Friday, September 4, 2026

D.K.Shivakumar

ರಾಜ್ಯದ ಹಿತಕ್ಕೆ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಪಕ್ಷಾತೀತ ಬೆಂಬಲ: ಡಿ.ಕೆ.ಶಿವಕುಮಾರ್

Political News: ವಿಧಾನಸಭೆಯಿಂದ ನಡೆದಿದ್ದ ವಿಧಾನ ಪರಿಷತ್ ಚುನಾವಣೆಯಲ್ಲಿ ಇಂದು ಕಾಂಗ್ರೆಸ್ ಗೆಲುವು ಸಾಧಿಸಿದೆ. ಈ ಸಂಬಂಧ ಸಿಎಂ ಡಿ.ಕೆ.ಶಿವಕುಮಾರ್ ಅವರು, ಗೆದ್ದ ಅಭ್ಯರ್ಥಿಗಳಾದ ಬಿ.ಕೆ. ಹರಿಪ್ರಸಾದ್,  ಮಳವಳ್ಳಿ ಶಿವಣ್ಣ,  ಪಿ.ವಿ. ಮೋಹನ್, ವಿನಯ್ ಕಾರ್ತಿಕ್ ಹಾಗೂ ತಿಪ್ಪಣ್ಣಪ್ಪ ಕಮಕನೂರ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಅಲ್ಲದೇ ಈ ಬಗ್ಗೆ ಮಾತನಾಡಿರುವ ಅವರು, ವಿಧಾನ ಪರಿಷತ್ ಚುನಾವಣೆಯಲ್ಲಿ...

ಅಶೋಕ್‌ಗೆ ಏಜೆಂಟ್ ಎಂದ ಸಿಎಂ: ಹೌದು ನಾಗರಿಕರ ಧ್ವನಿಯಾಗಿ ನಿಂತಿರುವ ಜನತಾ ಏಜೆಂಟ್ ಎಂದ ಸಾಮ್ರಾಟ್

Political News: ನಿನ್ನೆ ಕಸ ವಿಲೇವಾರಿ ವಿಚಾರವಾಗಿ ಹಗರಣ ನಡೆದಿದೆ ಎಂದು ಆರೋಪಿಸಿ, ಆರ್.ಅಶೋಕ್ ಪ್ರೆಸ್‌ಮೀಟ್ ನಡೆಸಿದರಲ್ಲದೇ, ರಾಜ್ಯಪಾಲರಿಗೆ ಈ ಬಗ್ಗೆ ದೂರು ನೀಡಿದರು. ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದ ಸಿಎಂ ಡಿ.ಕೆ.ಶಿವಕುಮಾರ್, ಆರ್.ಅಶೋಕ್ ಕಸ ಮಾಫಿಯಾ ಗ್ಯಾಂಗ್‌ ಏಜೆಂಟ್ ಆಗಿ ಮಾತನಾಡುತ್ತಿದ್ದಾರೆಂದು ಹೇಳಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿರುವ ಆರ್.ಅಶೋಕ್, ಸಿಎಂ ಡಿ.ಕೆ.ಶಿವಕುಮಾರ್ ಅವರೇ, ಹೌದು, ನಾನು ಏಜೆಂಟ್...

ಘೋಷಣೆ ಮಾಡಿ ವಾರ ಕಳೆದರೂ ಇನ್ನೂ ಸಿಕ್ಕಿಲ್ಲ ಫ್ರೀ ಬಸ್‌ಪಾಸ್ ಮತ್ತು ಶೂ: ಬಿಜೆಪಿ ನಾಯಕರ ಅಸಮಾಧಾನ

Political News: ರಾಜ್ಯ ಸರ್ಕಾರದಲ್ಲಿ ಸದ್ಯ ಡಿಕೆ ಆಡಳಿತ ಶುರುವಾಗಿದೆ. ವಾರದ ಹಿಂದೆ ಡಿ.ಕೆ.ಶಿವಕುಮಾರ್ ನೂತನ ಸಿಎಂ ಆಗಿ ಆಡಳಿತ ವಹಿಸಿದ್ದು, ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್ ಮತ್ತು ಶೂ ನೀಡಲಾಗುವುದು ಎಂದು ಘೋಷಿಸಿದ್ದರು. ಆದರೆ ಇದುವರೆಗೂ ಮಕ್ಕಳಿಗೆ ಫ್ರೀ ಬಸ್‌ಪಾಸ್ ಮತ್ತು ಶೂ ಸಿಗಲಿಲ್ಲ. ಹೀಗಾಗಿ ಬಿಜೆಪಿ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಎಕ್ಸ್...

