Saturday, May 9, 2026

D.K.Shivakumar

ಮೆಣಸಿನಕಾಯಿ ಬೆಳೆಗೆ ಕಳ್ಳರ ಕಾಟ ಹಿನ್ನೆಲೆ ಸಿಸಿಟಿವಿ ಕಣ್ಗಾವಲು

Hubli News: ಮಾರುಕಟ್ಟೆಯಲ್ಲಿ ಮೆಣಸಿನಕಾಯಿಗೆ ಭಾರಿ ಬೆಲೆ ಹಿನ್ನೆಲೆ ಹೊಲದಲ್ಲಿನ ಮೆಣಸಿನಕಾಯಿ ಬೆಳೆಗೆ ಕಳ್ಳಕಾಟ ಹೆಚ್ಚಾಗಿದ್ದು, ಇದಕ್ಕೆ ಕಡಿವಾಣ ಹಾಕಲು ಧಾರವಾಡದ ರೈತನೊಬ್ಬ ಹೈಟೆಕ್ ಪ್ಲಾನ್ ಮಾಡಿದ್ದು, ಕಳ್ಳರ ಮೇಲೆ ನಿಗಾ ವಹಿಸಲು ಜಮೀನಿಗೆ ಬಂತು ಸಿಸಿ ಕ್ಯಾಮೆರಾ ಅಳವಡಿಕೆ ಮಾಡಿದ್ದಾನೆ.. ಜಿಲ್ಲೆಯ ಕುಂದಗೋಳ ತಾಲೂಕಿನ ಹಿರೇನರ್ತಿ ಗ್ರಾಮದ ಶಿವಪುತ್ರಪ್ಪ ದ್ಯಾಮಣ್ಣವರ ತಮ್ಮ ಜಮೀನಿಗೆ ಸಿಸಿ...

ಆಸ್ಟ್ರೇಲಿಯಾಕ್ಕೆ ಕೊಕೇನ್‌ ರಫ್ತು ಮಾಡುತ್ತಿದ್ದ ಭಾರತೀಯ ದಂಪತಿಯ ಬಂಧನ

International News: ಆಸ್ಟ್ರೇಲಿಯಾಗೆ ಅರ್ಧ ಟನ್‌ಗೂ ಹೆಚ್ಚು ಕೊಕೇನ್ ರಫ್ತು ಮಾಡಿದ್ದಕ್ಕಾಗಿ, ಯುಕೆಯಲ್ಲಿರುವ ಭಾರತೀಯ ದಂಪತಿಗೆ 33 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಆರ್ತಿ ಧೀರ್(59), ಕವಲ್ಜೀತ್ ಸಿನ್ಹಾ(35) ಎಂಬುವವರನ್ನು ಬಂಧಿಸಲಾಗಿದ್ದು, ತಾಯಿ ಮಗನ ವಯಸ್ಸಲ್ಲಿರುವ ಇವರು ದಂಪತಿಗಳೆಂದು ಹೇಳಲಾಗುತ್ತಿದೆ. 2021ರಲ್ಲಿ ಆಸ್ಟ್ರೇಲಿಯಾಗೆ ಕೊಕೇನ್ ಮಾರಾಟ ಮಾಡಲು ಯತ್ನಿಸಿದಾಗ, ಇವರಿಬ್ಬರನ್ನು ಬಂಧಿಸಲಾಗಿತ್ತು. ಇಂದು ತೀರ್ಪು ಬಂದಿದ್ದು,...

