Saturday, May 9, 2026

D.K.Shivakumar

ಕೋಟಿ ಕೋಟಿ ಬೆಲೆಬಾಳುವ ಮನೆಯಲ್ಲಿ ನೀರು ಲಿಕೇಜ್ ಸಮಸ್ಯೆ, ಕೋರ್ಟ್ ಮೆಟ್ಟಿಲೇರಿದ ನಟಿ ಪ್ರಿಯಾಂಕಾ

Bollywood News: ಬಾಲಿವುಡ್ ಕಪಲ್ ನಿಕ್ ಜೋನಾಸ್ ಮತ್ತು ನಟ ಪ್ರಿಯಾಂಕಾ ಚೋಪ್ರಾ ನೂರಕ್ಕೂ ಹೆಚ್ಚು ಕೋಟಿ ರೂಪಾಯಿ ಕೊಟ್ಟು, ಹೊಸ ಮನೆಯೊಂದನ್ನು ಖರೀದಿಸಿದ್ದರು. ಆದರೆ ಇದೀಗ ಅಲ್ಲಿ ನೀರು ಲಿಕೇಜ್ ಸಮಸ್ಯೆಯಾಗುತ್ತಿದ್ದು, ಪ್ರಿಯಾಂಕಾ ಕೋರ್ಟ್ ಮೆಟ್ಟಿಲೇರಿದ್ದಾರೆ. ಕೋಟಿ ಕೋಟಿ ರೂಪಾಯಿ ತೆಗೆದುಕೊಂಡು, ಮನೆ ಮಾಲೀಕ ಇಷ್ಟು ಕೆಟ್ಟದಾಗಿರುವ ಮನೆಯನ್ನು ತಮಗೆ ಕೊಟ್ಟಿರುವುದಕ್ಕಾಗಿ ಪ್ರಿಯಾಂಕಾ ಆಕ್ರೋಶ...

ಬಾಲಿವುಡ್ ನಟ ಪುಲ್ಕಿತ್ ಸಾಮ್ರಾಟ್ ಜೊತೆ ಎಂಗೇಜ್ ಆದ ನಟಿ ಕೃತಿ ಕರಬಂಧ

Movie News: ಕನ್ನಡ ಸೇರಿ ಹಲವು ಭಾಷೆಗಳಲ್ಲಿ ನಟಿಸಿರುವ ನಟಿ ಕೃತಿಕರಬಂಧ, ಬಾಲಿವುಡ್ ನಟ ಪುಲ್ಕಿತ್ ಸಾಮ್ರಾಟ್ ಜೊತೆ ಎಂಗೇಜ್ ಆಗಿದ್ದಾರೆ. ಹಲವು ವರ್ಷಗಳಿಂದ ಇವರಿಬ್ಬರು ಡೇಟಿಂಗ್ ಮಾಡುತ್ತಿದ್ದು, ನಿನ್ನೆ ಎಂಗೇಜ್ ಆಗಿದ್ದಾರೆ. ಕುಟುಂಬದವರನ್ನು ಒಪ್ಪಿಸಿಯೇ ಈ ಜೋಡಿ ನಿನ್ನೆ ನಿಶ್ಚಿತಾರ್ಥ ಮಾಡಿಕೊಂಡಿದೆ. ಈ ಫೋಟೋ ಕೂಡ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಕೆಲ...

ತಿರುಪತಿಯಲ್ಲಿ ಭಿಕ್ಷುನಂತೆ ತಿರುಗಿದ ಈ ಖ್ಯಾತ ನಟ ಯಾರೆಂದು ಗೊತ್ತೇ..?

