Saturday, May 9, 2026

D.K.Shivakumar

ಕೆರಗೋಡು ಬಳಿಕ ಎಂಕೆ (MK) ಹುಬ್ಬಳ್ಳಿಯಲ್ಲಿ ಧ್ವಜ ತೆರವು; ಭಗವಾ ಧ್ವಜ ಹಾರಿಸಲು ಕರೆ

Belagavi News: ಬೆಳಗಾವಿ: ಮಂಡ್ಯ ತಾಲೂಕಿನ ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ತೆರವು ಮಾಡಿದ ಬೆನ್ನಲ್ಲೇ ಬೆಳಗಾವಿಯಲ್ಲೂ ಧ್ವಜ ತೆರವು ಪ್ರಕರಣ ಸುದ್ದು ಮಾಡುತ್ತಿದೆ. ಕಿತ್ತೂರು ತಾಲೂಕಿನ ಎಂಕೆ ಹುಬ್ಬಳ್ಳಿ ಗ್ರಾಮದಲ್ಲಿ ಪೊಲೀಸರು ಭಗವಾ ಧ್ವಜಗೊಳಿಸಿದ್ದು, ಇದನ್ನು ಖಂಡಿಸಿ ಹಿಂದೂ ಸಂಘಟನೆಗಳು ಬೃಹತ್ ಪಾದಯಾತ್ರೆ ಕೈಗೊಂಡಿದ್ದಾರೆ. ಎಂ.ಕೆ ಹುಬ್ಬಳ್ಳಿ ಗ್ರಾಮದಲ್ಲಿ ಭಗವಾ ಧ್ವಜ ತೆರವುಗೊಳಿಸಿದ್ದು, ಇದನ್ನು...

ಪೊಲೀಸ್ ಠಾಣೆಯಿಂದ ಸರಗಳ್ಳ ಪರಾರಿ ಪ್ರಕರಣ; ಪಿಎಸ್‌ಐ ಸೇರಿ ನಾಲ್ವರು ಸಿಬ್ಬಂದಿ ಅಮಾನತು

Tumakuru News: ತುಮಕೂರು: ಜಿಲ್ಲೆಯ ಗುಬ್ಬಿ ಪೊಲೀಸ್ ಠಾಣೆಯಿಂದ ಸರಗಳ್ಳ ಪರಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಠಾಣೆ ಪಿಎಸ್‌ಐ ದೇವಿಕಾ ಸೇರಿ ನಾಲ್ವರು ಸಿಬ್ಬಂದಿಯನ್ನು ಅಮಾನತು ಮಾಡಿ ತುಮಕೂರು‌ ಎಸ್ಪಿ ಅಶೋಕ್ ಕೆ.ವಿ ಅವರು ಆದೇಶಿಸಿದ್ದಾರೆ. ಕಳೆದ ಗುರುವಾರ ರಾತ್ರಿ ಪೊಲೀಸ್ ಠಾಣೆಯಿಂದಲೇ ಸರಗಳ್ಳ ಸೈಯದ್ ಅಲಿ ಎಂಬಾತ ಎಸ್ಕೇಪ್ ಆಗಿದ್ದ. ಈ ಹಿನ್ನಲೆ ಕರ್ತವ್ಯಲೋಪದಡಿ...

