Saturday, May 9, 2026

D.K.Shivakumar

ಸ್ವಂತ ತಂಗಿಯ ಬಗ್ಗೆಯೇ ಅಸೂಯೆ: ಮದುವೆಗಿಟ್ಟಿದ್ದ ಆಭರಣ ಕದ್ದ ಅಕ್ಕ

Delhi News: ಸ್ವಂತ ತಂಗಿಯ ಮೇಲೆ ಹೊಟ್ಟಿಕಿಚ್ಚು ಪಡುತ್ತಿದ್ದ ಅಕ್ಕ, ತಂಗಿಯ ಮದುವೆಗೆಂದು ಅಪ್ಪ ಅಮ್ಮ ತೆಗೆದಿಟ್ಟಿದ್ದ ಒಡವೆ, ದುಡ್ಡು ಕದ್ದ ಘಟನೆ ದೆಹಲಿಯಲ್ಲಿ ನಡೆದಿದೆ. ದೆಹಲಿಯ ಉತ್ತಮ್ ನಗರದಲ್ಲಿ ಈ ಘಟನೆ ನಡೆದಿದ್ದು, ಇಲ್ಲಿನ ಸೇವಕ್ ಪಾರ್ಕ್ ಬಳಿ ಒಂದು ಮನೆಯಲ್ಲಿ ಈ ಘಟನೆ ಸಂಭವಿಸಿದೆ. ಈ ಮನೆಯವರು ಜನವರಿ 30ರಂದು ಮನೆಯಲ್ಲಿರುವ ಚಿನ್ನಾಭರಣ,...

ಅದ್ದೂರಿಯಾಗಿ ನೆರವೇರಿತು “ರವಿಕೆ ಪ್ರಸಂಗ” ಚಿತ್ರದ ಪ್ರೀ ರಿಲೀಸ್ ಇವೆಂಟ್ .

Movie News: ವಿಭಿನ್ನ ಕಥಾಹಂದರ ಹೊಂದಿರುವ "ರವಿಕೆ ಪ್ರಸಂಗ" ಚಿತ್ರ ಫೆಬ್ರವರಿ 16 ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದ್ದು, ಪ್ರಚಾರ ಕಾರ್ಯ ಭರ್ಜರಿಯಾಗಿ ನಡೆಯುತ್ತಿದ್ದು, ಇತ್ತೀಚೆಗೆ ಚಿತ್ರದ ಪ್ರೀ ರಿಲೀಸ್ ಇವೆಂಟನ್ನು ಕನಕಪುರ ರಸ್ತೆಯ ಫೋರಮ್ ಮಾಲ್ ನಲ್ಲಿ ಆಯೋಜಿಸಿತ್ತು. ಸಾವಿರಾರು ಜನರು ಭಾಗವಹಿಸಿದ್ದ ಈ ಕಾರ್ಯಕ್ರಮದಲ್ಲಿ ಅಲ್ಲಿಗೆ ಬಂದಿದ್ದ ಜನರೆಲ್ಲರೂ ರವಿಕೆ ಪ್ರಸಂಗ ಚಿತ್ರದ...

