Tuesday, April 21, 2026

D.K.Shivakumar

Political News: ಬೆಂಗಳೂರಿನ ರಸ್ತೆ ಗುಂಡಿಗಳನ್ನು ಮುಚ್ಚಿ ಪುಣ್ಯ ಕಟ್ಟಿಕೊಳ್ಳಿ: ಡಿಸಿಎಂಗೆ ಆರ್.ಅಶೋಕ್ ವ್ಯಂಗ್ಯ

Political News: ಬೆಂಗಳೂರಿನ ಬಳಗೆರೆ ರಸ್ತೆ ಬಳಿ ರಸ್ತೆ ಗುಂಡಿ ಬಿದ್ದು, ವಾಹನಗಳು ವಾಲಿದ್ದು, ವಾಹನದಲ್ಲಿರುವವರೆಲ್ಲ, ಬಾಗಿಲ ಮೂಲಕ ಆಚೆ ಹಾರಬೇಕಾಯಿತು. ಸ್ವಲ್ಪ ಬ್ಯಾಲೆನ್ಸ್ ತಪ್ಪಿದ್ದರೂ, ಅಪಘಾತವಾಗುವ ಎಲ್ಲ ಸಂಭವವಿತ್ತು. ಆದರೆ ವಾಹನ ಚಾಲಕರ ಮುನ್ನೆಚ್ಚರಿಕೆಯಿಂದ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಡಿ.ಕೆ.ಶಿವಕುಮಾರ್ ಅವರ...

Political News: ನಾನೇ ಸಿಎಂ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಡಿಸಿಎಂ ಡಿಕೆಶಿ ಹೇಳಿದ್ದೇನು..?

Political News: ನಾನೇ 5 ವರ್ಷ ಸಿಎಂ ಆಗಿರುತ್ತೇನೆ. ನಮ್ಮ ಸರ್ಕಾರ ಬಂಡೆಯಂತೆ ಗಟ್ಟಿಯಾಗಿರುತ್ತದೆ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದ ಜತೆ ಮಾತನಾಡಿರುವ ಅವರು, ನನ್ನ ಬಳಿ ಇನ್ನು ಯಾವ ಆಯ್ಕೆ ಇದೆ ಎಂದು ಡಿಸಿಎಂ ಡಿಕೆ ಪ್ರಶ್ನಿಸಿದ್ದಾರೆ. ಅಲ್ಲದೇ, ಹೈಕಮಾಂಡ್ ಏನು ಹೇಳುತ್ತದೆಯೋ ಅದನ್ನೇ...

ಇಕ್ಬಾಲ್ ಹುಸೇನ್‌ಗೆ ನೋಟೀಸ್ ಜಾರಿ ಮಾಡುತ್ತೇನೆ: ಡಿಸಿಎಂ ಡಿ.ಕೆ.ಶಿವಕುಮಾರ್

Political News: ನವೆಂಬರ್ 26ರ ಬಳಿಕ ಡಿ.ಕೆ.ಶಿವಕುಮಾರ್ ಅವರೇ ಸಿಎಂ ಆಗುತ್ತಾರೆಂದು ರಾಮನಗರ ಶಾಸಕ ಇಕ್ಬಾಲ್ ಹುಸ್ಸೇನ್ ಹೇಳಿಕೆ ನೀಡಿದ್ದು, ಹಾಗೇನೂ ಇಲ್ಲ. ಸಿಎಂ ಬದಲಾಗುವ ಪ್ರಶ್ನೆಯೇ ಇಲ್ಲ. ನಾವು 2028ಕ್ಕೆ ಮತ್ತೆ ಅಧಿಕಾರಕ್ಕೆ ಬರಲು ತಯಾರಿ ನಡೆಸುತ್ತಿದ್ದೇವೆ ಎಂದು ಡಿಸಿಎಂ ಡಿಕೆಶಿ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿರುವ ಡಿಸಿಎಂ, ಎಲ್ಲ...

Bengaluru: ಅದ್ದೂರಿಯಾಗಿ ಸಾಗಿದ ಬೆಂಗಳೂರಿನ ಐತಿಹಾಸಿಕ ಬಂಡಿದೇವರ ಉತ್ಸವ

Bengaluru: ಬೆಂಗಳೂರು: ಬೆಂಗಳೂರಿನ ಸಂಸ್ಥಾಪಕ ನಾಡಪ್ರಭು ಕೆಂಪೇಗೌಡರ ಜಯಂತಿ ಪ್ರಯುಕ್ತ ಐತಿಹಾಸಿಕ ʼಬೆಂಗಳೂರು ಬಂಡಿದೇವರ ಉತ್ಸವʼ ವನ್ನು ನಗರದಲ್ಲಿ ಮೂರು ದಿನಗಳ ಕಾಲ ಆಯೋಜಿಸಲಾಗಿತ್ತು. ಉತ್ಸವದ ಎರಡನೇ ದಿನವಾದ ಇಂದು ನಗರದ ಹೃದಯಭಾಗದಲ್ಲಿ ಅತ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಸಂಜೆ ಬಿಬಿಎಂಪಿ ಕಚೇರಿ ಆವರಣದಲ್ಲಿರುವ ಕೆಂಪೇಗೌಡರ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಇಂದಿನ ಉತ್ಸವ...

