Saturday, May 9, 2026

D.K.Shivakumar

ಕಾಂಗ್ರೆಸ್ ಸಂಸದರ ‘ಪ್ರತ್ಯೇಕ ರಾಷ್ಟ್ರ’ ಹೇಳಿಕೆ; ಸೋನಿಯಾ ಗಾಂಧಿ ಕ್ಷಮೆಯಾಚಿಸಲಿ: ಪ್ರಲ್ಹಾದ್‌ ಜೋಶಿ

New Delhi News: ದೆಹಲಿ: ಬಜೆಟ್‌ ಹಂಚಿಕೆಯಲ್ಲಿ ಪಕ್ಷಪಾತ ಆರೋಪ ಮಾಡಿರುವ ಕಾಂಗ್ರೆಸ್‌ ಪಕ್ಷದ ಲೋಕಸಭಾ ಸದಸ್ಯ ಡಿ ಕೆ ಸುರೇಶ್‌ ಅವರು ದಕ್ಷಿಣದ ರಾಜ್ಯಗಳನ್ನು ಒಳಗೊಂಡ ಪ್ರತ್ಯೇಕ ರಾಷ್ಟ್ರಕ್ಕೆ ಆಗ್ರಹಿಸಿದ್ದಾರೆ. ಈ ಹೇಳಿಕೆ ಖಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್‌ ಜೋಶಿ ಈ ಹೇಳಿಕೆಗೆ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಅವರು ಕ್ಷಮೆಯಾಚಿಸಬೇಕು...

ಸರಕಾರದ ಯೋಜನೆ ಜನರಿಗೆ ತಲುಪಿಸಲು ಆದ್ಯತೆ: ಡಿಸಿ ದಿವ್ಯಪ್ರಭು

Dharwad News: ಸರಕಾರದ ಗ್ಯಾರಂಟಿ ಯೋಜನೆಗಳು ಸೇರಿದಂತೆ ಎಲ್ಲ ಅಭಿವೃದ್ಧಿ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸಲು ಆದ್ಯತೆ ನೀಡಲಾಗುವುದೆಂದು ಜಿಲ್ಲಾಧಿಕಾರಿ ದಿವ್ಯಪ್ರಭು ತಿಳಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿವಿಧ ಇಲಾಖೆಗಳ ಕಚೇರಿಗಳಲ್ಲಿ ಮಧ್ಯವರ್ತಿಗಳ ಹಾವಳಿ ತಪ್ಪಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು. ಸಕಾಲ, ನೆಮ್ಮದಿ, ಜನತಾದರ್ಶನ, ಸಿಎಂ ಪೋರ್ಟಲ್ ಗೆ ಬರುವ ಅರ್ಜಿಗಳನ್ನು...

ಚಿನ್ನದ ಸರ ಸ್ನ್ಯಾಚಿಂಗ್ ಮಾಡಿ ದುಡ್ಡು ಮಾಡಲು ಹೋದವ ಜೈಲು ಪಾಲಾದ

Hubli News: ಹುಬ್ಬಳ್ಳಿ: ವಿದ್ಯಾನಗರದಲ್ಲಿ ಗುರುವಾರ ರಾತ್ರಿ ನಡೆದಿದ್ದ ಚೈನ್ ಸ್ನ್ಯಾಚಿಂಗ್ ಪ್ರಕರಣವನ್ನು ವಿದ್ಯಾನಗರ ಪೊಲೀಸರು ಕೇವಲ 12 ಗಂಟೆಯಲ್ಲಿ ಬೇಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವಲ್ಲಿ ಯಶಸ್ವಿಯಾಗಿದ್ದಾರೆ. ನಿನ್ನೆ ವಿದ್ಯಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಬನಶಂಕರ ಕಾಲೋನಿಯಲ್ಲಿನ ಶೋಭಾ ಎಂಬುವರ ಮನೆಗೆ ಕೊರಿಯರ್ ಕೊಡುವ ನೆಪದಲ್ಲಿ ಬಂದಿದ್ದ ಯುವಕನೊಬ್ಬ ಏಕಾಏಕಿ ಶೋಭಾ ಕುತ್ತಿಗೆಯಲ್ಲಿದ್ದ ಚಿನ್ನದ...

