Thursday, May 7, 2026

D.K.Shivakumar

ಫೇಸ್‌ಬುಕ್‌ ಅಕೌಂಟ್‌ ದಿಢೀರ್ ಲಾಗ್‌ ಔಟ್‌: Chill guys, ಎಲ್ಲ ಸರಿಯಾಗತ್ತೆ ಅಂದ್ರು ಮಾರ್ಕ್

News: ಸಾಮಾಜಿಕ ಜಾಲತಾಣವಾದ ಫೇಸ್‌ಬುಕ್‌ ಬಳಕೆದಾರರು ಇವತ್ತು ಸಿಕ್ಕಾಪಟ್ಟೆ ಗಲಿಬಿಲಿ ಆಗಿದ್ದಾರೆ. ದಿಢೀರ್ ಅಂತ ಅವರ ಅಕೌಂಟ್‌ ಲಾಗ್ ಔಟ್ ಆಗಿದ್ದು, ಮತ್ತೆ ಲಾಗ್ ಇನ್ ಮಾಡಲು ಪರದಾಡಿದ್ದಾರೆ. ಡೆಸ್ಕ್‌ಟಾಪ್‌ ಹಾಗೂ ಮೊಬೈಲ್‌ನಲ್ಲಿ ಬಳಸುವ ಫೇಸ್‌ಬುಕ್‌ ಅಕೌಂಟ್‌ಗಳು ಲಾಗ್‌ ಔಟ್ ಆಗಿದ್ದು ಎಲ್ಲರ ಆಶ್ಚರ್ಯಕ್ಕೆ ಕಾರಣವಾಗಿದೆ. ಫೇಸ್‌ಬುಕ್‌ ಜೊತೆಗೆ ಜನಪ್ರಿಯ ಸೋಷಿಯಲ್ ಮೀಡಿಯಾ ಇನ್ಸ್ಟಾಗ್ರಾಮ್ ಕೂಡ...

ಅಯೋಧ್ಯೆಗೆ ಭೇಟಿ ನೀಡಿ, ಚಾಮರ ಸೇವೆ ಸಲ್ಲಿಸಿದ ಬಿಜೆಪಿ ನಾಯಕ ನಳೀನ್ ಕುಮಾರ್ ಕಟೀಲ್

Political News: ಬಿಜೆಪಿ ನಾಯಕ ನಳೀನ್ ಕುಮಾರ್ ಕಟೀಲ್ ಅಯೋಧ್ಯೆಗೆ ಭೇಟಿ ನೀಡಿ, ಶ್ರೀರಾಮನ ದರ್ಶನ ಮಾಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ನಳೀನ್ ಕುಮಾರ್, ಹಿಂದೂಗಳ ಪವಿತ್ರ ಕ್ಷೇತ್ರ, ಈ ದೇಶದ ಅಸ್ಮಿತೆಯ ಪ್ರತಿರೂಪ ಶ್ರೀ ರಾಮನ ಜನ್ಮಸ್ಥಳ ಅಯೋಧ್ಯೆಯ ಪುಣ್ಯ ಮಣ್ಣಿನಲ್ಲಿ ಶ್ರೀ ರಾಮನ ಪಲ್ಲಕ್ಕಿ ಸೇವೆಯಲ್ಲಿ ಭಾಗವಹಿಸಿ ಶ್ರೀ ಬಾಲ ರಾಮನಿಗೆ...

