Saturday, May 9, 2026

D.K.Shivakumar

ಪೊರಕೆ ಹಿಡಿದು ಬೀದಿ ಸ್ವಚ್ಛಗೊಳಿಸಿದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್

Hubli News: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಇಂದು ಬೆಳ್ಳಂಬೆಳಗ್ಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸೇರಿದಂತೆ ಸುಮಾರು 15000ಕ್ಕೂ ಹೆಚ್ಚು ಜನರ ಕೈಯಲ್ಲಿ ಪೊರಕೆ, ಬುಟ್ಟಿ ಕಂಡುಬಂತು. ಪರಿಣಾಮ ಹುಬ್ಬಳ್ಳಿ ಶಹರ ಭಾನುವಾರ ಶುಭ್ರವಾಗಿ ನಳ ನಳಿಸುತ್ತಿತ್ತು. ಜನಜಂಗುಳಿಯಿಂದಾಗಿ ಸದಾ ಕಸದ ರಾಶಿಯಿಂದ ತುಂಬಿರುತ್ತಿದ್ದ ಎಪಿಎಂಸಿ, ಬಸ್ ನಿಲ್ದಾಣ ಹೀಗೆ ನಗರದ ಪ್ರಮುಖ ಪ್ರದೇಶಗಳಲ್ಲಿ, ಬೀದಿ...

ತುಮಕೂರು ಜೀನಿ ಆಹಾರ ಘಟಕಕ್ಕೆ ಸಚಿವ ಚೆಲುವರಾಯಸ್ವಾಮಿ ಭೇಟಿ

Tumakuru News: ತುಮಕೂರು ಜಿಲ್ಲೆ ಶಿರಾ ತಾಲ್ಲೂಕಿನ ಯರಗುಂಟಾ ಗ್ರಾಮದಲ್ಲಿರುವ ಪ್ರಸಿದ್ಧ ಸಿರಿಧಾನ್ಯಗಳಿಂದ ತಯಾರಿಸುವ ಜೀನಿ ಆಹಾರ ಘಟಕಕ್ಕೆ ಕೃಷಿ ಸಚಿವ ಚೆಲುವರಾಯಸ್ವಾಮಿ ಭೇಟಿ ನೀಡಿ, ವೀಕ್ಷಣೆ ಮಾಡಿದರು. ಈ ಬಗ್ಗೆ ತಮ್ಮ ಫೇಸ್‌ಬುಕ್ ಖಾತೆ ಮತ್ತು ಟ್ವಿಟರ್‌ ಖಾತೆಯಲ್ಲಿ ಪೋಸ್ಟ್ ಮಾಡಿರುವ ಸಚಿವ ಚೆಲುವರಾಯಸ್ವಾಮಿ,ತುಮಕೂರು ಜಿಲ್ಲೆ ಶಿರಾ ತಾಲ್ಲೂಕಿನ ಯರಗುಂಟಾ ಗ್ರಾಮದಲ್ಲಿರುವ ಪ್ರಸಿದ್ಧ ಸಿರಿಧಾನ್ಯಗಳಿಂದ...

ಕ್ಷುಲ್ಲಕ ಕಾರಣಕ್ಕೆ ತರಕಾರಿ ಮಾರಾಟ ಮಾಡುತ್ತಿದ್ದ ರೈತನ ಮೇಲೆ ಮಾರಣಾಂತಿಕ ಹಲ್ಲೆ

Dharwad News: ಧಾರವಾಡ: ತರಕಾರಿ ಮಾರಾಟ ಮಾಡಲು ಬಂದ ರೈತನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ ಘಟನೆ ಧಾರವಾಡದ ಹೊಸ ಎಪಿಎಂಸಿಯಲ್ಲಿ ನಡೆದಿದೆ. ಧಾರವಾಡ ತಾಲೂಕಿನ ಲೋಕೂರ ಗ್ರಾಮದ ರೈತ ಈರಪ್ಪ ರುದ್ರಪ್ಪ ಉಡಿಕೇರಿ ಹಲ್ಲೆಗೊಳಗಾದ ರೈತನಾಗಿದ್ದು, ಐದು ಜನ‌ ಹೊಲಸೇಲ್ ವ್ಯಾಪಾರಸ್ಥರು ಹಲ್ಲೆ ನಡೆಸಿದ್ದಾರೆ. ಪ್ರತಿನಿತ್ಯ ಈ ರೈತ ಎಪಿಎಂಸಿಗೆ ಬಂದು ತರಕಾರಿ ಮಾರಾಟ...

