Saturday, May 9, 2026

D.K.Shivakumar

ಶೆಟ್ಟರ್‌ಗೆ ಗಂಡಸ್ತನ ಇದ್ರೆ ಲೋಕಸಭೆ ಟಿಕೆಟ್ ಗಿಟ್ಟಿಸಿಕೊಂಡು ತೋರಿಸಲಿ: ಶರಣಪ್ಪ ಕೊಟಗಿ ಸವಾಲು

Hubli Political News: ಹುಬ್ಬಳ್ಳಿ: ಶೆಟ್ಟ‌ರ್ ಗಂಡಸ್ತನ, ಧಮ್ ಬಗ್ಗೆ ಮಾತನಾಡುತ್ತಾರೆ. ಈಗ ಅವರಿಗೆ ತಾಕತ್ತಿದ್ದರೆ ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡಲಿ ಎಂದು ಕಾಂಗ್ರೆಸ್ ಮುಖಂಡ ಶರಣಪ್ಪ ಕೊಟಗಿ ಹೇಳಿದ್ದಾರೆ. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೇಂದ್ರ ಸಚಿವ ಪ್ರಹ್ಲಾದ ಜೋಶಿಯವರು ಧಾರವಾಡ ಲೋಕಸಭಾ ಕ್ಷೇತ್ರದ ಟಿಕೆಟ್‌ಅನ್ನು ಶೆಟ್ಟ‌ರ್ ಅವರಿಗೆ ಕೊಡಿಸಲಿ. ಜಗದೀಶ್ ಶೆಟ್ಟರ್ ಕಾಂಗ್ರೆಸ್...

9ನೇಯ ಬಾರಿ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ನಿತೀಶ್ ಕುಮಾರ್

Patna Political News: ಇಂಡಿಯಾ ಮೈತ್ರಿ ಕೂಡ ಬಿಟ್ಟು ಬಿಜೆಪಿ ಜೊತೆ ಕೈಜೋಡಿಸಿರುವ ನಿತೀಶ್ ಕುಮಾರ್, 9ನೇಯ ಬಾರಿಗೆ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಹಲವು ದಿನಗಳಿಂದ ನಿತೀಶ್ ಕುಮಾರ್ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟು, ಬಿಜೆಪಿ ಕಡೆಯಿಂದ ಮತ್ತೆ ಸಿಎಂ ಆಗ್ತಾರೆ ಅಂತಾ ಹೇಳಲಾಗುತ್ತಿತ್ತು. ಇಂದು ಬೆಳಿಗ್ಗೆ ನಿತೀಶ್ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟು,...

ಕರ್ನಾಟಕದಲ್ಲಿರುವ ಕಾಂಗ್ರೆಸ್ ಸರಕಾರ ಹನುಮ ಧ್ವಜವನ್ನು ನಿಷೇಧಿಸಿದೆಯೇ?: ಸಿ.ಟಿ.ರವಿ ಪ್ರಶ್ನೆ

Political News: ಮಂಡ್ಯದ ಕೆರೆಗೋಡು ಗ್ರಾಮದಲ್ಲಿ ಧ್ವಜ ಸ್ತಂಭದಲ್ಲಿ ಹನುಮಧ್ವಜ ಹಾಕಿದ್ದು ವಿವಾದವಾಗಿದೆ. ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರತಿಷ್ಠಾಪನೆಯಾಗಿರುವ ಸಂಭ್ರಮಕ್ಕೆ, ಮಂಡ್ಯದಲ್ಲಿ ಹನುಮಧ್ವಜವನ್ನು ಹಾರಿಸಲಾಗಿತ್ತು. ಆದರೆ ಆ ಧ್ವಜ ಇಳಿಸಲು ಒತ್ತಾಯಿಸಲಾಗಿದೆ. ಈ ಬಗ್ಗೆ ಗಲಾಟೆ ನಡೆದಿದೆ. ಇನ್ನು ಈ ವಿಚಾರವಾಗಿ ಮಾಜಿ ಸಚಿವ ಸಿ.ಟಿ.ರವಿ ಬೇಸರ ಹೊರಹಾಕಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಡ್ಯದ...

ಏಕಾಏಕಿ ಹನುಮಧ್ವಜ ಕೆಳಗಿಳಿಸಿ, ರಾಮನ ಬ್ಯಾನರ್ ಕಿತ್ತು ಹಾಕಿರುವುದು ಸರಿಯಾದ ಕ್ರಮವಲ್ಲ: ಸಂಸದೆ ಸುಮಲತಾ

Political News: ಮಂಡ್ಯದ ಕೆರೆಗೋಡು ಗ್ರಾಮದಲ್ಲಿ ಧ್ವಜ ಸ್ತಂಭದಲ್ಲಿ ಹನುಮಧ್ವಜ ಹಾಕಿದ್ದು ವಿವಾದವಾಗಿದೆ. ಈ ಬಗ್ಗೆ ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಬೇಸರ ವ್ಯಕ್ತಪಡಿಸಿದ್ದಾರೆ. ಮಂಡ್ಯ ತಾಲ್ಲೂಕು ಕೆರೆಗೋಡು ಗ್ರಾಮದ ಶ್ರೀ ಗೌರಿ ಶಂಕರ್ ಸೇವಾ ಟ್ರಸ್ಟ್ ಮೂರು ದಶಕಗಳಿಂದ ಧಾರ್ಮಿಕ, ಸಾಮಾಜಿಕ ಸೇವೆಯನ್ನು ಮಾಡುತ್ತಾ ಬಂದಿದೆ. ಈ ಬಾರಿ 108 ಅಡಿ ಧ್ವಜ ಸ್ಥಂಬ...