Political News: ಎಲ್ಲರಿಗೂ ನನ್ನ ಮನೆ ಬಾಗಿಲು ತೆರೆದಿದೆ: ಹುಟ್ಟೂರಿನ ಜನರಿಗೆ ಧನ್ಯವಾದ ತಿಳಿಸಿದ ಸಿಎಂ

Political News: ಸಿಎಂ ಆದ ಬಳಿಕ ಡಿ.ಕೆ.ಶಿವಕುಮಾರ್ ಅವರು ಕನಕಪುರ ಸೇರಿ ಸುತ್ತಮುತ್ತಲಿನ ಹಲವು ಹಳ್ಳಿಗಳಿಗೆ ಭೇಟಿ ನೀಡಿದ್ದರು. ಈ ವೇಳೆ ತಮ್ಮ ಹುಟ್ಟೂರಾದ ದೊಡ್ಡ ಆಲದಹಳ್ಳಿಗೂ ಭೇಟಿ ನೀಡಿದ್ದು, ಅಲ್ಲಿನ ಜನರಿಗೆ ಧನ್ಯವಾದ ಸಲ್ಲಿಸಿದ್ದಾರೆ. ನಾನು ಸಿಎಂ ಆದರೂ ನಿಮ್ಮ ಊರಿನ ಮಗ, ನಿಮ್ಮ ಕುಟುಂಬದ ಸದಸ್ಯ. ದೊಡ್ಡ ಆಲಹಳ್ಳಿಯ ರೈತರ ಮಗನಾಗಿ ಹುಟ್ಟಿ, ಇಂದು...

Hubli News: ಸಿಎಂ ಆದ ಡಿಕೆ: ಬಣ್ಣ ಹಚ್ಚಿ, ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದ ಅಭಿಮಾನಿಗಳು

Political News: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪದಗ್ರಹಣ ಸ್ವೀಕರಿಸಿದ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಭರ್ಜರಿ ಸಂಭ್ರಮಾಚರಣೆ ನಡೆಸಿದರು. ಬೃಹತ್ ಎಲ್ಇಡಿ ವಾಲ್ ಅಳವಡಿಸಿ ಪದಗ್ರಹಣ ಕಾರ್ಯಕ್ರಮವನ್ನು ವೀಕ್ಷಿಸಿದ ಕಾರ್ಯಕರ್ತರು ವಿಜಯೋತ್ಸವ ಆಚರಿಸಿ ತಮ್ಮ ಸಂತಸ ವ್ಯಕ್ತಪಡಿಸಿದರು. ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆಯಲ್ಲಿ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ವಿಧಾನಸಭಾ...

Political News: ನಿಜವಾಯ್ತು ಕರ್ನಾಟಕ ಟಿವಿಯಲ್ಲಿ ನಾರಾಯಣ ರೆಡ್ಡಿ ಗುರೂಜಿ ನುಡಿದಿದ್ದ ಭವಿಷ್ಯ