ಅಂಗನವಾಡಿ ಅಡುಗೆ ಸಹಾಯಕರು ಹಾಗೂ ಬಿಸಿಯೂಟ ಕಾರ್ಮಿಕರು ಪ್ರತಿಭಟನೆ

Dharwad News: ಧಾರವಾಡ : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಅಂಗನವಾಡಿ ಅಡುಗೆ ಸಹಾಯಕರು ಹಾಗೂ ಬಿಸಿಯೂಟ ಕಾರ್ಮಿಕರು ಕರ್ನಾಟಕ ರಾಜ್ಯ ಸಂಯುಕ್ತ ಅಕ್ಷರ ದಾಸೋಹ ಕಾರ್ಮಿಕರ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತ ಆಕ್ರೋಶ ವ್ಯಕ್ತಪಡಿಸಿದ ಅಂಗನವಾಡಿ ಅಡುಗೆ ಸಹಾಯಕರು ಹಾಗೂ...

ಹುಬ್ಬಳ್ಳಿಯಲ್ಲಿ ಮಾಜಿ ಶಾಸಕನ ಗೂಂಡಾ ವರ್ತನೆ;ನೋವು ತೋಡಿಕೊಂಡ ಚಾಲಕ

Hubballi News: ಹುಬ್ಬಳ್ಳಿ: ಜನಪ್ರತಿನಿಧಿಯಾಗಿ ಜನ ಸಾಮಾನ್ಯರ ನೋವಿಗೆ ಸ್ಪಂದನೆ ಮಾಡಬೇಕಿದ್ದ ಮಾಜಿ ಶಾಸಕರೊಬ್ಬರು ಟಿಟಿ ವಾಹನದ ಚಾಲಕನ ಮೇಲೆ ತಮ್ಮ ಸಹಚರರ ಜೋತೆ ಸೇರಿ ಹಲ್ಲೆ ನಡೆಸಿ, ವಾಹನದ ಕೀ ಕಿತ್ತುಕೊಂಡು ದರ್ಪ ಮೆರೆದು ಉದ್ಧಟತನ ತೋರಿದ ಘಟನೆ ಗೋಕುಲ್ ರಸ್ತೆಯಲ್ಲಿ ಸಂಜೆ 7.30 ಕ್ಕೆ ನಡೆದಿದೆ. ಹುಬ್ಬಳ್ಳಿಯಿಂದ ತಾರಿಹಾಳ ಕಡೆಗೆ ಹೊರಟಿದ್ದ ಟಿಟಿ...

ಕಾಂಗ್ರೆಸ್‌ ಪಕ್ಷದ ಗ್ಯಾರಂಟಿಗಳು ಕೇವಲ ಲೋಕಸಭಾ ಚುನಾವಣೆವರೆಗೂ ಮಾತ್ರ: ಶಾಸಕ ಅರವಿಂದ್ ಬೆಲ್ಲದ್

Hubli news: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಶಾಸಕ ಅರವಿಂದ್ ಬೆಲ್ಲದ್ ಮಾತನಾಡಿದ್ದು, ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಕಾಂಗ್ರೆಸ್ ನಾಯಕರ ದೆಹಲಿ ಚಲೋ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಶಾಸಕರಿಗೆ ಅನುದಾನ ಕೊಡುವ ಯೋಗ್ಯತೆ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕಿಲ್ಲ. ನಾನು ಶಾಸಕನಿದ್ದೇನೆ, 8 ತಿಂಗಳಾದರೂ ಒಂದು ಕೋಟಿ ರೂಪಾಯಿ ಅನುದಾನ ನೀಡಿಲ್ಲ. ಜನರ ದಾರಿ ತಪ್ಪಿಸುವಂತಹ ಕೆಲಸ ಸಿದ್ದರಾಮಯ್ಯನವರು ಮಾಡ್ತಾ...

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಕೊಡುವ ಬಗ್ಗೆ ಕ್ರಮ ಕೈಗೊಳ್ಳಲಿದ್ದೇವೆ: ಸಿಎಂ ಸಿದ್ದರಾಮಯ್ಯ

Davanagere News: ದಾವಣಗೆರೆಯಲ್ಲಿ ನಡೆದ 38ನೇ ರಾಜ್ಯ ಪತ್ರಕರ್ತರ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮೌಡ್ಯ, ಕಂದಾಚಾರ, ಕರ್ಮಸಿದ್ಧಾಂತವನ್ನು ಪತ್ರಕರ್ತರು ತಿರಸ್ಕರಿಸಿ ಜನರಿಗೆ ಸತ್ಯ ಹೇಳುವ ಧೈರ್ಯ ಬೆಳೆಸಿಕೊಳ್ಳಬೇಕು. ಪತ್ರಕರ್ತರಿಗೆ ರಾಜಕೀಯ ಬೇಕಾಗಿಲ್ಲ. ವಸ್ತುನಿಷ್ಠವಾಗಿ ಇರಬೇಕು. ನಾಡಿನ ಬಡವರು ಮತ್ತು ಮಧ್ಯಮ ವರ್ಗದವರ ಆರ್ಥಿಕ ಶಕ್ತಿ ಹೆಚ್ಚಿಸುವ ಗ್ಯಾರಂಟಿ ಯೋಜನೆಗಳನ್ನು ಪತ್ರಕರ್ತರು ಬಿಟ್ಟಿ...

