Saturday, May 9, 2026

D.K.Shivakumar

ಮಹದಾಯಿ ಅನುಷ್ಠಾನಕ್ಕೆ ಆಗ್ರಹಿಸಿ ಧಾರವಾಡದ ರೈತರಿಂದ ಬೃಹತ್ ಪ್ರತಿಭಟನೆ

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಮಹಾದಾಯಿ ನೀರಿಗಾಗಿ ಅನ್ನದಾತರು ಮತ್ತೆ ಬೀದಿಗಿಳಿದಿದ್ದರು. ಮಹದಾಯಿ ಅನುಷ್ಠಾನಕ್ಕೆ ಆಗ್ರಹಿಸಿ ಬೃಹತ್ ಪ್ರತಿಭಟನೆ ನಡೆಸಿದರು. ಹುಬ್ಬಳ್ಳಿಯ ಮೂರುಸಾವಿರ ಮಠದಿಂದ ಈ ಬೃಹತ್ ಪ್ರತಿಭಟನೆ ಆರಂಭವಾಗಿದ್ದು, ರೈತರ ಹೋರಾಟಕ್ಕೆ ಆಟೋ ಚಾಲಕರು ಮತತ್ತು ಮಾಲೀಕರು ಕೂಡ ಸಾಥ್ ಕೊಟ್ಟಿದ್ದಾರೆ. ಈ ಪ್ರತಿಭಟನೆಯಲ್ಲಿ ಆಟೋ ರ್ಯಾಲಿ ನಡೆಸಲಾಯಿತು. ಈ ಮೆರವಣಿಗೆ ತಹಶೀಲ್ದಾರ್ ಕಚೇರಿಗೆ ಆಗಮಿಸಿದ್ದು,...

‘ಸಂವಿಧಾನ ಹಕ್ಕು ಕೊಟ್ಟಿದ್ದು ಪ್ರಧಾನಿ ಮೋದಿ. ಎಸ್ಸಿ ಎಸ್ಟಿ ಗೆ ಖೋಟಾ ಹಂಚಿಕೆ ಮಾಡಿದ್ದು ನಾವು’

Kolar News: ಕೋಲಾರ: ಕೋಲಾರದಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿದ್ದು,  ಜಾತಿ ಗಣತಿಯ ಉದ್ದೇಶವೆ ಆಗಿರಲಿಲ್ಲ. ಎಲ್ಲಾ ಸಮುದಾಯದ ಶೈಕ್ಷಣಿಕ, ಆರ್ಥಿಕ ಬಗ್ಗೆ ಇತ್ತು. ಸುಪ್ರೀಂಕೋರ್ಟ್ ನಲ್ಲಿ ಇದರ ಮೇಲೆ ಕೇಸ್ ಇದೆ. ಹಿಂದುಳಿದ ವರ್ಗಗಳಿಗೆ ಸಿದ್ದರಾಮಯ್ಯ ಕಾಣಿಕೆ ಏನೂ..? ಎಂದು ಬೊಮ್ಮಾಯಿ ಪ್ರಶ್ನಿಸಿದ್ದಾರೆ. ಸಂವಿಧಾನ ಹಕ್ಕು ಕೊಟ್ಟಿದ್ದು ಪ್ರಧಾನಿ ಮೋದಿ. ಎಸ್ಸಿ ಎಸ್ಟಿ...

