Sunday, May 10, 2026

D.K.Shivakumar

ಬಿಜೆಪಿಗೆ ಜಗದೀಶ್ ಶೆಟ್ಟರ್ ಅನಿವಾರ್ಯತೆ ಇಲ್ಲ: ಶಾಸಕ ಮಹೇಶ ಟೆಂಗಿನಕಾಯಿ..!

Hubballi Political News: ಹುಬ್ಬಳ್ಳಿ: ಬಿಜೆಪಿಗೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮಾತ್ರವಲ್ಲ ಯಾರೂ ಕೂಡ ಅನಿವಾರ್ಯವಲ್ಲ. ಶೆಟ್ಟರನ್ನು ಬಿಜೆಪಿಗೆ ಕರೆತರುವ ಯಾವುದೇ ಪ್ರಯತ್ನವನ್ನು ಮಾಡಿಲ್ಲ ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು. ಶೆಟ್ಟರ್ ಬಿಜೆಪಿಗೆ ಬರುತ್ತಿದ್ದಾರೇ ಎಂಬುವಂತ ವಿಷಯಕ್ಕೆ ಸಂಬಂಧಿಸಿದಂತೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡದ ಅವರು, ಬಿಜೆಪಿಗೆ ಜಗದೀಶ್ ಶೆಟ್ಟರ್ ಅನಿವಾರ್ಯತೆ ಇಲ್ಲ. ನಾನು...

ಇನ್ನೂ ಎಂಟು ದಿನದಲ್ಲಿ ಜಗದೀಶ್ ಶೆಟ್ಟರ್ ಮುಂದಿನ ರಾಜಕೀಯ ನಡೆ ನಿರ್ಧಾರ

Hubballi News: ಹುಬ್ಬಳ್ಳಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ರಾಜಕೀಯ ನಡೆ ಏನು ಎಂಬುದು ಇನ್ನು ಎಂಟು ದಿನಗಳಲ್ಲಿ ನಿರ್ಧಾರವಾಗಲಿದೆ. ಕಳೆದ ಚುನಾವಣೆಯಲ್ಲಿ ಯಾರಿಗೂ ಬೇಡವಾದ ಶೆಟ್ಟರ್, ಇಂದು ಎಲ್ಲರಿಗೂ ಬೇಕಾಗಿದ್ದಾರೆ. ಮಾಜಿ ಸಿಎಂ ಜಗದೀಶ್ ಶೆಟ್ಟರ್ ಗಾಗಿ ಎರಡು ಪಕ್ಷಗಳೂ ಸರ್ಕಸ್ ನಡೆಸಿದ್ದು, ಶೆಟ್ಟರ್ ನಡೆ ಮಾತ್ರ ನಿಗೂಢವಾಗಿದೆ. ಕಷ್ಟ ಕಾಲದಲ್ಲಿ ಕೈ ಹಿಡಿದಿದ್ದ...

ಮಳೆ ಇಲ್ಲ ಗಾಳಿ ಇಲ್ಲ ನೆಲಕ್ಕುರುಳಿದ ಮರ – ಆಟೋ ಜಖಂ

Dharwad News: ಧಾರವಾಡ: ಮಳೆ, ಗಾಳಿ ಇಲ್ಲದಿದ್ದರೂ ಮರವೊಂದು ನೆಲಕ್ಕುರುಳಿದ ಪರಿಣಾಮ ಆಟೋ ಒಂದು ಜಖಂಗೊಂಡಿರುವ ಘಟನೆ ಧಾರವಾಡದ ಹಳಿಯಾಳ ನಾಕಾದಲ್ಲಿ ಸಂಭವಿಸಿದೆ. ತುಂಬಾ ಹಳೆಯದಾಗಿದ್ದ ಈ ಮರ ಬುಡದಲ್ಲಿ ಕೊಳೆತ ಸ್ಥಿತಿಯಲ್ಲಿತ್ತು. ಇಂದು ಏಕಾಏಕಿ ಬುಡ ಸಮೇತ ನೆಲಕ್ಕುರುಳಿದ್ದು, ಅದರ ಬುಡದಲ್ಲಿದ್ದ ಆಟೋ ಜಖಂಗೊಂಡಿದೆ. ಯಶವಂತ ಯಾದವಾಡ ಎಂಬುವವರಿಗೆ ಸೇರಿದ ಆಟೋ ಇದಾಗಿದ್ದು, ಅದೃಷ್ಟವಶಾತ್ ಯಾವುದೇ...