ಅನಂತ್‌-ರಾಧಿಕಾ ಪ್ರಿವೆಡ್ಡಿಂಗ್ ಕಾರ್ಯಕ್ರಮದಲ್ಲಿ ಚಿನ್ನದ ಶರ್ಟ್‌ನಲ್ಲಿ ಮಿಂಚಿದ ಮಾರ್ಕ್

Bollywood News: ಬಾಲಿವುಡ್‌ ಸೆಲೆಬ್ರಿಟಿಗಳು ಸೇರಿ ಇನ್ನು ಹಲವು ಗಣ್ಯರು, ಅನಂತ್ ಅಂಬಾನಿ ಮತ್ತು ರಾಧಿಕಾ ಪ್ರಿವೆಡ್ಡಿಂಗ್ ಕಾರ್ಯಕ್ರಮದಲ್ಲಿ ಸಖತ್ ಎಂಜಾಯ್ ಮಾಡಿದ್ದಾರೆ. ಗುಜರಾತ್‌ನ ಜಾಮ್‌ನಗರದಲ್ಲಿ ಸ್ವರ್ಗವನ್ನೇ ಧರೆಗಿಳಿಸಿದಂತೆ ಅಂಬಾನಿ ಮನೆತನದ ಕಾರ್ಯಕ್ರಮ ನೆರವೇರಿದೆ. ಸೆಲೆಬ್ರಿಟಿಗಳು ಮೂರು ದಿನ ಮೂರು ರೀತಿಯ ಬಟ್ಟೆಗಳನ್ನು ಧರಿಸಿ, ಮಿರಮಿರ ಮಿಂಚಿದ್ದಾರೆ. ಒಬ್ಬೊಬ್ಬರು ಗಣ್ಯರು ತೊಟ್ಟ ಬಟ್ಟೆಗೆ ಒಂದೊಂದು ರೀತಿಯ...

ರಾಮ್‌ಚರಣ್‌ಗೆ ಇಡ್ಲಿ ವಡಾ ಎಂದು ಸಂಬೋಧಿಸಿದ ಶಾರೂಖ್ ಖಾನ್: ಫ್ಯಾನ್ಸ್ ಆಕ್ರೋಶ

Bollywood News: ಸದ್ಯ ಭಾರತದೆಲ್ಲೆಡೆ ಅಂಬಾನಿ ಮಗನ ಪ್ರಿವೆಡ್ಡಿಂಗ್‌ದೆ ಸುದ್ದಿ. ಸಾವಿರ ಕೋಟಿ ಖರ್ಚು ಮಾಡಿ, ಮಗನ ಪ್ರಿ ವೆಡ್ಡಿಂಗ್ ಮಾಡುತ್ತಿರುವ ಅಂಬಾನಿ, ಮದುವೆಗಾಗಿ ಚಂದ್ರಲೋಕಕ್ಕೆ ಹೋಗ್ತಾರೆನೋ ಅಂತಲೇ ಜನ ಮಾತನಾಡಿಕೊಳ್ಳುತ್ತಿದ್ದಾರೆ. ಏಕೆಂದರೆ, ಅಷ್ಟು ಅದ್ಧೂರಿಯಾಗಿದೆ ಅನಂತ್- ರಾಧಿಕಾ ಪ್ರಿವೆಡ್ಡಿಂಗ್. ಗುಜರಾತ್‌ನ ಜಾಮ್‌ನಗರದಲ್ಲಿ ಮೂರು ದಿನ ನಡೆದಿದ್ದ, ಕಾರ್ಯಕ್ರಮದ ವೀಡಿಯೋ ಝಲಕ್‌ಗಳು ಇನ್‌ಸ್ಟಾಗ್ರಾಮ್‌ನಲ್ಲಿ ಸದ್ದು ಮಾಡುತ್ತಿದೆ....

ಕಲಘಟಗಿ: “50”ಸಾವಿರ “ಕೊಡು-ತುಗೋ” ವ್ಯವಹಾರ: 28 ವರ್ಷದ ಯುವಕನ ಬರ್ಬರ ಹ*ತ್ಯೆ…!!

Dharwad News: ಕಲಘಟಗಿ: ಐವತ್ತು ಸಾವಿರ ಹಣವನ್ನ ಮರಳಿ ಕೇಳಲು ಬಂದ ಇಬ್ಬರು ಯುವಕರನ್ನ ಹೊಡೆಯಲು ಮುಂದಾದ ಹಣ ಪಡೆದ ಯುವಕನನ್ನ ಕೊಲೆ ಮಾಡಿರುವ ಪ್ರಕರಣ ಟಿ.ಗುಡಿಹಾಳ- ಮುತ್ತಗಿ ರಸ್ತೆಯಲ್ಲಿ ಸಂಭವಿಸಿದೆ. ಕೊಲೆಯಾದ ಯುವಕನನ್ನ ಉಗ್ನಿಕೇರಿಯ 28 ವರ್ಷದ ಕಾಶಿನಾಥ ಕಂಪ್ಲಿ ಎಂಬ ಯುವಕನೇ ಹತ್ಯೆಯಾಗಿದ್ದು, ಟಿ.ಗುಡಿಹಾಳದ 28 ವರ್ಷದ ಮೊಹ್ಮದಸಮೀರ ಜಮ್ಯಾಳ ಹಾಗೂ ರಮೇಶ...