ವಿಜಯೇಂದ್ರ ಬದಲು ಯತೀಂದ್ರ ಹೆಸರು: ಭಾಷಣದುದ್ದಕ್ಕೂ ಸಚಿವ ಸಂತೋಷ್ ಲಾಡ್ ಯಡವಟ್ಟು

Hubli Political News: ಹುಬ್ಬಳ್ಳಿ: ನಗರದ ರೈಲ್ವೆ ಮೈದಾನದಲ್ಲಿ ನಡೆದ ಸರ್ಕಾರದ ಗ್ಯಾರಂಟಿ ಸಮಾವೇಶದಲ್ಲಿ ಸಚಿವ ಸಂತೋಷ್ ಲಾಡ್ ಯಡವಟ್ಟು ಮಾಡಿಕೊಂಡಿದ್ದಾರೆ. ಪಾಪ ಯತೀಂದ್ರ ಹುಬ್ಬಳ್ಳಿಗೆ ಬಂದು ಸರ್ಕಾರ ಪತನ‌ ಆಗುತ್ತೆ ಅಂತಾರೆ. ವಿಜಯೇಂದ್ರ ಬದಲು ಯತೀಂದ್ರ ಹೆಸರು ಹೇಳಿ ಯಡವಟ್ಟು ಮಾಡಿಕೊಂಡಿದ್ದಾರೆ. ಅದೇ ರೀತಿಯಾಗಿ ಡಾಲರ್ ಕುರಿತು ಮಾತನಾಡುವಾಗಲೂ ನಳೀನ‌ ಕುಮಾರ್ ಕಟೀಲು‌ ಎನ್ನುವ...

Hassan: ಮನೆಗೆ ನುಗ್ಗಿ ಗೋಡೆ ಮೇಲೆ ಫೈರಿಂಗ್ ಮಾಡಿ, ಚಿನ್ನಾಭರಣ ದೋಚಿದ ಕಳ್ಳರು

Hassan News: ಹಾಸನ: ಹಾಸನದಲ್ಲಿ ಪಿಸ್ತೂಲ್ ಹಿಡಿದು ದರೋಡೆಕೋರರು ಮನೆಗೆ ನುಗ್ಗಿದ್ದು, ಮನೆಯ ಗೋಡೆಗೆ ಗುಂಡು ಹಾರಿಸಿ, ಚಿನ್ನಾಭರಣ ಕಸಿದುಕೊಂಡು ಎಸ್ಕೇಪ್ ಆಗಿದ್ದಾರೆ. ಹಾಸನ ಜಿಲ್ಲೆ, ಬೇಲೂರು ತಾಲೂಕಿನ, ಮುದಿಗೆರೆ ಕ್ರಾಸ್‌ನಲ್ಲಿ ಈ ಘಟನೆ ನಡೆದಿದ್ದು, ರವಿ ಎಂಬುವವರ ಮನೆಯಲ್ಲಿ ದರೋಡೆ ಮಾಡಲಾಗಿದೆ. ದರೋಡೆ ಕೋರರು ಮುಖಕ್ಕೆ ಕರ್ಛೀಫ್ ಹಾಕಿಕೊಂಡು ಸಂಜೆ ಮನೆಗೆ ನುಗ್ಗಿದ್ದಾರೆ. ಈ...

ಚಾಲಕನ ನಿಯಂತ್ರಣ ತಪ್ಪಿ, ಶಾಲೆ ಕಾಂಪೌಂಡ್, ಮನೆಗೆ ಸಾರಿಗೆ ಬಸ್‌ ಡಿಕ್ಕಿ, ಓರ್ವ ಸಾವು, ಹಲವರಿಗೆ ಗಾಯ

Hassan News: ಹಾಸನ: ಚಾಲಕನ ನಿಯಂತ್ರಣ ತಪ್ಪಿ, ಶಾಲೆಯ ಕಾಂಪೌಂಡ್ ಮತ್ತು ಮನೆಗೆ ಸಾರಿಗೆ ಬಸ್‌ ಡಿಕ್ಕಿಯಾಗಿದ್ದು, ಬಸ್‌ನಲ್ಲಿದ್ದ ಓರ್ವ ಮೃತಪಟ್ಟಿದ್ದಾನೆ. ಹತ್ತಕ್ಕೂ ಹೆಚ್ಚು ಮಂದಿ ಪ್ರಯಾಣಿಕರಿಗೆ ಗಾಯವಾಗಿದೆ. ಹಾಸನ ಜಿಲ್ಲೆಯ, ಸಕಲೇಶಪುರ ತಾಲೂಕಿನ, ಬಾಗೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಚನ್ನರಾಯಪಟ್ಟಣ ತಾಲೂಕಿನ, ಉದಯಪುರ ಗ್ರಾಮದ ಅಮೃತ್‌ರಾಜ್ (34) ಮೃತ ವ್ಯಕ್ತಿಯಾಗಿದ್ದಾರೆ. ಬಸ್‌ನ ಆಕ್ಸಲ್...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆ; ಉಸ್ತುವಾರಿಗಳನ್ನು ನೇಮಕ ಮಾಡಿದ ಜೆಡಿಎಸ್

