Friday, May 8, 2026

D.K.Shivakumar

ನಾನು ಮದುವೆಯಾಗುವ ಹುಡುಗ VD ಹಾಗಿರಬೇಕು ಎಂದ ನಟಿ ರಶ್ಮಿಕಾ..

Movie News: ನಾನು ಮದುವೆಯಾಗುವ ಹುಡುಗ VD ರೀತಿ ಇರಬೇಕು ಎಂದು ನಟಿ ರಶ್ಮಿಕಾ ಮಂದಣ್ಣ ಹೇಳಿದ್ದು, ಹಾಗಾದ್ರೆ ಇವರ ಬಾಯ್‌ಫ್ರೆಂಡ್ ವಿಜಯ್ ಅನ್ನೋದು ಫಿಕ್ಸ್ ಅಂತಾ, ರಶ್ಮಿಕಾ ಅಭಿಮಾನಿಗಳು ಹೇಳುತ್ತಿದ್ದಾರೆ. ರಶ್ಮಿಕಾ ಪ್ರಕಾರ ವಿಡಿ ಅಂದ್ರೆ ವೇರಿ ಡೇರಿಂಗ್ ಎಂದರ್ಥ. ಆದರೆ ಇವರ ಫ್ಯಾನ್ಸ್ ಪ್ರಕಾರ, ವಿಡಿ ಅಂದ್ರೆ ವಿಜಯ್ ದೇವರಕೊಂಡ ಎಂದರ್ಥ. ಈ...

ಖುಷಿ ಖುಷಿಯಾಗಿ Zooಗೆ ತೆರಳಿದ್ದ ದಂಪತಿ ಮರಳಿದ್ದು ಶವವಾಗಿ..

Delhi News: ಪತಿ ಪತ್ನಿ ಇಬ್ಬರೂ ದೆಹಲಿಯ ಮೃಗಾಲಯಕ್ಕೆ ಹೋಗಿ, ಖುಷಿ ಖುಷಿಯಾಗಿ ಸಮಯ ಕಳೆಯುತ್ತಿದ್ದ ಸಂದರ್ಭದಲ್ಲಿ, ಪತಿ ಹೃದಯಾಘಾತದಿಂದ ಮೃತ ಪಟ್ಟಿದ್ದಾನೆ. ಮತ್ತು ಪತಿಯ ಸಾವಿನಿಂದ ಶಾಕ್‌ಗೆ ಒಳಗಾಗಿದ್ದ ಪತ್ನಿ, ಮಹಡಿ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕಳೆದ ವರ್ಷ ನವೆಂಬರ್ 30ರಂದು 25 ವರ್ಷ ವಯಸ್ಸಿನ ಅಭಿಷೇಕ್ ಮತ್ತಿ ಅಂಜವಿ ವಿವಾಹವಾಗಿದ್ದರು. ನಿನ್ನೆ...

ತಾನು ಗಟ್ಟಿಮುಟ್ಟಾಗಬೇಕೆಂದು ನಾಣ್ಯ, ಆಯಸ್ಕಾಂತ ನುಂಗಿದ ವ್ಯಕ್ತಿ..

National News: ತಾನು ಗಟ್ಟಿಮುಟ್ಟಾಗಿರಬೇಕು, ಆರೋಗ್ಯವಂತರಾಗಿರಬೇಕು ಅಂತಾ ಯಾರಿಗೆ ತಾನೇ ಇಷ್ಟವಿರುವುದಿಲ್ಲ ಹೇಳಿ..? ಅದಕ್ಕೆ ಹಣ್ಣುೂ, ತರಕಾರಿ, ಮೊಟ್ಟೆ, ಮಾಂಸ, ಹಾಲು ಇತ್ಯಾದಿಗಳನ್ನು ಜನ ಸೇವನೆ ಮಾಡುತ್ತಾರೆ. ಆದರೆ ಇಲ್ಲೋರ್ವ ವ್ಯಕ್ತಿ ತಾನು ಗಟ್ಟಿಮುಟ್ಟಾಗಿರಬೇಕು. ಕಬ್ಬಿಣದಂತೆ ತನ್ನ ದೇಹವಿರಬೇಕು ಎನ್ನುವ ಕಾರಣಕ್ಕೆ ನಾಣ್ಯ ಮತ್ತು ಆಯಸ್ಕಾಂತವನ್ನು ಸೇವಿಸಿದ್ದಾನೆ. ದೆಹಲಿಯಲ್ಲಿ ಈ ಘಟನೆ ನಡೆದಿದ್ದು, 26 ವರ್ಷದ...