‘ದಾವಣಗೆರೆ ಕ್ಷೇತ್ರದಿಂದ ನಾನು ಆಕಾಂಕ್ಷಿಯಾಗಿದ್ದೇನೆ. ಸಮೀಕ್ಷೆ ಮಾಡಿ ಲೋಕಸಭೆ ಟಿಕೆಟ್ ಕೊಡಲಿ’

Tumakuru News: ತುಮಕೂರು: ತುಮಕೂರಿನ ಶ್ರೀ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಸಚಿವ ರೇಣುಕಾಚಾರ್ಯ, ಜಗದೀಶ್ ಶೆಟ್ಟರು ಯಾವುದೋ ಕಾರಣಕ್ಕೆ ಪಕ್ಷ ಬಿಟ್ಟು ಹೋಗಿದ್ದರು. ದೇಶದಲ್ಲಿ ಮತ್ತೊಮ್ಮೆ ಮೋದಿ ಅವರನ್ನು ಪ್ರಧಾನ ಮಂತ್ರಿ ಮಾಡಬೇಕು. ಎಂಬ ಉದ್ದೇಶದಿಂದ ಸಂಘಟನೆ ಮಾಡಲು ಅವರು ಬಂದಿದ್ದಾರೆ ಎಂದು ಹೇಳಿದರು. ಲೋಕಸಭೆಯ 28 ಕ್ಷೇತ್ರಗಳನ್ನು...

ಕೇಂದ್ರದಿಂದ ಐಟಿ-ಇಡಿ ಬೆದರಿಕೆ ಇದ್ದಿದ್ದರೆ 9 ತಿಂಗಳ ಹಿಂದೆ ಮಾಡಬೇಕಿತ್ತು: ಜಗದೀಶ್ ಶೆಟ್ಟರ್

Tumakuru News: ತುಮಕೂರು: ಒಮ್ಮೆ ಕಾಂಗ್ರೆಸ್‌ ಸೇರಿ, ಮರಳಿ ಬಿಜೆಪಿಗೆ ಬಂದಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್, ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ, ಗುರುಗಳ ಆಶೀರ್ವಾದ ಪಡೆದಿದ್ದಾರೆ. ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಶೆಟ್ಟರ್, ಗದ್ದುಗೆ ದರ್ಶನ ಮಾಡಿ, ಆಶೀರ್ವಾದ ಪಡೆದಿದ್ದೇನೆ. ಭಾರತೀಯ ಜನತಾ ಪಾರ್ಟಿಗೆ ಪುನರ್ ಸೇರ್ಪಡೆಯಾಗಿದ್ದೇನೆ. ನಿನ್ನೆ ಬಿಜೆಪಿ ಕಾರ್ಯಕಾರಣಿ ಸಭೆಯಲ್ಲಿ ಭಾಗವಹಿಸಿದ್ದೆ....

‘ನಾವು ಬಿಹಾರಕ್ಕೆ ಹೋಗೋದು‌ ಬೇಡಾ, ಹುಬ್ಬಳ್ಳಿ ಧಾರವಾಡದಲ್ಲಿ ಮತ್ತೊಬ್ಬ ನೀತಿಶ್ ಕುಮಾರ್ ಹುಟ್ಟಿದ್ದಾರೆ’.

Hubballi Political News: ಹುಬ್ಬಳ್ಳಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಘರ್ ವಾಪ್ಸಿ ಹಿನ್ನೆಲೆಯಲ್ಲಿ, ಶೆಟ್ಟರ್ ವಿರುದ್ದ ಲಿಂಗಾಯತ ನಾಯಕರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮಗೋಷ್ಠಿ ಏರ್ಪಡಿಸಿದ ಲಿಂಗಾಯತ ನಾಯಕರು, ನಮ್ಮ ಸಮುದಾಯಕ್ಕೆ ಶೆಟ್ಟರ್ ಮೋಸ ಮಾಡಿ ಹೋಗಿದ್ದಾರೆ. ಲಿಂಗಾಯತ ‌ಮುಖಂಡ ಮೋಹನ ಲಿಂಬಿಕಾಯಿ ಅಸಮಾಧಾನ ವ್ಯಕ್ತಪಡಿಸಿದರು. ನಗರದ ಸರ್ಕ್ಯೂಟ್ ಹೌಸ್ ದಲ್ಲಿ ಮಾಧ್ಯಮಗೋಷ್ಠಿ ಏರ್ಪಡಿಸಿ...

