Political News: ಬೀದರ್, ಶಿವಮೊಗ್ಗ, ಧಾರವಾಡದಲ್ಲಿ ಸಿಇಟಿ ವಿದ್ಯಾರ್ಥಿಗಳ ಜನಿವಾರ ಕತ್ತರಿಸಿ, ಪರೀಕ್ಷೆ ಬರೆಯಲು ಅಡ್ಡಿಪಡಿಸಿದ ವಿಚಾರಕ್ಕೆ ಸಂಬಂದಿಸಿದಂತೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.
ಸಿ.ಇ.ಟಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಜನಿವಾರ ತೆಗೆಸಿರುವ ಕ್ರಮ ನಿಯಮ ಬಾಹಿರವಾದುದ್ದು. ಪರೀಕ್ಷೆಯಲ್ಲಿ ಅಕ್ರಮ ನಡೆಸಬಹುದಾದ ಸಾಧ್ಯತೆಗಳನ್ನು ಪರಿಗಣಿಸಿ ಮಾತ್ರವೇ ಕ್ರಮ ಕೈಗೊಳ್ಳಬೇಕು, ವಿನಃ ಹೀಗೆ ಅನವಶ್ಯಕವಾಗಿ ಇತರರ...
Political News: ಸಾಮಾನ್ಯವಾಗಿ ನಮ್ಮನ್ನು ಆಳುವ ಜನಪ್ರತಿನಿಧಿಗಳ ಆದಾಯ ಎಷ್ಟಿರುತ್ತದೆ.? ಅವರು ಇಷ್ಟೊಂದು ಐಶಾರಾಮಿ ಬದುಕನ್ನು ಸಾಗಿಸುತ್ತಾರೆಂದರೆ ಅವರ ಆಸ್ತಿ ಎಷ್ಟಿರಬಹುದು ಎನ್ನುವ ಪ್ರಶ್ನೆ ನಿಮ್ಮದಾಗಿದ್ದರೇ ಅದಕ್ಕೆ ಇದೀಗ ಉತ್ತರ ದೊರೆತಿದೆ. ಈ ಕುರಿತು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮಸ್ ಅಂದರೆ ಎಡಿಆರ್ ಬಿಡುಗಡೆ ಮಾಡಿರುವ ಪಟ್ಟಿಯಲ್ಲಿ ದೇಶದ ಶ್ರೀಮಂತರ ಶಾಸಕರು ಯಾರಾಗಿದ್ದಾರೆ ಎಂಬ...
Political News: ರಾಜ್ಯ ರಾಜಕಾರಣದಲ್ಲಿ ಸದ್ಯ ಭರ್ಜರಿಯಾಗಿ ಚರ್ಚೆಯಾಗಿರುತ್ತಿರುವ ಟಾಪಿಕ್ ಅಂದ್ರೆ, ಅದು ಸಿಎಂ ಬದಲಾವಣೆ ಟಾಪಿಕ್. ಕಾಂಗ್ರೆಸ್ ಸರ್ಕಾರ ರಚನೆಯಾಗುವಾಗ, ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರೋ, ಸಿಎಂ ಸಿದ್ದರಾಮಯ್ಯ ಆಗ್ತಾರೋ ಅಂತಾ ಕುತೂಹಲವಿತ್ತು. ಕೊನೆಗೆ ಸಿದ್ದರಾಾಮಯ್ಯನವರೇ ಎರಡನೇಯ ಬಾರಿ ಸಿಎಂ ಆಗಿ ಆಯ್ಕೆಯಾದರು. ಆದರೆ ಬೇರೆ ಬೇರೆ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ತರಲು ಯಶಸ್ವಿಯಾಗಿದ್ದ...
Political News: ಹುಬ್ಬಳ್ಳಿ; ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಆಗುವ ಯೋಗ ಇದೆ ಎಂದು ಧಕ್ಷಿಣ ಭಾರತದ ಏಕೈಕ ಮಹಾಮಂಡಳೇಶ್ವರಿ ಅಮ್ಮ ಬೈರವಿ ಭವಿಷ್ಯ ನುಡಿದರು.
ನಗರದಲ್ಲಿಂದು ಶ್ರೀ ಸಿದ್ಧಾರೂಢ ಮಠದ ಗದ್ದುಗೆಗೆ ಭೇಟಿ ನೀಡಿ ನಂತರ ಅವರು ಸುದ್ದಿಗಾರರ ಜೊತ ಅವರು ಮಾತನಾಡಿದರು ಡಿ ಕೆ ಶಿವಕುಮಾರ್ ರಾಜಕೀಯ ಭವಿಷ್ಯ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ದೆಹಲಿ ಚುನಾವಣೆ ಫಲಿತಾಂಶ ಪ್ರಾರಂಭಿಕವಾಗಿ ಎಲ್ಲರೂ ನಿರೀಕ್ಷೆ ಮಾಡಿದ್ದ ಫಲಿತಾಂಶ. ಕಳೆದ ಎರಡು ದಶಕಗಳಿಂದ ಭ್ರಷ್ಟಾಚಾರದ ವಿರುದ್ಧ ಅಧಿಕಾರಕ್ಕೆಬಂದ ಆಪ್ ಪಕ್ಷ ಸಾಕಷ್ಟು ಧಕ್ಕೆ ತಂದಿದ್ದರು. ದೆಹಲಿಯಲ್ಲಿ ಮೂಲಭೂತ ಸೌಕರ್ಯಗಳ ನಿರ್ಲಕ್ಷ್ಯದಿಂದ ಜನತೆಯ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಬಾರಿ ದೆಹಲಿಯ ಅಭಿವೃದ್ಧಿ ವಿಚಾರದಲ್ಲಿ ಜನತೆ...
