Sunday, May 10, 2026

D.K.Shivakumar

ಕಡಾಯಿ ಪನೀರ್ ರೆಸಿಪಿ

Recipe: ಪನೀರ್‌ನಿಂದ ಹಲವಾರು ರೆಸಿಪಿಯನ್ನ ನಾವು ತಯಾರಿಸಬಹುದು. ಹಾಗಾಗಿ ಇಂದು ನಾವು ಮನೆಯಲ್ಲೇ ಹೇಗೆ ಸುಲಭವಾಗಿ ಕಡಾಯಿ ಪನೀರ್ ತಯಾರಿಸಬಹುದು ಅಂತಾ ತಿಳಿಯೋಣ ಬನ್ನಿ.. ಒಂದು ಸ್ಪೂನ್ ಕೊತ್ತೊಂಬರಿ ಕಾಳು, ಜೀರಿಗೆ, ಅರ್ಧ ಸ್ಪೂನ್ ಪೆಪ್ಪರ್, 3 ಒಣಮೆಣಸು, ಇಷ್ಟನ್ನು ಪ್ಯಾನ್‌ಗೆ ಹಾಕಿ ಚೆನ್ನಾಗಿ ಹುರಿದು, ಪುಡಿ ಮಾಡಿ. ಈಗ ಅದೇ ಪ್ಯಾನ್‌ಗೆ ಎರಡು ಸ್ಪೂನ್...

ರಾಮನು ಎಲ್ಲರಿಗೂ ಸೇರಿದವನು, ಆತ ಯಾರ ಆಸ್ತಿಯೂ ಅಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

Political News: ಬೆಂಗಳೂರಿನಲ್ಲಿಂದು ಮಾಧ್ಯಮದ ಜೊತೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಹೆಸರಿನಲ್ಲಿ ರಾಮನಿದ್ದಾನೆ. ನನ್ನ ಹೆಸರಿನಲ್ಲಿ ಶಿವ ಮತ್ತು ಕುಮಾರನಿದ್ದಾನೆ. ಬಿಜೆಪಿಯವರು ನಮ್ಮನ್ನು ಸುಮ್ಮನೇ ಹಿಂದೂ ವಿರೋಧಿ ಎಂದು ಬಿಂಬಿಸಲು ಹೊರಟಿದ್ದಾರೆಂದು ಕಿಡಿಕಾರಿದರು. ದೇಶದ ನ್ಯಾಯಕ್ಕಾಗಿ ನಡೆಯುತ್ತಿರುವ ನಮ್ಮ ಯಾತ್ರೆಗೆ ತಡೆಯೊಡ್ಡುವ ಮೂಲಕ ಪ್ರಜಾಪ್ರಭುತ್ವದ ಧ್ವನಿ ಅಡಗಿಸುವ ಪ್ರಯತ್ನಗಳು ನಡೆಯುತ್ತಿರುವುದು ಖಂಡನೀಯ. ನಮ್ಮ ನಾಯಕರಾದ...

ಅನ್ಯಾಯದ ಕಾಡ್ಗಿಚ್ಚನ್ನು ಆರಿಸಿ, ನ್ಯಾಯದ ಹಣತೆ ಬೆಳಗುವ ವರೆಗೆ ನಾವು ವಿರಮಿಸುವುದಿಲ್ಲ: ಸಿಎಂ

Political News: ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಟ್ವೀಟ್ ಮೇಲೆ ಟ್ವೀಟ್ ಮಾಡುತ್ತಿದ್ದಾರೆ. ಪ್ರಧಾನಿಗಳಿಗೆ ಸವಾಲ್ ಹಾಕುತ್ತಿದ್ದಾರೆ. ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಇಂದು ಕೂಡ ಸಿಎಂ ಟ್ವೀಟ್ ಮಾಡಿದ್ದು, ರಾಹುಲ್ ಗಾಂಧಿ ನ್ಯಾಯ ಯಾತ್ರೆಗೆ ನನ್ನ ಮತ್ತು ಭಾರತದ ಜನತೆಯ ಸಾಥ್ ಇದೆ ಎಂದು ಹೇಳಿದ್ದಾರೆ. ಸತ್ಯ, ಧರ್ಮ, ನ್ಯಾಯದ ಹಾದಿಯಲ್ಲಿ ನಡೆಯುವವರು...