ನಟಿ ಪೂನಂ ಪಾಂಡೆ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯ

Movie News: ಬರೀ ಬೇಡದ ವಿವಾದ ಎಬ್ಬಿಸಿ ಇಲ್ಲಿಯವರೆಗೂ ಫೇಮಸ್ ಆದ ನಟಿ, ಮಾಡೆಲ್ ಅಂದ್ರೆ ಪೂನಂ ಪಾಂಡೆ. ನಿನ್ನೆವರೆಗೂ ತರಹೇವಾರಿ ಹೇಳಿಕೆ ಕೊಟ್ಟು, ವಿವಾದ ಎಬ್ಬಿಸಿಕೊಂಡು, ಗಾಸಿಪ್ ಕ್ವೀನ್ ಎಂದೇ ಖ್ಯಾತಳಾಗಿದ್ದ ಪೂನಂ ಪಾಂಡೆ, ನಿನ್ನೆ ಹೇಳಿದ ಸುಳ್ಳು ಮಾತ್ರ ಕ್ಷಮಿಸಲು ಅಸಾಧ್ಯವಾಗಿದ್ದು. ಓರ್ವ ಸೆಲೆಬ್ರಿಟಿ ಆಗಿ, ಈ ರೀತಿ ಸುಳ್ಳು ಸುಳ್ಳು...

ಕಾಂಗ್ರೆಸ್ ಸರ್ಕಾರ SSLC ಮಕ್ಕಳ ಕಿಸೆಗೂ ಕೈ ಹಾಕಿದೆ: ಮಾಜಿ ಸಿಎಂ ಕುಮಾರಸ್ವಾಮಿ

Political News: ಮಾಜಿ ಸಿಎಂ ಕುಮಾರಸ್ವಾಮಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದಿದ್ದು,  ಜನತೆಗೆ 5 ಗ್ಯಾರಂಟಿ ಕೊಟ್ಟೆವು ಎಂದು ಬಡಾಯಿ ಕೊಚ್ಚಿಕೊಳ್ಳುತ್ತಿರುವ ರಾಜ್ಯ ಕಾಂಗ್ರೆಸ್ ಸರಕಾರದ ಆಡಳಿತ ಅದೆಷ್ಟು ಅಧಃಪತನಕ್ಕೆ ಹೋಗಿದೆ ಎನ್ನುವುದಕ್ಕೆ ಸಾಕ್ಷ್ಯ ಇಲ್ಲಿದೆ. ಒಂದು ಕೈಯ್ಯಲ್ಲಿ ಕೊಟ್ಟು ಹತ್ತು ಕೈಗಳಲ್ಲಿ ರಾವಣನಂತೆ ಕಸಿದುಕೊಳ್ಳುತ್ತಿರುವ ಸರಕಾರ, ಈಗ SSLC ಮಕ್ಕಳ ಕಿಸೆಗೂ ಕೈ...

ನಿಮ್ಮ ನಿಜಾಮಗಿರಿ ಇಲ್ಲಿ ನಡೆಯಲ್ಲ: ಸುರೇಶ್ ದೇಶ ವಿಭಜನೆ ಹೇಳಿಕೆಗೆ ಸಿ.ಟಿ.ರವಿ ಟಾಂಗ್

Hassan News: ಹಾಸನ: ಪ್ರತ್ಯೇಕ ರಾಷ್ಟ್ರ ಆಗಬೇಕು ಎಂಬ ಸಂಸದ ಡಿ.ಕೆ.ಸುರೇಶ್ ಹೇಳಿಕೆ ವಿಚಾರದ ಬಗ್ಗೆ ಹಾಸನದಲ್ಲಿ ಪ್ರತಿಕ್ರಿಯಿಸಿದ ಸಿ.ಟಿ.ರವಿ, ಒಡೆದು ಆಳುವ ರಾಜಕಾರಣವನ್ನೇ ಮಾಡಿಕೊಂಡು ಬಂದಿರುವ ಕಾಂಗ್ರೆಸ್‌ಗೆ ಒಟ್ಟಗೂಡಿಸಿ ಅಭ್ಯಾಸನೇ ಇಲ್ಲ. ರಾಹುಲ್‌ಗಾಂಧಿ ಅವರು ಭಾರತ್ ತೋಡೊ ಯಾತ್ರೆ ಅಂತ ಇಟ್ಟಿದ್ದರೆ ಡಿ.ಕೆ.ಸುರೇಶ್ ಅವರ ಹೇಳಿಕೆಗಳಿಗೆ ತಾತ್ವಿಕವಾದ ಬಲ ಬರುತ್ತಿತ್ತು. ಜೋಡೊ ಅಂತ...
- Advertisement -spot_img

Latest News

ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವ್ಯತ್ಯಯ, ತುಮಕೂರಲ್ಲಿ ಕರೆಂಟ್ ಇರಲ್ಲ!

ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...
- Advertisement -spot_img