Thursday, May 7, 2026

D.K.Shivakumar

ನಟಿ ಕಾಜಲ್ ಅಗರ್ವಾಲ್ ಜೊತೆ ಅಸಭ್ಯ ವರ್ತನೆ ತೋರಿದ ವ್ಯಕ್ತಿ: ನೆಟ್ಟಿಗರ ಆಕ್ರೋಶ

Bollywood news: ನಟಿ ಕಾಜಲ್ ಅಗರ್ವಾಲ್ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ ಸಂದರ್ಭದಲ್ಲಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳು ಬಂದ ವ್ಯಕ್ತಿ, ಆಕೆಯೊಂದಿಗೆ ಅಸಭ್ಯ ವರ್ತನೆ ಮಾಡಿದ್ದು, ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ, ನೆಟ್ಟಿಗರು ಆಕ್ರೋಶ ಹೊರಹಾಕಿದ್ದಾರೆ. ಶಾಪಿಂಗ್ ಮಾಲ್ ಉದ್ಘಾಟನೆಗೆಂದು ಕಾಜಲ್ ಅಗರ್ವಾಲ್ ತೆರಳಿದ್ದು, ಉದ್ಘಾಟನೆ ನೆರವೇರಿಸಿ, ಶಾಪಿಂಗ್ ಮಾಲ್‌ನಲ್ಲಿ ರೌಂಡ್ ಹಾಕಿದ್ದಾರೆ. ಈ ವೇಳೆ ಅಭಿಮಾನಿಗಳು...

ನೀರಿನ ಸಮಸ್ಯೆ ಪರಿಹರಿಸಲು BWSSB ಚೇರ್ಮನ್‌ರನ್ನು ಭೇಟಿಯಾಗಿ ಸಲಹೆ ನೀಡಿದ ಸಂಸದ ತೇಜಸ್ವಿ ಸೂರ್ಯ

Political News: ಬೆಂಗಳೂರಿನಲ್ಲಿ ಆಗುತ್ತಿರುವ ನೀರಿನ ಸಮಸ್ಯೆ ಬಗ್ಗೆ ಸಂಸದ ತೇಜಸ್ವಿ ಸೂರ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ನೀರಿನ ಸಮಸ್ಯೆ ಕುರಿತು ತೇಜಸ್ವಿ ಸೂರ್ಯ ಇಂದು BWSSB ಚೇರ್ಮನ್ ರನ್ನು ಭೇಟಿಯಾಗಿ ಚರ್ಚಿಸಿದ್ದಾರೆ. ಬೆಂಗಳೂರು ನಗರದಲ್ಲಿ ಪ್ರಸ್ತುತ ಉದ್ಭವವಾಗಿರುವ ನೀರಿನ ಸಮಸ್ಯೆ ಕುರಿತು ಇಂದು BWSSB ಚೇರ್ಮನ್ ರನ್ನು ಭೇಟಿಯಾಗಿ ಚರ್ಚಿಸಿದೆ. ಬೆಂಗಳೂರು ನಗರಕ್ಕೆ ನೀರಿನ...

ಜೇಬುಗಳ್ಳ, ಪನೌತಿ ಎಂಬ ಪದ ಬಳಸಿದ್ದಕ್ಕೆ ರಾಹುಲ್‌ಗೆ ಎಚ್ಚರಿಕೆ ನೀಡಿದ ಚುನಾವಣಾ ಆಯೋಗ

Political News: ಸದ್ಯ ಭಾರತ್ ಜೋಡೋ ಯಾತ್ರೆಯಲ್ಲಿ ಬ್ಯುಸಿಯಾಗಿರುವ ರಾಹುಲ್ ಗಾಂಧಿ, ಚುನಾವಣಾ ಪ್ರಚಾರ ಮಾಡುವ ಭರದಲ್ಲಿ, ಪ್ರಧಾನಿ ಮೋದಿಗೆ, ಬಿಜೆಪಿಗೆ, ಬಿಜೆಪಿ ಬೆಂಬಲಿಗರಿಗೆ ಬಾಯಿಗೆ ಬಂದಂತೆ ಸಂಬೋಧಿಸುತ್ತಿದ್ದಾರೆ. ಹೀಗಾಗಿ ಚುನಾವಣಾ ಆಯೋಗ, ಮಾತನಾಡುವಾಗ ಎಚ್ಚರಿಕೆಯಿಂದ ಇರಿ ಎಂದು ಹೇಳಿದೆ. ಭಾಷಣದ ವೇಳೆ ರಾಹುಲ್ ಗಾಂಧಿ, ಪ್ರಧಾನಿ ಮೋದಿ ಪನೌತಿ, ಜೆಬುಗಳ್ಳ ಎಂದು ಹೇಳಿದ್ದರು. ಈ...