ಮೆಕ್ಸಿಕೋದಲ್ಲಿ ಭೀಕರ ಅಪಘಾತಕ್ಕೆ 19 ಜನರ ದುರ್ಮರಣ

International News: ಮೆಕ್ಸಿಕೋದ ಸಿನೋಲಾವಾ ಎಂಬಲ್ಲಿ ಡಬಲ್ ಡಕರ್ ಬಸ್ ಮತ್ತು ಟ್ರಕ್ ಡಿಕ್ಕಿಯಾಗಿದ್ದು, ಅಪಘಾತದಲ್ಲಿ 19 ಜನ ಸಾವನ್ನಪ್ಪಿದ್ದಾರೆ. 22 ಮಂದಿಗೆ ಗಂಭೀರ ಗಾಯವಾಗಿದೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಜಲಿಸ್ಕೋದ ಗ್ವಾಡಲಜಾರಾ ನಗರದಿಂದ ಸಿನಾಲೋವಾದ ಲಾಸ್ ಮೋಚಿಸ್‌ಗೆ ಈ ಬಸ್ ಚಲಿಸುತ್ತಿತ್ತು. ಇದರಲ್ಲಿ 50 ಜನ ಪ್ರಯಾಣಿಕರಿದ್ದರು. ಈ ಡಬಲ್...

ಪಾಕಿಸ್ತಾನದಲ್ಲಿ ಬಾಂಬ್ ಬ್ಲಾಸ್ಟ್: ಇಮ್ರಾನ್ ಖಾನ್ ಪಕ್ಷದ ಮೂವರ ದುರ್ಮರಣ

International News: ಪಾಕಿಸ್ತಾನದ ಬಲುಚಿಸ್ತಾನದಲ್ಲಿ ಬಾಂಬ್ ಸ್ಪೋಟವಾಗಿದ್ದು, ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಪಕ್ಷದ ಮೂವರ ದುರ್ಮರರಣವಾಗಿದೆ. ನಿನ್ನೆಯಷ್ಟೇ ಪಾಕಿಸ್ತಾನ ಸರ್ಕಾರ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮತ್ತು ಮಾಜಿ ವಿದೇಶಾಂಗ ಸಚಿವ ಖುರೇಶಿಗೆ 10 ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಇದಾಗಿ ಸ್ವಲ್ಪ ಹೊತ್ತಿಗೆ ಈ ದುರಂತ ಸಂಭವಿಸಿದೆ. ಇಮ್ರಾನ್ ಖಾನ್ ಪಕ್ಷದ...

ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪ ಹಿನ್ನೆಲೆ ಫುಡ್ ಇನ್ಸ್‌ಪೆಕ್ಟರ್ ಮನೆ ಮೇಲೆ ಲೋಕಾ ದಾಳಿ

Hassan News: ಹಾಸನ : ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪ ಹಿನ್ನೆಲೆ, ಹಾಸನದ ಆಹಾರ ನೀರಿಕ್ಷಕರ ನಿವಾಸ ಹಾಗೂ ಕಚೇರಿ ಮೇಲೆ ಲೋಕಾಯುಕ್ತರು ದಾಳಿ ನಡೆಸಿದ್ದಾರೆ. ಫುಡ್ ಇನ್ಸ್‌ಪೆಕ್ಟರ್ ಜಗನ್ನಾಥ್ ನಿವಾಸ ಮತ್ತು ಕಚೇರಿಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಲ್ಲದೇ, ಜಗನ್ನಾಥ್ ಸಹೋದರ ರಿಯಲ್ ಎಸ್ಟೇಟ್ ಉದ್ಯಮಿ, ಕಿರಣ್ ನಿವಾಸದ ಮೇಲೂ ದಾಳಿ...

‘ಲಕ್ಷ್ಮಣ ಸವದಿಯವರ ಮೇಲೆ ಅಪನಂಬಿಕೆ, ಸಂಶಯವಿಲ್ಲ, ಅವರು ನುಡಿದಂತೆ ನಡೆಯುತ್ತಾರೆ’

