Sunday, May 10, 2026

D.K.Shivakumar

‘ಜ.22ಕ್ಕೆ ವಿಶೇಷ ವಿಮಾನದಲ್ಲಿ ನಾನು ರಾಮಮಂದಿರ ಉದ್ಘಾಟನೆಗೆ ಅಯೋಧ್ಯೆಗೆ ಹೋಗಲಿದ್ದೇನೆ.’

Hassan Political News: ಹಾಸನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ದೇವೇಗೌಡರು, ರಾಜಣ್ಣ ಆಡಿದ್ದ ಮಾತನ್ನು ನೆನೆದು, ಬೇಸರ ವ್ಯಕ್ತಪಡಿಸಿದ್ದಾರೆ. ಇಷ್ಟು ವರ್ಷ ಕೆಲವೇ ಕೆಲವು ಕುಟುಂಬಗಳು ಫಲ ಅನುಭವಿಸಿವೆ. ನಾವು ಮಾಡಿರುವ ಜಾತಿಗಳಲ್ಲಿ ಕೆಲವೇ ಕೆಲವು ಕುಟುಂಬಗಳು ಈ ಮೀಸಲಾತಿಯ ಫಲ ಅನುಭವಿಸಿವೆ. ನಮ್ಮ ಅವಧಿಯಲ್ಲಿ ತಿಪ್ಪೇಸ್ವಾಮಿ ಅವರು ಒಳ ಮೀಸಲಾತಿ ಬಗ್ಗೆ ಖಾಸಗಿ ನಿರ್ಣಯ...

‘ಗಾಂಧಿಜಿಯವರ ಪಾದಯಾತ್ರೆ ಬಳಿಕ ವಿಶ್ವದಲ್ಲಿಯೇ ಭಾರತ್ ಜೋಡೋ ಯಾತ್ರೆ ಅತೀ ದೊಡ್ಡ ಯಾತ್ರೆ’

Hubballi political News: ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಹೆಚ್.ತೆ.ಪಾಾಟೀಲ್, ಕಾಂಗ್ರೆಸ್ ತತ್ವ ಸಿದ್ಧಾಂತ, ನಾಯಕತ್ವ ಒಪ್ಪಿ ಬಹಳಷ್ಟು ಜನ ಪಕ್ಷಕ್ಕೆ ಬರುತ್ತಾರೆ. ಕಾಂಗ್ರೆಸ್ ಮನಸ್ಸಿದ್ದವರು ಕಾಂಗ್ರೆಸ್ ಸೇರಲು ಇದು ಪರ್ವಕಾಲ ಎಂದು ಹೇಳುವ ಮೂಲಕ, ಮಾಜಿ ಸಚಿವ ಶಂಕರ್ ಪಾಟೀಲ್ ಮುನೆನಕೊಪ್ಪ ಅಂತ ಯುವಕರು ಕಾಂಗ್ರೆಸ್ ಬರಬೇಕು ಅಂತ ಪರೋಕ್ಷವಾಗಿ ಆಫರ್ ಹೆಚ್.ಕೆ.ಪಾಟೀಲ್ ಆಫರ್ ನೀಡಿದ್ದಾರೆ. ರಾಷ್ಟ್ರದ...

‘ದೇವೇಗೌಡರು ಈ ರಾಜ್ಯದಲ್ಲಿ ಏನು ಮಾಡಿದ್ರು ಅನ್ನೋದನ್ನ ಮರೆಮಾಚುವ ಕೆಲಸ ಇಷ್ಟು ದಿನ ಮಾಡಿದ್ರು’