58ನೇ ವಯಸ್ಸಿಗೆ ಗರ್ಭಣಿಯಾದ ಸಿಧು ಮೂಸೇವಾಲಾ ತಾಯಿ

National News: ಕೆಲ ತಿಂಗಳ ಹಿಂದೆ ಕೊಲೆಯಾದ ಸಿಂಗಲ್ ಸಿಧು ಮೂಸೆವಾಲಾ ಅವರ ತಾಯಿ ತಮ್ಮ 58ನೇ ವಯಸ್ಸಿಗೆ ಮತ್ತೊಮ್ಮೆ ಗರ್ಭಿಣಿಯಾಗಿದ್ದಾರೆ. ಮಾರ್ಚ್‌ ತಿಂಗಳಲ್ಲಿ ಇವರ ಮನೆಗೆ ಮಗುವಿನ ಆಗಮನವಾಗಲಿದ್ದು, ಸಿಧು ತಂದೆ 60ನೇಯ ವಯಸ್ಸಿಗೆ ಮತ್ತೆ ತಂದೆಯಾಗಲಿದ್ದಾರೆ. ಚರಣ್ ಕೌರ ಮತ್ತು ಬಲ್ಕೌರ್ ಸಿಂಗ್‌ಗೆ ಸಿಧು ಮೂಸೆವಾಲ ಏಕೈಕ ಪುತ್ರನಾಗಿದ್ದ. ಆದರೆ ಕಳೆದ ವರ್ಷ...

ಸಚಿವ ಸಂತೋಷ್ ಲಾಡ್ ಬರ್ತ್‌ಡೇಗೆ ವಿಭಿನ್ನವಾಗಿ ಶುಭಾಶಯ ತಿಳಿಸಿದ ಅಭಿಮಾನಿ..

Hubli News: ಹುಬ್ಬಳ್ಳಿ: ಕಾರ್ಮಿಕ ಸಚಿವ ಸಂತೋಷ್ ಲಾಡ್ ಹುಟ್ಟುಹಬ್ಬ ಹಿನ್ನೆಲೆ, ಅಭಿಮಾನಿಯೋರ್ವ ವಿಶೇಷವಾಗಿ ಶುಭಾಶಯ ಕೋರಿದ್ದಾನೆ. ಸಚಿವ ಸಂತೋಷ ಲಾಡ್ ಹುಟ್ಟುಹಬ್ಬಕ್ಕೆ, ಈ ವ್ಯಕ್ತಿ ಪಾದಯಾತ್ರೆ ಮೂಲಕ ಶುಭಾಶಯ ಕೋರಿದ್ದಾನೆ. ಹುಬ್ಬಳ್ಳಿ ತಾಲೂಕಿನ ಅಲ್ಲಾಪುರ ಗ್ರಾಮದ ಯುವಕ ಮಲ್ಲಿಕಾರ್ಜುವ ರಡ್ಡೇರ್ ಎಂಬಾತ, ಸಂತೋಷ್ ಲಾಾಡ್ ಅಭಿಮಾನಿಯಾಗಿದ್ದು, ಬರಿಗಾಲಿನಿಂದ ಸಿದ್ಧಾರೂಢ ಮಠಕ್ಕೆ ಪಾದಯಾತ್ರೆ ಮಾಡುವ ಮೂಲಕ ಲಾಡ್...

