Thursday, May 7, 2026

D.K.Shivakumar

ಕಾಂಗ್ರೆಸ್‌ ಸರ್ಕಾರ ಬಂದಾಗೊಮ್ಮೆ ಬೆಂಕಿ ಹಚ್ಚುವ ಕೆಲಸ ನಡೆದಿದೆ-ಶಾಸಕ ಟೆಂಗಿನಕಾಯಿ ಕಿಡಿ

Hubli News: ಹುಬ್ಬಳ್ಳಿ: ರಾಜ್ಯದಲ್ಲಿ ಅಲ್ಪಸಂಖ್ಯಾತರ ಓಲೈಕೆ ರಾಜಕಾರಣ ಉಚ್ಛ ಸ್ಥಿತಿ ತಲುಪುತ್ತಿದೆ. ಇದರಿಂದಾಗಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಇದೇ ರೀತಿಯಲ್ಲಿ ಮುಂದುವರೆದರೇ ಜನರು ಬರುವ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಬುದ್ದಿ ಕಲಿಸತ್ತಾರೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ಕಿಡಿಕಾರಿದ್ದಾರೆ. ಕಾಂಗ್ರೆಸ್‌ ಸರ್ಕಾರ ಯಾವಾಗ ಯಾವಾಗ ಅಧಿಕಾರಕ್ಕೆ ಬಂದಿದೆಯೋ. ಆಗ ಬೆಂಕಿ ಹಚ್ಚುವ ಕೆಲಸ ಆಗಿದೆ....

ಧಾರವಾಡದಲ್ಲಿ ಪೊಲೀಯೋ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿದ ಶಾಸಕ ಮಹೇಶ್ ಟೆಂಗಿನಕಾಯಿ

Hubli News: ಹುಬ್ಬಳ್ಳಿ: ದೇಶವನ್ನು ಪೋಲಿಯೋ ಮುಕ್ತಗೊಳಿಸುವ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಹುಬ್ಬಳ್ಳಿಯಲ್ಲಿ, ಶಾಸಕ ಮಹೇಶ ಟೆಂಗಿನಕಾಯಿ ಐದು ವರ್ಷದ ಮಕ್ಕಳಿಗೆ ಎರಡು ಹನಿ ಪೋಲಿಯೋ ಲಸಿಕೆ ಹಾಕುವ ಮೂಲಕ ಚಾಲನೆ ನೀಡಿದರು. ನಗರದ ಚಿಟಗುಪ್ಪಿ ಆಸ್ಪತ್ರೆಯಲ್ಲಿ ನಡೆದ ಪೋಲಿಯೋ ಲಸಿಕೆ ಹಾಕುವ ಅಭಿಯಾನದಲ್ಲಿ, ಶಾಸಕರಿಗೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮೇಯ‌ರ್ ವೀಣಾ ಬರದ್ವಾಡ, ಪಾಲಿಕೆ...

ಗ್ರಾನೈಟ್ ವ್ಯಾಪಾರಿಯ ಮನೆಗೆ ಕನ್ನ ಹಾಕಿದ ಖದೀಮರು

Dharwad News: ಧಾರವಾಡ: ಧಾರವಾಡದ ಗ್ರಾನೈಟ್ ವ್ಯಾಪಾರಿಯೊಬ್ಬರ ಮನೆಯ ಕೀಲಿ ಮುರಿದು ಒಳನುಗ್ಗಿದ ಖದೀಮರು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಿದ ಘಟನೆ ಧಾರವಾಡದ ಸಂಗಮ ಚಿತ್ರಮಂದಿರ ಬಳಿಯ ಕೆಂಪಗೇರಿಯಲ್ಲಿ ನಡೆದಿದೆ. ಅರುಣ ಬಸವರಾಜ ಹುನಗುಂದ ಎಂಬುವರ ಮನೆಯಲ್ಲೇ ಈ ಕಳ್ಳತನ ನಡೆದಿದ್ದು, ಹುನಗುಂದ ಕುಟುಂಬದವರು ಸಂಬಂಧಿಯೊಬ್ಬರ ಮದುವೆ ಕಾರ್ಯಕ್ಕೆ ಯಾದಗಿರಿಗೆ ತೆರಳಿದ್ದಾಗ ಕಳ್ಳರು ತಮ್ಮ...