Spiritual: 2 ವರ್ಷಗಳ ಹಿಂದೆ ನಿಮ್ಮ ಕರ್ನಾಟಕ ಟಿವಿ ಚಾನೆಲ್‌ನಲ್ಲಿ ಖ್ಯಾತ ಜ್ಯೋತಿಷಿಗಳಾದ ನಾರಾಯಣ ರೆಡ್ಡಿ ಗುರೂಜಿಯವರು ರಾಜ್ಯ ರಾಜಕಾರಣದ ಬಗ್ಗೆ ಭವಿಷ್ಯ ನುಡಿದಿದ್ದರು. ಆ ಭವಿಷ್ಯ ಇದೀಗ ನಿಜವಾಗಿದೆ. ಡಿ.ಕೆ.ಶಿವಕುಮಾರ್ ಸಿಎಂ ಆಗುವ ಬಗ್ಗೆ ನಾರಾಯಣ ರೆಡ್ಡಿ ಗುರೂಜಿ ಅಂದೇ ಭವಿಷ್ಯ ನುಡಿದಿದ್ದರು. ಡಿಕೆಶಿ ಸಿಎಂ ಆಗೇ ಆಗುತ್ತಾರೆ. ಅವರಿಗೆ ಸಿಎಂ ಆಗುವ ಯೋಗ...

Political News: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಭಾವುಕ ಪೋಸ್ಟ್ ಶೇರ್ ಮಾಡಿದ ಡಿ.ಕೆ.ಶಿವಕುಮಾರ್

Political News: ನೀಡಿದ ಮಾತಿನಂತೆ ಈ ವರ್ಷದ ಬಜೆಟ್ ಮಂಡಿಸಿದ ಸಿದ್ಧರಾಮಯ್ಯನವರು ಸಿಎಂ ಸ್ಥಾನಕ್ಕೆ ನಿನ್ನೆ ರಾಜೀನಾಮೆ ನೀಡಿದ್ದಾರೆ. ಈ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ ಭಾವುಕರಾಗಿದ್ದಲ್ಲದೇ, ಡಿಕೆಶಿ, ಸಂತೋಷ್ ಲಾಡ್, ರಾಮಲಿಂಗಾರೆಡ್ಡಿ ಸೇರಿ ಹಲವು ನಾಯಕರು ಭಾವುಕರಾಗಿದ್ದರು. ವಿಧಾನಸೌಧಕ್ಕೆ ಬಂದಿದ್ದ ಕಾಂಗ್ರೆಸ್ ಕಾರ್ಯಕರ್ತರು, ಸಿದ್ದು ಅಭಿಮಾನಿಗಳು, ಸಿದ್ದರಾಮಯ್ಯ ಅವರನ್ನು ಭಾವುಕರಾಗಿಯೇ ಬೀಳ್ಕೋಟ್ಟಿದ್ದಾರೆ. ಇದೀಗ ಡಿಸಿಎಂ...

ನನ್ನ ಮೌನಕ್ಕೆ ಕಾಲವೇ ಉತ್ತರ ನೀಡಲಿದೆ: ಜಮೀರ್ ಮಾತಿಗೆ ಖಡಕ್ ರಿಯಾಕ್ಷನ್ ನೀಡಿದ ಡಿಸಿಎಂ ಡಿಕೆಶಿ

Hubli News: ಹುಬ್ಬಳ್ಳಿ: ನಾನು ಪಕ್ಷದ ಅಧ್ಯಕ್ಷ‌ ಒಂದು ನಾನು ಮಾತನಾಡಬೇಕು ಇಲ್ಲ‌ ಸಿಎಂ ಮಾತನಾಡಬೇಕು ಉಳಿದವರು ಯಾರೇ ಮಾತನಾಡಿದ್ರೂ ಬೆಲೆ ಇಲ್ಲ ಅಂತ ಡಿಸಿಎಂ ಡಿಕೆ ಶಿವಕುಮಾರ್ ಸಚಿವ ಜಮೀರ್ ಅಹ್ಮದ್ ಗೆ ಟಾಂಗ್ ‌ನೀಡಿದ್ದಾರೆ. ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾತನಾಡಿ ಅವರು, ನಾಯಕತ್ವ ಮತ್ತು ಸಿಎಂ ಬದಲಾವಣೆಗೆ ಕಾಲವೇ ಉತ್ತರ ನೀಡುತ್ತೆ. ಅಲ್ಲಿಯವರೆಗೆ...

