Friday, May 8, 2026

D.K.Shivakumar

ಶಕ್ತಿಕೇಂದ್ರ ವಿಧಾನಸೌಧದಲ್ಲಿ ಇಂಥ ಘಟನೆ ನಡೆದಿದ್ದು ಖಂಡನೀಯ: ಜಗದೀಶ್ ಶೆಟ್ಟರ್

Hubli News: ಹುಬ್ಬಳ್ಳಿ: ವಿಧಾನಸೌಧ ರಾಜ್ಯದ ಶಕ್ತಿಕೇಂದ್ರ, ರಾಜ್ಯಸಭಾ ಸದಸ್ಯರು ಇರುವ ವೇಳೆ ದೇಶದ್ರೋಹ ಕೆಲಸ ಆಗಿದೆ. ಇದನ್ನು ನಾನು ಖಂಡಿಸುತ್ತೇನೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಿಡಿಕಾರಿದ್ದಾರೆ. ನಗರದಲ್ಲಿಂದು ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳವಾರ ರಾಜ್ಯಸಭಾ ಫಲಿತಾಂಶ ಬಂದಿದೆ. ಕಾಂಗ್ರೆಸ್ ಅಭ್ಯರ್ಥಿ ನಾಸಿರ್ ಹುಸೇನ್...

ಕೂಗುವವರಿಗೆ ವಿಧಾನಸೌಧ ಆದರೇನು? ಬೇರೆ ಎಲ್ಲಾದರೇನು? ಅಪರಾಧ ಅಪರಾಧವೇ: ಸಿಎಂ

Political News: ನಿನ್ನೆ ರಾಜ್ಯಸಭಾ ಚುನಾವಣೆ ಮುಗಿದಿದ್ದು, ಕಾಂಗ್ರೆಸ್ 3 ಸೀಟು ಗೆದ್ದಿದೆ. ಅದರಲ್ಲಿ ನಾಸೀರ್ ಹುಸೇನ್ ಗೆಲುವು ಸಾಧಿಸಿದ್ದು, ವಿಧಾನಸೌಧದಲ್ಲಿ ನಾಸಿರ್ ಅವರಿಗೆ ಹೂಮಾಲೆ ಹಾಕಿ, ಬೆಂಬಲಿಗರು ಸನ್ಮಾನಿಸಿದ್ದಾರೆ. ಆದರೆ ಇದೇ ವೇಳೆ ನಾಸಿರ್ ಬೆಂಬಲಿಗರು ಪಾಕಿಸ್ತಾನ್ ಜಿಂದಾಬಾದ್ ಎಂಬ ಘೋಷಣೆ ಕೂಗಿದ್ದಾರೆ. ಈ ಬಗ್ಗೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಪಾಕಿಸ್ತಾನದ ಪರವಾಗಿ ಘೋಷಣೆ ನಿಜವೇ...

ಪತ್ರಕರ್ತ ಮಲ್ಲಿಕ್ ಬೆಳಗಲಿ ಕಾಂಗ್ರೆಸ್ ಪಕ್ಷದ ಧಾರವಾಡ ಜಿಲ್ಲಾ ಮಾಧ್ಯಮ ಸಂಯೋಜಕರಾಗಿ ನೇಮಕ

Dharwad News: ಧಾರವಾಡ: ಧಾರವಾಡ ಜಿಲ್ಲಾ ಕಾಂಗ್ರೆಸ್ ಪಕ್ಷದ ಮಾದ್ಯಮ ಸಂಯೋಜಕನರಾಗಿ ಪತ್ರಕರ್ತ ಮಲ್ಲಿಕ್ ಬೆಳಗಲಿ ಅವರನ್ನು ನೇಮಕ ಮಾಡಲಾಗಿದೆ. ಹೌದು ಕಳೆದ ಹಲವು ವರ್ಷಗಳಿಂದ ವಿದ್ಯುನ್ಮಾನ ಮಾದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಹುಬ್ಬಳ್ಳಿ ತಾಲ್ಲೂಕಿನ ಬೆಳಗಲಿ ಗ್ರಾಮದ ಪತ್ರಕರ್ತ ಮಲ್ಲಿಕ್ ಬೆಳಗಲಿ ಅವರನ್ನು ಧಾರವಾಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾಧ್ಯಮ ಸಂಯೋಜಕರಾಗಿ ನೇಮಕ ಮಾಡಲಾಗಿದೆ. ಧಾರವಾಡ...