ನಮ್ಮ ಮೆಟ್ರೋದಲ್ಲಿ 2 ಕಡೆ ಅಮೂಲ್‌ಗೆ ಮಳಿಗೆ ಕೊಟ್ರೆ 8 ಕಡೆ ನಂದಿನಿಗೆ ಮಳಿಗೆ ಕೊಡ್ತೀವಿ: ಡಿಸಿಎಂ ಡಿಕೆಶಿ

Bengaluru News: ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ಅಮೂಲ್‌ಗೆ ಮಳಿಗೆ ನೀಡಿದ್ದಕ್ಕೆ, ಬಿಜೆಪಿಗರು, ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದಕ್ಕೆ, ಇದೀಗ ಎಚ್ಚೆತ್ತುಕ``ೃಡಿರುವ ರಾಜ್ಯ ಸರ್ಕಾರ, ನಮ್ಮ ಮೆಟ್ರೋದಲ್ಲಿ 2 ಕಡೆ ಅಮೂಲ್‌ಗೆ ಮಳಿಗೆ ಕೊಟ್ರೆ 8 ಕಡೆ ನಂದಿನಿಗೆ ಮಳಿಗೆ ಕೊಡ್ತೀವಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮದ ಜತೆ ಮಾತನಾಡಿರುವ ಅವರು, ಬಿಎಂಆರ್‌ಸಿಎಲ್ ಅವರು...

ಘೋಷಣೆ, ಆಕ್ರೋಶ.! ಕೆನಾಲ್ ಗಲಾಟೆ! ಬ್ಲ್ಯಾಕ್ ಮೇಲ್ ತಂತ್ರವನ್ನ ಬಿಚ್ಚಿಡ್ತೀನಿ!: ಡಿ.ಕೆ.ಶಿವಕುಮಾರ್

Political News: ಹೇಮಾವತಿ ನಾಲಾ ಜೀಡಣೆ ಯೋಜನೆ ವಿರುದ್ಧ ಹೋರಾಟಗಾರರ ಬ್ಲ್ಯಾಕ್ ಮೇಲ್, ಬೇಡಿಕೆ ಏನೆಂಬುವುದನ್ನು ಸಮಯ ಬಂದಾಗ ಎಲ್ಲ ಬಹಿರಂಗಪಡಿಸುತ್ತೇನೆ. ಕಾನೂನು ಕೈಗೆತ್ತಿಕೊಂಡು ಸರ್ಕಾರವನ್ನು ಬೆದರಿಸಲು ಸಾಧ್ಯವಿಲ್ಲ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೊಸ ಬಾಂಬ್ ಸಿಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹೇಮಾವತಿ ಲಿಂಕ್‌ ಕೆನಾಲ್‌ ಯೋಜನೆ ವಿರೋಧಿಸಿ ನಡೆಸಲಾಗುತ್ತಿರುವ ಪ್ರತಿಭಟನೆ ರಾಜಕೀಯ...

ಡಿಸಿಎಂ ಪಾದಸ್ಪರ್ಶ ಮಾಡಿದ್ದ ರಾಜಕಾಲುವೆ ಪುನೀತವಾಗಿರಬೇಕು!: ಕೇಂದ್ರ ಸಚಿವ ಕುಮಾರಸ್ವಾಮಿ ವ್ಯಂಗ್ಯ

Political News: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮಾನ್ಯತಾ ಟೆಕ್ ಪಾರ್ಕ್ ಬಳಿಗೆ ಭೇಟಿ ನೀಡಿದ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸಾಲು ಸಾಲು ಪ್ರಶ್ನೆ ಕೇಳಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮಾನ್ಯತಾ ಟೆಕ್ ಪಾರ್ಕ್ ಬಳಿಗೆ ಭೇಟಿ ಕೊಟ್ಟು ಮಳೆ, ನೆರೆ ಪರಿಸ್ಥಿತಿ ವೀಕ್ಷಣೆ ಮಾಡಿರುವುದೇನೋ ಸರಿ. ಆದರೆ, ಅವರ ಭೇಟಿ ಪ್ರವಾಹ ವೀಕ್ಷಣೆಗೋ ಅಥವಾ...

