Saturday, May 9, 2026

D.K.Shivakumar

ಪಾರ್ಕಿಂಗ್ ವಿಚಾರಕ್ಕಾಗಿ ಗಲಾಟೆ: ಡಾಕ್ಟರ್‌ಗೆ ಕಪಾಳ ಮೋಕ್ಷ ಮಾಡಿದ ಕಾಂಗ್ರೆಸ್ ಮುಖಂಡ ಅರೀಫ್ ದೇಸಾಯಿ

Belagavi News: ಬೆಳಗಾವಿಯಲ್ಲಿ ಪಾರ್ಕಿಂಗ್ ವಿಚಾರಕ್ಕಾಗಿ ಗಲಾಟೆ ನಡೆದಿದ್ದು, ಡಾಕ್ಟರ್‌ಗೆ ಕಾಂಗ್ರೆಸ್ ಮುಖಂಡ ಆರೀಫ್ ದೇಸಾಯಿ ಕಪಾಳ ಮೋಕ್ಷ ಮಾಡಿದ್ದಾರೆ. ಅಲ್ಲೇ ಇದ್ದ ಡಾಕ್ಟರ್‌ ಸಂಬಂಧಿಯೊಬ್ಬರು ಈ ದೃಶ್ಯವನ್ನು ಸೆರೆಹಿಡಿದು, ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದಾರೆ. ಪಾರ್ಕಿಂಗ್ ವಿಚಾರವಾಗಿ, ಡಾಕ್ಟರ್ ಮಾತನಾಡುತ್ತಿದ್ದರು. ನಿಮ್ಮ ಗಾಡಿ ಹಿದೆ ಬಂದು, ನಮ್ಮ ಗಾಡಿ ಸಿಕ್ಕಿ ಹಾಕಿಕೊಂಡಿತ್ತು, ಅದನ್ನೇ ನಾನು ಹೇಳುತ್ತಿದ್ದೇನೆ...

ಪತ್ನಿ ಕರಿಮಣಿ ಮಾಲೀಕ ನೀನಲ್ಲ ಎಂಬ ಹಾಡಿಗೆ ರೀಲ್ಸ್ ಮಾಡಿದ್ದಕ್ಕೆ, ಪತಿ ಆತ್ಮಹತ್ಯೆಗೆ ಶರಣು..!

Chamarajanagara News: ಸದ್ಯ ಇನ್‌ಸ್ಟಾಗ್ರಾಮ್‌ನಲ್ಲಿ ಸಖತ್ ಫೇಮಸ್ ಆಗಿರುವ ರೀಲ್ಸ್ ಅಂದ್ರೆ ಕರಿಮಣಿ ಮಾಲೀಕ ನೀನಲ್ಲ ಎಂಬ ಹಾಡು. ಹಳೆಯ ಹಾಡು ಸಿಕ್ಕಾಪಟ್ಟೆ ವೈರಲ್ ಆಗಿ, ಯಾರೂ ನೋಡಿದರೂ ಇದೇ ರೀಲ್ಸ್ ಮಾಡುತ್ತಿದ್ದಾರೆ. ಆದರೆ ಈ ರೀಲ್ಸ್‌ನಿಂದ ಓರ್ವ ಪ್ರಾಣವನ್ನೇ ಕಳೆದುಕೊಂಡಿದ್ದಾನೆ. ಚಾಮರಾಜನಗರದ ಹನೂರು ತಾಲೂಕಿನ ಪಿ.ಜಿ.ಪಾಳ್ಯದಲ್ಲಿ ಈ ಘಟನೆ ನಡೆದಿದ್ದು, 33 ವರ್ಷದ ಕುಮಾರ್...

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಆಸ್ಪತ್ರೆಗೆ ದಾಖಲು

Political News: ಉಸಿರಾಟದ ಸಮಸ್ಯೆಯಿಂದಾಗಿ ಮಾಜಿ ಪ್ರಧಾನಿ ದೇವೇಗೌಡರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಡಾ.ಸತ್ಯನಾರಾಯಣ ತಂಡದವರು ಗೌಡರಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಜ್ವರ ಮತ್ತು ಗಂಟಲು ನೋವು ಇದ್ದ ಕಾರಣ ದೇವೇಗೌಡರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಇದರ ಜೊತೆ ಉಸಿರಾಟದ ಸಮಸ್ಯೆಯೂ ಕಾಣಿಸಿಕೊಂಡಿದ್ದು. ಆದರೆ ಇದೀಗ ದೇವೇಗೌಡರು ಸುಧಾರಿಸಿಕೊಳ್ಳುತ್ತಿದ್ದು, ಬೇಗ ಚಿಕಿತ್ಸೆ ಪಡೆದು ಮನೆಗೆ ಹಿಂದಿರುಗುತ್ತಾರೆ ಎನ್ನಲಾಗಿದೆ. ಈ ಬಗ್ಗೆ ಟ್ವೀಟ್...