Hassan Political News: ಹಾಸನ: ಹಾಸನದಲ್ಲಿ ಮಾಜಿಪ್ರಧಾನಿ ಎಚ್.ಡಿ.ದೇವೇಗೌಡರು ಮಾತನಾಡಿದ್ದು, ರಾಜ್ಯ ಸರ್ಕಾರ ಸಾಮಾಜಿಕ ‌ನ್ಯಾಯ ಒದಗಿಸಲು ಒಳಮೀಸಲಾತಿ ಕೊಡಬೇಕೆಂದು ಸಚಿವ ಸಂಪುಟ ಸಭೆ ತುರ್ತು ನಿರ್ಣಯ ಮಾಡಿ ಕೇಂದ್ರ ಸರ್ಕಾರಕ್ಕೆ ಕಳುಹಿಸಿದೆ ಎಂದಿದ್ದಾರೆ. ಅಲ್ಲದೇ, ಈಗಿರುವ ಮುಖ್ಯಮಂತ್ರಿಗಳು ಅವರ ಸಚಿವ ಸಂಪುಟದಲ್ಲೇ ಬಹಳ ಜನ ಇದ್ದಾರೆ. ನಾನು ಸಿಎಂ ಆಗಿದ್ದಾಗ ಎಂ.ಪಿ.ಪ್ರಕಾಶ್ ಅವರ ನೇತೃತ್ವದಲ್ಲಿ ಕಮಿಟಿ...

ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರ ದಾಳಿ, 9 ಆರೋಪಿಗಳು ಪೊಲೀಸ್‌ ವಶಕ್ಕೆ

Kundagola News: ಕುಂದಗೋಳ : ತಾಲೂಕಿನ ದೇವನೂರು ಗ್ರಾಮದ ಬೆಣ್ಣೆ ಹಳ್ಳದ ಹತ್ತಿರ ಇಸ್ಪೀಟ್ ಅಡ್ಡೆಯ ಮೇಲೆ ಕುಂದಗೋಳ ಠಾಣೆಯ ಪೊಲೀಸರು ದಾಳಿ ಮಾಡಿದ್ದು, 9 ಜನ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಲಾಗಿದೆ. ದಾಳಿ ಕಾಲಕ್ಕೆ ದೇವನೂರು ಗ್ರಾಮದ ನಾಗರಾಜ, ಉಮೇಶ್‌, ಶಿವಾನಂದ್‌, ಅರುಣ್, ಈರಣ್ಣಗೌಡ, ಶಿವಪ್ಪ, ಮಾಬುಸಾಬ್, ಹಂಚಿನಾಳ...

ರಾಹುಲ್ ಗಾಂಧಿ ನೇತೃತ್ವದ ನ್ಯಾಯ ಯಾತ್ರೆ ವಿರುದ್ಧ ಎಫ್‌ಐಆರ್ ದಾಖಲು

National News: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ನ್ಯಾಯ ಯಾತ್ರೆ ವಿರುದ್ಧ ಎಫ್ಐಆರ್‌ ದಾಖಲಾಗಿದೆ. ಅನುಮತಿ ಪಡೆದ ಮಾರ್ಗವನ್ನು ಬಿಟ್ಟು, ಬೇರೆ ಮಾರ್ಗದಿಂದ ಯಾತ್ರೆ ಹೊರಟಿದ್ದರ್ರೆ, ಅಸ್ಸಾ ಪೊಲೀಸರು, ನ್ಯಾಯ ಯಾತ್ರೆ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಅಸ್ಸಾಂನ ಜರ್ಹತ್ ನಗರದಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನ್ಯಾಯ ಯಾತ್ರೆಯ ತಂಡ, ಯಾವ ಮಾರ್ಗದಿಂದ...