ಪೊಲೀಸ್‌ ಕಾನ್ಸ್‌ಟೇಬಲ್ ಪರೀಕ್ಷೆಗೆ ವಸ್ತ್ರ ಸಂಹಿತೆ ಜಾರಿ ಮಾಡಿದ ಧಾರವಾಡ ಎಸ್‌ಪಿ

Dharwad News: ಧಾರವಾಡ: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್‌ ಸಿಎಆ‌ರ್ ಮತ್ತು ಡಿಎಆರ್ ವಿಭಾಗದ ಪುರುಷ ಮತ್ತು ತೃತೀಯ ಲಿಂಗ ಪುರುಷ 3,064 ಹುದ್ದೆಗಳಿಗೆ ಲಿಖಿತ ಪರೀಕ್ಷೆಯನ್ನು ಜನೆವರಿ 28 ರಂದು ಬೆಳಿಗ್ಗೆ 11 ರಿಂದ 12-30 ಗಂಟೆಯವರೆಗೆ ರಾಜ್ಯಾದ್ಯಂತ ನಡೆಸಲಾಗುವುದು. ಈ ಪರೀಕ್ಷೆಗೆ ಧಾರವಾಡ ಜಿಲ್ಲಾ...

ಪಶುಪಾಲಕರ ಮತ್ತು ಕುರಿಗಾರರ ಹಿತರಕ್ಷಣಾ ಕಾಯ್ದೆಯನ್ನು ಜಾರಿಗೊಳಿಸಬೇಕೆಂದು ಆಗ್ರಹಿಸಿ ಪ್ರತಿಭಟನೆ

Hubballi News: ಹುಬ್ಬಳ್ಳಿ: ಪಶುಪಾಲಕರು ಮತ್ತು ಕುರಿಗಾರರ ಮೇಲೆ ನಿರಂತರವಾಗಿ ನಡೆಯುತ್ತಿರುವ ದೌರ್ಜನ್ಯಗಳನ್ನು ತಡೆಗಟ್ಟಲು ಪಶುಪಾಲಕರ ಮತ್ತು ಕುರಿಗಾರರ‌ ಹಿತರಕ್ಷಣೆ ಕಾಯ್ದೆಯನ್ನು ಜಾರಿಗೊಳಿಸುವಂತೆ ಆಗ್ರಹಿಸಿ ನಗರದ ಮಿನಿ ವಿಧಾನಸೌಧ ಆವರಣದಲ್ಲಿಂದು ಕುರುಬ ಸಮಾಜದ ಸಂಘಟನೆಗಳ ಒಕ್ಕೂಟದ ವತಿಯಿಂದ ನೂರಾರು ಕುರಿಗಳನ್ನು ಸೇರಿಸಿ ಪ್ರತಿಭಟನೆ ನಡೆಸಲಾಯಿತು. ನಗರದ ತಹಶಿಲ್ದಾರ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿ...

“ಮಿಸ್ಟರ್ ಪ್ರತಾಪ್ ಸಿಂಹ ಏಕೆ ಒಂದೇ ಒಂದು ರೂಪಾಯಿ ತರಲಿಲ್ಲ. ಇಷ್ಟು ಎಂಪಿಗಳಿದ್ದು ನಾಚಿಕೆ ಆಗುವುದಿಲ್ಲವೇ?”