ನಾಳೆ ಮಂಡಿಸಲಾಗುವ ಬಜೆಟ್ ಹೊಸ ದಿಕ್ಸೂಚಿ ಆಗಲಿದೆ ಮತ್ತು ಆಶಾದಾಯಕವಾಗಿರಲಿದೆ: DCM

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಮಹಾದಾಯಿ ಯೋಜನೆ ಜಾರಿಗೆ ರಾಜ್ಯ ಸರ್ಕಾರ ಉತ್ಸುಕವಾಗಿದೆ. ಆದ್ರೆ ಕೇಂದ್ರ ಸರ್ಕಾರ ಇದಕ್ಕೆ ಸಹಕಾರ ಕೊಡುತ್ತಿಲ್ಲ ಎಂದು ಆರೋಪಿಸಿದ್ದಾರೆ. ಮಹಾದಾಯಿ ಯೋಜನೆ ಕಾಮಗಾರಿಗೆ ಪರವಾನಿಗೆ ಸಿಕ್ಕಿದೆ ಎಂದು ಬಿಜೆಪಿಯವರು ಸಿಹಿ‌ಹಂಚಿ ವಿಜಯೋತ್ಸವ ಆಚರಿಸಿದರು. ಆದರೀಗ ಕೇಂದ್ರ ಸಚಿವ ಭೂಪೇಂದ್ರ ಯಾದವ ಇದಕ್ಕೆ ಸಂಬಂಧಿಸಿದ ಅರ್ಜಿ ತಿರಸ್ಕರಿಸಿದ್ದಾರೆ. ನಾಳೆ...

ಮಹಾನಗರ ಪಾಲಿಕೆಗೆ ಬರಬೇಕಿದೆ 27 ಕೋಟಿ ಆಸ್ತಿ ಕರ – ಪಾಲಿಕೆ ಆದಾಯಕ್ಕೆ ಬಿದ್ದಿದೆ ದೊಡ್ಡ ಹೊಡೆತ

Hubli News: ಹುಬ್ಬಳ್ಳಿ : ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ರಾಜ್ಯದಲ್ಲಿಯೇ ಎರಡನೇ ಅತಿದೊಡ್ಡ ಮಹಾನಗರ ಪಾಲಿಕೆ. ಕುಳಿತು ಉಂಡರೆ ಕುಡಿಕೆ ಹೊನ್ನು ಸಾಲದು' ಎಂಬಂತೆ ಆಸ್ತಿ ಎಷ್ಟಿದ್ದರೇನು ? ಸಾರ್ವಜನಿಕರ ಆಸ್ತಿ ಕರವನ್ನು ಸಮರ್ಪಕವಾಗಿ ಸಂಗ್ರಹಿಸದಿದ್ದರೆ ಪಾಲಿಕೆಯ ಗತಿ ಏನು. ಅತಿ ದೊಡ್ಡ ಸ್ಥಳೀಯ ಸಂಸ್ಥೆಯಾದರೂ ಅದಕ್ಕೆ ಸಂದಾಯವಾಗುವ ತೆರಿಗೆ ಹಣ ಮಾತ್ರ...

ಅಬುದಾಬಿಯಲ್ಲಿ ಮೊದಲ ಹಿಂದೂ ದೇವಸ್ಥಾನ ಉದ್ಘಾಟನೆ: ಸಂಸದೆ ಸುಮಲತಾ ಅಂಬರೀಷ್ ಭಾಗಿ

Political News: ಅಬುದಾಬಿಯಲ್ಲಿ ಮೊದಲ ಹಿಂದೂ ದೇವಸ್ಥಾನವನ್ನು ನಿನ್ನೆ ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದು, ಈ ವೇಳೆ ಸಂಸದೆ ಸುಮಲತಾ ಅಂಬರೀಷ್ ಕೂಡ ಆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿರುವ ಸುಮಲತಾ, ಶಾಂತಿ, ಸೌಹಾರ್ದತೆ ಹಾಗೂ ಧಾರ್ಮಿಕ ಸಂಕೇತವಾಗಿರುವ ಅಬುಧಾಬಿಯ ಬೋಚಸನ್​ವಾಸಿ ಶ್ರೀ ಅಕ್ಷರ ಪುರುಷೋತ್ತಮ ಸ್ವಾಮಿನಾರಾಯಣ ಸಂಸ್ಥೆಯು (BAPS)...

ಇಸ್ಪಿಟ್ ಅಡ್ಡೆ ಮೇಲೆ ಇನ್ಸ್‌ಪೆಕ್ಟರ್ ಮುರುಗೇಶ್ ಚೆನ್ನಣ್ಣನವರ್ ನೇತೃತ್ವದಲ್ಲಿ ದಾಳಿ: 6 ಮಂದಿ ಬಂಧನ

Hubli News: ಹುಬ್ಬಳ್ಳಿ: ಇಸ್ಪೀಟು ಅಡ್ಡೆ ಮೇಲೆ ದಾಳಿ ಮಾಡಿದ ಗ್ರಾಮೀಣ ಠಾಣೆಯ ಪೊಲೀಸರು ಆರು ಜನರನ್ನು ಬಂಧನ ಮಾಡಿದರುವ ಘಟನೆ ಹುಬ್ಬಳ್ಳಿ ತಾಲೂಕು ‌ಸುಳ್ಳ ಗ್ರಾಮದಲ್ಲಿ ನಡೆದಿದೆ. ಸುಳ್ಳ ಗ್ರಾಮದಲ್ಲಿ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಗ್ರಾಮೀಣ ಠಾಣೆಯ ಪೊಲೀಸರು 42500 ರೂ‌ ನಗದು ಹಾಗೂ 6 ಜನರನ್ನು ವಶಕ್ಕೆ ಪಡೆದಿದ್ದಾರೆ. ಹುಬ್ಬಳ್ಳಿ ಗ್ರಾಮೀಣ...