Political News: ಬೆಂಗಳೂರು: ಎನ್ ಡಿಎ ಮೈತ್ರಿಕೂಟದ ಬೆಂಗಳೂರು ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಎ.ಪಿ.ರಂಗನಾಥ್ ಅವರು ಕಣಕ್ಕೆ ಇಳಿದಿದ್ದು, ಜೆಡಿಎಸ್ ಪಕ್ಷದಿಂದ ಉಸ್ತುವಾರಿಗಳನ್ನು ನೇಮಕ ಮಾಡಲಾಗಿದೆ. ಈ ಬಗ್ಗೆ ಮಾಜಿ ಮುಖ್ಯಮಂತ್ರಿಗಳು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಪ್ರಕಟಣೆ ಹೊರಡಿಸಿದ್ದಾರೆ. ಬೆಂಗಳೂರು ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ ಅವರನ್ನು ಮೇಲುಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ. ಉಸ್ತುವಾರಿಗಳ ಪಟ್ಟಿ ಹೀಗಿದೆ: *ಯಲಹಂಕ:...

ರಾಜ್ಯಕ್ಕೆ ಅನ್ಯಾಯವಾಗಿದರೂ ಒಬ್ಬ ಸಂಸದರೂ ಧ್ವನಿ ಎತ್ತಿಲ್ಲ- ಡಿಸಿಎಂ ಡಿ.ಕೆ.ಶಿವಕುಮಾರ್..!

Hubli News: ಹುಬ್ಬಳ್ಳಿ: ನಮ್ಮ ರಾಜ್ಯಕ್ಕೆ ಅನ್ಯಾಯ ಆಗ್ತಿದೆ. ಬರಗಾಲ ಬಂದಾಗ ಅನುದಾನ ಕೊಡಲಿಲ್ಲ. ಒಬ್ಬ ಸಂಸದರೂ ಧ್ವನಿ ಎತ್ತಲಿಲ್ಲ ಎಂದು ಹುಬ್ಬಳ್ಳಿ ಹೊರವಲಯದಲ್ಲಿ ಡಿಸಿಎಮ್ ಡಿ.ಕೆ ಶಿವಕುಮಾರ್ ಹೇಳಿದರು. ವಿಜಯಪುರ ಪ್ರವಾಸದ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಹೊರವಲಯದಲ್ಲಿ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಒಂಚೂರು ಅನುದಾನ ಕೊಡಲಿಲ್ಲ. ನೀರಾವರಿಗೆ 5,200 ಕೋಟಿ ಅನುದಾನ ಘೋಷಣೆ ಮಾಡಿತ್ತು....