2ನೇಯ ಬಾರಿಗೆ ಪಾಕ್ ಪ್ರಧಾನಿಯಾಗಿ ಆಯ್ಕೆಯಾದ ಶೆಹಬಾಜ್ ಷರೀಫ್

Pakistan News: ಹಲವು ಅಡಚಣೆಗಳ ನಡುವೆ ಪಾಕಿಸ್ತಾನದ ಪ್ರಧಾನಿಯಾಗಿ ಶೆಹಬಾಜ್ ಷರೀಫ್ 2 ಬಾರಿ ಆಯ್ಕೆಯಾಗಿದ್ದಾರೆ. ತಿಂಗಳ ಹಿಂದೆ ನಡೆದಿದ್ದ ಚುನಾವಣೆಯಲ್ಲಿ ಸರಿಯಾಗಿ ಫಲಿತಾಂಶ ಬಾರದ ಕಾರಣ, ಪಾಕಿಸ್ತಾನದ ಪ್ರಧಾನಿ ಯಾರಾಗಬೇಕು ಎಂಬುದು ನಿರ್ಧರಿತವಾಗಿರಲಿಲ್ಲ. ಆದರೆ ಇದೀಗ ಶೆಹಬಾಾಜ್ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ಶೆಹಬಾಜ್ ಎರಡನೇಯ ಬಾರಿ ಪಾಕಿಸ್ತಾನದ ಪ್ರಧಾನಿಯಾಗಿದ್ದಾರೆ. ಫಲಿತಾಂಶ ಸರಿಯಾಗಿ ಪ್ರಕಟವಾಗದ...

ಜಮ್ಮು-ಕಾಶ್ಮೀರದಲ್ಲಿ ಧಾರಾಕಾರ ಮಳೆ: ಮನೆ ಕುಸಿದು ನಾಲ್ವರ ಸಾವು

Jammu Kashmir News: ಜಮ್ಮು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ, ಮನೆಯೊಂದು ಕುಸಿದು ಬಿದ್ದಿದ್ದು, ನಾಲ್ವರು ಸಾವನ್ನಪ್ಪಿದ್ದಾರೆ. ಸಾವನ್ನಪ್ಪಿದ ಬಾಲಕಿಯರು 2 ಮತ್ತು 5 ವರ್ಷದೊಳಗಿನ ಮಕ್ಕಳಾಗಿದ್ದಾರೆ. ಫಲ್ಲಾ ಅಖ್ತರ್(30), ನಸೀಮಾ(5), ಸಫೀನಾ ಕೌಸರ್(3), ಸಮ್ರೀನ್ ಕೌಸರ್(2) ಸಾವನ್ನಪ್ಪಿದವರಾಗಿದ್ದಾರೆ. ಇದೇ ಮನೆಯ ಸದಸ್ಯರಾದ ಕಾಲು(60), ಬಾನೋ ಬೇಗಂ(60) ಎಂಬುವವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆೆಗೆ ಸೇರಿಸಿ,...