ಹೆಲ್ಮೆಟ್ ಬಗ್ಗೆ ಜಾಗೃತೆ ಮೂಡಿಸಲು ಜಮ್ಮುಗೆ ಬೈಕ್ ಮೇಲೆ ಹೊರಟ ಯುವತಿ

Dharwad News: ಧಾರವಾಡ: ಬೈಕ್ ಸವಾರರು ಕಡ್ಡಾಯವಾಗಿ ಹೆಲೈಟ್ ಧರಿಸುವುದು ಹಾಗೂ ಸಂಚಾರ ನಿಯಮ ಪಾಲಿಸುವಂತೆ ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಧಾರವಾಡದ ಯುವತಿಯೊಬ್ಬರು ಧಾರವಾಡದಿಂದ ಜಮ್ಮು- ಕಾಶ್ಮೀರದ ಶ್ರೀನಗರದವರೆಗೆ ಬೈಕ್ ರೈಡಿಂಗ್ ಹೋಗುತ್ತಿದ್ದಾರೆ. ಧಾರವಾಡ ಆ‌ರ್.ಎನ್.ಶೆಟ್ಟಿ ಕ್ರೀಡಾಂಗಣ ಹತ್ತಿರದ ನಿವಾಸಿಯಾದ ಪ್ರತೀಕ್ಷಾ ಶಿವಯೋಗಿ ಹರವಿಶೆಟ್ಟರ್ ಎಂಬುವರೇ ಫೆ.13ರಂದು ಹೊರಟವರು. 'ಇತ್ತೀಚಿನ ದಿನಗಳಲ್ಲಿ ಅಪಘಾತದಲ್ಲಿ ಸಾವು-...

ಸಂವಿಧಾನ ಜಾಗೃತಿ ವಾಕಾಥಾನ್‌ಗೆ ಜಿಲ್ಲಾಧಿಕಾರಿ ದಿವ್ಯ ಪ್ರಭು ಚಾಲನೆ

Hubli News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಕಿತ್ತೂರು ರಾಣಿ ಚನ್ನಮ್ಮನ ಸರ್ಕಲ್‌ನಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಸಂವಿಧಾನ ಜಾಗೃತಿ ಜಾಥಾ ವಾಕ್ ಥಾನ್‌ಗೆ ಜಿಲ್ಲಾಧಿಕಾರಿ ದಿವ್ಯ ಪ್ರಭು ಜಿ.ಆ‌ರ್.ಜೆ ಅವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. ನಮ್ಮ ಸಂವಿಧಾನ ನಮ್ಮ ಹೆಮ್ಮೆ,...

ಡಾ.ಅಂಬೇಡ್ಕರ್, ಬಸವೇಶ್ವರರ ವೇಷಭೂಷಣ ಧರಿಸಿ ಮಿಂಚಿದ ಚಿಣ್ಣರು

Hubli News: ಹುಬ್ಬಳ್ಳಿ: ಜಿಲ್ಲೆಯಲ್ಲಿ ಜನೇವರಿ 26 ರಿಂದ ನಡೆಯುತ್ತಿರುವ ಸಂವಿಧಾನ ಜಾಗೃತಿ ಜಾಥಾ ರಥಯಾತ್ರೆಯು ಕುಂದಗೋಳ ತಾಲೂಕಿನ ಗುಡಗೇರಿ, ಗೌಡಗೇರಿ, ಕಳಸ, ಪಶುಪತಿಹಾಳ ಗ್ರಾಮಕ್ಕೆ ಆಗಮಿಸಿದಾಗ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಬಸವಣ್ಣನವರ ವೇಷಭೂಷಣ ಧರಿಸಿದ ಚಿಣ್ಣರು ಸಂವಿಧಾನ ಜಾಗೃತಿ ಜಾಥಾವನ್ನು ಆತ್ಮೀಯವಾಗಿ ಬರಮಾಡಿಕೊಂಡರು. ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ ವೇಷಭೂಷಣವನ್ನು ಹಲವು ಮಕ್ಕಳು ಧರಿಸಿದ್ದು...
- Advertisement -spot_img

Latest News

ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವ್ಯತ್ಯಯ, ತುಮಕೂರಲ್ಲಿ ಕರೆಂಟ್ ಇರಲ್ಲ!

ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...
- Advertisement -spot_img