Movie News: ಭಾರತೀಯ ಸಿನಿಮಾ ಇಂಡಸ್ಟ್ರಿಯಲ್ಲಿ ಹಲವು ನಟರು ಭಿಕ್ಷುಕನ ಪಾತ್ರ ಹಾಕಿ, ಗುರುತೇ ಸಿಗದಂತೆ ಇದ್ದದ್ದನ್ನು ನಾವು ನೋಡಿದ್ದೇವೆ. ಇದೀಗ ಇನ್ನೋರ್ವ ನಟ, ತಿರುಪತಿಯಲ್ಲಿ ಭಿಕ್ಷುಕನ ಪಾತ್ರ ಧರಿಸಿ, ಓಡಾಡಿದ್ದಾರೆ. ಆದರೆ ಇದು ಸುಮ್ಮ ಸುಮ್ಮನೆ ಓಡಾಡಿದ್ದಲ್ಲ ಬದಲಾಗಿ, ಸಿನಿಮಾ ಶೂಟಿಂಗ್‌ಗಾಗಿ ಆ ನಟ ಭಿಕ್ಷುಕನ ಪಾತ್ರ ಧರಿಸಿದ್‌ದಾರೆ. ಹಾಗಾದ್ರೆ ಯಾರು ಆ ನಟ...

ಪ್ರತ್ಯೇಕ ರಾಷ್ಟ್ರದ ಕುರಿತು ಸಂಸದ ಡಿ.ಕೆ.ಸುರೇಶ್ ಹೇಳಿಕೆ ಖಂಡನೀಯ- ಬಿ ವೈ ವಿಜಯೇಂದ್ರ…

Hubli News: ಹುಬ್ಬಳ್ಳಿ:  ಪ್ರತ್ಯೇಕ ರಾಷ್ಟ್ರದ ಕುರಿತು ಸಂಸದ ಡಿ.ಕೆ.ಸುರೇಶ ಹೇಳಿಕೆ ವಿಚಾರಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಇದೇ ಪ್ರಥಮ ಬಾರಿಗೆ ನಗರಕ್ಕೆ ಆಗಮಿಸಿದ ಅವರಿಗೆ ಬಿಜೆಪಿ ಕಾರ್ಯಕರ್ತರು ಭವ್ಯ ಸ್ವಾಗತ ಕೋರಿದರು. ಬಳಿಕ ಮಾತನಾಡಿದ ಅವರು, ಡಿ.ಕೆ.ಸುರೇಶ ಅವರು ತಮ್ಮ ಜವಾಬ್ದಾರಿ ಅರಿತು ಮಾತನಾಡಬೇಕಾಗುತ್ತದೆ. ಸಂವಿಧಾನದ 75...

‘ಈ ಪರಿಸ್ಥಿತಿ ಹೀಗೆ ಮುಂದುವರಿದರೆ, ಪ್ರತ್ಯೇಕ ರಾಷ್ಟ್ರಕ್ಕಾಗಿ ನಾವು ಬೇಡಿಕೆ ಇಡುವ ಅನಿವಾರ್ಯತೆ ಬರುತ್ತದೆ’

New Delhi: ಸಂಸದ ಡಿ.ಕೆ.ಸುರೇಶ್ ಇಂದು ದೆಹಲಿಯಲ್ಲಿ ಮಾತನಾಡಿದ್ದು, ದಕ್ಷಿಣ ಭಾರತಕ್ಕೆ ಅನ್ಯಾಯವಾಗುತ್ತಿದೆ. ಇಲ್ಲಿ ಅಭಿವೃದ್ಧಿ ಮಾಡಬೇಕಾದ ಹಣವನ್ನು ಉತ್ತರ ಭಾರತಕ್ಕೆ ತೆಗೆದುಕೊಂಡು ಹೋಗಿ ಕೊಡುತ್ತಿದ್ದಾರೆಂದು ಹೇಳಿದ್ದಾರೆ. ನಮ್ಮ ದುಡ್ಡು ನಮಗೆ ಕೊಟ್ರೆ ಸಾಕಾಗಿದೆ. ನಮ್ಮ ಬೇಡಿಕೆ ಏನಿದೆ, ಜಿಎಸ್‌ಟಿ ಮತ್ತು ರಾಜ್ಯದಿಂದ ಬರ್ತಕ್ಕಂಥ ಕಸ್ಟಮ್ಸ್ , ಅದರ ಪಾಲನ್ನು ನಮಗೆ ಸಮವಾಗಿ ಕೊಡಬೇಕಾಗಿದೆ. ದಕ್ಷಿಣ...