ಟಿಕೇಟ್ ಘೋಷಣೆಯಾದರೂ ಚುನಾವಣಾ ಕಣದಿಂದ ಹಿಂದೆ ಸರಿದ ನಟ

Political News: ನಿನ್ನೆ ತಾನೇ ಲೋಕಸಭಾ ಚುನಾವಣೆಗಾಗಿ ಬಿಜೆಪಿ ಮೊದಲ ಹಂತದ ಪಟ್ಟಿ ರಿಲೀಸ್ ಮಾಡಿದ್ದು, 195ಕ್ಕೂ ಹೆಚ್ಚು ಜನರಿಗೆ ಟಿಕೇಟ್ ಘೋಷಿಸಿದೆ. ಆದರೂ ನಟ ಪವನ್ ಸಿಂಗ್ ತಾನು ಚುನಾವಣೆಗೆ ನಿಲ್ಲುವುದಿಲ್ಲವೆಂದು ಹೇಳಿದ್ದಾರೆ. ಭೋಜಪುರಿ ನಟನಾಗಿರುವ ಪವನ್ ಸಿಂಗ್‌ಗೆ ಪಶ್ಚಿಮ ಬಂಗಾಳದ ಅಸನ್ಸೋಲ್‌ನಿಂದ ಲೋಕಸಭೆ ಚುನಾವಣೆಗೆ ನಿಲ್ಲಲು ಬಿಜೆಪಿ ಟಿಕೇಟ್ ಘೋಷಿಸಿತ್ತು. ಆದರೆ ಈ...

ಸಾವು ನೋವಿನ ವಿಚಾರದಲ್ಲಿ ಬಿಜೆಪಿಯವರು ರಾಜಕೀಯ ಮಾಡಬಾರದು: ಸಿಎಂ ಸಿದ್ದರಾಮಯ್ಯ

Political News: ಚಿಕ್ಕಮಗಳೂರಿನಲ್ಲಿ ಇಂದು ಬೆಂಗಳೂರಿನ ಬಾಂಬ್ ಸ್ಪೋಟ ಕುರಿತಾಗಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣವನ್ನು ಸಿಸಿಬಿಗೆ ವಹಿಸಲಾಗಿದೆ. ಈ ಸಂಬಂಧ ತನಿಖೆ ಪ್ರಗತಿಯಲ್ಲಿದ್ದು, ಆರೋಪಿಗಾಗಿ ತೀವ್ರ ಹುಡುಕಾಟ ನಡೆಯುತ್ತಿದೆ. ಅಗತ್ಯ ಬಿದ್ದರೆ ಎನ್.ಐ.ಎ ಗೆ ವಹಿಸುವ ಬಗ್ಗೆಯೂ ಚಿಂತನೆ ನಡೆಸಲಾಗುವುದು. ಬಾಂಬ್ ಸ್ಫೋಟದಂತಹ ಪ್ರಕರಣಗಳು ಸಣ್ಣ ಘಟನೆಗಳಾಗುವುದಿಲ್ಲ....

ಓಟ್ ಬ್ಯಾಂಕ್ ಕೈ ತಪ್ಪುವ ಭೀತಿ ಸರ್ಕಾರಕ್ಕೆ ಕಾಡುತ್ತಿರಬೇಕಲ್ಲವೇ?: ಮಾಜಿ ಸಚಿವ ಶ್ರೀರಾಮುಲು

Political News: ಮಾಜಿ ಸಚಿವ ಶ್ರೀರಾಮುಲು ಸಿಎಂ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಸರ್ಕಾರದ ವಿರುದ್ಧ ಟ್ವೀಟ್ ಮಾಡಿದ್ದು, ಸಾರ್ವಜನಿಕ ವೇದಿಕೆಗಳಲ್ಲಿ ಆಗಾಗ್ಗೆ ದಮ್ಮು , ತಾಕತ್ತಿನ ಬಗ್ಗೆ ಮಾತನಾಡುವ ಮುಖ್ಯಮಂತ್ರಿ ಶ್ರೀಯುತ ಸಿದ್ದರಾಮಯ್ಯನವರೇ FSL ವರದಿ ಪೊಲೀಸರ ಕೈಗೆ 24 ಗಂಟೆಯಾಗಿದೆ. ಇದನ್ನು ಬಿಡುಗಡೆ ಮಾಡುವ ದಮ್ಮು ತಾಕತ್ತು ನಿಮ್ಮ ಸರ್ಕಾರಕ್ಕೆ ಇಲ್ಲವೇ? ಎಂದು ಪ್ರಶ್ನಿಸಿದ್ದಾರೆ. ವಿಧಾನಸೌಧದ...