ಪಾಕಿಸ್ತಾನದ ಪರ ಘೋಷಣೆ: ಕೋಲಾರದಲ್ಲಿ ಬಿಜೆಪಿಯಿಂದ ಪ್ರತಿಭಟನೆ

Kolar News: ಕೋಲಾರ: ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ನಾಸಿರ್ ಉಸೆನ್ ಗೆಲುವಿನ ಸಂಭ್ರಮಾಚರಣೆಯಲ್ಲಿ ಭಾಗಿಯಗಿದ್ದ ಕೆಲವರು ಪಾಕಿಸ್ತಾನ ಪರ ಘೋಷಣೆ ಕೂಗಿದ ಕಾಂಗ್ರೆಸ್ ಪರ ಕಾರ್ಯಕರ್ತರನ್ನ ಕೂಡಲೇ ಬಂಧಿಸುವಂತೆ ಒತ್ತಾಯಿಸಿ ನಗರದ ಕೆ .ಎಸ್.ಆರ್.ಟಿ.ಸಿ. ಮುಂಭಾಗ ಜಿಲ್ಲಾ ಬಿಜೆಪಿ ವತಿಯಿಂದ ಬುಧವಾರ ಬೃಹತ್ ಪ್ರತಿಭಟನೆ ನಡೆಸಲಾಗಿದೆ. ಕೋಲಾರ ನಗರದ ಬಸ್ ನಿಲ್ದಾಣ ವೃತ್ತದಲ್ಲಿ...

10,780 ನಕಲಿ ಕಾರ್ಮಿಕ ಕಾರ್ಡ್ ರದ್ದುಪಡಿಸಿದ ಕಾರ್ಮಿಕ ಇಲಾಖೆ

Hubli News: ಹುಬ್ಬಳ್ಳಿ : ಕಟ್ಟಡ ಕಾರ್ಮಿಕರಲ್ಲದೆಯು ನೋಂದಣಿ ಮಾಡಿಕೊಂಡ ಧಾರವಾಡ ಜಿಲ್ಲೆಯ 10,780 ಮಂದಿಯನ್ನು ಪತ್ತೆ ಮಾಡಿ, ಅವರಿಗೆ ನೀಡಿದ್ದ ಕಾರ್ಮಿಕ ಕಾರ್ಡ್‌ಗಳನ್ನು ಕಾರ್ಮಿಕ ಇಲಾಖೆ ರದ್ದು ಮಾಡಿದೆ. ಕಾರ್ಮಿಕರೆಂದು ಸುಳ್ಳು ಮಾಹಿತಿ ನೀಡಿ, ಕೆಲವರು ನೋಂದಾಯಿಸಿಕೊಂಡಿದ್ದು ಪರಿಶೀಲನೆ ವೇಳೆ ಪತ್ತೆಯಾಗಿದೆ. ಅವರು ಸರ್ಕಾರದ ಯೋಜನೆಗಳನ್ನು ಪಡೆಯುವ ಮುನ್ನವೇ ಕಾರ್ಮಿಕ ಕಾರ್ಡ್ ರದ್ದು ಮಾಡಲಾಗಿದೆ...

ಪಾಕಿಸ್ತಾನ್ ಜಿಂದಾಬಾದ್ ಘೋಷಣೆ: ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ವಿರುದ್ಧ ಬಿಜೆಪಿ ಆಕ್ರೋಶ.