‘ಕಾಂಗ್ರೆಸ್ ಮೊಸರಲ್ಲಿ ಕಲ್ಲು ಹುಡಕೋದು ಬಿಡಬೇಕು. ಎಲ್ಲದರಲ್ಲೂ ರಾಜಕೀಯ ಬೆರೆಸಬಾರದು’

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಮಾತನಾಡಿದ್ದು, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಮೊಸರಲ್ಲಿ ಕಲ್ಲು ಹುಡಕೋದು ಬಿಡಬೇಕು. ಎಲ್ಲದರಲ್ಲೂ ರಾಜಕೀಯ ಬೆರೆಸಬಾರದು. ನಿನ್ನೆ ಜಗತ್ತಿನಲ್ಲಿ ಎಲ್ಲರೂ ಒಟ್ಟಾಗಿ ದೀಪೋತ್ಸವ ಮಾಡಿದ್ರು. ಮೊಸರಲ್ಲಿ ಕಲ್ಲು ಹುಡುಕುವ ಪ್ರಯತ್ನವನ್ನು ಯಾರೂ ಮಾಡಬಾರದು. ಕಾಂಗ್ರೆಸ್ ರಾಜಕಾರಣ ಎಲ್ಲ ವಿಷಯದಲ್ಲಿ ಬೆರಸಬಾರದು. ಇಡೀ ಜಗತ್ತು...

ಧಾರವಾಡದ ಬ್ಯಾಲ್ಯಾಳ ಗ್ರಾಮದಲ್ಲಿ ಅರ್ಥ ಪೂರ್ಣವಾಗಿ ನಡೆದ ಶ್ರೀರಾಮೋತ್ಸವ

Hubballi News: ಐತಿಹಾಸಿಕ ಅಯೋಧ್ಯಯಲ್ಲಿ ಇಂದು ಶ್ರೀ ರಾಮನ ಬಾಲಾರಾಮನ ಮೂರ್ತಿ ಪ್ರತಿಷ್ಠಾನ ಹಿನ್ನಲೆಯಲ್ಲಿ, ಧಾರವಾಡದ ಗ್ರಾಮೀಣ ಭಾಗದಲ್ಲಿಯೂ ಸಂಭ್ರಮ ಸಡಗರ ಮನೆ ಮಾಡಿತ್ತು. ಧಾರವಾಡದ ಬ್ಯಾಲ್ಯಾಳ ಗ್ರಾಮದ ಗ್ರಾಮಸ್ಥರೆಲ್ಲರೂ ಮಹಿಳೆಯರು, ಮಕ್ಕಳು ಸೇರಿದಂತೆ ಗುರು ಹಿರಿಯರು ಒಟ್ಟುಗೂಡಿ ಶ್ರೀರಾಮೋತ್ಸವ ಮಾಡಿದರು. ಗ್ರಾಮದ ಶ್ರೀ ರಾಮನ ಬಂಟ ಅಂಜನೇಯ ದೇವಸ್ಥಾನದಲ್ಲಿ ಗ್ರಾಮದ ಗುರು ಹಿರಿಯರ ನೇತೃತ್ವದಲ್ಲಿ...