ಹೆಂಡತಿಯ ಮೇಲೆ ಕಣ್ಣು ಹಾಕಿದ್ದ ಗೆಳೆಯನನ್ನು: ಪರಲೋಕಕ್ಕೆ ಕಳುಹಿಸಿದ ಸ್ನೇಹಿತ

Hubballi News: ಹುಬ್ಬಳ್ಳಿ: ನಗರದ ಕಾರವಾರ ರಸ್ತೆಯ ಕಾಂಗ್ರೆಸ್ ಕಚೇರಿಯ ಮುಂಭಾಗದಲ್ಲಿ ಭೀಕರವಾಗಿ ಕೊಲೆಯಾಗಿದ್ದ ವಿಜಯ ಬಸವ ಕೊಲೆಯ ಪ್ರಕರಣವನ್ನು ಭೇದಿಸುವಲ್ಲಿ ಹಳೇ ಹುಬ್ಬಳ್ಳಿ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದು. ಗೆಳೆಯನ ಹೆಂಡತಿಗೆ ಪದೇ ಪದೇ ಫೋನ್ ಮಾಡುತ್ತಿದ್ದ ಎಂಬ ಕಾರಣಕ್ಕೆ ವಿಜಯನನ್ನು ಕೊಲೆ ಮಾಡಲಾಗಿದ್ದು ಎಂದು ಹಳೇ ಹುಬ್ಬಳ್ಳಿ ಪೊಲೀಸ್ ತನಿಖೆಯಿಂದ ಬಯಲಾಗಿದೆ. ಕೊಲೆಯಾದ ವಿಜಯ...

ಉತ್ತರ ಭಾರತದ ಅಭಿವೃದ್ಧಿಗೆ ನನ್ನದೂ ವಿರೋಧವಿದೆ- ಸಚಿವ ಸಂತೋಷ್ ಲಾಡ್

Hubli Political News: ಹುಬ್ಬಳ್ಳಿ: ದಕ್ಷಿಣ ಭಾರತವನ್ನು ಪ್ರತ್ಯೇಕ ರಾಷ್ಟ್ರ ಮಾಡುವ ವಿಚಾರವಾಗಿ ಸಂಸದ ಡಿ.ಕೆ. ಸುರೇಶ್ ಹೇಳಿಕೆಗೆ ಸಚಿವ ಸಂತೋಷ ಲಾಡ್ ಸಹಮತ ವ್ಯಕ್ತಪಡಿಸಿ ದ್ದಾರೆ. ಹುಬ್ಬಳ್ಳಿಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಕೆ. ಸುರೇಶ್ ಅವರ ಹೇಳಿಕೆಗೆ ಸಹಮತವಿದೆ. ಕೇಂದ್ರಕ್ಕೆ ಸಂದಾಯವಾಗುವ ತೆರಿಗೆ ಹಣದ ಪ್ರಮಾಣದಲ್ಲಿ ದಕ್ಷಿಣ ಭಾರತರದ ಪಾಲೆಷ್ಟು, ಉತ್ತರ ಭಾರತದ...

ಜಾರ್ಖಂಡನ ನೂತನ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ಚಂಪೈ ಸೊರೆನ್

National Political News: ಚಂಪೈ ಸೊರೇನ್ ಜಾರ್ಖಂಡ್‌ನ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಜಾರ್ಖಂಡ್‌ನ ಮಾಜಿ ಸಿಎಂ ಹೇಮಂತ್ ಸೊರೆನ್ ಮೇಲೆ ಭ್ರಷ್ಟಾಚಾರದ ಆರೋಪವಿದ್ದು, ಅವರು ಜೈಲು ಶಿಕ್ಷೆ ಅನುಭವಿಸುತ್ತಿದ್ದಾರೆ. ಹಾಗಾಗಿ ಅವರು ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದು, ಇದೀಗ ಚಂಪೈ ಸೊರೆನ್ ಚಾರ್ಖಂಡ್‌ನ ಹೊಸ ಸಿಎಂ ಆಗಿದ್ದಾರೆ. ರಾಂಚಿಯ ರಾಜಭವನದ ದರ್ಬಾರ್ ಹಾಲ್‌ನಲ್ಲಿ...

ನೇಲ್ ಪಾಲೀಶ್ ರಿಮೂವಲ್ ಬಾಟಲಿ ಸ್ಪೋಟ: ಬಾಲಕಿಯ ದೇಹ ಸುಟ್ಟ ಮೇಕಪ್ ಶೋಕಿ

America News: ನೇಲ್ ಪಾಲೀಶ್ ರಿಮೂವರ್ ಬಳಸುವಾಗ, ಎದುರಿಗೆ ಕ್ಯಾಂಡಲ್ ಹಚ್ಚಿಟ್ಟ ಪರಿಣಾಮ, ನೇಲ್ ಪಾಲೀಶ್ ರಿಮೂವರ್ ಬಾಟಲಿ ಬ್ಲಾಸ್ಟ್ ಆದ ಪರಿಣಾಮ, ಓರ್ವ ಬಾಲಕಿಯ ಮೈ ಕೈ, ಕೂದಲು ಸುಟ್ಟು ಹೋಗಿದೆ. ಅಮೆರಿಕದ ಓಹಿಯೋ ಎಂಬಲ್ಲಿ ಈ ಘಟನೆ ನಡೆದಿದ್ದು, ಕೆನಡಿ(14) ಎಂಬ ಬಾಲಕಿಯ ಕೂದಲು ಮತ್ತು ದೇಹದ ಕೆಲವು ಭಾಗ ಸುಟ್ಟು ಹೋಗಿದೆ....