Political News: ಪಿರಿಯಾಪಟ್ಟಣ ತಾಲ್ಲೂಕಿನ 79 ಗ್ರಾಮಗಳ 150 ಕೆರೆ - ಕಟ್ಟೆಗಳಿಗೆ ಕಾವೇರಿ ನದಿಯ ನೀರು ತುಂಬಿಸುವ ಯೋಜನೆಯನ್ನು ಉದ್ಘಾಟಿಸಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು. ಪಿರಿಯಾಪಟ್ಟಣದ ಜನ, ಜಾನವಾರು, ಕೃಷಿಯ ಅನುಕೂಲಕ್ಕಾಗಿ ಮತ್ತು ಇಲ್ಲಿನ ಅಂತರ್ಜಲ ಹೆಚ್ಚಳಕ್ಕೆ ನಾನೇ ಶಂಕುಸ್ಥಾಪನೆ ಮಾಡಿ ನಾನೇ ಈಗ ಈ ಯೋಜನೆಯನ್ನು ಉದ್ಘಾಟಿಸಿದ್ದೇನೆ. 79 ಹಳ್ಳಿ 93 ಸಾವಿರ...

ಬಿಜೆಪಿಗೆ ವಾಪಸ್ ಆಗುವಂತೆ ಜಗದೀಶ್ ಶೆಟ್ಟರ್‌ಗೆ ಬಂಪರ್ ಆಫರ್.. ಏನದು ಆಫರ್?

Political News: ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್‌ ವಿಧಾನಪರಿಷತ್ ಸದಸ್ಯ ಜಗದೀಶ್ ಶೆಟ್ಟರ್ ಅವರನ್ನು ವಾಪಸ್ ಬಿಜೆಪಿ ಕರೆತರುವ ಪ್ರಯತ್ನಗಳು ನಡೆದಿವೆ ಎನ್ನುವ ಸುದ್ದಿ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ಜಗದೀಶ್ ಶೆಟ್ಟರ್ ಅವರನ್ನು ವಾಪಸ್ ಬಿಜೆಪಿ ಕರೆದುಕೊಳ್ಳಲು ಬಂಪರ್ ಆಫರ್ ನೀಡಲಾಗಿದೆ ಎನ್ನಲಾಗಿದೆ. ಬೆಂಗಳೂರು: ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ...

ಇಸ್ಲಾಮಿಕ್ ಪವರ್ ಎಂದವನ ಮನೆಗೆ ಹೋಗಿ ರಾಮಮಂದಿರಕ್ಕೆ ಆಹ್ವಾನ ನೀಡಲು ನಿರ್ಧರಿಸಿದ ಶ್ರೀರಾಮಸೇನೆ

Dharwad News: ಧಾರವಾಡ: ರಾಮಮಂದಿರದ ಚಿತ್ರದ ಮೇಲೆ ಹಸಿರು ಬಾವುಟವನ್ನು ಇರಿಸಿ, ಫೋಟೋ ಎಡಿಟ್ ಮಾಡಿ, ಅದನ್ನು ಸ್ಟೇಟಸ್‌ಗೆ ಇಡುವುದಲ್ಲದೇ, ಇಸ್ಲಾಮಿಕ್ ಪವರ್ ತೋರಿಸುತ್ತೇನೆ ಎಂದು ಯುವಕನೋರ್ವ ಬರೆದುಕೊಂಡಿದ್ದಾನೆ. ಧಾರವಾಡ ತಾಲೂಕಿನ ತಡಕೋಡ ಗ್ರಾಮದ ಸದ್ದಾಂಹುಸೇನ್ ಇಸ್ಮಾಯಿಲ್ ಸಾಬ್ ನದಾಫ್ ಈ ರೀತಿಯಾಗಿ ಸ್ಟೇಟಸ್ ಇಟ್ಟುಕೊಂಡಿದ್ದಾನೆ. ಇವನ ಈ ಕೆಲಸಕ್ಕೆ ಗರಗ ಪೊಲೀಸ್ ಠಾಣೆಯ ಪೊಲೀಸರು...