ಹಸಿವೆಂದು ಬೆಕ್ಕಿನ ಹಸಿ ಮಾಂಸ ಸೇವಿಸಿದ ವ್ಯಕ್ತಿ: ಪೊಲೀಸರ ತನಿಖೆಯಿಂದ ನಿಜಾಂಶ ಬಯಲು

Kerala News: ಕೇರಳದ ಕಟ್ಟಿಪುರಂ ಬಸ್‌ ನಿಲ್ದಾಣದ ಬಳಿ, ವ್ಯಕ್ತಿಯೋರ್ವ ಪ್ಲಾಸ್ಟಿಕ್‌ನಲ್ಲಿದ್ದ ತಿಂಡಿಯನ್ನು ತಿನ್ನುತ್ತಿದ್ದ. ಆದರೆ ಆ ಆಹಾರ ಸಿಕ್ಕಾಪಟ್ಟೆ ಗಬ್ಬು ಗಬ್ಬಾಗಿ ವಾಸನೆ ಬರುತ್ತಿದ್ದ ಕಾರಣ, ಸ್ಥಳದಲ್ಲೇ ಇದ್ದ ಕೆಲವರು ಏನು ಸೇವಿಸುತ್ತಿದ್ದಿ ಎಂದು ಆ ವ್ಯಕ್ತಿಗೆ ಕೇಳಿದ್ದಾರೆ. ಬಳಿಕ ಆತ ಬೆಕ್ಕಿನ ಹಸಿ ಮಾಂಸ ತಿನ್ನುತ್ತಾ ಇರುವುದಾಗಿ ತಿಳಿಸಿದ್ದಾನೆ. ಬಳಿಕ ಅಲ್ಲಿದ್ದ ಜನ...

ಪಾಕಿಸ್ತಾನದಲ್ಲಿ ಪೊಲೀಸ್ ಸ್ಟೇಷನ್‌ ಮೇಲೆ ದಾಳಿ, 10 ಪೊಲೀಸರ ಸಾವು

International News: ಭಾನುವಾರದ ದಿನ ಪಾಕಿಸ್ತಾನದಲ್ಲಿ ಚುನಾವಣಾ ಆಯೋಗದ ಮೇಲೆ ಗ್ರೈನೇಡ್ ದಾಳಿ ನಡೆದಿದ್ದರೆ, ಅದೇ ದಿನ ರಾತ್ರಿ ಪೊಲೀಸ್ ಠಾಣೆಯಲ್ಲಿ ಗುಂಡಿನ ದಾಳಿ ನಡೆಸಿದ್ದು, 10 ಪೊಲೀಸರು ಸಾವನ್ನಪ್ಪಿದ್ದಾರೆ, ಅಲ್ಲಿದ್ದ ಹಲವರು ಗಾಯಗೊಂಡಿದ್ದಾರೆ. ಇದು ಉಗ್ರರ ಕೃತ್ಯವಾಗಿದ್ದು, ಪೊಲೀಸ್ ಠಾಣೆಗೆ ನುಗ್ಗಿದ ಉಗ್ರರು ಮೊದಲು ಗ್ರೈನೇಡ್ ದಾಳಿ ಮಾಡಿದ್ದಾರೆ. ಬಳಿಕ ಪಿಸ್ತೂಲ್‌ನಿಂದ ಗುಂಡು ಹಾರಿಸಿ,...

ಗಲಾಟೆ ಎಬ್ಬಿಸೋದು ಬಿಜೆಪಿ ಕೆಲಸ, ಚುನಾವಣೆ ಬಂದ್ರೆ ಸಾಕು ಇವರ ಆಟ ಚಾಲು ಆಗತ್ತೆ: ಸಚಿವ ತಿಮ್ಮಾಪುರ

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಮಾತನಾಡಿದ್ದು, ಗಲಾಟೆ ಎಬ್ಬಿಸೋದು ಬಿಜೆಪಿ ಕೆಲಸ ಎಂದು ವಾಗ್ದಾಳಿ ನಡೆಸಿದ್ದಾರೆ. ಗಲಾಟೆ ಗಲಭೆ ಎಬ್ಬಿಸೋದು ಬಿಜೆಪಿ ಕೆಲಸ. ಡಿಕೆ ಸುರೇಶ ನಮ್ಮ ಭಾಗಕ್ಕೆ ಅನ್ಯಾಯ ಆಗ್ತಿದೆ ಅನ್ನೋದನ್ನ ಹೇಳಿದ್ದಾರೆ. ಅದನ್ನ ಇವರೆಲ್ಲ ದೇಶ ವಿಭಜನೆ ಮಾಡ್ತಾರೆ ಎಂದು ತಿರಚಿದ್ದಾರೆ. ಇವರು ಯಾವ ದೇಶ ಕಟ್ಟಿದ್ದಾರೆ..?  ದೇಶದಲ್ಲಿ ಅಲ್ಲೋಲ...