ಡಿವೋರ್ಸ್ ವದಂತಿಗೆ ಸ್ಪಷ್ಟನೆ ನೀಡಿದ ನಟಿ ನಯನ ತಾರಾ

Movie News: ನಟಿ ನಯನಾ ತಾರಾ ಮತ್ತು ವಿಘ್ನೇಶ್ ನಡುವೆ ಸಂಬಂಧ ಮುರಿಯುವ ಹಂತಕ್ಕೆ ಬಂದಿದೆ. ನಯನ ತಾರಾ ವಿಘ್ನೇಶ್ ಶಿವನ್‌ಗೆ ಡಿವೋರ್ಸ್ ನೀಡಲಿದ್ದಾರೆ ಎಂದು ಸುದ್ದಿಯಾಗಿತ್ತು. ಇದಕ್ಕೆ ಕಾರಣವೇನೆಂದರೆ, ನಯನ ತಾರಾ ಇನ್‌ಸ್ಟಾಗ್ರಾಮ್‌ನಲ್ಲಿ ವಿಘ್ನೇಶ್ ಅವರನ್ನು ಅನ್‌ಫಾಲೋ ಮಾಡಿದ್ದರು. ಕೆಲವೇ ಸಮಯದ ನಂತರ, ಮತ್ತೆ ಫಾಲೋ ಮಾಡಿದ್ದಾರೆ. ಇದನ್ನು ಗಮನಿಸಿದ್ದ ಕೆಲವು ಫ್ಯಾನ್ಸ್ ನಯನ...

ಈ ಲೋಕಸಭೆ ಚುನಾವಣೆಗೆ ನಿಮ್ಮ ಹೃದಯವನ್ನು ಕೇಳಿ ಮತಹಾಕಿ: ಸಿಎಂ ಸಿದ್ದರಾಮಯ್ಯ

Political News: ಅಥಣಿಯಲ್ಲಿ ಹಲವು ಯೋಜನೆಗಳಿಗೆ ಚಾಲನೆ ನೀಡಿ, ಜನರನ್ನು ಉದ್ದೇಶಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರೂ. 1500 ಕೋಟಿ ವೆಚ್ಚದ ಬೃಹತ್ ಏತ ನೀರಾವರಿ ಯೋಜನೆಯನ್ನು ಬೆಳಗಾವಿ ಜಿಲ್ಲೆಯ ಅಥಣಿ ಕ್ಷೇತ್ರಕ್ಕೆ ನೀಡಿ ಲಕ್ಷ್ಮಣ್ ಸವದಿ ಅವರಿಗೆ ಕೊಟ್ಟ ಮಾತನ್ನು ನಾವು ಈಡೇರಿಸಿದ್ದೇವೆ. ಈ ಯೋಜನೆಯಿಂದ ಅಥಣಿ ತಾಲ್ಲೂಕಿನ ಶೇ95 ರಷ್ಟು ಭೂಮಿ, ಅಂದರೆ...