ಬಾಲಿವುಡ್ ನಟಿ, ಮಾಡೆಲ್ ಪೂನಂ ಪಾಂಡೆ ನಿಧನ

Bollywood News: ಬಾಲಿವವುಡ್‌ ನಟಿ ಮತ್ತು ಮಾಡೆಲ್ ಆಗಿದ್ದ ಪೂನಂ ಪಾಂಡೆ(32) ನಿಧನರಾಗಿದ್ದಾರೆ. ಗರ್ಭಕೋಶದ ಕ್ಯಾನ್ಸರ್‌ನಿಂದ ಪೂನಂ ಪಾಂಡೆ ಬಳಲುತ್ತಿದ್ದು, ಚಿಕಿತ್ಸೆ ಫಲಿಸದೇ ಪೂನಂ ಸಾವನ್ನಪ್ಪಿದ್ದಾರೆ. ಪೂನಂ ಗರ್ಭಕಂಠದ ಕ್ಯಾನ್ಸರ್‌ನಿಂದ ಬಳಲುತ್ತಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ, ಪೂನಂ ಸಾವನ್ನಪ್ಪಿದ್ದಾರೆ. ಈಕೆಯ ಸಾವಿಗೆ ಹಲವರು ಸಂತಾಪ ಸೂಚಿಸಿದ್ದಾರೆ. ಈ ಬಗ್ಗೆ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ...

ವಿವಾದದ ಬಳಿಕ ಫೋಟೋ ಶೇರ್ ಮಾಡಿದ ಪವಿತ್ರಾಗೌಡ: ಎಲ್ಲರ ಕಣ್ಣು ಟ್ಯಾಟೂ ಮೇಲೆ

Movie News: ಮೊನ್ನೆ ತಾನೇ ನಟ ದರ್ಶನ್ ತುಗೂದೀಪ ಜೊತೆ ಪವಿತ್ರಾ ಗೌಡ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ವೀಡಿಯೋ ಶೇರ್ ಮಾಡಿ, ಈ ಬಂಧನಕ್ಕೆ ಹತ್ತು ವರ್ಷ. ಈ ಬಂಧ ಹೀಗೆ ಇರಲಿ ಎಂದು ಬರೆದುಕೊಂಡಿದ್ದರು. ಇದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದ ವಿಜಯಲಕ್ಷ್ಮೀ ದರ್ಶನ್, ಈ ರೀತಿ ಇನ್ನೊಬ್ಬರ ಗಂಡನ ಜೊತೆ ಬಾಂಧವ್ಯವಿರುವಂತೆ ಫೋಟೋ ಶೇರ್...

ಸರ್ಕಾರ ಪತನವಾಗುವ ಬಗ್ಗೆ ಶಾಕಿಂಗ್ ಸ್ಟೇಟ್‌ಮೆಂಟ್ ಕೊಟ್ಟ ಸಚಿವ ಸಂತೋಷ್ ಲಾಡ್

Hubli: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಸಚಿವ ಸಂತೋಷ್ ಲಾಡ್, ಸರ್ಕಾರ ಪತನವಾಗುವ ಬಗ್ಗೆ ಮಾತನಾಡಿದ್ದಾರೆ. ಸರ್ಕಾರ ಪತನವಾಗುವ ಸಮಯಯಕ್ಕೆ ಆಗತ್ತೆ ಬಿಡ್ರಿ ಎಂದಿದ್ದಾರೆ. ಸರ್ಕಾರ ಪತನ ಆಗತ್ತೆ ಅನ್ನೋದು ಬಿಟ್ರೆ ಬಿಜೆಪಿಯವರಿಗೆ ಏನ ಪ್ರಶ್ನೆ ಇಲ್ಲ. ಚುನಾವಣೆ ಬರ್ತಿದೆ, ವಿಜಯೇಂದ್ರ ಬರ್ತಾರೆ, ಸರ್ಕಾರ ಪತನ ಆಗತ್ತೆ ಅಂದ್ರೆ ನಾವ ಏನ ಹೇಳೋಣ..? ಸರ್ಕಾರ ಪತನ ಆಗೋದೆ...
- Advertisement -spot_img

Latest News

ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವ್ಯತ್ಯಯ, ತುಮಕೂರಲ್ಲಿ ಕರೆಂಟ್ ಇರಲ್ಲ!

ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...
- Advertisement -spot_img