ಅಸ್ಸಾಂನಲ್ಲಿ ಭಾರತ್ ಜೋಡೋ ನ್ಯಾಯಯಾತ್ರೆ ಮೇಲೆ ದಾಳಿ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

Doddaballapura News: ದೊಡ್ಡಬಳ್ಳಾಪುರ: ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ 'ಭಾರತ್ ಜೋಡೋ ನ್ಯಾಯಯಾತ್ರೆ' ಮೇಲೆ ದಾಳಿ ಯತ್ನ ನಡೆಸಿದ ಅಸ್ಸಾಂ ಸರ್ಕಾರ ಹಾಗೂ ಬಿಜೆಪಿ ಕಾರ್ಯಕರ್ತರ ನಡೆ ಖಂಡಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ವತಿಯಿಂದ ಇಂದು ನಗರದ ತಾಲೂಕು‌ ಕಚೇರಿ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು. ದೊಡ್ಡಬಳ್ಳಾಪುರ ಕ್ಷೇತ್ರದ ಮಾಜಿ ಶಾಸಕ ಟಿ.ವೆಂಕಟರಮಣಯ್ಯ...

ರಿಯಲ್ ಎಸ್ಟೇಟ್ ಉದ್ಯಮಿ ಮೇಲೆ ರೌಡಿ ಶೀಟರ್’ಗಳಿಂದ ಹಲ್ಲೆ: ನಾಲ್ವರ ವಿರುದ್ದ FIR

Hubballi News: ಹುಬ್ಬಳ್ಳಿ: ಹಳೇ ದ್ವೇಷದ ಹಿನ್ನೆಲೆಯಲ್ಲಿ ರೌಡಿ ಶೀಟರ್ ಸೇರಿದಂತೆ ನಾಲ್ಕು ಜನ ಸೇರಿಕೊಂಡು ವ್ಯಕ್ತಿಯೊಬ್ಬನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಲ್ಲದೇ ಆತನ ಮಗಳ ಮೈ ಮೇಲಿನ ಬಟ್ಟೆ ಹರಿದು ಜೀವ ಬೆದರಿಕೆ ಹಾಕಿದ ಆರೋಪಡದಿಯಲ್ಲಿ ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ನಾಲ್ಕು ಜನರ ಮೇಲೆ ಇದೀಗ ಪ್ರಕರಣ ದಾಖಲಾಗಿದೆ. ಹೀಗೆ ಆಸ್ಪತ್ರೆಯಲ್ಲಿ ಮಲಗಿರೋ ಈತನ...

ಕಾಂಗ್ರೆಸ್‌ನವರು ಏನೇನೋ ಕುಡಿದು ಹೇಗಿದ್ದಾರೆಂದು ಆಶ್ಚರ್ಯವಾಗಿದೆ: ಬೆಲ್ಲದ್ ವ್ಯಂಗ್ಯ

Hubballi Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನೇತೃತ್ವದಲ್ಲಿ ಅಂತರಾಷ್ಟ್ರೀಯ ಗಾಳಿಪಟ ಉತ್ಸವ ಆಯೋಜನೆ ನಡೆದಿದ್ದು, ಈ ಕಾರ್ಯಕ್ರಮದಲ್ಲಿ ಶಾಸಕ ಅರವಿಂದ್ ಬೆಲ್ಲದ್ ಕೂಡ ಭಾಗವಹಿಸಿದ್ದರು. ಜನವರಿ 27 ಮತ್ತು 28ರಂದು ಉತ್ಸವ ಆಯೋಜನೆ ಮಾಡಲಾಗಿದ್ದು, 15 ದೇಶದ 23 ಕ್ರಿಡಾಪಟುಗಳು ಭಾಗಿ, ಎರಡು ಲಕ್ಷ ಜನ ವೀಕ್ಷಿಸುವ ನಿರೀಕ್ಷೆ ಇದೆ....