Hubli News: ಹುಬ್ಬಳ್ಳಿ: ಮಹಾಮಸ್ತಕಾಭಿಷೇಕ ಕಾರ್ಯಕ್ರಮದ ವೇದಿಕೆಯ ಮೇಲೆಯೇ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಆಗುವಂತೆ ರಾಷ್ಟ್ರಸಂತ ಗುಣಧರನಂದಿ ಮಹಾರಾಜರು ಆಶೀರ್ವಾದ ಮಾಡಿದ್ದಾರೆ.
ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜೈನರಿಗೆ ನಿಗಮ ಮಂಡಳಿ ಆಗಬೇಕು, ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿ ಆಗಬೇಕೆಂಬ ಎರಡು ಕನಸಿದೆ. ವೇದಿಕೆಯ ಮೇಲೆ ಎಲ್ಲಾ ಆಚಾರ್ಯರು ಮತ್ತು ಜೈನ ಮುನಿಗಳು ಕೈ ಮೇಲೆ ಮಾಡಿ...
Hubli News: ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಮಾತನಾಡಿದ್ದು, ಬೆಳಗಾವಿಯಿಂದಲ್ಲೇ ಕಸಗೂಡಿಸಿ, ಕೊಳೆಯಲ್ಲಾ ತೆಗೆದು ಸ್ವಚ್ಛ ಆಗಬೇಕು ಅಂತ ಗಾಂಧಿ ಬಾವಿ ನಿರೇ ಚೆಲ್ಲಿದ್ದೆವೆ ಎಂದು ಪರೋಕ್ಷವಾಗಿ ಸತೀಶ್ ಜಾರಕಿಹೊಳಿಗೆ ಟಾಂಗ್ ಕೊಡುವಂತೆ ಡಿಸಿಎಂ ಹೇಳಿಕೆ ಕೊಟ್ಟ ಹಾಗಿತ್ತು.
ನನ್ನ ಬಾಯಿ ಸೇರಿ ಎಲ್ಲರ ಬಾಯಿಗೂ ಬೀಗ ಹಾಕಬೇಕು ಅಂತ ಡೆಲ್ಲಿಯವರು ಹೇಳಿದ್ದಾರೆ. ನೀವು ಏನೆನೋ...
Political News: ದನದ ಕೆಚ್ಚಲು ಕೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ರಾಜ್ಯಾಧ್ಯಕ್ಷರಾದ ಬಿ.ವೈ.ವಿಜಯೇಂದ್ರ ಮತ್ತು ಪ್ರತಿಪಕ್ಷ ನಾಯಕರಾದ ಆರ್.ಅಶೋಕ್ ಅವರು ಕಾಟನ್ ಪೇಟೆಯ ದುಂಡು ಮಾರಿಯಮ್ಮ ದೇವಸ್ಥಾನದ ಬಳಿ ಇರುವ ಮಾಲೀಕನ ಮನೆಗೆ ಭೇಟಿ ನೀಡಿ ಧೈರ್ಯ ತುಂಬಿ, ಗೋ ಪೂಜೆ ನೆರವೇರಿಸಿ ಪಕ್ಷದ ವತಿಯಿಂದ ಗೋವನ್ನು ಸಂತ್ರಸ್ತರಿಗೆ ನೀಡಿದರು.
ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಓರ್ವ ಮುಸ್ಲಿಂ...
Political News: ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಶೃಂಗೇರಿ ಶಾರದಾ ಪೀಠದಲ್ಲಿ ಹಮ್ಮಿಕೊಂಡಿದ್ದ ಶೃಂಗೇರಿ ಶಾರದಾ ಪೀಠದ ಜಗದ್ಗುರು ಶಂಕರಾಚಾರ್ಯ ಶ್ರೀ ಭಾರತಿ ತೀರ್ಥ ಮಹಾಸ್ವಾಮೀಜಿ ಅವರ ಸನ್ಯಾಸ ಸ್ವೀಕಾರದ 50ನೇ ವರ್ಷಾಚರಣೆಯ ಸುವರ್ಣ ಭಾರತೀ ಹಾಗೂ ಸ್ತೋತ್ರ ತ್ರಿವೇಣಿಯ ಮಹಾಸಮರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಈ ವೇಳೆ ಮಾತನಾಡಿದ ಡಿಸಿಎಂ, ಇದು ಭಾಗ್ಯ ಇದು ಭಾಗ್ಯ ಇದು...
Delhi News: ಡಿಸಿಎಂ ಡಿ.ಕೆ.ಶಿವಕುಮಾರ್ ಇಂದು ಟರ್ಕಿ ಪ್ರವಾಸದಿಂದ ಭಾರತಕ್ಕೆ ವಾಪಸ್ ಆಗಿದ್ದು, ದೆಹಲಿಯಲ್ಲಿ ಪ್ಯಾರಿ ದೀದಿ ಎಂಬ ಯೋಜನೆಗೆ ಚಾಲನೆ ನೀಡಿದ್ದಾರೆ.
ಬಳಿಕ ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಡಿಸಿಎಂ, ಕರ್ನಾಟಕದಲ್ಲಿ ಯಶಸ್ವಿಯಾಗಿರುವ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ಇಡೀ ದೇಶಕ್ಕೆ ಮಾದರಿಯಾಗಿದೆ. ಇದೇ ರೀತಿ ದೆಹಲಿಯಲ್ಲಿ ಮಾಸಿಕ 2.500 ರೂಪಾಯಿ ನೀಡಲಿರುವ ಮಹತ್ವಾಕಾಂಕ್ಷೆಯ...