Sunday, May 10, 2026

D.K.Shivakumar

ಶೆಟ್ಟರ್ ಪಕ್ಷ ಬಿಟ್ಟ ಬೆನ್ನಲ್ಲೇ ಚಿಗುರಿದೆ ಕಾಂಗ್ರೆಸ್‌ಗಾಗಿ ತ್ಯಾಗ ಮಾಡಿದವರ ಕನಸು

Political News: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಘರವಾಪ್ಸಿಯಿಂದ ಬಿಜೆಪಿ ರಾಕ್ ಆಗಿದ್ದರೆ, ಕಾಂಗ್ರೆಸ್ ರಾಷ್ಟ್ರೀಯ ಮತ್ತು ರಾಜ್ಯ ನಾಯಕರು ಶಾಕ್ ಆಗಿದ್ದಾರೆ.. ಆದರೆ ಧಾರವಾಡ ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಆಮುಖಂಡರು ಭಾರಿ ಸಂತದಲ್ಲಿದ್ದಾರೆ.. ಶೆಟ್ಟರ್ ಕಾಂಗ್ರೆಸ್ ಗೆ ಬಂದು ಕಿತ್ತಿಕೊಂಡ ಸ್ಥಾನಗಳ ಆಕಾಂಕ್ಷಿಗಳು ಸಂಭ್ರಮದಲ್ಲಿದ್ದು, ಕಾಂಗ್ರೆಸ್ ಅಂಟಿಕೊಂಡಿದ್ದ ಪೀಡೆ ತೊಲಗಿತು ಅಂತ...

ಜಗದೀಶ್ ಶೆಟ್ಟರ್ ವಾಪಸ್ಸಾತಿ ಹಿಂದಿದೆ ಲೋಕಸಭೆ ಚುನಾವಣೆ ಲೆಕ್ಕಾಚಾರ

Hubballi Political News: ಪಕ್ಷ ತೊರೆದ ಆರೇ ತಿಂಗಳಲ್ಲಿ ಮತ್ತೆ ಬಿಜೆಪಿಗೆ ಬಂದಿದ್ದಾರೆ ಮಾಜಿ ಸಿಎಂ ಜಗದೀಶ್ ಶೆಟ್ಟರ್.. ಶೆಟ್ಟರ್ ಮುನಿಸಿಗೆ ಬಿಜೆಪಿ ಹೈಕಮಾಂಡ್ ತಲೆ ಬಾಗಿದ್ದು, ದೆಹಲಿಯಲ್ಲಿ ಶೆಟ್ಟರ್ ಸಂಧಾನ ಯಶಸ್ವಿಯಾಗಿದೆ. ಈ ಮೂಲಕ ಲೋಕಸಭಾ ಚುನಾವಣೆಗೆ ಬಿಜೆಪಿ ರ‌್ಯಾಪಿಡ್ ತಯಾರಿ‌‌ ನಡೆಸಿದೆ. ಶೆಟ್ಟರ್ ಘರವಾಪ್ಸಿ ಹಿಂದೆ ಬಿಜೆಪಿ ಸಾಕಷ್ಟು ಲೆಕ್ಕಾಚಾರಗಳು ಸಹ...

‘ಕಳೆದ ಬಾರಿ ಬಂದಾಗ ಮೊಟ್ಟೆ ಎಸೆದಿದ್ದರು, ಈ ಬಾರಿ ಹೂವಿನ ಸುರಿಮಳೆ ಸುರಿಸಿದ್ದಾರೆ’