ದೇಹಕ್ಕೆ ಬೆಂಕಿ ಹಚ್ಚಿಕೊಂಡು ಫ್ರೀ ಪ್ಯಾಲೇಸ್ತಿನ್ ಎಂದು ಘೋಷಣೆ ಕೂಗಿದ ಸೈನಿಕ

International News: ಇಸ್ರೇಲ್ ಮತ್ತು ಪ್ಯಾಲೇಸ್ತೇನಿಯನ್ನರ ಯುದ್ಧಕ್ಕೆ ಇ್ನನೂ ಬ್ರೇಕ್ ಬಿದ್ದಿಲ್ಲ. ಕಳೆದ ಅಕ್ಟೋಬರ್ 7ರಂದು ಶುರುವಾಗಿದ್ದ ಈ ಯುದ್ಧ ಇಂದಿನವರೆಗೂ ಮುಂದುವರೆದಿದೆ. ಹಮಾಸ್ ಉಗ್ರರು ಮಾಡಿದ ತಪ್ಪಿಗೆ, ಎಷ್ಟೋ ಪ್ಯಾಲೇಸ್ತೇನಿಯನ್ನರು ಕಷ್ಟ ಅನುಭವಿಸುತ್ತಿದ್ದಾರೆ. ಅಮಾಯಕ ನಾಗರಿಕರು ಸಾವನ್ನಪ್ಪುತ್ತಿದ್ದಾರೆ. ಇದೇ ರೀತಿ ಓರ್ವ ವ್ಯಕ್ತಿ, ದೇಹಕ್ಕೆ ಬೆಂಕಿ ಹಚ್ಚಿಕೊಂಡು ಫ್ರೀ ಪ್ಯಾಲೇಸ್ತಿನ್ ಎಂದು ಘೋಷಣೆ ಕೂಗಿದ್ದಾನೆ. ಗಾಜಾದಲ್ಲಿ...

ಕಳಪೆ ಗುಣಮಟ್ಟದ ಸಿರಪ್ ತಯಾರಿಕೆ: ಮದ್ದು ಸೇವಿಸಿ, ಮಕ್ಕಳ ಸಾವು, ಹಲವರ ಬಂಧನ

International News: ಉಜ್ಬೇಕಿಸ್ತಾನದಲ್ಲಿ ಕಳಪೆ ಗುಣಮಟ್ಟದ ಸಿರಪ್ ತಯಾರಿಸಿ ಮಾರಾಟ ಮಾಡುತ್ತಿದ್ದು, ಆ ಸಿರಪ್ ಸೇವಿಸಿದ ಮಕ್ಕಳು ಸಾವನ್ನಪ್ಪಿದ್ದಾರೆ. ಈ ಕಾರಣಕ್ಕೆ ಭಾರತೀಯರು ಸೇರಿ ಹಲವು ಆರೋಪಿಗಳನ್ನು ಅಲ್ಲಿನ ಪೊಲೀಸರು ಬಂಧಿಸಿದ್ದಾರೆ. ನೋಯ್ಡಾ ಮೂಲದ ಮರಿಯನ್ ಬಯೋಟೆಕ್ ಲಿಮಿಟೆಡ್ ತಯಾರಿಸಿದ ಸಿರಪ್ ಸೇವಿಸಿ, 65ಕ್ಕೂ ಹೆಚ್ಚು ಮಕ್ಕಳು ಸಾವನ್ನಪ್ಪಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತದ ರಾಘವೇಂದ್ರ...

ಇನ್ಶೂರೆನ್ಸ್ ಹಣ ಪಡೆಯಲು ಈ ಭೂಪ ಮಾಡಿದ್ದೇನು ಗೊತ್ತಾ..?

International News: ಮನುಷ್ಯನಿಗೆ ಯಾವಾಗ ಏನು ಸಮಸ್ಯೆ ಬರುತ್ತದೆ ಎಂದು ಹೇಳಲಾಗುವುದಿಲ್ಲ. ಯಾವಾಗ ಏನು ಬೇಕಾದರೂ ಆಗಬಹುದು. ಈ ವೇಳೆ ಹಣದ ಸಮಸ್ಯೆ ಬಾರದಿರಲು ಎಂದು ಹಲರು ಇನ್ಶೂರೆನ್ಸ್ ಮಾಡಿಸಿರುತ್ತಾರೆ. ಬದುಕಿರುವವರೆಗೂ ನಮಗೇನಾದರೂ ಆರೋಗ್ಯ ಸಮಸ್ಯೆ ಬಂದರೆ ಮಾತ್ರ, ಆ ಇನ್ಶೂರೆನ್ಸ್ ಬಳಕೆಗೆ ಬರುತ್ತದೆ. ಆದರೆ ನೀವು ಬದುಕಿರುವವರೆಗೂ ನಿಮಗೆ ಏನೂ ಆಗದಿದ್ದಲ್ಲಿ, ನೀವು...