Hubli Political News: ಹುಬ್ಬಳ್ಳಿ:ಕಾಂಗ್ರೆಸ್ ಸಚಿವ ಹೆಚ್.ಕೆ.ಪಾಟೀಲ್ ಹುಬ್ಬಳ್ಳಿಯಲ್ಲಿ ಮೀಡಿಯಾ ಜೊತೆ ಮಾತನಾಡಿದ್ದು, ಶಂಕರ್ ಪಾಟೀಲ್ ಮುನೆನಕೊಪ್ಪ ಯಾವ ಪಕ್ಷದಲ್ಲಿದ್ದಾರೆ ಆ ಪಕ್ಷಕ್ಕೆ ಶೆಟ್ಟರ್ ರನ್ನು ಎಳೆದುಕೊಂಡು ಹೋಗಿದ್ದಾರೆ ಎಂದು ಆರೋಪಿಸಿದ್ದಾರೆ. ನಮ್ಮ ಪಕ್ಷ ಬಿಟ್ಟು ಶೆಟ್ಟರ್ ವಾಪಸು ಹೋಗಬಾರದಿತ್ತು ಅನ್ನೊದಷ್ಟೆ ನಮ್ಮ ನೋವು. ಲಕ್ಷ್ಮಣ ಸವದಿ ನಾನು ಕಾಂಗ್ರೆಸ್ ನಲ್ಲೇ ಇರುತ್ತೇನೆ ಯಾವುದೇ ಕಾರಣಕ್ಕೂ ಬದಲಾವಣೆ...

ಕಾಂಗ್ರೆಸ್ ಕಚೇರಿಯ ಮುಂಭಾಗದಲ್ಲಿಯೇ ಯುವಕನ ಭೀಕರ ಕೊಲೆ

Hubli crime news: ಹುಬ್ಬಳ್ಳಿ: ನಗರದ ಕಾರವಾರ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿಯ ಮುಂಭಾಗದಲ್ಲಿಯೇ ವ್ಯಕ್ತಿಯೊಬ್ಬನ ಮೇಲೆ ಕಲ್ಲು ಹಾಕಿ ಕೊಲೆ ಮಾಡಿದ್ದಲ್ಲದೆ ಪೆಟ್ರೋಲ್ ಹಾಕಿ ಸುಟ್ಟು ಹಾಕಿದ ಅಮಾನವೀಯ ಘಟನೆ ಇಂದು ಬೆಳ್ಳಿಗ್ಗೆ ಬೆಳಕಿಗೆ ಬಂದಿದೆ. ನಿನ್ನೇ ತಡರಾತ್ರಿ ಸುಮಾರು 25 ರಿಂದ 30 ವರ್ಷದ ಯುವಕನನ್ನು ಕಾಂಗ್ರೆಸ್ ಪಕ್ಷದ ಕಚೇರಿಯ ಮುಂಭಾಗದಲ್ಲಿರುವ ರೈಲ್ವೇ ಜಾಗದಲ್ಲಿ...

ಇಂಡೋನೇಷ್ಯಾ ಸರ್ಕಾರದ ಗೌರ್ನರ್‌ರಿಂದ ಜೂಮ್ ಆಫ್ ಇಂಡಿಯಾ ಪ್ರಶಸ್ತಿ ಪಡೆದ ಸ್ವಾತಿ ಭಾರದ್ವಾಜ್

Hassan News: ಹಾಸನ ಜಿಲ್ಲೆ ಚನ್ನರಾಯಪಟ್ಟಣದ ನ್ಯಾಷನಲ್ ಕ್ಲಾಸಿಕಲ್ ಡ್ಯಾನ್ಸ್ ಅಕಾಡೆಮಿ ವತಿಯಿಂದ ಭಾರತ ದೇಶ ಸೇರಿದಂತೆ ವಿದೇಶದಲ್ಲೂ ಸಹ ಭಾರತೀಯ ಸಂಸ್ಕೃತಿಯ ಕಲೆಯ ಶಾಸ್ತ್ರೀಯ ನೃತ್ಯಗಳಿಗೆ ವಿಶೇಷ ಸ್ಥಾನಮಾನ ಕೊಡುವ ಮೂಲಕ ನಮ್ಮ ನೃತ್ಯೋತ್ಸವ ಕಾರ್ಯಕ್ರಮವನ್ನು ಗೌರವ ಮತ್ತು ಹೆಮ್ಮೆಯಿಂದ ಪ್ರೋತ್ಸಾಹಿಸುತ್ತಾ ಬಂದಿದ್ದಾರೆ. ಭಾರತದ ಪವಿತ್ರ ಯಾತ್ರಾಸ್ಥಳ ಹಾಗೂ ಪ್ರವಾಸೋದ್ಯಮ ಸ್ಥಳಗಳಲ್ಲಿ ಎಂಟು ವಿಧದ...