Political News:ಕಳೆದ ಬಾರಿ ಸಿಎಂ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗುವ ಮುನ್ನ ವಿರೋಧ ಪಕ್ಷದ ನಾಯಕರಾಗಿದ್ದಾಗ, ಕೊಡಗಿಗೆ ಹೋಗಿದ್ದಾಗ ಅವರ ಮೇಲೆ ಮೊಟ್ಟೆ ಎಸೆದಿದ್ದರು. ಈ ಬಾರಿ ಅವರಿಗೆ ಹೂವಿನ ಸುರಿಮಳೆ ಗಯ್ಯಲಾಗಿದೆ. ಈ ಬಗ್ಗೆ ಸ್ಮರಿಸಿ ಸಿಎಂ ಟ್ವೀಟ್ ಮಾಡಿದ್ದಾರೆ. ವಿರೋಧ ಪಕ್ಷದ ನಾಯಕನಾಗಿ ಕೊಡಗಿಗೆ ಬಂದಿದ್ದಾಗ ಕೆಲವು ಕಿಡಿಗೇಡಿಗಳು ನನ್ನ ಮೇಲೆ ಮೊಟ್ಟೆ ಎಸೆದಿದ್ದರು. ಮುಖ್ಯಮಂತ್ರಿಯಾಗಿ...

ಶೆಟ್ಟರ್ ಅವರ ಇತ್ತೀಚಿನ ಬೆಳವಣಿಗೆ ಗಮನಿಸಿದ್ರೆ ಅವರೊಬ್ಬ ಅವಕಾಶವಾದಿ ಅನ್ನಿಸುತ್ತೆ: ಸಂತೋಷ್ ಲಾಡ್

Hubballi Political News: ಹುಬ್ಬಳ್ಳಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮತ್ತೆ ಬಿಜೆಪಿಗೆ ಸೇರ್ಪಡೆಯಾದ ಬಗ್ಗೆ ಸಚಿವ ಸಂತೋಷ್ ಲಾಡ್ ಮಾತನಾಡಿದ್ದಾರೆ. ಅವರು ಬಿಜೆಪಿ ಸೇರಿರುವುದು ನನಗೆ ವೈಯಕ್ತಿಕವಾಗಿ ಖುಷಿಯಾಗಿದೆ. ಅವರು ಪಕ್ಷವನ್ನ ತೊರೆದಿರುವುದು ನಮ್ಮ ಪಕ್ಷಕ್ಕೆ ಯಾವುದೇ ನಷ್ಟವಿಲ್ಲ. ಶೆಟ್ಟರ್ ಅವರು ಬಿಜೆಪಿಗರಿಗೆ ಸಂತಸವಾಗಿದೆ ಅಂತಾ ಹೇಳಿದ್ದಾರೆ ಹೀಗಾಗಿ ನಮಗೂ ಸಂತಸವಾಗಿದೆ. ಶೆಟ್ಟರ್ ಅವರಿಗೆ...

27ರಂದು ಬಿಜೆಪಿಯ ರಾಜ್ಯ ಕಾರ್ಯಕಾರಿಣಿ ಸಭೆ, 900ಕ್ಕೂ ಹೆಚ್ಚು ಅಪೇಕ್ಷಿತರು: ಪ್ರೀತಂ ಗೌಡ

Political News: ಬೆಂಗಳೂರು: ಬಿ.ವೈ.ವಿಜಯೇಂದ್ರ ಅವರು ರಾಜ್ಯ ಅಧ್ಯಕ್ಷರಾದ ಬಳಿಕ ಬಿಜೆಪಿಯ ಪ್ರಥಮ ರಾಜ್ಯ ಕಾರ್ಯಕಾರಿಣಿ ಸಭೆಯು ಇದೇ 27ರಂದು ಬೆಂಗಳೂರಿನ ಗಾಯತ್ರಿ ವಿಹಾರ, ಅರಮನೆ ಮೈದಾನದಲ್ಲಿ ನಡೆಯಲಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,...