Political News: ಬಮೂಲ್ ನಿರ್ದೇಶಕ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾದ ಡಿ.ಕೆ.ಸುರೇಶ್

Political News: ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಸಹೋದರ, ಮಾಜಿ ಸಂಸದ ಡಿ.ಕೆ.ಸುರೇಶ್ ಬಮೂಲ್ ನಿರ್ದೇಶಕವಾಗಿ ಆಯ್ಕೆಯಾಗಿದ್ದಾರೆ. ಶನಿವಾರ ಸುರೇಶ್ ಬಮೂಲ್ ನಿರ್ದೇಶಕರ ಚುನಾವಣೆಗೆ ನಾಮಪತ್ರ ಸಲ್ಲಿಕೆ ಮಾಡಿದ್ದರು. ಆದರೆ ಅವರ ಜತೆ ನಾಮಪತ್ರ ಸಲ್ಲಿಸಿದವರ ನಾಮಪತ್ರಗಳು ಅಮಾನ್ಯವಾಗಿರುವ ಕಾರಣ, ಡಿ.ಕೆ.ಸುರೇಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇದೀಗ ಬಮೂಲ್ ಅಧ್ಯಕ್ಷ ಸ್ಥಾನಕ್ಕೆ ಗುರಿ ಇಟ್ಟಿರುವ ಡಿ.ಕೆ.ಸುರೇಶ್, ತಮಗೆ ಬೆಂಬಲ...

ಬೀದಿ ಗುಡಿಸುವ ಬಡವನೆದೆಯಲ್ಲಿ ನಾವಿದ್ದೇವೆ, ಉಳುಮೆ ಮಾಡುವ ಒಕ್ಕಲಿಗನ ಜತೆ ನಾವಿದ್ದೇವೆ: ಡಿಕೆಶಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಬೆಲೆ ಏರಿಕೆ ಖಂಡಿಸಿ, ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಬೃಹತ್ ಪ್ರತಿಭನೆ ನಡೆಸುತ್ತಿದ್ದು, ಈ ಕಾರ್ಯಕ್ರಮದಲ್ಲಿ ಭಾಗಿಯಾಗಲು ಹುಬ್ಬಳ್ಳಿ Airport ಗೆ ಬಂದಿಳಿದ ಡಿಸಿಎಂ ಡಿ.ಕೆ.ಶಿವಕುಮಾರ್ ಮಾಧ್ಯಮದವರ ಜತೆ ಮಾತನಾಡಿದ್ದಾರೆ. ಬೆಲೆ ಏರಿಕೆ ವಿಚಾರದಲ್ಲಿ ನಾವು ಪ್ರತಿಭಟನೆ ಹಮ್ಮಿಕ್ಕೊಂಡಿದ್ದೆವೆ. ಎಐಸಿಸಿ ಅಧ್ಯಕ್ಷ ಖರ್ಗೆ, ರಾಜ್ಯ ಉಸ್ತುವಾರಿ ಸರ್ಜೆವಾಲಾ ಭಾಗಿಯಾಗಿದ್ದಾರೆ. ಬಿಜೆಪಿಯವರ...

ಸಿಇಟಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳ ಜನಿವಾರ ಕತ್ತರಿಸಿದ ಕೇಸ್: ಸಿಎಂ, ಡಿಸಿಎಂ ಹೇಳಿದ್ದಿಷ್ಟು..

Political News: ಬೀದರ್, ಶಿವಮೊಗ್ಗ, ಧಾರವಾಡದಲ್ಲಿ ಸಿಇಟಿ ವಿದ್ಯಾರ್ಥಿಗಳ ಜನಿವಾರ ಕತ್ತರಿಸಿ, ಪರೀಕ್ಷೆ ಬರೆಯಲು ಅಡ್ಡಿಪಡಿಸಿದ ವಿಚಾರಕ್ಕೆ ಸಂಬಂದಿಸಿದಂತೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ಸಿ.ಇ.ಟಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಜನಿವಾರ ತೆಗೆಸಿರುವ ಕ್ರಮ ನಿಯಮ ಬಾಹಿರವಾದುದ್ದು. ಪರೀಕ್ಷೆಯಲ್ಲಿ ಅಕ್ರಮ ನಡೆಸಬಹುದಾದ ಸಾಧ್ಯತೆಗಳನ್ನು ಪರಿಗಣಿಸಿ ಮಾತ್ರವೇ ಕ್ರಮ ಕೈಗೊಳ್ಳಬೇಕು, ವಿನಃ ಹೀಗೆ ಅನವಶ್ಯಕವಾಗಿ ಇತರರ...
- Advertisement -spot_img

Latest News

Political News: ಟ್ವಿಟರ್ ನಲ್ಲಿ ಶೂರ, ಕೆಲಸದಲ್ಲಿ ಶೂನ್ಯ!: ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಆರ್.ಅಶೋಕ್ ವ್ಯಂಗ್ಯ

Political News: ಕಲಬುರಗಿ- ಯಾದಗಿರಿ ರಸ್ತೆಯಲ್ಲಿ ಬಸ್ ನಿಲ್ದಾಣವಿಲ್ಲದೇ, ಜನ ಪರದಾಡುತ್ತಿದ್ದಾರೆಂಬ ಬಗ್ಗೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಎಕ್ಸ್ ಖಾತೆಯಲ್ಲಿ ವಿರೋಧ ಪಕ್ಷದ...
- Advertisement -spot_img