ಧಾರವಾಡದಲ್ಲಿ ಜನತಾ ದರ್ಶನ ಮಾಡಿ, ಜನರ ಅಹವಾಲು ಸ್ವೀಕರಿಸಿದ ಸಚಿವ ಸಂತೋಷ್ ಲಾಡ್

Dharwad Political News: ಧಾರವಾಡ: ಹುಬ್ಬಳ್ಳಿ-ಧಾರವಾಡದಲ್ಲಿ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಇಂದು ಜನತಾ ದರ್ಶನ ಮಾಡಿದ್ದಾರೆ. ಧಾರವಾಡ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಜನತಾ ದರ್ಶನ ನಡೆಸಿದ್ದು, ಈ ಕಾರ್ಯಕ್ರಮದಲ್ಲಿ ತಮ್ಮ ಅಹವಾಲು ಸಲ್ಲಿಸಲು ಸಾರ್ವಜನಿಕರು ಬಂದಿದ್ದರು. ಜಿಲ್ಲೆಯ ಹಲವಾರು ಕಡೆಯಿಂದ ಜನರು ಬಂದಿದ್ದು, ಸಚಿವರ ಬಳಿ, ತಮ್ಮ ಸಮಸ್ಯೆ ಹೇಳಿಕೊಂಡಿದ್ದಾರೆ. ಸಚಿವರಿಗೆ ನೂತನ ಜಿಲ್ಲಾಧಿಕಾರಿ ದಿವ್ಯಾಪ್ರಭು,...

ಬಾಲಿವುಡ್ ಖ್ಯಾತ ಹಿನ್ನೆಲೆ ಗಾಯಕ ಜುಬಿನ್ ನೌಟಿಯಾಲ್‌ರಿಂದ ಸಿದ್ಧಾರೂಢರಿಗೆ ವಿಶೇಷ ಪೂಜೆ

Hubballi News: ಹುಬ್ಬಳ್ಳಿ: ಬಾಲಿವುಡ್ ಟ್ರೆಂಡಿಂಗ್ ಮತ್ತು ಹಿಂದಿ ಖ್ಯಾತ ಹಿನ್ನೆಲೆ ಗಾಯಕ ಜುಬಿನ್ ನೌಟಿಯಾಲ್ ವಾಣಿಜ್ಯ ನಗರಿ ಹುಬ್ಬಳ್ಳಿ-ಧಾರವಾಡದಲ್ಲಿ ಸಕತ್ ಎಂಜಾಯ್ ಮಾಡುತ್ತಿದ್ದಾರೆ.. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಗಾಳಿಪಟ ಉತ್ಸವದ ನಿಮಿತ್ತವಾಗಿ ಗಾಯನ ಕಾರ್ಯಕ್ರಮಕ್ಕೆ ಕಳೆದ ಎರಡು ‌ದಿನಗಳಿಂದ ಜುಬಿನ್ ನೌಟಿಯಾಲ್ ಮತ್ತು ಅವರ ತಂಡ ಹುಬ್ಬಳ್ಳಿಗೆ ಬಂದಿದೆ. ಕಾರ್ಯಕ್ರಮದ ಬಳಿಕ...

‘ಲಿಂಗಾಯತ ಸಮೂದಾಯದ ನಾಯಕರಿಗೆ ಅನ್ಯಾಯ ಅಗಿದೆ ಎಂದು ನಾನು ಎಲ್ಲಿಯೂ ಹೇಳಿಲ್ಲ’

Hubballi News: ಹುಬ್ಬಳ್ಳಿ: ಬಿಜೆಪಿಯಲ್ಲೇ ಉಳಿದುಕೊಳ್ಳುತ್ತೇನೆ ಎಂದು ಹೇಳಿವ ಮೂಲಕ, ಕಾಂಗ್ರೆಸ್ ಪಕ್ಷ ಸೇರುವ ಮತ್ತು ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಊಹಾ ಪೋಹಗಳಿಗೆ ಮಾಜಿ ಸಚಿವ ಶಂಕರಪಾಟೀಲ ಮುನೇಕಕೊಪ್ಪ ತೆರೆ ಎಳಿದಿದ್ದಾರೆ. ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಮೊದಲಿನಿಂದಲೂ ಕಾಂಗ್ರೆಸ್ ವಿರೋಧಿ‌. ಅದಾಗ್ಯೂ ಕಾಂಗ್ರೆಸ್ ಪಕ್ಷದಲ್ಲಿ ನನ್ನ ಆತ್ಮೀಯರಿದ್ದಾರೆ. ಶೆಟ್ಟರ ಬಿಜೆಪಿ ತೊರೆದ ಬಳಿಕ,...

ಧಾರವಾಡದಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

Dharwad News: ಧಾರವಾಡ : ಮಂಡ್ಯದ ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ತೆರವು ಮಾಡಿರುವುದು ಹಾಗೂ ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನೀತಿ ಖಂಡಿಸಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಅಯೋಧ್ಯೆಯ ಶ್ರೀರಾಮ ಮಂದಿರದ ಉದ್ಘಾಟನೆ ನೆನಪಿಗಾಗಿ ಪಂಚಾಯಿತಿ ಅನುಮತಿ ಪಡೆದು ಧ್ವಜಸ್ತಂಭ ನಿರ್ಮಾಣ ಮಾಡಿ, ಹನುಮ ಧ್ವಜ ಹಾರಿಸಲಾಗಿತ್ತು....

ಧಾರವಾಡದಲ್ಲಿ ಕೈ ಸರ್ಕಾರದ ವಿರುದ್ಧ ಕಮಲ‌ ಕಲಿಗಳ ಆಕ್ರೋಶ…

Dharwad News: ಮಂಡ್ಯದ ಕೆರಗೋಡಿನಲ್ಲಿ ಹನುಮ ಧ್ವಜ ತೆರವು ಮಾಡಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಖಂಡಿಸಿ ಹಾಗೂ ಬಿಜೆಪಿ ರಾಜ್ಯ ಘಟಕ ಪ್ರತಿಭಟನೆ ಕರೆಗೆ ಬೆಂಬಲಿಸಿ ಧಾರವಾಡ ಹು-ಧಾ ಮಹಾನಗರ ಜಿಲ್ಲಾ ಬಿಜೆಪಿ ಬೀದಿಗೆ ಇಳಿದು ಪ್ರತಿಭಟನೆ ಮಾಡಿ‌ ಸರ್ಕಾರದ ವಿರುದ್ಧ ತಮ್ಮ ಆಕ್ರೋಶ ಹೊರಹಾಕಿದರು.‌ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಹು-ಧಾ ಮಾಹಾನಗರ ಬಿಜೆಪಿ...

ಮಾಲ್ಡೀವ್ಸ್ ಸಂಸತ್ತಿನಲ್ಲಿ ಬಡಿದಾಡಿಕೊಂಡ ಸಂಸದರು: ವೀಡಿಯೋ ವೈರಲ್

International News: ಸಾಮಾನ್ಯವಾಗಿ ಎಲ್ಲ ಸಂಸತ್ತಿನಲ್ಲೂ ವಾದ ವಿವಾದ ಇದ್ದೇ ಇರುತ್ತದೆ. ಅದು ಆರೋಗ್ಯಕರವಾಗಿದ್ದರೆ ಚೆಂದ. ಆದರೆ ಮಾಲ್ಡೀವ್ಸ್ ಸಂಸತ್ತಿನಲ್ಲಿ ಸಂಸದರು ಹೊಡೆದಾಾಡುವ ರೀತಿಯಲ್ಲಿ ವಾದ ವಿವಾದ ನಡೆದಿದೆ. ಪೀಪಲ್ ನ್ಯಾಷನಲ್‌ ಕಾಂಗ್ರೆಸ್, ಪ್ರೊಗ್ರೆಸ್ಸಿವ್ ಪಾರ್ಟಿ ಆಫ್ ಮಾಲ್ಡೀವ್ಸ್, ವಿರೋಧ ಪಕ್ಷವಾದ ಮಾಲ್ಡೀವಿಯನ್ ಡೆಮಾಕ್ರೆಟಿಕ್ ಪಾರ್ಟಿ ಈ ಮೂರು ಪಾರ್ಟಿಗಳ ನಡುವೆ, ಘರ್ಷಣೆ ನಡೆದಿದೆ. ಆಡಳಿತ...

