgi News: ಕಲಬುರಗಿ: ಅತ್ತೆಗೊಂದು ಕಾಲ ಸೊಸೆಗೊಂದು ಕಾಲ ಗಾದೆ ಮಾತು ಇದೆ. ಕೆಲವು ಮನೆಗಳಲ್ಲಿ ಅತ್ತೆ ಮಾತೇ ನಡಿದ್ರೇ, ಕೆಲವು ಮನೆಗಳಲ್ಲಿ ಸೊಸೆಯದ್ದೇ ದರ್ಬಾರ್. ಒಟ್ಟಿನಲ್ಲಿ ಮನೆಗಳಲ್ಲಿ ಅತ್ತೆ – ಸೊಸೆ ಹಾವು ಮುಂಗುಸಿ ತರ ಇರುತ್ತಾರೆ. ಹಾಗಾಗಿ ಬಹುತೇಕ ಸೊಸೆಯಂದಿರು ಅತ್ತೆ ಇರುವ ಮನೆಗೆ ಹೋಗಲು ಹಿಂದೇಟು ಹಾಕುತ್ತಿದ್ದಾರೆ. ಆದರೆ ಇಲ್ಲೊಂದು...

ಮದುವೆ ಮನೆಗೆ ನುಗ್ಗಿ ಕನ್ನ ಹಾಕಿದ ಖದೀಮ: ಚಿನ್ನ, ವಜ್ರ ಲಕ್ಷ ಲಕ್ಷ ಹಣ ಲೂಟಿ

Dharwad News: ಧಾರವಾಡ: ಧಾರವಾಡದ ಸಣ್ಣ ನೀರಾವರಿ ಇಲಾಖೆಯ ಎಕ್ಸಿಕ್ಯೂಟಿವ್ ಎಂಜಿನಿಯರ್ ಪುತ್ರನ ಮದುವೆಯಲ್ಲಿ ಖದೀಮರು ಲಕ್ಷಾಂತರ ರೂಪಾಯಿ ಮೌಲ್ಯದ ವಜ್ರ, ಚಿನ್ನ, ನಗದು ದೋಚಿ ಪರಾರಿಯಾಗಿರುವ ಘಟನೆ ಧಾರವಾಡದ ವಿದ್ಯಾನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಗಂಗಾದರಪ್ಪ ಪಟ್ಟಣಶೆಟ್ಟಿ ಎಂಬುವವರ ಮಗ ಡಾ.ಶರಣಪ್ಪ ಹಾಗೂ ಹುಬ್ಬಳ್ಳಿ ಅಧ್ಯಾಪಕನಗರದ ಅರುಣಕುಮಾರ ಗಿರಿಯಾಪುರ ಅವರ ಪುತ್ರಿ ಡಾ.ಪೂಜಾ ಅವರ...

ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು; ಮಾದಪ್ಪನ ಬೆಟ್ಟಕ್ಕೆ ಅಜ್ಜಿ ಪಾದಯಾತ್ರೆ

Chamarajanagara News: ಚಾಮರಾಜನಗರ: ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಈ ದೇಶದ ಪ್ರಧಾನಿ ಆಗಬೇಕು. ಮೋದಿನೆ ಗೆಲ್ಲಬೇಕು ಎಂದು ಪ್ರಾರ್ಥಿಸಿ 102 ವರ್ಷದ ಅಜ್ಜಿಯೊಬ್ಬರು ಮಾದಪ್ಪನ ಬೆಟ್ಟಕ್ಕೆ ಪಾದಯಾತ್ರೆ ಹೊರಟಿದ್ದಾರೆ. ದೇಶಕ್ಕೆ ಒಳ್ಳೆಯದಾಗಬೇಕು, ಪ್ರಧಾನಿ ಮೋದಿ ಮೂರನೇ ಬಾರಿ ಪ್ರಧಾನಿಯಾಗಿ ಆಯ್ಕೆಯಾಗಬೇಕೆಂದು ಹೇಳಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅಜ್ಜಿ ಮಾತು ಕೇಳಿದ ಉಳಿದ...

ಲಂಚ ಸ್ವೀಕಾರ… ಸೊರಬ ಪುರಸಭೆಯ ಕಂದಾಯ ನಿರೀಕ್ಷಕ ಲೋಕಾಯುಕ್ತ ಬಲೆಗೆ

Shivamogga News: ಶಿವಮೊಗ್ಗ: ಲಂಚ ಸ್ವೀಕರಿಸುವ ವೇಳೆ ಸೊರಬ ಪುರಸಭೆ ಅಧಿಕಾರಿಯೊಬ್ಬರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುವ ಘಟನೆ ಇಂದು(ಬುಧವಾರ) ನಡೆದಿದೆ. ಸೊರಬ ಪುರಸಭೆಯ ಕಂದಾಯ ನಿರೀಕ್ಷಕರಾಗಿರುವ ವಿನಾಯಕ ಗುರುವಯ್ಯ ಅವರು ಲೋಕಾಯುಕ್ತ ಪೋಲೀಸರ ಬಲೆಗೆ ಬಿದ್ದ ಅಧಿಕಾರಿಯಾಗಿದ್ದಾರೆ. ಪ್ರತಿಭಾ ಎಂ.ನಾಯ್ಕರಿಗೆ ಖಾಲಿ ನಿವೇಶನಕ್ಕೆ ಸಂಬಂಧಿಸಿದಂತೆ ಕೆಲಸ ಮಾಡಿಕೊಡಲು ಗುರುವಯ್ಯ ಪ್ರತಿಭಾ ಅವರಿಂದ 50,000 ರೂಪಾಯಿ ಬೇಡಿಕೆ...