ಚುನಾವಣಾ ಹಿಂದೂ ಆಗಬೇಡಿ ಸಿದ್ದರಾಮಯ್ಯನವರೇ: ಬಸನಗೌಡ ಪಾಟೀಲ್ ಯತ್ನಾಳ್

Political News: ರಾಮಮಂದಿರಕ್ಕೆ ಸಂಬಂಧಿಸಿದಂತೆ ಕರ್ನಾಟಕದಲ್ಲಿ ರಾಜಕೀಯ ಗುದ್ದಾಟ ಜೋರಾಗಿದೆ. ಪ್ರಧಾನಿ ರಾಮಮಂದಿರ ಉದ್ಘಾಟನೆ ಮಾಡಿರುವುದು ರಾಜಕೀಯ ಕಾರಣಕ್ಕಾಗಿ ಎಂದು ಆ ಕಾರ್ಯಕ್ರಮಕ್ಕೆ ಹೋಗುವುದನ್ನು ಕಾಂಗ್ರೆಸ್ ನಿಷೇಧಿಸಿತ್ತು. ಅದಕ್ಕಾಗಿ ಸಿಎಂ ಸಿದ್ದರಾಮಯ್ಯ ಕೂಡ ಸಾಲು ಸಾಲು ಟ್ವೀಟ್ ಮಾಡಿ, ಪ್ರಧಾನಿ ವಿರುದ್ಧ ವಾಗ್ದಾಳಿ ನಡೆಸಿದ್ದರು. ಇದೀಗ ಸಿಎಂ ಇನ್ನೊಂದು ಟ್ವೀಟ್ ಮಾಡಿದ್ದು, ಬಿಜೆಪಿ ನಾಯಕ...

ರಾಮಮಂದಿರಕ್ಕಾಗಿ ಭಾರತೀಯರಿಗೆ ಶುಭಾಶಯ ತಿಳಿಸಿದ ಕ್ರಿಕೇಟಿಗ ಡೇವಿಡ್ ವಾರ್ನರ್

Sports News: ಅಯೋಧ್ಯೆ ರಾಮಮಂದಿರ ಉದ್ಘಾಟನೆಗೊಂಡಿದ್ದು, ನಿನ್ನೆ ಬರೀ ಭಾರತದಲ್ಲಿ ಅಷ್ಟೇ ಅಲ್ಲ, ವಿದೇಶದಲ್ಲಿಯೂ ಹಲವರು, ರಾಮನಾಮ ಜಪ ಮಾಡಿ, ಭಕ್ತಿ ತೋರಿದ್ದಾರೆ. ಇನ್ನು ಹಲವರೂ ರಾಮಮಂದಿರಕ್ಕಾಗಿ ಭಾರತೀಯರಿಗೆ ಅಭಿನಂದನೆ ಕೋರಿದ್ದಾರೆ. ಆಸ್ಟ್ರೇಲಿಯಾ ಕ್ರಿಕೇಟಿಗ ಡೇವಿಡ್ ವಾಾರ್ನರ್‌, ತಮ್ಮ ಇನ್‌ಸ್ಟಾಖಾತೆಯಲ್ಲಿ ರಾಮನ ಫೋಟೋ ಹಾಕಿ, ಜೈ ಶ್ರೀರಾಮ್ ಇಂಡಿಯಾ ಎಂದು ಬರೆಯುವ ಮೂಲಕ, ಭಾರತೀಯರಿಗೆ ರಾಮಮಂದಿರಕ್ಕಾಗಿ...
- Advertisement -spot_img

Latest News

Bollywood: ತ್ರಿಷಾ ಮತ್ತು ವಿಜಯ್ ಮದುವೆಯಾಗಬೇಕು ಎಂಬುದು ನನ್ನ ಆಸೆ: ನಟಿ ರಾಖಿ ಸಾವಂತ್

Bollywood: ಸದ್ಯ ತಮಿಳುನಾಡು ಸಿಎಂ ಆಗಲು ರೆಡಿಯಾಗಿರುವ ದಳಪತಿ ವಿಜಯ್ ಮತ್ತು ನಟಿ ತ್ರಿಷಾ ಮದುವೆಯಾಗಬೇಕು ಎಂಬುದು ನನ್ನ ಆಸೆ ಎಂದು ನಟಿ ರಾಖಿ ಸಾವಂತ್...
- Advertisement -spot_img