‘ನಿಮ್ಮ ನಂಜಿನ ವಿಷ ರಾಜ್ಯವನ್ನೆಲ್ಲಾ, ದೇಶವನ್ನೆಲ್ಲಾ ವ್ಯಾಪಿಸುತ್ತಿದೆ. ಇದಕ್ಕೆ ಏನಂತೀರಿ?’

Political News: ನಿನ್ನೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಸಿಎಂ ಸಿದ್ದರಾಮಯ್ಯ ಏಕಚವನದಲ್ಲಿ ಸಂಬೋಂಧಿಸಿದ್ದರ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಆಕ್ರೋಶ ಹೊರಹಾಕಿದ್ದರು. ಬಳಿಕ ಸಿಎಂ ಈ ಬಗ್ಗೆ ಟ್ವೀಟ್ ಮಾಡಿ ಸಮಝಾಯಿಷಿ ನೀಡಿದ್ದರು. ಇದೀಗ ಮತ್ತೆ ಮಾಜಿ ಸಿಎಂ ಟ್ವೀಟ್ ಮಾಡುವ ಮೂಲಕ, ಆಕ್ರೋಶ ಹೊರಹಾಕಿದ್ದಾರೆ. ಅವರ ಟ್ವೀಟ್ ಇಂತಿದೆ.. ಅಂಕೆ ಮೀರಿದ ಭಂಡತನಕ್ಕೆ...

ಡ್ರೋನ್ ದಾಳಿಗೆ ಅಮೆರಿಕದ ಮೂವರು ಸೈನಿಕರು ಬಲಿ: ಬೈಡನ್ ಹೇಳಿದ್ದೇನು..?

International News: ಅಮೆರಿಕದಲ್ಲಿ ಡ್ರೋನ್ ದಾಳಿ ನಡೆದು, ಅಮೆರಿಕದ ಮೂವರು ಸೈನಿಕರು ಸಾವನ್ನಪ್ಪಿದ್ದಾರೆ, 12 ಸೈನಿಕರಿಗೆ ಗಂಭೀರ ಗಾಯವಾಗಿದೆ. ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಅಮೆರಿಕ ಅಧ್ಯಕ್ಷ ಜೋ ಬಿಡನ್, ಇದಕ್ಕೆ ಪ್ರತೀಕಾರವನ್ನು ತೆಗೆದುಕೊಳ್ಳುತ್ತೇವೆ ಎಂದಿದ್ದಾರೆ. ಅಲ್ಲದೇ, ಇದು ಇರಾನ್ ಬೆಂಬಲಿತ ಭಯೋತ್ಪಾದಕರ ಕೃತ್ಯವೇ ಆಗಿದೆ. ಈ ದಾಳಿಯಲ್ಲಿ ನಮ್ಮ ಸೈನಿಕರು ಸಾವನ್ನಪ್ಪಿದ್ದಾರೆ. ಈ ಸಾವಿಗೆ...
- Advertisement -spot_img

Latest News

Bollywood: ತ್ರಿಷಾ ಮತ್ತು ವಿಜಯ್ ಮದುವೆಯಾಗಬೇಕು ಎಂಬುದು ನನ್ನ ಆಸೆ: ನಟಿ ರಾಖಿ ಸಾವಂತ್

Bollywood: ಸದ್ಯ ತಮಿಳುನಾಡು ಸಿಎಂ ಆಗಲು ರೆಡಿಯಾಗಿರುವ ದಳಪತಿ ವಿಜಯ್ ಮತ್ತು ನಟಿ ತ್ರಿಷಾ ಮದುವೆಯಾಗಬೇಕು ಎಂಬುದು ನನ್ನ ಆಸೆ ಎಂದು ನಟಿ ರಾಖಿ ಸಾವಂತ್...
- Advertisement -spot_img