Friday, May 8, 2026

D.K.Shivakumar

ಸಂವಿಧಾನ ಜಾಗೃತಿ ಜಾಥಾ ಮೆರವಣಿಗೆಗೆ ಮೆರುಗು ಹೆಚ್ಚಿಸಿದ ಜಗ್ಗಲಿಗೆ ಮೇಳ

Hubli News: ಹುಬ್ಬಳ್ಳಿ : ಇಂದು‌ ನವಲಗುಂದ ತಾಲೂಕಿನ ನಾಯಕನೂರು, ತಡಹಾಳ ಹಾಗೂ ಗುಡಿ ಸಾಗರ ಗ್ರಾಮಗಳಿಗೆ ಸಂವಿಧಾನ ಜಾಗೃತಿ ಜಾಥಾ ಪ್ರವೇಶಿಸಿದಾಗ ಜಗ್ಗಲಿಗೆ ಮೇಳದೊಂದಿಗೆ ಮೆರವಣಿಗೆ ಮಾಡಲಾಯಿತು. ಜಗ್ಗಲಿಗೆ ಮೇಳ, ಡೊಳ್ಳುಮೇಳ, ಕುಂಭಮೇಳ, ಚಕ್ಕಡಿ ರ್ಯಾಲಿಗಳೊಂದಿಗೆ ವಿಜೃಂಭಣೆಯಿಂದ ಜಾಥಾವನ್ನು ಸ್ವಾಗತಿಸಲಾಯಿತು. ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ರಂಗೋಲಿ ಸ್ಪರ್ಧೆ ಗಮನ ಸೆಳೆಯಿತು. ಕಿರು ನಾಟಕ, ನೃತ್ಯ ಹಾಗೂ ಹಾಡುಗಳನ್ನು...

ನವಲಗುಂದ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಸಂವಿಧಾನ ಜಾಗೃತಿ ಜಾಥಾಗೆ ಅದ್ಧೂರಿ ಸ್ವಾಗತ

Hubli News: ಹುಬ್ಬಳ್ಳಿ : ಇಂದು ನವಲಗುಂದ ತಾಲೂಕಿನ ಬೆಳವಟಗಿ, ಅಳಗವಾಡಿ, ಹಾಲಕುಸುಗಲ್, ಹೆಬ್ಬಾಳ ಹಾಗೂ ಜಾವೂರ ಗ್ರಾಮಗಳಲ್ಲಿ ಸಂವಿಧಾನ ಜಾಗೃತಿ ಜಾಥಾ ಮೆರವಣಿಗೆ ನಡೆಯಿತು. ವಿದ್ಯಾರ್ಥಿಗಳ ಆಕರ್ಷಕ ಕೋಲಾಟ, ಲೇಜಿಮ್, ನೃತ್ಯ, ಹಾಡುಗಳು ಮೆರವಣಿಗೆಗೆ ಮತ್ತಷ್ಟು ಮೆರುಗು ನೀಡಿದವು. ಮಹಿಳೆಯರ ಡೊಳ್ಳು ಕುಣಿತ, ಮುತ್ತೈದೆಯರ ಕುಂಭಮೇಳ, ಸೇವಾದಳ, ಶಾಲಾ ವಿದ್ಯಾರ್ಥಿಗಳು, ಗ್ರಾಮಸ್ಥರು ಅದ್ಧೂರಿಯಾಗಿ ಮೆರವಣಿಗೆ...