ಗಾಣಿಗ ಅಭಿವೃದ್ಧಿ ನಿಗಮಕ್ಕೆ ಅನುದಾನ ಮೀಸಲಿಡಲು ಆನಂದ ಕೆ ಮಂಡ್ಯ ಆಗ್ರಹ

Dharwad News: ಧಾರವಾಡ : ಧಾರವಾಡ ತಾಲೂಕಿನ ಹೆಬ್ಬಳ್ಳಿ ಗ್ರಾಮದಲ್ಲಿ ಜರುಗಿದ ಗಾಣಿಗ ಸಮಾಜದ ಸಭೆಯಲ್ಲಿ ಸುವರ್ಣ ಕರ್ನಾಟಕ ಗಾಣಿಗ ಮಹಾಸಭಾದ ರಾಜ್ಯಾದ್ಯಕ್ಷರಾದ ಆನಂದ ಕೆ ಮಂಡ್ಯ ಸಮಾಜದ ಜನರನ್ನು ಉದ್ದೇಶಿಸಿ ಮಾತನಾಡಿ, ಗಾಣಿಗ ಸಮಾಜ ಕರ್ನಾಟಕ ರಾಜ್ಯದಲ್ಲಿ ಐವತ್ತು ಲಕ್ಷಕ್ಕೂ ಅಧಿಕ ಜನಸಂಖ್ಯೆಯನ್ನು ಹೊಂದಿದೆ. ಹಿಂದಿನ ಸರಕಾರಿ ತನ್ನ ಕೊನೆಯ ಗಳಿಗೆಯಲ್ಲಿ ಅಭಿವೃದ್ಧಿ...

ಲೋಕಸಭೆ ಚುನಾವಣೆ ಪ್ರೇರಿತ ಅಲ್ಲ; ಅಭಿವೃದ್ಧಿಪರ ಅಭೂತಪೂರ್ವ ಬಜೆಟ್

Political News: ಲೋಕಸಭೆ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಮಂಡಿಸಿದ ಬಜೆಟ್ ಇದಲ್ಲ. ಬದಲಾಗಿ ದೇಶದ ಹಿತ, ಬಡವರ ಹಿತದೃಷ್ಟಿ ಹಾಗೂ ಅಭಿವೃದ್ಧಿಪರ ಬಜೆಟ್ ಆಗಿದೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ. ಬಜೆಟ್ ಮಂಡನೆ ಬಳಿಕ ಮಾತನಾಡಿರುವ ಸಚಿವರು, ದೇಶದ ಹಣಕಾಸಿನ ಭದ್ರತೆ ಜೊತೆಗೆ ಅಭಿವೃದ್ಧಿಪರವಾಗಿ ಇರುವಂಥ ಮಧ್ಯಂತರ ಬಜೆಟ್ ಅನ್ನು ವಿತ್ತ ಸಚಿವೆ...

2024ರ ಕೇಂದ್ರ ಬಜೆಟ್‌ನಲ್ಲಿ ಲಕ್ಷದ್ವೀಪದ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ

National News: 2024ರ ಕೇಂದ್ರ ಬಜೆಟ್ ಮಂಡನೆಯಾಗಿದ್ದು, 6ನೇ ಬಾರಿಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಬಜೆಟ್ ಮಂಡನೆ ಮಾಡಿದ್ದಾರೆ. ಈ ಬಜೆಟ್‌ನಲ್ಲಿ ಪ್ರವಾಸೋದ್ಯಮಕ್ಕೆ ಹೆಚ್ಚಿನ ಒತ್ತು ನೀಡಲಾಗುವುದು ಎಂದಿರುವ ನಿರ್ಮಲಾ ಸೀತಾರಾಮನ್, ಲಕ್ಷದ್ವೀಪದ ಅಭಿವೃದ್ಧಿಗೆ ಮೊದಲ ಆದ್ಯತೆ ನೀಡಲಾಗುತ್ತದೆ ಎಂದಿದ್ದಾರೆ. ಈಗಾಗಲೇ ಭಾರತದಲ್ಲಿ ಬಾಯ್ಕಾಟ್ ಮಾಲ್ಡೀವ್ಸ್ ಅಭಿಯಾನ ಶುರುವಾಗಿದ್ದು, ಸಕ್ಸಸ್‌ ಕೂಡ ಕಂಡಿದೆ....

‘ಜ್ಞಾನ ವ್ಯಾಪಿ ಎಂಬ ಹೆಸರಿನ ಮಸೀದಿ ಎಲ್ಲಿಯೂ ಇಲ್ಲ. ಔರಂಗಜೇಬ್ ಒಡೆದ ದೇವಸ್ಥಾನ ಅದು.’

Dharwad News: ಧಾರವಾಡ : ಜ್ಞಾನವ್ಯಾಪಿಯಲ್ಲಿ ಪೂಜೆಗೆ ಅವಕಾಶ ಹಿನ್ನೆಲೆ, ಈ ಬಗ್ಗೆ ಧಾರವಾಡದಲ್ಲಿ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಮಾತನಾಡಿದ್ದಾರೆ. ನಮ್ಮ ದೇಶದ ಮೇಲೆ‌ ಮೊಘಲರ ದಾಳಿ ಆಗಿತ್ತು. ಆಗಿನ ಕಾಲದ ರಾಜರುಗಳು ಹಿಂದೂ ದೇವಸ್ಥಾನಗಳ ಮೇಲೆ ದಾಳಿ ಮಾಡಿದ್ದರು. ಅದಕ್ಕೆ ಸಂಬಂಧಿಸಿದಂತೆ ದಾಖಲೆಗಳೇ ಇವೆ. ಈ ಸಂಬಂಧ ಅಶೋಕ ಸಿಂಘಾಲ್ ಮನವಿ...

ತಮ್ಮ ಅಧಿಕಾರಾವಧಿಯ ಯೋಜನೆಗಳ ಸಾಧನೆ ವಿವರಿಸಿದ ಸಚಿವೆ ನಿರ್ಮಲಾ ಸೀತಾರಾಮನ್

Budget News: ಬಹುನಿರೀಕ್ಷಿತ 2024ರ ಬಜೆಟ್‌ನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡನೆ ಮಾಡಿದ್ದಾರೆ. 6 ಬಾರಿಗೆ ಸೀತಾರಾಮನ್ ಬಜೆಟ್ ಮಂಡನೆ ಮಾಡುತ್ತಿದ್ದು, ಬಜೆಟ್ ಶುರುವಾಗುವ ಮುನ್ನ ರಾಷ್ಟ್ರಪತಿ ದ್ರೌಪದಿ ಮುರ್ಮು ನಿರ್ಮಲಾ ಸೀತಾರಾಮನ್‌ಗೆ ಹಲ್ವಾ ತಿನ್ನಿಸಿ, ಶುಭ ಹಾರೈಸಿದರು. ಇನ್ನು ಈವರೆಗೆ ಬಿಜೆಪಿ ಸರ್ಕಾರ ಯಾವ ಯಾವ ಯೋಜನೆಗಳನ್ನು ಕೊಟ್ಟಿದೆ. ಅದರಿಂದ ಜನರಿಗೆ...
- Advertisement -spot_img

Latest News

ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವ್ಯತ್ಯಯ, ತುಮಕೂರಲ್ಲಿ ಕರೆಂಟ್ ಇರಲ್ಲ!

ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...
- Advertisement -spot_img