Hubli News: ಹುಬ್ಬಳ್ಳಿ; ರಾಜ್ಯಸಭಾ ಚುನಾವಣೆಯ ಬಳಿಕ ನಡೆದ ಕಾಂಗ್ರೆಸ್ ವಿಜಯೋತ್ಸದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿ ಘಟನೆಯನ್ನು ಖಂಡಿಸಿ ಹಾಗೂ ರಾಜ್ಯ ಸಭಾ ಸದಸ್ಯ‌ ನಾಸೀರ ಹಿಸೇನ್ ರಾಜೀನಾಮೆ ಆಗ್ರಹಿಸಿ, ಹುಬ್ಬಳ್ಳಿಯಲ್ಲಿ ಬಿಜೆಪಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ರಸ್ತೆಗೆ ಇಳಿದು ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ನಗರದ ಮಿನಿ ವಿಧಾನಸೌಧದ ಮುಂಭಾಗದಲ್ಲಿ...

ಪಾಕಿಸ್ತಾನ್ ಜಿಂದಾಬಾದ್ ಘೋಷಣೆಗೆ ಹುಬ್ಬಳ್ಳಿ ಎಬಿವಿಪಿ ಆಕ್ರೋಶ: ಕಠಿಣ ಕ್ರಮಕ್ಕೆ ಆಗ್ರಹ..

Hubli News: ಹುಬ್ಬಳ್ಳಿ: ರಾಜ್ಯದ ವಿಧಾನಸೌಧದಲ್ಲಿ ರಾಜ್ಯಸಭಾ ಕಾಂಗ್ರೆಸ್ ವಿಜಯೋತ್ಸವದಲ್ಲಿ ಕೇಳಿದ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಖಂಡಿಸಿ ಹಾಗೂ ಘೋಷಣೆ ಕೂಗಿದವರ ಮೇಲೆ ಕಠಿಣ ಕ್ರಮಕ್ಕೆ ಅಗ್ರಹಿಸಿ, ಹುಬ್ಬಳ್ಳಿ ಎಬಿವಿಪಿ‌ ಕಾರ್ಯಕರ್ತರು ರಸ್ತೆ ತಡೆ ನಡೆಸಿ‌ ತಮ್ಮ ಆಕ್ರೋಶ ಹೊರಹಾಕಿದರು.‌ ನಗರದ ಬಿವಿಬಿ ಕಾಲೇಜು ಮುಂಭಾಗದ ಹುಬ್ಬಳ್ಳಿ ಧಾರವಾಡ ಮುಖ್ಯ ರಸ್ತೆಯಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ...

ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ವಿಚಾರ: ಹಾಸನದಲ್ಲಿ ಬಿಜೆಪಿಯಿಂದ ಪ್ರೊಟೆಸ್ಟ್..

Hassan News: ಹಾಸನ : ರಾಜ್ಯಸಭೆ ಚುನಾವಣೆಯಲ್ಲಿ ಗೆಲುವಿನ ನಂತರ ವಿಜಯೋತ್ಸವ ವೇಳೆ ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ವಿಚಾರಕ್ಕೆ ಸಂಬಂಧಿಸಿದಂತೆ, ಹಾಸನದಲ್ಲಿ ಪ್ರತಿಭಟನೆ ನಡೆಸಲಾಗಿದೆ. ರಾಜ್ಯ ಸರ್ಕಾರದ ವಿರುದ್ದ ಹಾಸನದ ಡಿಸಿ ಕಛೇರಿ ಎದುರು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ರಾಜ್ಯ ಸರ್ಕಾರ, ಸಿಎಂ ಸಿದ್ದರಾಮಯ್ಯ ಹಾಗೂ ನೂತನವಾಗಿ ಆಯ್ಕೆಯಾದ ರಾಜ್ಯಸಭೆ ಸದಸ್ಯ ನಾಸಿರ್...