ಗ್ರಾಮೀಣ ಸೊಗಡಿನ ಎತ್ತಿನ ಬಂಡಿ ಮೂಲಕ ಸಂವಿಧಾನ ಜಾಗೃತಿ ಜಾಥಾಗೆ ಸಾಂಪ್ರಾದಾಯಿಕ ಸ್ವಾಗತ

Hubli News: ಹುಬ್ಬಳ್ಳಿ : ಇಂದು ನವಲಗುಂದ ತಾಲೂಕಿನ ಹಾಲಕುಸುಗಲ್ ಗ್ರಾಮಕ್ಕೆ ಆಗಮಿಸಿದ ಸಂವಿಧಾನ ಜಾಗೃತಿ ಜಾಥಾಗೆ ಹಳ್ಳಿ ಸಂಸ್ಕೃತಿ ಗ್ರಾಮೀಣ ಸೊಗಡಿನ ಎತ್ತಿನ ಬಂಡಿ ಮೂಲಕ ಸಾಂಪ್ರದಾಯಿಕ ಶೈಲಿಯಲ್ಲಿ ಸ್ವಾಗತ ಕೋರಲಾಯಿತು. ಮುತ್ತೈದೆಯರು ಆರತಿ ಬೆಳಗಿ ಸಂವಿಧಾನ ಜಾಗೃತಿ ಜಾಥಾ ಯಶಸ್ವಿಯಾಗಿ ನಡೆಯಲಿ ಎಂದು ಹರಸಿ ಹಾರೈಸಿದರು. ಸುಮಾರು 15 ಕ್ಕೂ ಹೆಚ್ಚು ಎತ್ತಿನ...

ಛತ್ರಪತಿ ಶಿವಾಜಿ ಅವರ ಜೀವನ ಚರಿತ್ರೆ ಪುಸ್ತಕಕ್ಕೆ ಮಾತ್ರ ಸೀಮಿತವಾಗದಿರಲಿ -ತಹಶೀಲ್ದಾರ್ ಕಲಗೌಡ ಪಾಟೀಲ್

Hubli News: ಹುಬ್ಬಳ್ಳಿ : ಛತ್ರಪತಿ ಶಿವಾಜಿ ಮಹಾರಾಜರ ಜೀವನ ಚರಿತ್ರೆ ಪುಸ್ತಕಕ್ಕೆ ಮಾತ್ರ ಸೀಮಿತವಾಗಬಾರದು. ಮುಂದಿನ ಪೀಳಿಗೆಯು ಶಿವಾಜಿಯವರ ಬಗ್ಗೆ ತಿಳಿದುಕೊಳ್ಳುವಂತಾಗಬೇಕು ಎಂದು ಹುಬ್ಬಳ್ಳಿ ಶಹರ ತಹಶೀಲ್ದಾರರಾದ ಕಲಗೌಡ ಪಾಟೀಲ ಅವರು ಹೇಳಿದರು. ಇಂದು ತಾಲೂಕು ಆಡಳಿತಸೌಧದ ತಹಶೀಲ್ದಾರ ಕಾರ್ಯಾಲಯದ ಸಭಾ ಭವನದಲ್ಲಿ ನಡೆದ ಶ್ರೀ ಛತ್ರಪತಿ ಶಿವಾಜಿ ಜಯಂತಿ ಕಾರ್ಯಕ್ರಮವನ್ನು ಛತ್ರಪತಿ ಶಿವಾಜಿ...

ಈ ಷರತ್ತು ಒಪ್ಪಿದರೆ ಮಾತ್ರ, ಇಂಡಿಯಾ ಕೂಟದೊಟ್ಟಿಗೆ ಹೊಂದಾಣಿಕೆ: ಸಮಾಜವಾದಿ ಪಾರ್ಟಿ

National Political News: ಯಾಕೋ ಇಂಡಿಯಾ ಕೂಡದ ಸಮಯ ಸರಿಇಲ್ಲ ಎನ್ನಿಸುತ್ತದೆ. ಪ್ರಧಾನಿ ಮೋದಿಯನ್ನು ಈ ಬಾರಿ ಸೋಲಿಸಲೇಬೇಕು ಎಂದು ಪಣತೊಟ್ಟಿದ್ದ ಕಾಂಗ್ರೆಸ್, ಭಾರತದಲ್ಲಿರುವ ಪುಟ್ಟ ಪುಟ್ಟ ಪಕ್ಷಗಳನ್ನು ಒಗ್ಗೂಡಿಸಿ, ಸಭೆ ನಡೆಸಿ, ಇಂಡಿಯಾ ಕೂಡ ಕಟ್ಟಿತ್ತು. ಅಲ್ಲದೇ ಎಲ್ಲರೂ ಕೈ ಕೈ ಹಿಡಿದು ಒಟಟ್ಟಾಗಿ ಫೋಟೋ ಕೂಡ ತೆಗೆದುಕೊಂಡಿದ್ದರು,. ಈ ಬಗ್ಗೆ ವ್ಯಂಗ್ಯವಾಡಿದ್ದ ಬಿಜೆಪಿ,...