ಅಯೋಧ್ಯಾ ರಾಮಮಂದಿರ ಕಾರ್ಯಕ್ರಮ :ಗರ್ಭಗುಡಿಯಲ್ಲಿ ಪ್ರತಿಷ್ಠಾಪಿತನಾದ ರಾಮಲಲ್ಲಾ

National News: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯ ಕಾರ್ಯಕ್ರಮಗಳು ಶುರುವಾಗಿದ್ದು, ಇಂದು ರಾಮಲಲ್ಲಾ ಮೂರ್ತಿಯನ್ನು ಅಯೋಧ್ಯೆಯಲ್ಲಿ ಮೆರವಣಿಗೆ ಮಾಡಿ, ಗರ್ಭಗುಡಿಯಲ್ಲಿ ಪ್ರತಿಷ್ಠಾಪನೆ ಮಾಡಲಾಗಿದೆ. ನಮ್ಮ ಮೈಸೂರಿನ ಅರುಣ್ ಯೋಗಿರಾಜ್ ಅವರ ತಂಡ, ಕೆತ್ತಿದ ರಾಮಲಲ್ಲಾ ಮೂರ್ತಿಯನ್ನು, ಪೂಜೆ ಮಾಡಿ, ಪದ್ಧತಿಪ್ರಕಾರವಾಗಿ, ಅಯೋಧ್ಯೆಯ ರಾಮಮಂದಿರ ಗುರ್ಭಗುಡಿಯಲ್ಲಿ ಪ್ರತಿಷ್ಠಾಪಿಸಲಾಗಿದೆ. ಕ್ರೇನ್‌ನಲ್ಲಿ ಬಂದ ರಾಮಲಲ್ಲಾನನ್ನು ಚೆಂಡೂಹೂವಿನಿಂದ ಅಲಂಕರಿಸಲಾಗಿತ್ತು. ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆಗೆ ಇನ್ನು 4...

ನೀತಿಗೆಟ್ಟವರು ಟಿಕೆಟ್‌ಗಾಗಿ ಕಾಂಗ್ರೆಸ್ ಪಕ್ಷಕ್ಕೆ ಬರುತ್ತಿದ್ದಾರೆ: ಮಾಜಿ ಸಚಿವ ಬಿ.ಶಿವರಾಂ

Hassan News: ಹಾಸನ : ಲೋಕಸಭಾ ಚುನಾವಣೆ ಸಮೀಸುತ್ತಿರುವ ಹಿನ್ನಲೆ, ಜಿಲ್ಲಾ ಕಾಂಗ್ರೆಸ್‌ನಲ್ಲಿ ಮುಸುಕಿನ ಗುದ್ದಾಟ ಆರಂಭವಾಗಿದೆ. ಮಾಜಿ ಸಚಿವ ಬಿ.ಶಿವರಾಂ ಸುದ್ದಿಗೋಷ್ಠಿ ನಡೆಸಿದ್ದು,  ಪರೋಕ್ಷವಾಗಿ ಶಾಸಕ ಕೆ.ಎಂ.ಶಿವಲಿಂಗೇಗೌಡರನ್ನು ಟಾರ್ಗೇಟ್ ಮಾಡುತ್ತಿದ್ದಾರೆ. ಲೋಕಸಭಾ ಚುನಾವಣೆ ಬರುತ್ತಿದೆ. ಎಐಸಿಸಿ ಅಧ್ಯಕ್ಷರು, ಕೆಪಿಸಿಸಿ ಅಧ್ಯಕ್ಷರು, ಸಿಎಂ ಸಿದ್ಧರಾಮಯ್ಯ ಸೇರಿ ಎಲ್ಲರದ್ದು ಒಕ್ಕೊರಲ ಅಭಿಪ್ರಾಯ 28 ಕ್ಕೆ 28 ಗೆಲ್ಲಬೇಕು....

ಕುರಿಗಾಯಿಗೆ ಅರಣ್ಯ ಇಲಾಖೆ ಸಿಬ್ಬಂದಿ ಹಣಕ್ಕೆ ಬೇಡಿಕೆ: ನ್ಯಾಯಕ್ಕಾಗಿ ಸಂಚಾರಿ ಕುರುಬರ ಹೋರಾಟ

Hubballi News: ಹುಬ್ಬಳ್ಳಿ: ಸಂಚಾರಿ ಕುರಿಗಾಯಿಗಳಿಗೆ ಅರಣ್ಯ ಇಲಾಖೆ ಸಿಬ್ಬಂದಿ ಹಣಕ್ಕೆ ಬೇಡಿಕೆ ಇಡುವುದರ ಜೊತೆಗೆ ಕಿರುಕುಳ ನೀಡಿತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಈಗ ಸಂಚಾರಿ ಕುರುಬ ಸಮಾಜ ಹಿರಿಯ ಅರಣ್ಯಾಧಿಕಾರಿಗಳಿಗೆ ಹೋರಾಟದ ಮೂಲಕ ಮನವಿ ಸಲ್ಲಿಸಿದ್ದಾರೆ. ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಸುಳ್ಳಿಕಟ್ಟಿ ಗ್ರಾಮದ ವ್ಯಾಪ್ತಿಗೆ ಬರುವ ಅರಣ್ಯ...