ದೇಶದ್ರೋಹಿಗಳಿಗೆ ವಿಧಾನಸಭೆಯಲ್ಲಿ ಜಾಗ ಕೊಟ್ಟಿರುವುದು ಆತಂಕಕಾರಿ ಬೆಳವಣಿಗೆ: ಬಸವರಾಜ್ ಬೊಮ್ಮಾಯಿ

Political News: ವಿಧಾನಸೌಧದಲ್ಲಿ ರಾಜ್ಯಸಭೆ ಫಲಿತಾಂಶ ಬಂದ ಬಳಿಕ, ನಾಸೀರ್ ಹುಸೇನ್ ಬೆಂಬಲಿಗರು ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದರ ಬಗ್ಗೆ, ಬಿಜೆಪಿ ನಾಯಕರು ಆಕ್ರೋಶ ಹೊರಹಾಕಿದ್ದಾರೆ. ಬಸವರಾಜ ಬೊಮ್ಮಾಯಿ ಈ ಬಗ್ಗೆ ಟ್ವೀಟ್ ಮಾಡಿದ್ದು, ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಯ್ಯದ್ ನಾಸೀರ್ ಹುಸೇನ್ ಅವರ ಗೆಲುವಿನ ಸಂದರ್ಭದಲ್ಲಿ ಅವರ ಬೆಂಬಲಿಗರು ಪಾಕಿಸ್ತಾನ ಜಿಂದಾಬಾದ್...

ರಾಜ್ಯದ ರಕ್ಷಣೆಗಾಗಿ ಕಾಂಗ್ರೆಸ್ಸಿಗರೇ ವಿಧಾನಸೌಧ ಬಿಟ್ಟು ತೊಲಗಿ: ಬಿಜೆಪಿ ನಾಯಕರ ಆಕ್ರೋಶ

Political News: ವಿಧಾನಸೌಧದಲ್ಲಿ ರಾಜ್ಯಸಭೆ ಫಲಿತಾಂಶ ಬಂದ ಬಳಿಕ, ನಾಸೀರ್ ಹುಸೇನ್ ಬೆಂಬಲಿಗರು ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದರ ಬಗ್ಗೆ, ಬಿಜೆಪಿ ನಾಯಕರು ಆಕ್ರೋಶ ಹೊರಹಾಕಿದ್ದಾರೆ. ಈ ಬಗ್ಗೆ ವಾಗ್ದಾಳಿ ನಡೆಸಿರುವ ವಿಜಯೇಂದ್ರ, ಪಾಕಿಸ್ತಾನ್ ಜಿಂದಾಬಾದ್ ಎಂಬ ರಾಷ್ಟ್ರ ವಿದ್ರೋಹದ ಉಗ್ರ ಘೋಷಣೆ ಭಾರತದ ಪ್ರಜಾಪ್ರಭುತ್ವದ ದೇಗುಲ ವಿಧಾನ ಸೌಧದಲ್ಲೇ ಮೊಳಗಿದೆ ಎಂದರೆ ಕಾಂಗ್ರೆಸ್ ಇನ್ನೆಷ್ಟು...
- Advertisement -spot_img

Latest News

ಗ್ರಾಮ ಪಂಚಾಯಿತಿ ಆಫೀಸ್ ಇದ್ಯಾ? ಇಲ್ಲಾ ಇದು ಖಾಲಿ ಬಿಲ್ಡಿಂಗಾ?

ರಾಯಚೂರು ಜಿಲ್ಲೆಯ ಕೆಲ ಗ್ರಾಮಗಳಲ್ಲಿ ಜನರ ಸಹನೆ ಮಿತಿ ಮೀರುತ್ತಿದೆ. ಕುಡಿಯುವ ನೀರು ಇಲ್ಲ, ರಸ್ತೆಗಳ ಪರಿಸ್ಥಿತಿ ಹಾಳು, ಚರಂಡಿ ಸಮಸ್ಯೆ ತೀವ್ರ, ಆದರೆ ಗ್ರಾಮ...
- Advertisement -spot_img