ಕಾಂಗ್ರೆಸ್‌ನಿಂದ ಬಿಜೆಪಿಗೆ ಸೇರ್ಪಡೆಯಾದ ರಾಜಸ್ಥಾನ ಬುಡಕಟ್ಟು ಮುಖಂಡ ಮಹೇಂದ್ರ ಜೀತ್

National Political News: ರಾಜಸ್ಥಾನದಲ್ಲಿ ಮೊನ್ನೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಹಿನ್ನೆಡೆಯಾದ ಹಿನ್ನೆಲೆ, ಬುಡಕಟ್ಟು ಮುಖಂಡ ಮಹೇಂದ್ರ ಜೀತ್ ಸಿಂಗ್ ಮಾಳವಿಯಾ, ಬಿಜೆಪಿ ಸೇರ್ಪಡೆಯಾಗಿದ್ದಾರೆ. ರಾಜಸ್ತಾನದ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಸಿ.ಪಿ.ಜೋಶಿ ಮತ್ತು ಇತರ ಬಿಜೆಪಿ ನಾಯಕರು, ಮಾಳವಿಯಾ ಅವರನ್ನು ಇಂದು ಕಾರ್ಯಕ್ರಮದ ಮೂಲಕ, ಬಿಜೆಪಿಗೆ ಬರಮಾಡಿಕೊಂಡರು. ಈ ಹಿಂದೆ ಶಾಸಕರು, ಸಚಿವರಾಗಿ ಕಾರ್ಯನಿರ್ವಹಿಸಿದ್ದ...

ಗದಗ ತೋಂಟದಾರ್ಯ ಮಠ v/s ಶಿರಹಟ್ಟಿ ಫಕೀರೇಶ್ವರ ಮಠ..!

Gadag News: ಗದಗ ಜಿಲ್ಲೆಯಲ್ಲಿ ಎರಡು ಪ್ರಮುಖ ಮಠದ ನಡುವೆ ಸಂಘರ್ಷ ಶುರುವಾಗಿದೆ. ತೋಂಟದ ಸಿದ್ದಲಿಂಗ ಶ್ರೀಗಳ ಜಯಂತಿಯನ್ನ ಭಾವೈಕ್ಯತಾ ದಿನವನ್ನಾಗಿ ಆಚರಿಸುತ್ತಿರುವುದಕ್ಕೆ ಶಿರಹಟ್ಟಿ ಫಕೀರೇಶ್ವರ ಮಠದ ಉತ್ತರಾಧಿಕಾರಿ ಫಕೀರ ದಿಂಗಾಲೇಶ್ವರ ಶ್ರೀಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಭಾವೈಕ್ಯತಾ ದಿನ, ಭಾವೈಕ್ಯತಾ ಯಾತ್ರೆ ಪದ ಬಳಕೆಗೆ ಶ್ರೀಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಭಾವೈಕ್ಯತಾ ದಿನ ಆಚರಿಸಿದರೆ ಶಿರಹಟ್ಟಿ ಮಠದ ಭಕ್ತರಿಂದ...

ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು ಎಂದು ಧಾರವಾಡದ ಯುವಕನಿಂದ ಸೈಕಲ್ ಸವಾರಿ

Dharwad News: ಧಾರವಾಡ: ಮೋದಿ ಮತ್ತೊಮ್ಮೆ ಪ್ರಧಾನಿ ಆಗಬೇಕು ಎಂದು ಧಾರವಾಡದ ಯುವಕನೋರ್ವ, ಸೈಕಲ್ ಮೂಲಕ ರಾಜ್ಯ ಸುತ್ತಲು ಹೊರಟಿದ್ದಾನೆ. ದೇಶ ಉಳಿಸಲು ಬಿಜೆಪಿ ಗೆ ಮತ ನೀಡಿ ಎಂದು ಭರತ್ ಜೈನ್ ಎಂಬ ಯುವಕ ಸೈಕಲ್ ಸವಾರಿ ಶುರು ಮಾಡಿದ್ದಾನೆ. ಹುಬ್ಬಳ್ಳಿ ತಾಲೂಕಿನ ಮಂಟೂರು ಗ್ರಾಮದ ಭರತ್, ಧಾರವಾಡ ಜಿಲ್ಲೆಯಿಂದ ಯಾತ್ರೆ ಕೈಗೊಂಡು, ಸೈಕಲ್‌ನಲ್ಲಿಯೇ,...