‘ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ’ ಏನು ಕಿಸಿಯುತ್ತಿದೆ?: ಹೆಚ್.ಡಿ.ಕುಮಾರಸ್ವಾಮಿ

Political News: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದು, 'ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ'ದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಪಲ್ಸ್ ಪೋಲಿಯೋ ಲಸಿಕೆ ಅಭಿಯಾನಕ್ಕೆ ನಿಯೋಜಿತವಾಗಿರುವ ಅಂಗನವಾಡಿ, ಆಶಾ ಕಾರ್ಯಕರ್ತೆಯರಿಂದ ಕಾಂಗ್ರೆಸ್ ಸರಕಾರ ಮಾಡಿಸುತ್ತಿರುವ ಗ್ಯಾರಂಟಿ ಸಮೀಕ್ಷೆ ಲಜ್ಜೆಗೇಡಿತನದ ಪರಮಾವಧಿ. ಈ ಮಹಿಳೆಯರಿಗೆ 'ಗ್ಯಾರಂಟಿ ಸ್ವಯಂ ಸೇವಕರು' ಅಂತ ಹೆಸರು....

ಭೀಕರ ಬರಗಾಲದ ನಡುವೆಯೂ ಸಮೃದ್ಧ ಬೆಳೆ: ಸಿದ್ಧಾರೂಢ ಮಠಕ್ಕೆ 30 ಟ್ರ್ಯಾಕ್ಟರ್ ಮೇವು ನೀಡಿದ ರೈತರು

Gadag News: ಭೀಕರ ಬರದಲ್ಲೂ ಗದಗ ಜಿಲ್ಲೆಯ ರೈತರು ಔದಾರ್ಯ ಮೆರೆದಿದ್ದಾರೆ. ಗದಗ ಜಿಲ್ಲೆಯ ರೋಣ ತಾಲೂಕಿನ ಮಾಡಲಗೇರಿ ಗ್ರಾಮದ ರೈತರು ಹುಬ್ಬಳ್ಳಿ ಸಿದ್ಧಾರೂಢ ಮಠಕ್ಕೆ 30 ಟ್ರ್ಯಾಕ್ಟರ್ ಮೇವು ನೀಡಿದ್ದಾರೆ. ಮಾಡಲಗೇರಿ ಗ್ರಾಮದ ರೈತರು ಪ್ರತಿ ವರ್ಷ ಹುಬ್ಬಳ್ಳಿ ಸಿದ್ದಾರೂಢ ಮಠದ ಗೋ ಶಾಲೆಗೆ ಸುಮಾರು 30 ಟ್ರ್ಯಾಕರ್​ನಷ್ಟು ಮೇವು ನೀಡುತ್ತಾ ಬಂದಿದ್ದಾರೆ. ರಾಜ್ಯದಲ್ಲಿನ...