ಸುಳ್ಳು ಸಾವಿನ ಸುದ್ದಿಯ ಪ್ರಚಾರ: ನಟಿ ಪೂನಂ ಪಾಂಡೆ ವಿರುದ್ಧ ಎಫ್‌ಐಆರ್ ದಾಖಲು

Bollywood News: ಪೂನಂ ಪಾಂಡೆಗೆ ಗರ್ಭಕಂಠದ ಕ್ಯಾನ್ಸರ್ ಇದ್ದು, ಆಕೆ ನಮ್ಮನ್ನೆಲ್ಲ ಇಂದು ಅಗಲಿದ್ದಾಳೆ ಎಂದು ಸುಳ್ಳು ಸುದ್ದಿ ಹಬ್ಬಿಸಿದ್ದ ಪೂನಂ ಪಾಂಡೆ ವಿರುದ್ಧ ಕೇಸ್ ದಾಖಲಾಗಿದೆ. ಗರ್ಭಕಂಠ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸುವುದಕ್ಕೆ ಪೂನಂ ಈ ರೀತಿ ತನ್ನ ಸಾವಿನ ಸುದ್ದಿ ಹಬ್ಬಿಸಿ, ಮರುದಿನ ಇನ್‌ಸ್ಟಾಗ್ರಾಮ್‌ನ ವೀಡಿಯೋದಲ್ಲಿ ಪ್ರತ್ಯಕ್ಷಳಾಗಿ, ನಾನು ಕ್ಯಾನ್ಸರ್‌ ಬಗ್ಗೆ ಜಾಗೃತಿ...

ಹಾಸನದ ಗ್ರಾಮಕ್ಕೆ ನುಗ್ಗಿದ ಒಂಟಿ ಸಲಗ: ಬೆಳೆನಾಶ, ಪ್ರಾಣಹಾನಿಯ ಭಯದಲ್ಲಿ ಗ್ರಾಮಸ್ಥರು

Hassan News: ಹಾಸನ : ಹಾಸನ ಜಿಲ್ಲೆಯ, ಮಲೆನಾಡು ಭಾಗದಲ್ಲಿ ಕಾಡಾನೆಗಳ ಉಪಟಳ ಮಿತಿಮೀರಿದ್ದು, ನರಹಂತಕ ಕಾಡಾನೆ ಗ್ರಾಮದೊಳಗೆ ಎಂಟ್ರಿ ಕೊಟ್ಟಿದೆ. ಈ ಮೊದಲು ಬೇಲೂರು ತಾಲೂಕಿನ, ಮತ್ತಾವರ ಗ್ರಾಮದಲ್ಲಿ ವಸಂತ್ ಎಂಬುವವರನ್ನು, ಕರಡಿ ಎಂಬ ಒಂಟಿಸಲಗ ಬಲಿ ಪಡೆದಿತ್ತು. ಇದೀಗ ಹಾಸನ ಜಿಲ್ಲೆ, ಸಕಲೇಶಪುರ ತಾಲೂಕಿನ, ಇರುಕುರಹಳ್ಳಿ ಗ್ರಾಮದೊಳಗೆ ಒಂಟಿಸಲಗ ಲಗ್ಗೆ ಇಟ್ಟಿದೆ. ಇನ್ನು ಒಂಟಿಸಲಗವನ್ನು...

ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ “ಜಗದೀಶ ಶೆಟ್ಟರ್” ಮಿಂಚಿನ ಸಂಚಾರ…

Hubli News: ಹುಬ್ಬಳ್ಳಿ: ಲೋಕಸಭೆ ಚುನಾವಣೆಗಳು ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರಿಂದು ಕುಂದಗೋಳ ತಾಲೂಕಿನಲ್ಲಿ ಮಿಂಚಿನ ಸಂಚಾರ ಆರಂಭಿಸಿದ್ದಾರೆ. ಬಿಜೆಪಿಗೆ ಮರು ಸೇರ್ಪಡೆಯಾಗಿ ನಿನ್ನೆ ರಾತ್ರಿಯಷ್ಟೇ ಜಿಲ್ಲೆಯ ಎಲ್ಲ ನಾಯಕರು ಸಭೆ ನಡೆಸಿದ ಮರುದಿನವೇ ಪಕ್ಷ ಸಂಘಟನೆಗಾಗಿ ಗ್ರಾಮದತ್ತ ಜಗದೀಶ ಶೆಟ್ಟರ್ ಅವರು ಧುಮಿಕಿರುವುದು ಕಾರ್ಯಕರ್ತರಲ್ಲಿ ಸಂತಸ ಮೂಡಿಸಿದೆ. ಕುಂದಗೋಳ ತಾಲೂಕಿನ...