ಅಯೋಧ್ಯೆಗೆ ಭೇಟಿ ನೀಡಿ, ಬಾಲರಾಮನ ದರ್ಶನ ಪಡೆದ ನಟ ರಕ್ಷಿತ್ ಶೆಟ್ಟಿ

Movie News: ನಟ ರಕ್ಷಿತ್ ಶೆಟ್ಟಿ ತಮ್ಮ ಬ್ಯುಸಿ ಶೆಡ್ಯೂಲ್‌ ನಡುವೆ ಸಮಯ ಮಾಡಿಕೊಂಡು ಪೂಜೆ ಪುನಸ್ಕಾರಗಳಲ್ಲಿ ಭಾಗಿಯಾಗುತ್ತಿದ್ದಾರೆ. ಕರಾವಳಿಯಲ್ಲಿ ನಡೆದ ನೇಮೋತ್ಸವ, ತಮ್ಮ ಮನನೆಯಲ್ಲಿ ನಡೆದ ಭೂತ ಕೋಲದ್ದಲೂ ರಕ್ಷಿತ್ ಭಾಗಿಯಾಗಿದ್ದರು. ಅಲ್ಲದೇ, ಮಾರಿಯಮ್ಮ ದೇವಸ್ಥಾನಕ್ಕೂ ರಕ್ಷಿತ್ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ್ದರು. ಇದೀಗ ರಕ್ಷಿತ್ ಸ್ನೇಹಿತರೊಂದಿಗೆ, ಅಯೋಧ್ಯೆಗೆ ಹೋಗಿ, ರಾಮಲಲ್ಲಾನ...

ಇವನಾರವ ಎನ್ನದೇ, ಇವ ನಮ್ಮವ ಎನ್ನುವ ಮೌಲ್ಯದಲ್ಲಿ ಸರ್ಕಾರದ ಕಾರ್ಯಕ್ರಮ ರೂಪಿಸುತ್ತೇವೆ: ಸಿಎಂ ಸಿದ್ದರಾಮಯ್ಯ

Political News: ಇಂದು ಉತ್ತರ ಕನ್ನಡ ಜಿಲ್ಲೆ ಬನವಾಸಿಯ ಐತಿಹಾಸಿಕ ಕದಂಬೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ದ್ವೇಷದ ಬೀಜ ಬಿತ್ತಿ ಮನುಷ್ಯರ ನಡುವೆ ವೈಷಮ್ಯ ಹರಡಿ ಸಮಾಜವನ್ನು ಛಿದ್ರಗೊಳಿಸುವವರ ಬಗ್ಗೆ ಎಚ್ಚರದಿಂದಿರಿ ಎಂದಿದ್ದಾರೆ. ನಮ್ಮದು ಬಸವಾದಿ ಶರಣರ, ಸೂಫಿ-ಸಂತರ, ಬುದ್ಧ, ಗಾಂಧಿಯ ನಾಡು. ಆದಿಕವಿ ಪಂಪ "ಮನುಷ್ಯ ಜಾತಿ ತಾನೊಂದೆ ವಲಂ" ಎಂಬ ಮೌಲ್ಯವನ್ನು ಜಗತ್ತಿಗೆ ಸಾರಿದ್ದಾರೆ....

ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಕೇಸ್: ಬಾಂಬರ್ ಮಾಹಿತಿ ಕೊಟ್ಟವರಿಗೆ 10 ಲಕ್ಷ ಬಹುಮಾನ

Bengaluru News: ಕಳೆದ ವಾರ ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟವಾಗಿದ್ದು, ಕ್ಯಾಪ್ ಮಾಸ್ಕ್ ಧರಿಸಿ, ಕೆಫೆಯಲ್ಲಿ ತಿಂಡಿ ತಿಂದು ಬ್ಯಾಗ್ ಇರಿಸಿಹೋಗಿದ್ದ ವ್ಯಕ್ತಿ, ಬಾಂಬ್ ಸ್ಪೋಟಿಸಿದ್ದ. ಈ ಬಗ್ಗೆ ಪೊಲೀಸರು ಕಾರ್ಯಾಚರಣೆ ನಡೆಸಿದರೂ ಕೂಡ, ಪ್ರಮುಖ ಆರೋಪಿಯ ಬಗ್ಗೆ ಯಾವುದೇ ಸುಳಿವು ಸಿಕ್ಕಿಲ್ಲ. ಕೆಲ ಆರೋಪಿಗಳನ್ನು ಬಂಧಿಸಿದರೂ ಕೂಡ, ಪ್ರಮುಖ ಆರೋಪಿಯ ಸುಳಿವು...