ಅಡ್ವಾಣಿಯವರಿಗೆ ಭಾರತ ರತ್ನ ನೀಡಿರುವುದು ಖುಷಿ ತಂದಿದೆ: ಮಾಜಿ ಸಿಎಂ ಜಗದೀಶ್ ಶೆಟ್ಟರ್

Hubli News: ಹುಬ್ಬಳ್ಳಿ: ರಾಷ್ಟ್ರದ ಹಿರಿಯ ನಾಯಕರು, ಮಾಜಿ ಉಪ ಪ್ರಧಾನಿಗೆ ಭಾರತ ರತ್ನ ನೀಡಿರುವುದು ಅತ್ಯಂತ ಶ್ರೇಷ್ಠ ಗೌರವ. ಅಡ್ವಾಣಿ ಅವರಿಗೆ ಪ್ರಶಸ್ತಿ ಸಿಕ್ಕಿರೋದು ಬಹಳ ಸಂತೋಷ ತಂದಿದೆ. ಅವರಿಗೆ ಹಿಂದೆಯೆ ಭಾರತ ರತ್ನ ಪ್ರಶಸ್ತಿ ಸಿಗಬೇಕಿತ್ತು. ಇವತ್ತು ಸಿಕ್ಕಿರೋದು ಬಹಳ ಆನಂದ ಆಗಿದೆ. ನಾನು ಅಡ್ವಾಣಿ ಅವರನ್ನು ಬಹಳ ಹತ್ತಿರದಿಂದ ನೋಡಿದ್ದೇನೆ...

ಡಿಸಿಎಂ ಡಿಕೆಶಿಗೆ ಅಭಿಮಾನ ತೋರಿಸಲು ಹೋಗಿ ಬಯ್ಯಿಸಿಕೊಂಡ ಕಾಂಗ್ರೆಸ್ ಕಾರ್ಯಕರ್ತರು

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಮುಖಂಡರು ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಅಭಿಮಾನ ತೋರಿಸಲು ಹೋಗಿ ಮುಜುಗರಕ್ಕೀಡಾಗಿದ್ದಾರೆ. ಈ ನಿಟ್ಟಿನಲ್ಲಿ 1 ಗಂಟೆಗೂ ಅಧಿಕ ಕಾಲ ಟ್ರಾಫಿಕ್ ಜಾಮ್ ಹಿನ್ನೆಲೆಯಲ್ಲಿ ಡಿಕೆಶಿ ಫುಲ್ ಗರಂ ಆಗಿದ್ದು, ಕಾರ್ಯಕರ್ತರಿಗೆ ಸಾರ್ವಜನಿಕರು ಬಾಯಿಗೆ ಬಂದಂತೆ ಬೈದು ಹೋಗಿದ್ದಾರೆ. ಹೆದ್ದಾರಿಯಲ್ಲಿ ಪಟಾಕಿ ಹಾರಿಸಿದ್ದಕ್ಕೆ ಡಿಕೆಶಿ ಫುಲ್ ಗರಂ ಆಗಿದ್ದು, ಕಾಂಗ್ರೆಸ್...

ಕಾಂಗ್ರೆಸ್‌ ಗ್ಯಾರಂಟಿ ಹಳ್ಳ ಹಿಡಿದಿವೆ – ಕೇಂದ್ರ ಸಚಿವ ಜೋಶಿ ಲೇವಡಿ

Hubli News: ಹುಬ್ಬಳ್ಳಿ: ಕಾಂಗ್ರೆಸ್‌ ಘೋಷಿಸಿದ್ದ ಗ್ಯಾರಂಟಿ ಯೋಜನೆಗಳು ಹಳ್ಳ ಹಿಡಿದಿವೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವ್ಯಂಗ್ಯವಾಡಿದ್ದಾರೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಜಿಲ್ಲಾ ಘಟಕದ ಕಾರ್ಯಕಾರಣಿಯಲ್ಲಿ ಮಾತನಾಡಿದ ಅವರು, ರಾಜ್ಯದ ಆರ್ಥಿಕ ಸ್ಥಿತಿ ಹದಗೆಟ್ಟಿದೆ. ಆರ್ಥಿಕ ಸ್ಥಿತಿಯನ್ನು ನಿಭಾಯಿಸಲು ಸಾಧ್ಯವಾಗದ ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಯಲ್ಲಿ ಧರಣಿ ಮಾಡಲು ಹೊರಟಿದ್ದಾರೆ ಎಂದು ಲೇವಡಿ ಮಾಡಿದರು. 2004ರಿಂದ 2014ರವರೆಗಿನ...
- Advertisement -spot_img

Latest News

ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವ್ಯತ್ಯಯ, ತುಮಕೂರಲ್ಲಿ ಕರೆಂಟ್ ಇರಲ್ಲ!

ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...
- Advertisement -spot_img