ನಿಷೇಧಿತ ಪ್ಲಾಸ್ಟಿ ವಶಪಡಿಸಿಕೊಂಡು 90 ಸಾವಿರ ದಂಡ ಹಾಕಿದ ಕರವೇ ಪ್ರವೀಣ್ ಶೆಟ್ಟಿ ಬಣ

Hubli News: ಹುಬ್ಬಳ್ಳಿ: ನಗರದ ಪ್ಲಾಸ್ಟಿಕ್ ಅಂಗಡಿವೊಂದರಲ್ಲಿ ನಿಷೇಧಿತ ಸುಮಾರು ಒಂದು ಕ್ವಿಂಟಲ್ ಗೂ ಹೆಚ್ಚು ಪ್ಲಾಸ್ಟಿಕ್ ನ್ನು ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣ್ ಶೆಟ್ಟಿ ಬಣದ ನೇತೃತ್ವದಲ್ಲಿ ಹು-ಧಾ ಪಾಲಿಕೆ ಅಧಿಕಾರಿಗಳು ದಾಳಿ ನಡೆಸಿ ವಶಪಡಿಸಿಕೊಂಡರು. ನಗರದ ಉಳ್ಳಾಗಡ್ಡಿ ಓಣಿಯ ಸಜ್ಜನ ಎಜೆನ್ಸೀಸ್ ಹಾಗೂ ಸಜ್ಜನ ಪ್ಲಾಸ್ಟಿಕ್ ಎಂಬ ಅಂಗಡಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ...

ಪ್ರಧಾನಿ ಮೋದಿ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಟೀಕೆಗೆ ಅರ್ಥವೇ ಇಲ್ಲ: ಜಗದೀಶ್ ಶೆಟ್ಟರ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮಾತನಾಡಿದ್ದು, ಮಲ್ಲಿಕಾರ್ಜುನ ಖರ್ಗೆ ಟೀಕೆಗೆ ಅರ್ಥವೇ ಇಲ್ಲ ಎಂದಿದ್ದಾರೆ. ಸಮುದ್ರದ ಆಳದಲ್ಲಿ ಮೋದಿ ನವಿಲುಗರಿ ನೆಟ್ಟರೆ ಚಿಗುರುತ್ತಾ ಅಂತಾ ಖರ್ಗೆ ಹೇಳಿಕೆ ಕೊಟ್ಟಿದ್ದರು. ಈ ಹೇಳಿಕೆಗೆ ತಿರುಗೇಟು ನೀಡಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್,  ನಮ್ಮ ಧರ್ಮ ಸಂಸ್ಕೃತಿ ಪರಂಪರೆಯನ್ನು ಉಳಿಸುವ ಕೆಲಸವನ್ನು...
- Advertisement -spot_img

Latest News

ಗ್ರಾಮ ಪಂಚಾಯಿತಿ ಆಫೀಸ್ ಇದ್ಯಾ? ಇಲ್ಲಾ ಇದು ಖಾಲಿ ಬಿಲ್ಡಿಂಗಾ?

ರಾಯಚೂರು ಜಿಲ್ಲೆಯ ಕೆಲ ಗ್ರಾಮಗಳಲ್ಲಿ ಜನರ ಸಹನೆ ಮಿತಿ ಮೀರುತ್ತಿದೆ. ಕುಡಿಯುವ ನೀರು ಇಲ್ಲ, ರಸ್ತೆಗಳ ಪರಿಸ್ಥಿತಿ ಹಾಳು, ಚರಂಡಿ ಸಮಸ್ಯೆ ತೀವ್ರ, ಆದರೆ ಗ್ರಾಮ...
- Advertisement -spot_img