ಸೋಷಿಯಲ್‌ ಮೀಡಿಯಾ ಗೆಳತನಕ್ಕೆ 8 ಲಕ್ಷ ರೂ ಜತೆ ಚಿನ್ನ ಕಳೆದುಕೊಂಡ ಬೆಂಗಳೂರಿನ ವಿವಾಹಿತೆ!

Bengaluru News: ಇನ್ಸ್ ಟಾಗ್ರಾಂ ನಲ್ಲಿ ಪರಿಚಯವಾದ ಮಹಿಳೆಗೆ ಬ್ಲಾಕ್ ಮೇಲ್ ಮಾಡಿದ ಭೂಪನೊಬ್ಬ ಬರೋಬ್ಬರಿ 8 ಲಕ್ಷ ಹಣ, 240 ಗ್ರಾಂ ಚಿನ್ನಾಭರಣ ಪೀಕಿದ್ದಾನೆ. ಇನ್ಸ್ ಟಾಗ್ರಾಂ ನಲ್ಲಿ ಅಪರಿಚಿತರ ಜೊತೆ ಸ್ನೇಹ ಬೆಳೆಸೋಕು ಮುನ್ನ ಎಚ್ಚರವಾಗಿರಿ. ನಂಬಿ ಸ್ನೇಹ ಮಾಡಿದ್ರೆ ಬ್ಲಾಕ್ ಮೇಲ್ ಗೆ ಒಳಗಾಗೋದು ಗ್ಯಾರಂಟಿ. ಇನ್ಸ್ ಟಾಗ್ರಾಂ ಗೆಳೆಯನ ನಂಬಿ...

ಮಂಡ್ಯದಲ್ಲಿ ಸ್ಪಲ್ಪ ದಿನ ಕರೆಯಲ್ಲಿ ಬೋಟ್ ನಿಲ್ಲಿಸಿ ಗೋವಾ ತರ ಕ್ಯಾಸಿನೊ ಶುರುಮಾಡ್ತಾರೆ: ರವೀಂದ್ರ

Mandya News: ಮಂಡ್ಯ: ಮಂಡ್ಯದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡಿದ ಬಳಿಕ ಮಾತನಾಡಿದ ರವೀಂದ್ರ, ಊಟ ಹಾಕುವ ಜಿಲ್ಲೆಯ ಜನರನ್ನ ಕಾಂಗ್ರೆಸ್ ನಾಯಕರು ದುಡ್ಡಿನಲ್ಲಿ ಅಳೆಯುತ್ತಿದ್ದಾರೆ. ಮಂಡ್ಯದಲ್ಲಿ ಸ್ಪಲ್ಪ ದಿನ ಕರೆಯಲ್ಲಿ ಬೋಟ್ ನಿಲ್ಲಿಸಿ ಗೋವಾ ತರ ಕ್ಯಾಸಿನೊ ಶುರುಮಾಡ್ತಾರೆ ಎಂದು ಹೇಳಿದ್ದಾರೆ. ಕೈ ಗ್ಯಾರಂಟಿ ವಿರುದ್ದ ಸ್ವತಃ ಕಾಂಗ್ರೆಸ್ ಮುಖಂಡನಿಂದಲೇ ವಿರೋಧ...
- Advertisement -spot_img

Latest News

ನೀಲ್ ಸಿನಿಮಾಗೆ ಕನ್ನಡಿಗರೇ ಬಾಸ್! ಪ್ರಕಾಶ್ ರಾಜ್‌ಗೆ ಪವರ್‌ಫುಲ್ ರೋಲ್

ಪ್ರಶಾಂತ್ ನೀಲ್ ಸಿನಿಮಾ ಅಂದ್ರೆ ಪ್ಯಾನ್ ಇಂಡಿಯಾ ವೈಬ್ ಗ್ಯಾರಂಟಿ! ಈಗ ಜೂ.ಎನ್‌ಟಿಆರ್ ಜೊತೆ ಅವರು ಮಾಡ್ತಿರೋ ಬಹುನಿರೀಕ್ಷಿತ ಸಿನಿಮಾಗೆ ಮತ್ತೊಬ್ಬ ಭರ್ಜರಿ ನಟ ಸೇರ್ಪಡೆಯಾಗಿದ್ದಾರೆ....
- Advertisement -spot_img