ಸಣ್ಣ ನೀರಾವರಿ ಇಂಜಿನಿಯರ್ ಲಂಚೇಶ್ವರ ನಾಗರಾಜ್ ಅರೆಸ್ಟ್

Bellary News: ಬಳ್ಳಾರಿ: ಬಿಲ್ ಪಾವತಿಗಾಗಿ ಲಂಚಕ್ಕೆ ಬೇಡಿಕೆ ಇಟ್ಟ ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ಮಾಜಿ ಯೋಧ ಮಾಡಿರುವ ಕಾಮಗಾರಿಗೆ ಬಿಲ್ ಪಾವತಿಗೆ 3 ಲಕ್ಷ ಲಂಚಕ್ಕೆ ಡಿಮ್ಯಾಂಡ್ ಮಾಡಲಾಗಿದ್ದು, ಸಣ್ಣ ನೀರಾವರಿ ಇಲಾಖೆಯ ಅಧಿಕಾರಿ ಎಇ ನಾಗರಾಜ್ ಇದೀಗ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾನೆ. ಬಿಲ್ ಪಾವತಿಸಬೇಕೆಂದರೆ ಲಂಚ ನೀಡಲೇಬೇಕು ಎಂಬ ಬೇಡಿಕೆ...

Hubli: ವಾಕಿಂಗ್ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮತ್ತೆ ಪುಡಿರೌಡಿಗಳ ಹಾವಳಿ ಹೆಚ್ಚಾಗಿದ್ದು, ರಾತ್ರಿ ಊಟ ಮುಗಿಸಿ ವಾಕಿಂಗ್ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಮಂಟೂರು ರಸ್ತೆಯ ಏಕತಾ ಕಾಲೋನಿಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಗೈಬುಸಾಬ ಹಕ್ಕಿಮ್ (29) ಎಂಬಾತನೇ ಮೇಲೆ ಹಲ್ಲೇ ಮಾಡಲಾಗಿದ್ದು, ಮಣಿಕಂಠ ವಡ್ಡರ, ಸಾಹಿಲ್, ಮತ್ತೊಬ್ಬ ಸೇರಿಕೊಂಡು ಗಾಂಜಾ,...

ರಷ್ಯಾ- ಉಕ್ರೇನ್ ಯುದ್ಧ: ಹೈದರಾಬಾದ್ ಯುವಕ ಸಾವು

International News: ರಷ್ಯಾದ ಸೇನೆ ವಂಚನೆಯಿಂದ ಸೇನೆಗೆ ಸೇರಿಸಿಕೊಂಡಿದ್ದ ಹೈದರಾಬಾದ್‌ನ ಯುವಕ, ಉಕ್ರೇನ್‌ನಲ್ಲಿ ಸಾವಿಗೀಡಾಗಿದ್ದಾನೆ. ಈ ಬಗ್ಗೆ ರಷ್ಯಾದಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಸ್ಪಷ್ಟನೆ ನೀಡಿದೆ. ಹೈದರಾಬಾದ್ ನಿವಾಸಿ ಮೊಹಮದ್ ಅಫ್ಸಾನ್ ಎಂದು ಹೇಳಲಾಗಿದ್ದು, ಈತ ಯಾವ ಕಾರಣಕ್ಕಾಗಿ ಸಾವನ್ನಪ್ಪಿದ್ದಾನೆ, ಹೇಗೆ ಸಾವನ್ನಪ್ಪಿದ್ದಾನೆಂದು ಇದುವರೆಗೂ ಗೊತ್ತಾಗಲಿಲ್ಲ. ಇನ್ನು ಈತನ ಶವವನ್ನು ಭಾರತಕ್ಕೆ ತರುವಂತೆ, ಈತನ ಕುಟುಂಬಸ್ಥರು...
- Advertisement -spot_img

Latest News

ಬರಿದಾದ ಕೃಷ್ಣೆಯ ಒಡಲು..! ನೀರಿಗಾಗಿ ಜನರ ಆಹಾಕಾರ?

ಯಾದಗಿರಿ ಜನರ ಜೀವನಾಡಿಯಾಗಿದ್ದ ಕೃಷ್ಣಾ ನದಿ, ಬಿಸಿಲಿನ ಬೇಗೆಗೆ ಬತ್ತಿ ಹೋಗಿದೆ. ಜಿಲ್ಲೆಯಲ್ಲಿ ತುಂಬು ತುಳುಕುತ್ತಿದ್ದ ಕೃಷ್ಣಾ ನದಿಯಲ್ಲಿ ಕಣ್ಣೀರು ಬಿದ್ದರೂ ಬತ್ತುವಂತ ಸ್ಥಿತಿ ತಲುಪಿದೆ....
- Advertisement -spot_img