ಶೆಟ್ಟರ್ ಮರಳಿ ಬಿಜೆಪಿಗೆ ಹೋಗಿದ್ದಕ್ಕೆ ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮ

Hubballi News: ಹುಬ್ಬಳ್ಳಿ: ಇಂದು ರಾಜ್ಯರಾಜಕೀಯದಲ್ಲಿ ಭಾರೀ ಬದಲಾವಣೆಯಾಗಿದ್ದು, ಬಿಜೆಪಿಯಿಂದ ಜಗದೀಶ್ ಶೆಟ್ಟರ್ ಕಾಂಗ್ರೆಸ್‌ಗೆ ಬಂದು, ಮತ್ತೆ ವಾಪಸ್ ಬಿಜೆಪಿಗೆ ಮರಳಿದ್ದಾರೆ. ಈ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದ್ದಾರೆ.  ಶೆಟ್ಟರ್ ಭಾವ ಚಿತ್ರದ ಮೇಲೆ ಪಾಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದ್ದಾರೆ.  ನಗರದ ಕಿತ್ತೂರು ರಾಣಿ ಚೆನ್ನಮ್ಮ ವೃತದಲ್ಲಿ ವಿಜಯೋತ್ಸವದೊಂದಿಗೆ ಧಿಕ್ಕಾರ ಘೋಷಣೆ...

‘ಮಾತೆತ್ತಿದರೆ ಮೋದಿಯನ್ನು ನಿಂದಿಸುವ ಸಿದ್ದರಾಮಯ್ಯರದ್ದು ಕೆಲಸದಲ್ಲಿ ಆಮೆ ವೇಗ ಎನ್ನುವುದಕ್ಕೆ ಇದೇ ಸಾಕ್ಷಿ’

Political News: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಪಿಂಚಣಿ ವಿಚಾರವಾಗಿ, ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರಾಜ್ಯ ಕಾಂಗ್ರೆಸ್ ಸರಕಾರ ಮಕ್ಮಲ್ ಟೋಪಿ ಹಾಕುವ ತನ್ನ ಚಾಳಿ ಮುಂದುವರಿಸಿದೆ. ಗೌರವಾನ್ವಿತ ಸುಪ್ರಿಂ ಕೋರ್ಟ್ ಆದೇಶವನ್ನು ಕೇಂದ್ರ ಸರಕಾರ ಈಗಾಗಲೇ ಪಾಲಿಸಿದೆ. ಈ ಒತ್ತಡಕ್ಕೆ ಸಿಲುಕಿದ ರಾಜ್ಯ ಸರಕಾರ ಹಳೆ ಪಿಂಚಣಿ ಯೋಜನೆ (OPS) ಬಗ್ಗೆ ಅರೆಬರೆ,...

ಕಾಂಗ್ರೆಸ್ ಪಕ್ಷದಲ್ಲಿ ಜಗದೀಶ್ ಶೆಟ್ಟರ್, ಅವರಿಗೆ ಯಾವುದೇ ಅನ್ಯಾಯ, ಅವಮಾನ ಆಗಿಲ್ಲ: ಸಿಎಂ

Political News: ಇಂದಿನ ರಾಜ್ಯರಾಜಕಾರಣದಲ್ಲಿ ಉನ್ನತ ಬದಲಾವಣೆಯಾಗಿದ್ದು, ಬಿಜೆಪಿ ಬಿಟ್ಟು ಕಾಂಗ್ರೆಸ್‌ಗೆ ಹೋಗಿದ್ದ ಹಿರಿಯ ನಾಯಕ ಜಗದೀಶ್ ಶೆಟ್ಟರ್, ಮತ್ತೆ ಬಿಜೆಪಿಗೆ ಬಂದಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ಪಕ್ಷದಲ್ಲಿ ಜಗದೀಶ್ ಶೆಟ್ಟರ್,  ಅವರಿಗೆ ಯಾವುದೇ ಅನ್ಯಾಯ, ಅವಮಾನ ಆಗಿಲ್ಲ. ಜಗದೀಶ್ ಶೆಟ್ಟರ್ ಅವರು ಬಿಜೆಪಿ ಟಿಕೆಟ್ ಕೊಡದೇ ಅವಮಾನ ಮಾಡಿದ್ದಾರೆ...