ನಾನು ಡಿಸಿಎಂ ಆಗಿ ಅಲ್ಲ, ಭಕ್ತನಾಗಿ, ಶಿಷ್ಯನಾಗಿ, ಅಜ್ಜನ ಅನುಯಾಯಿಯಾಗಿ ಸೇವೆ ಮಾಡುತ್ತಿದ್ದೇನೆ: ಡಿಕೆಶಿ

Political News: ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ನೊಣವಿನಕೆರೆಯಲ್ಲಿರುವ ಸೋಮೇಶ್ವರ ಶ್ರೀ ಕಾಡುಸಿದ್ದೇಶ್ವರ ಸಂಸ್ಥಾನಮಠಕ್ಕೆ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ ನೀಡಿದ್ದರು. ಈ ವೇಳೆ ವೀರ ಗಂಗಾಧರ ಅಜ್ಜಯ್ಯನ ಗದ್ದುಗೆಗೆ ನಮಸ್ಕರಿಸಿ, ವಿಶೇಷ ಪೂಜೆ ಸಲ್ಲಿಸಿ ಶ್ರೀಗಳ ಆಶೀರ್ವಾದವನ್ನು ಪಡೆದರು. ಬಳಿಕ ಅಜ್ಜಯ್ಯನ ಜಾತ್ರಾ ಮಹೋತ್ಸವ - 2026ರ ಪ್ರಯುಕ್ತ ಹಮ್ಮಿಕೊಂಡಿದ್ದ ಧರ್ಮಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಮಾನವ...

ಗಾಂಧೀಜಿಯನ್ನು ಗೋಡ್ಸೇ ಅಲ್ಲ, ಬಿಜೆಪಿ ಹಾಗೂ ಎನ್‌ಡಿಎ ಅವರು ಸೇರಿ ಕೊಲ್ಲುತ್ತಿದ್ದೀರಿ: ಡಿಸಿಎಂ ಡಿಕೆಶಿ

Political News: ಮನರೇಗಾ ಹೆಸರು ಬದಲಾವಣೆ ವಿರೋಧಿಸಿ ಫ್ರೀಡಂಪಾರ್ಕ್‌ನಿಂದ ರಾಜಭವನದವರೆಗೆ “ರಾಜಭವನ ಚಲೋ - ಮನರೇಗಾ ಬಚಾವೋ ಸಂಗ್ರಾಮ”ವನ್ನು ಹಮ್ಮಿಕೊಳ್ಳಲಾಗಿದ್ದು, ಈ ಪ್ರತಿಭಟನೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಸೇರಿ ಹಲವು ಕಾಂಗ್ರೆಸ್ ನಾಯಕರು ಭಾಗವಹಿಸಿದ್ದರು. ಈ ವೇಳೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಮನರೇಗಾ ಯೋಜನೆ ಇದು ಬಡವರ ಹಕ್ಕು ಹಾಗೂ ಉದ್ಯೋಗ. ಬಡವರ ಹಕ್ಕಿಗೋಸ್ಕರ ನಾವು ಹೋರಾಟ...
- Advertisement -spot_img

Latest News

Janmashtami Special: ಶ್ರೀಕೃಷ್ಣನಿಂದಲೇ ಪೂತನೀಯ ಸಂಹಾರವಾಗಿದ್ದೇಕೆ..? ಯಾರವಳು..?

Janmashtami Special: ಶ್ರೀಕೃಷ್ಣ ಲೀಲೆಯಲ್ಲಿ ಬರುವ 1 ಕಥೆ ಪೂತನಿ ಸಂಹಾರದ ಕಥೆ. ಜನ್ಮಾಷ್ಠಮಿಯ ಪ್ರಯುಕ್ತವಾಗಿ ನಾವಿಂದು ಪೂತನಿ ಸಂಹಾರವಾಗಿದ್ದೇಕೆ..? ಶ್ರೀಕೃಷ್ಣನಿಂದಲೇ ಆಕೆಯ ಸಂಹಾರವಾಗಿದ್ದೇಕೆ ಎಂಬ...
- Advertisement -spot_img