ಮಾಜಿ ಸಿಎಂ ಜಗದೀಶ್ ಶೆಟ್ಟರ್ ಶಿಷ್ಯ ಕಾಂಗ್ರೆಸ್‌ಗೆ ಗುಡ್ ಬಾಯ್

Hubballi News: ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಗೆ ಗುಡ್ ಬಾಯ್ ಹೇಳಿದ ತಕ್ಷಣವೇ, ಈಗ ಅವರ ಶಿಷ್ಯ ಕಾಂಗ್ರೆಸ್ ಜಿಲ್ಲಾ ಕಾರ್ಯದರ್ಶಿ ಹುದ್ದೆಗೆ ಕಲಂದ‌ರ್ ಮುಲ್ಲಾ ರಾಜೀನಾಮೆ ಸಲ್ಲಿಸಿದ್ದಾರೆ. ಇನ್ನು ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆಯನ್ನು ಮಹಾನಗರ ಜಿಲ್ಲಾ ಅಧ್ಯಕ್ಷರಿಗೆ ಪತ್ರದ ಮೂಲಕ ಸಲ್ಲಿಸಿದ್ದು, ಮಾಜಿ ಸಿಎಮ್ ಜಗದೀಶ್ ಶೆಟ್ಟರ್...

ಮೋದಿಗೆ ಮತ ಹಾಕಿದರೆ ಮಾತ್ರ ದೇಶ ನಂಬರ್ ಒನ್ ಆಗಲಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Hubballi Political News: ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಜೋಶಿ ನೇತೃತ್ವದಲ್ಲಿ ಗಾಳಿಪಟ ಉತ್ಸವ ಆಯೋಜಿಸಲಾಗಿತ್ತು. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಗಾಳಿಪಟ ಉತ್ಸವದಲ್ಲಿ ಮೋದಿಯವರನ್ನು ಹಾಡಿ ಹೊಗಳಿದರು. ಭಾರತ ದೇಶವನ್ನು ಬಲಿಷ್ಠ ಮಾಡಲು ನಾವು ಸಂಕಲ್ಪ ಮಾಡಬೇಕು. ಮೋದಿಗೆ ಮತ ಹಾಕಿದರೆ ಮಾತ್ರ ದೇಶ ನಂಬರ್ ಒನ್ ಆಗಲಿದೆ ಎಂದು ಜೋಶಿ ಮೋದಿ...

ಹೋದಷ್ಟೇ ವೇಗವಾಗಿ ವಾಪಸ್ಸಾದ ಜಗದೀಶ್ ಶೆಟ್ಟರ್ ಲಿಂಗಾಯತ ಕಾರ್ಡ್ ಹಿಡೀತಾರಾ..?

Hubballi Political News: ಶೆಟ್ಟರ್ ಘರವಾಪ್ಸಿಯಿಂದ ಇಡೀ ಧಾರವಾಡ ಲೋಕಸಭೆ ರಣಕಣವೇ ಬದಲಾಗಿ ಹೋಗಿದೆ. ಮಾಜಿ ಸಿಎಮ್ ಜಗದೀಶ್ ‌ಶೆಟ್ಟರ್ ಯಾಕೆ ಘರವಾಪ್ಸಿ ಯಾದರೂ, ಶೆಟ್ಟರ್ ಮತ್ತೆ ಲಿಂಗಾಯತ ದಾಳ ಉರುಳಿಸ್ತಾರಾ? ಏನಿದು ಶೆಟ್ಟರ್ ಘರವಾಪ್ಸಿ ಹಿಂದಿನ ಲಿಂಗಾಯತ ದಾಳ? ಈ‌ ಲಿಂಗಾಯತ ದಾಳಕ್ಕೆ ಮತ್ತೊಬ್ಬ ಪ್ರಭಾವಿ, ಕೇಂದ್ರ ಮಂತ್ರಿ ಉರುಳಿಸಿರೋ ಬ್ರಹ್ಮಾಸ್ತ್ರ ಏನು...
- Advertisement -spot_img

Latest News

Bollywood: ತ್ರಿಷಾ ಮತ್ತು ವಿಜಯ್ ಮದುವೆಯಾಗಬೇಕು ಎಂಬುದು ನನ್ನ ಆಸೆ: ನಟಿ ರಾಖಿ ಸಾವಂತ್

Bollywood: ಸದ್ಯ ತಮಿಳುನಾಡು ಸಿಎಂ ಆಗಲು ರೆಡಿಯಾಗಿರುವ ದಳಪತಿ ವಿಜಯ್ ಮತ್ತು ನಟಿ ತ್ರಿಷಾ ಮದುವೆಯಾಗಬೇಕು ಎಂಬುದು ನನ್ನ ಆಸೆ ಎಂದು ನಟಿ ರಾಖಿ ಸಾವಂತ್...
- Advertisement -spot_img