ಧಾರವಾಡದಲ್ಲಿ ಮಾವಿನ ಬೆಳೆಗೆ ಮಂಜಿನ ಕಾಟ: ಉತ್ತಮ ಆದಾಯದ ನಿರೀಕ್ಷೆಯಲ್ಲಿದ್ದ ರೈತರು ಕಂಗಾಲು

Dharwad News: ಮಾವಿನ ನಾಡು ಧಾರವಾಡದಲ್ಲಿ ಈ ಬಾರಿಯೂ ರೈತರಿಗೆ ಸಂಕಷ್ಟದ ಸಮಯ ಶುರುವಾಗಿದೆ. ಕಳೆದ ಹಲವಾರು ವರ್ಷಗಳಿಂದ ಒಂದಿಲ್ಲಾ ಒಂದು ಸಮಸ್ಯೆಯಿಂದ ನಷ್ಟ ಅನುಭವಿಸುತ್ತಿರುವ ಮಾವು ಬೆಳೆಗಾರರಿಗೆ ಈ ಬಾರಿ ಒಳ್ಳೆಯ ಬೆಳೆಯ ನಿರೀಕ್ಷೆ ಇತ್ತು. ಆದರೆ, ಇದೀಗ ಎರಡು ದಿನಗಳಿಂದ ಬೀಳುತ್ತಿರುವ ಮಂಜು ಆತಂಕವನ್ನುಂಟು ಮಾಡಿದೆ. ಈ ಮಂಜು ಹೀಗೆಯೇ ಮುಂದುವರೆದಲ್ಲಿ...

ಕುಡಿಯುವ ನೀರಿಗಾಗಿ ರಸ್ತೆ ತಡೆದು ಪ್ರತಿಭಟನೆ

Vijayapura News: ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಾಲೂಕಿನ ಹೂವಿನ ಹಿಪ್ಪರಗಿಯಲ್ಲಿ ಜನ, ಕುಡಿಯುವ ನೀರಿಗಾಗಿ ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ. ಹೂವಿನ ಹಿಪ್ಪರಗಿ ಪಟ್ಟಣದ ರಾಜ್ಯ ಹೆದ್ದಾರಿಯ ಪರಮಾನಂದ ವೃತ್ತದಲ್ಲಿ ಗ್ರಾಮಸ್ಥರೆಲ್ಲ ಸೇರಿ, ಗ್ರಾಮದಲ್ಲಿ 10-15 ದಿನಕೊಮ್ಮೆ ಕುಡಿಯುವ ನೀರು ಬರುತ್ತಿದ್ದೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಟಯರ್ ಸುಟ್ಟು ಸಿಟ್ಟನ್ನು ಹೊರಹಾಕಿದ್ದಾರೆ. ಸಾಕಷ್ಟು ಬಾರಿ ಈ ಬಗ್ಗೆ...

ಅತೃಪ್ತ ಆತ್ಮಗಳ ಶಾಂತಿ ಮಾಡಲು ಹೋಮ ಹವನ ಮಾಡಲಾಗುವುದು: ಲಕ್ಷ್ಮಣ್ ಸವದಿ

Belagavi News: ಸಿಎಂ ಸಿದ್ದರಾಮಯ್ಯ ಬಜೆಟ್ನಲ್ಲಿ ಅಥಣಿ ಕ್ಷೇತ್ರಕ್ಕೆ ನೀರಾವರಿ ಯೋಜನೆಗೆ ೧೪೮೦ ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದ್ದರಿಂದ, ಇದೆ ಆರನೇ ತಾರೀಕು ಸಿಎಂ, ಹಾಗೂ ಡಿಸಿಎಂ ಡಿಕೆ ಶಿವಕುಮಾರ್, ಹಲವು ಸಚಿವರು ಕಾರ್ಯಕ್ರಮದಲ್ಲಿ ಭಾಗವಹಿಸಿ, ಈ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಅಥಣಿ ಶಾಸಕ ಲಕ್ಷ್ಮಣ್ ಸವದಿ ಮಾದ್ಯಮಗಳಿಗೆ ಮಾಹಿತಿ ನೀಡಿದರು. ಅವರು...
- Advertisement -spot_img

Latest News

ಮಂಡ್ಯ ಸೋಲು ನೆನೆದು ನಿಖಿಲ್ ಭಾವುಕ! ಅವತ್ತಿನ ನಿಖಿಲ್ ಈಗ ಬದಲಾಗಿದ್ದಾರೆ!

2019ರ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಲ್ಲಿ ಅನುಭವಿಸಿದ ಸೋಲನ್ನು ನೆನೆದು ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಭಾವುಕರಾಗಿದ್ದಾರೆ. ʼಆ ಸೋಲೇ ನನ್ನ ರಾಜಕೀಯ ಪಕ್ವತೆಗೆ...
- Advertisement -spot_img