ಆದಿಚುಂಚನಗಿರಿಗೆ ಭೇಟಿ ನೀಡಿ, ಶ್ರೀಗಳ ಆಶೀರ್ವಾದ ಪಡೆದ ಸಂಸದೆ ಸುಮಲತಾ ಅಂಬರೀಷ್

Political News: ಸಂಸದೆ ಸುಮಲತಾ ಅಂಬರೀಷ್ ಲೋಕಸಭೆ ಚುನಾವಣೆ ಟೀಕೇಟ್ ಘೋಷಣೆಗೂ ಮುನ್ನ ಆದಿಚುಂಚನಗಿರಿಗೆ ಭೇಟಿ ನೀಡಿ, ನಿರ್ಮಲಾನಂದ ಶ್ರೀಗಳ ಆಶೀರ್ವಾದ ಪಡೆದಿದ್ದಾರೆ. ಈ ಮೊದಲು ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡಿದ್ದ ಸುಮಲತಾ, ನಾನು ಲೋಕಸಭೆ ಚುನಾವಣೆಗೂ ಮುನ್ನ ಆದಿಚುಂಚನಗಿರಿಗೆ ಭೇಟಿ ನೀಡಿ, ಶ್ರೀಗಳ ಆಶೀರ್ವಾದ ಪಡೆದು, ಬಳಿಕ ಪ್ರಚಾರ ಪ್ರಾರಂಭಿಸುವುದಾಗಿ ಹೇಳಿದ್ದರು. ಅದೇ ರೀತಿ...

ಶಿವರಾತ್ರಿಯ ದಿನವೇ ರಿಸ್ಟಾರ್ಟ್ ಆಗಲಿದೆ ರಾಮೇಶ್ವರಂ ಕೆಫೆ: ಮಾಲೀಕ ರಾಘವೇಂದ್ರ ರಾವ್

Bengaluru News: ರಾಮೇಶ್ವರಂ ಕೆಫೆಯಲ್ಲಿ ಎರಡು ದಿನಗಳ ಹಿಂದೆ ಬಾಂಬ್ ಬ್ಲಾಸ್ಟ್ ಆಗಿದ್ದು, ಈ ಬಗ್ಗೆ ಮಾಧ್ಯಮದೊಂದಿಗೆ ಮಾತನಾಡಿದ ಮಾಲೀಕ ರಾಘವೇಂದ್ರ ರಾವ್, ಶಿವರಾತ್ರಿಯಂದೇ ರಾಮೇಶ್ವರಂ ಕೆಫೆಯನ್ನು ರಿಸ್ಟಾರ್ಟ್ ಮಾಡಲಿದ್ದೇವೆ ಎಂದಿದ್ದಾರೆ. ಇದೇ ಶುಕ್ರವಾರ ಮಾರ್ಚ್ 8ರಂದು, ಶಿವರಾತ್ರಿಯ ದಿನ ಕುಂದನಹಳ್ಳಿಯಲ್ಲಿ ರಾಮೇಶ್ವರಂ ಕೆಫೆ ಮತ್ತೆ ಆರಂಭವಾಗಲಿದೆ. ಎಲ್ಲ ರಾಮೇಶ್ವರಂ ಕೆಫೆಯಲ್ಲಿ ಮೆಟಲ್ ಡಿಟೆಕ್ಟರ್ ಅಳವಡಿಸಿ,...
- Advertisement -spot_img

Latest News

ಗ್ರಾಮ ಪಂಚಾಯಿತಿ ಆಫೀಸ್ ಇದ್ಯಾ? ಇಲ್ಲಾ ಇದು ಖಾಲಿ ಬಿಲ್ಡಿಂಗಾ?

ರಾಯಚೂರು ಜಿಲ್ಲೆಯ ಕೆಲ ಗ್ರಾಮಗಳಲ್ಲಿ ಜನರ ಸಹನೆ ಮಿತಿ ಮೀರುತ್ತಿದೆ. ಕುಡಿಯುವ ನೀರು ಇಲ್ಲ, ರಸ್ತೆಗಳ ಪರಿಸ್ಥಿತಿ ಹಾಳು, ಚರಂಡಿ ಸಮಸ್ಯೆ ತೀವ್ರ, ಆದರೆ ಗ್ರಾಮ...
- Advertisement -spot_img