ನಾನು ಜನರಿಗೆ ಬೆಂಕಿಯಾಗುವುದಿಲ್ಲ ಬದಲಾಗಿ ಬೆಳಕಾಗುತ್ತೇನೆ: ಕೊತ್ತೂರು ಮಂಜುನಾಥ್

Kolar News: ಕೋಲಾರ: ಕೋಲಾರದ ವೇಮಗಲ್‌ನಲ್ಲಿ ಶಾಸಕ ಕೊತ್ತೂರು ಮಂಜುನಾಥ್ ಮಾತನಾಡಿದ್ದು,  ಮೋದಿ ಉಪವಾಸ ಇದ್ದರಾ? ಇಲ್ಲವಾ? ಯಾರೂ ನೋಡಿಲ್ಲ. ಅಭಿವೃದ್ಧಿ ವಿಚಾರದಲ್ಲಿ ಕಾಮೆಂಟ್ ಮಾಡಬೇಕೆ ಹೊರೆತು ಬೇರೆದರಲ್ಲಿ ಅಲ್ಲ . ನನ್ನನ್ನು ಒವರ್ ಟೇಕ್ ಮಾಡಿ ಹೋಗೊರು ನನ್ನ ಜೊತೆ ಯಾರೂ ಇಲ್ಲ. ನಾನು ಜನರಿಗೆ ಬೆಂಕಿಯಾಗುವುದಿಲ್ಲ ಬದಲಾಗಿ ಬೆಳಕಾಗುತ್ತೇನೆ ಎಂದು ಮಂಜುನಾಥ್...

ಸಂಚಾರಿ ನಿಯಮ ಉಲ್ಲಂಘನೆ ಮಾಡುವವರಿಗೆ ಎಡಿಜಿಪಿ ಅಲೋಕ್ ಕುಮಾರ್ ಖಡಕ್ ವಾರ್ನಿಂಗ್

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸಂಚಾರಿ ನಿಯಮ ಉಲ್ಲಂಘನೆ ಮಾಡುವವರಿಗೆ ಸಂಚಾರಿ ವಿಭಾಗದ ಎಡಿಜಿಪಿ ಖಡಕ್ ವಾರ್ನಿಂಗ್ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಎಡಿಜಿಪಿ ಅಲೋಕ್ ಕುಮಾರ್, ಸಂಚಾರಿ ನಿಯಮ ಉಲ್ಲಂಘನೆ ದಂಡ ಬಾಕಿ ಉಳಿಸಿಕೊಂಡ್ರೆ ಪೊಲೀಸರೇ ನಿಮ್ಮ ಮನೆಗೆ ಬರ್ತಾರೆ. 15 ದಿನದಲ್ಲೆ ದಂಡ ಕಟ್ಟಬೇಕು, ಐದಕ್ಕಿಂತ ಹೆಚ್ಚು ಪ್ರಕರಣ ಬಾಕಿ ಉಳಿಸಿಕೊಂಡರು ಕಷ್ಟ. ಟ್ರಾಫಿಕ್ ನಿಯಮಗಳ...
- Advertisement -spot_img

Latest News

Bollywood: ತ್ರಿಷಾ ಮತ್ತು ವಿಜಯ್ ಮದುವೆಯಾಗಬೇಕು ಎಂಬುದು ನನ್ನ ಆಸೆ: ನಟಿ ರಾಖಿ ಸಾವಂತ್

Bollywood: ಸದ್ಯ ತಮಿಳುನಾಡು ಸಿಎಂ ಆಗಲು ರೆಡಿಯಾಗಿರುವ ದಳಪತಿ ವಿಜಯ್ ಮತ್ತು ನಟಿ ತ್ರಿಷಾ ಮದುವೆಯಾಗಬೇಕು ಎಂಬುದು ನನ್ನ ಆಸೆ ಎಂದು ನಟಿ ರಾಖಿ ಸಾವಂತ್...
- Advertisement -spot_img