ಪತಿ-ಪತ್ನಿ ನಡುವೆ ಜಗಳ ಹಚ್ಚುತ್ತಿದ್ದ ಆರೋಪ: ನಕಲಿ ಪಾದ್ರಿಗೆ ಹಿಗ್ಗಾಮುಗ್ಗಾ ಗೂಸಾ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ನಕಲಿ ಪಾದ್ರಿಗೆ ಧರ್ಮದೇಟು ನೀಡಲಾಗಿದೆ. ಸಂತೋಷ್ ಗಂಧದ ಎಂಬ ನಕಲಿ ಪಾಸ್ಟರ್‌ಗೆ ಚರ್ಚ್ ಮುಂಭಾಗವೇ, ಗೂಸಾ ನೀಡಲಾಗಿದೆ. ಇನ್ನು ಈತನಿಗೆ ಬಡಿಯಲು ಕಾರಣವೇನೆಂದರೆ, ಈತ ಗಂಡ ಹೆಂಡತಿ ನಡುವೆ ಜಗಳ ತಂದಿಟ್ಟು, ಮಜಾ ತೆಗೆದುಕೊಳ್ಳುತ್ತಿದ್ದನೆಂಬ ಆರೋಪವಿತ್ತು. ಎಷ್ಟೋ ಸಾರಿ ಕರೆದು ಬುದ್ಧಿ ಹೇಳಿದ್ದರೂ ಕೂಡ, ನಕಲಿ ಪಾಸ್ಟರ್ ಪದೇ ಪದೇ...

ಲೋಕಸಭೆ ಚುನಾವಣೆಗಾಗಿ ಹುಬ್ಬಳ್ಳಿ ಹೊಟೇಲ್‌ನಲ್ಲಿ ಸಭೆ ನಡೆಸಿದ ಬಿಜೆಪಿ ನಾಯಕರು

Hubli News: ಹುಬ್ಬಳ್ಳಿ: ತಡರಾತ್ರಿ ಹುಬ್ಬಳ್ಳಿಯಲ್ಲಿ ಬಿಜೆಪಿ ನಾಯಕರೆಲ್ಲಾ ಒಟ್ಟುಗೂಡಿ ಸಭೆ ನಡೆಸಿದ್ದಾರೆ. ನಿನ್ನೆ ಹುಬ್ಬಳ್ಳಿಯಲ್ಲಿ ನಡೆದ ಕಾರ್ಯಕಾರಣಿ ಸಭೆಗೆ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಮಾಜಿ ಸಚಿವ ಮುನೇನಕೊಪ್ಪ ಗೈರಾಗಿದ್ರು. ಈ ನಡೆ ಸಾಕಷ್ಟು ಅನುಮಾನಕ್ಕೆ ಕಾರಣವಾಗಿತ್ತು. ಆದ್ರೆ ನಿನ್ನೆ ತಡರಾತ್ರಿವರೆಗೂ ಜಗದೀಶ್ ಶೆಟ್ಟರ್ ಮತ್ತು ಜೋಶಿ ಸೇರಿ ಹಲವು ಬಿಜೆಪಿ ನಾಯಕರು ಮೀಟಿಂಗ್...
- Advertisement -spot_img

Latest News

ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವ್ಯತ್ಯಯ, ತುಮಕೂರಲ್ಲಿ ಕರೆಂಟ್ ಇರಲ್ಲ!

ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...
- Advertisement -spot_img