300 ಕೋಟಿ ಬೆಲೆಯ ಅಸ್ತಿ 83 ಕೋಟಿಗೆ ಲೀಸ್: ಅನುಮಾನಕ್ಕೆ ಕಾರಣವಾದ ರೈಲ್ವೆ ಅಧಿಕಾರಿಗಳ ನಡೆ..!

Hubballi News: ಹುಬ್ಬಳ್ಳಿ: ಅದು ನೂರಾರು ಕೋಟಿ ಬೆಲೆ ಬಾಳುವ ಆಸ್ತಿ. ಆದರೆ ಕಡಿಮೆ ದುಡ್ಡಿಗೆ ರಿಯಲ್ ಎಸ್ಟೇಟ್ ಕುಳಗಳ ಪಾಲಾಗುತ್ತಿದೆ. ಕೇಂದ್ರ ಸರ್ಕಾರದ ಮೇಲುಸ್ತುವಾರಿಯಲ್ಲಿರುವ ಇಲಾಖೆಯಲ್ಲಿಯೇ ಇಂತಹದೊಂದು ಬೇಜವಾಬ್ದಾರಿ ನಡೆ ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ. ಭ್ರಷ್ಟಾಚಾರದ ವಿರುದ್ಧ ಶೂನ್ಯ ಸಹನೆ ಹೊಂದಿರುವ ಪ್ರಧಾನಿ ನರೇಂದ್ರ ಮೋದಿ ಅವರ ಮೇಲುಸ್ತುವಾರಿಯಲ್ಲಿರುವ ಭಾರತೀಯ ರೈಲ್ವೆ ಭೂ ಅಭಿವೃದ್ಧಿ...

ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ ಹಿನ್ನೆಲೆ, ತನ್ನ ಕಾರಿಗೆ ರಾಮನಾಮ ಸ್ಟಿಕ್ಕರ್ ಅಂಟಿಸಿದ ಭಕ್ತ

Hubballi News: ಹುಬ್ಬಳ್ಳಿ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೆ ದಿನಗಣನೇ ಆರಂಭ ಆಗುತ್ತಿದ್ದಂತೆ, ದೇಶದಲ್ಲಿ ಎಲ್ಲಿಲ್ಲದ ಸಡಗರ ಸಂಭ್ರಮ ಮನೆಮಾಡಿದೆ. ಅದರಂತೆ ಹುಬ್ಬಳ್ಳಿಯಲ್ಲಿ ಯುವಕನೊಬ್ಬ ತನ್ನ ಕಾರಿಗೆ ಸಂಪೂರ್ಣವಾಗಿ ರಾಮ, ಹನುಮಂತನ ಸ್ಟಿಕ್ಕರ್ ಮಾಡಿಸಿ, ತನ್ನ ಭಕ್ತಿಯನ್ನು ವ್ಯಕ್ತಪಡಿಸಿದ್ದಾನೆ. ಹೌದು, ನಗರದ ಹೊಸೂರಿನ ನಿವಾಸಿಯಾಗಿರುವ ಸಚಿನ್ ಮಿಸ್ಕಿನ್ ರಾಮಭಕ್ತನಾಗಿದ್ದು, ಈ ಹಿಂದಿನಿಂದಲೂ ಹಿಂದೂ ಧಾರ್ಮಿಕ ಕಾರ್ಯಗಳಲ್ಲಿ ತನ್ನನ್ನು...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img