I.N.D.I.A. ಒಕ್ಕೂಟದವರಿಗೆ ಸ್ಥಿರ ಸರ್ಕಾರ ಕೊಡ್ತಿವಿ ಅಂತ ಮನೋಭಾವ ಇಲ್ಲ: ಮಾಜಿ ಪ್ರಧಾನಿ ದೇವೇಗೌಡ

Hassan News: ಹಾಸನ: ಹಾಸನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಪ್ರಧಾನಿ ದೇವೇಗೌಡರು, ಹಲವು ವಿಚಾರದ ಬಗ್ಗೆ ಮಾತನಾಡಿದ್ದಾರೆ. I.N.D.I.A. ದಿಂದ ಮಮತಾ ಬ್ಯಾನರ್ಜಿ ದೂರ ವಿಚಾರದ ಬಗ್ಗೆ ಮಾತನಾಡಿದ ದೊಡ್ಡಗೌಡರು,  ಆಪ್, ಮಮತಾ ಬ್ಯಾನರ್ಜಿ ಜೊತೆ ಕಾಂಗ್ರೆಸ್ ಹೊಂದಾಣಿಕೆ ಆಗುತ್ತಾ.? ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಹೊಂದಾಣಿಕೆ ಆಗುತ್ತಾ..? ಈ ದೇಶದಲ್ಲಿ ಪ್ರಾದೇಶಿಕ ಪಕ್ಷಗಳು ಒಂದು ನಾಯಕತ್ವಕ್ಕೆ...

ನಿಖಿಲ್-ಪ್ರಜ್ವಲ್ ಚುನಾವಣಾ ಸ್ಪರ್ಧೆಯ ಬಗ್ಗೆ ದೊಡ್ಡ ಗೌಡರು ಹೇಳಿದ್ದೇನು..?

Hassan News: ಹಾಸನ: ಹಾಸನದಲ್ಲಿ ಮಾಜಿಪ್ರಧಾನಿ ಎಚ್.ಡಿ.ದೇವೇಗೌಡರು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ಪ್ರಜ್ವಲ್ ಲೋಕಸಭೆ ಎಲೆಕ್ಷನ್‌ನಲ್ಲಿ ಸ್ಪರ್ಧಿಸುವ ಬಗ್ಗೆ ಹೇಳಿಕೆ ನೀಡಿದ್ದಾರೆ. ಸೀಟ್ ಎಷ್ಟು ಅಂತ ನಿರ್ಣಯ ಆಗಿಲ್ಲ. ಪ್ರಜ್ವಲ್ ಸಿಟ್ಟಿಂಗ್ ಮೆಂಬರ್ ಇದ್ದಾನೆ ಗೊಂದಲಗಳು ಇರಬಾರದು. ದೇವೇಗೌಡರು ನಿಲ್ಲಬೇಕು, ನಿಲ್ತಾರೆ ಅಂತಾರೆ. ಅದಕ್ಕೋಸ್ಕರ ನಾನೇ ನಿರ್ಣಯ ಮಾಡಿದ್ದೇನೆ. ಮುಂದಿನ ತಿಂಗಳು ಮತ್ತೆ ಪ್ರವಾಸ ಮಾಡುತ್ತೇನೆ....
- Advertisement -spot_img

Latest News

Bollywood: ತ್ರಿಷಾ ಮತ್ತು ವಿಜಯ್ ಮದುವೆಯಾಗಬೇಕು ಎಂಬುದು ನನ್ನ ಆಸೆ: ನಟಿ ರಾಖಿ ಸಾವಂತ್

Bollywood: ಸದ್ಯ ತಮಿಳುನಾಡು ಸಿಎಂ ಆಗಲು ರೆಡಿಯಾಗಿರುವ ದಳಪತಿ ವಿಜಯ್ ಮತ್ತು ನಟಿ ತ್ರಿಷಾ ಮದುವೆಯಾಗಬೇಕು ಎಂಬುದು ನನ್ನ ಆಸೆ ಎಂದು ನಟಿ ರಾಖಿ ಸಾವಂತ್...
- Advertisement -spot_img