ಮಾಲ್ಡೀವ್ಸ್ ಪ್ರವಾಸ ರದ್ದು ಮಾಡಿದ ಪ್ರತಿಫಲ: ರ್ಯಾಂಕಿಂಗ್‌ನಲ್ಲಿ 1ರಿಂದ 5ನೇ ಸ್ಥಾನಕ್ಕಿಳಿದ ಭಾರತ

National News: ಕಳೆದ ವರ್ಷ ಮಾಲ್ಡೀವ್ಸ್‌ಗೆ ಪ್ರವಾಸಕ್ಕೆ ಹೋಗುವ ಭಾರತೀಯರ ಸಂಖ್ಯೆ ಹೆಚ್ಚಾಗಿತ್ತು. ಆ ಕಾರಣಕ್ಕೆ ಪ್ರವಾಸಿಗರ ಸಂಖ್ಯೆಯಲ್ಲಿ ಭಾರತ ನಂಬರ್ 1 ರ್ಯಾಂಕಿಂಗ್‌ನಲ್ಲಿ ಇತ್ತು. ಆದರೆ ಪ್ರಧಾನಿ ಮೋದಿಯನ್ನು ಮಾಲ್ಡೀವ್ಸ್ ಸಂಸದರು, ಇಸ್ರೇಲ್ ಗೊಂಬೆ ಎಂದು ಹಂಗಿಸಿದ ಬಳಿಕ, ಭಾರತೀಯರು ಮೋದಿಗೆ ಸಪೋರ್ಟ್ ಮಾಡಿ, ಬಾಯ್ಕಾಟ್‌ ಮಾಲ್ಡೀವ್ಸ್ ಎಂಬ ಅಭಿಯಾನ ಶುರು ಮಾಡಿದರೋ,...

ಅತ್ತೆ ತನ್ನ ಮೇಕಪ್ ಕಿಟ್ ಬಳಸಿದ್ದಕ್ಕಾಗಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ಸೊಸೆ

National News: ಆಗ್ರಾದಲ್ಲಿ ಸೊಸೆಯೊಬ್ಬಳು, ತನ್ನ ಅತ್ತೆ ತನ್ನ ಮೇಕಪ್ ಕಿಟ್‌ ಬಳಸಿದ್ದಕ್ಕೆ ಕೋಪಗೊಂಡು, ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ಘಟನೆ ನಡೆದಿದೆ. ಒಂದೇ ಮನೆಯ ಇಬ್ಬರು ಸಹೋದರರಿಗೆ ಇಬ್ಬರು ಸಹೋದರಿಯರನ್ನು ಮದುವೆ ಮಾಡಿಕೊಡಲಾಗಿತ್ತು. ಈ ಮನೆಯಲ್ಲಿನ ಸಮಸ್ಯೆ ಅಂದ್ರೆ ಅತ್ತೆಯ ಬಳಿ ಮೇಕಪ್ ಕಿಟ್ ಇಲ್ಲದ ಕಾರಣ, ಅತ್ತೆ ತನ್ನ ಸೊಸೆಯಂದಿರ ಮೇಕಪ್ ಕಿಟ್ ಬಳಸಿದ್ದಾರೆ....
- Advertisement -spot_img

Latest News

ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವ್ಯತ್ಯಯ, ತುಮಕೂರಲ್ಲಿ ಕರೆಂಟ್ ಇರಲ್ಲ!

ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...
- Advertisement -spot_img