ಬಿಜೆಪಿಯವರು ಅಗತ್ಯ ಬಿದ್ದಂತೆ ಜಾತ್ಯತೀತತೆ ಬಗ್ಗೆ ಮಾತಾಡ್ತಾರೆ: ಬರಹ ಬದಲಾವಣೆಗೆ ಹೆಬ್ಬಾಳ್ಕರ್ ಸಮರ್ಥನೆ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ವಸತಿ ಶಾಲೆಗಳ ದ್ವಾರದಲ್ಲಿದ್ದ ಬರಹ ಬದಲಾವಣೆಗೆ ಸಮರ್ಥನೆ ಮಾಡಿದ್ದಾರೆ. ಬಿಜೆಪಿಯವರು ಅಗತ್ಯ ಬಿದ್ದಂತೆ ಜಾತ್ಯತೀತತೆ ಬಗ್ಗೆ ಮಾತಾಡ್ತಾರೆ. ಕೈಮುಗಿದು ಒಳಗೆ ಬಾ ಅಥವಾ ಧೈರ್ಯವಾಗಿ ಪ್ರಶ್ನಿಸಿ ಅನ್ನೋದು ಎರಡು ಒಂದೇ. ವಿದ್ಯಾರ್ಥಿಗಳು ಶಾಲೆಗೆ ಬರೋದು ಜ್ಞಾನಾರ್ಜನೆಗಾಗಿ. ಜ್ಞಾನದಿಂದ ಆತ್ಮಬಲ ಹೆಚ್ಚುತ್ತೆ. ಇವೆರಡೂ ಪದಗಳು ತದ್ದಿರುದ್ದವಾದದ್ದಲ್ಲ. ಜ್ಞಾನ...

ಪರೀಕ್ಷೆಗಾಗಿ ಉಗ್ರರು ಬಳಸುವ ಮಾತ್ರೆಯ ಮೊರೆ ಹೋದ ವಿದ್ಯಾರ್ಥಿಗಳು..

Uttar Pradesh: ಪರೀಕ್ಷೆ ಹತ್ತಿರ ಬರುತ್ತಿಂದಂತೆ, ವಿದ್ಯಾರ್ಥಿಗಳು ಓದಲು ಶುರು ಮಾಡುತ್ತಾರೆ. ಪರೀಕ್ಷೆಯಲ್ಲಿ ಓದಿದ್ದು ನೆನಪಿರಬೇಕು ಎಂದು, ಹಲವು ಪ್ರಯತ್ನಗಳನ್ನು ಮಾಡುತ್ತಾರೆ. ಕೆಲವರು ನಿದ್ರೆಗೆಟ್ಟು ಓದುತ್ತಾರೆ. ಇನ್ನು ಕೆಲವರು ನಿದ್ರೆ ಬರಬಾರದೆಂದು ಟೀ, ಕಾಫಿ ಸೇವಿಸಿ, ಓದಲು ಶುರು ಮಾಡುತ್ತಾರೆ. ಆದರೆ ಇಲ್ಲೋರ್ವ ವಿದ್ಯಾರ್ಥಿನಿ, ತನಗೆ ರಾತ್ರಿ ಬೇಗ ನಿದ್ರೆ ಬರಬಾರದು. ತಾನು ನಿದ್ರೆಗೆಟ್ಟು...
- Advertisement -spot_img

Latest News

Telangana: ರಾತ್ರಿ ರಸ್ತೆಯಲ್ಲಿ ಮಫ್ತಿಯಲ್ಲಿ ನಿಂತಿದ್ದ ಮಹಿಳಾ ಐಪಿಎಸ್ ಅಧಿಕಾರಿಗೆ 40 ಪುರುಷರಿಂದ ಕಿರುಕುಳ

Telangana: ರಾತ್ರಿ ವೇಳೆ ಕೆಲ ವೇಶ್ಯೆಯರು ರಸ್ತೆ ಬದಿ ನಿಲ್ಲುವುದನ್ನು ನೀವು ನೋಡಿರಬಹುದು. ಅಂಥವರ ಬಳಿ ಹಲವು ಪುರುಷರು ಬಂದು ಕಿರುಕುಳ ನೀಡುತ್ತಾರೆ. ವೇಶ್ಯೆಯರು ಜೀವನ...
- Advertisement -spot_img