Tuesday, July 21, 2026

D.K.Shivakumar

Political News: ನಿಜವಾಯ್ತು ಕರ್ನಾಟಕ ಟಿವಿಯಲ್ಲಿ ನಾರಾಯಣ ರೆಡ್ಡಿ ಗುರೂಜಿ ನುಡಿದಿದ್ದ ಭವಿಷ್ಯ

Spiritual: 2 ವರ್ಷಗಳ ಹಿಂದೆ ನಿಮ್ಮ ಕರ್ನಾಟಕ ಟಿವಿ ಚಾನೆಲ್‌ನಲ್ಲಿ ಖ್ಯಾತ ಜ್ಯೋತಿಷಿಗಳಾದ ನಾರಾಯಣ ರೆಡ್ಡಿ ಗುರೂಜಿಯವರು ರಾಜ್ಯ ರಾಜಕಾರಣದ ಬಗ್ಗೆ ಭವಿಷ್ಯ ನುಡಿದಿದ್ದರು. ಆ ಭವಿಷ್ಯ ಇದೀಗ ನಿಜವಾಗಿದೆ. ಡಿ.ಕೆ.ಶಿವಕುಮಾರ್ ಸಿಎಂ ಆಗುವ ಬಗ್ಗೆ ನಾರಾಯಣ ರೆಡ್ಡಿ ಗುರೂಜಿ ಅಂದೇ ಭವಿಷ್ಯ ನುಡಿದಿದ್ದರು. ಡಿಕೆಶಿ ಸಿಎಂ ಆಗೇ ಆಗುತ್ತಾರೆ. ಅವರಿಗೆ ಸಿಎಂ ಆಗುವ ಯೋಗ...

Political News: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಭಾವುಕ ಪೋಸ್ಟ್ ಶೇರ್ ಮಾಡಿದ ಡಿ.ಕೆ.ಶಿವಕುಮಾರ್

Political News: ನೀಡಿದ ಮಾತಿನಂತೆ ಈ ವರ್ಷದ ಬಜೆಟ್ ಮಂಡಿಸಿದ ಸಿದ್ಧರಾಮಯ್ಯನವರು ಸಿಎಂ ಸ್ಥಾನಕ್ಕೆ ನಿನ್ನೆ ರಾಜೀನಾಮೆ ನೀಡಿದ್ದಾರೆ. ಈ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ ಭಾವುಕರಾಗಿದ್ದಲ್ಲದೇ, ಡಿಕೆಶಿ, ಸಂತೋಷ್ ಲಾಡ್, ರಾಮಲಿಂಗಾರೆಡ್ಡಿ ಸೇರಿ ಹಲವು ನಾಯಕರು ಭಾವುಕರಾಗಿದ್ದರು. ವಿಧಾನಸೌಧಕ್ಕೆ ಬಂದಿದ್ದ ಕಾಂಗ್ರೆಸ್ ಕಾರ್ಯಕರ್ತರು, ಸಿದ್ದು ಅಭಿಮಾನಿಗಳು, ಸಿದ್ದರಾಮಯ್ಯ ಅವರನ್ನು ಭಾವುಕರಾಗಿಯೇ ಬೀಳ್ಕೋಟ್ಟಿದ್ದಾರೆ. ಇದೀಗ ಡಿಸಿಎಂ...

ನನ್ನ ಮೌನಕ್ಕೆ ಕಾಲವೇ ಉತ್ತರ ನೀಡಲಿದೆ: ಜಮೀರ್ ಮಾತಿಗೆ ಖಡಕ್ ರಿಯಾಕ್ಷನ್ ನೀಡಿದ ಡಿಸಿಎಂ ಡಿಕೆಶಿ

Hubli News: ಹುಬ್ಬಳ್ಳಿ: ನಾನು ಪಕ್ಷದ ಅಧ್ಯಕ್ಷ‌ ಒಂದು ನಾನು ಮಾತನಾಡಬೇಕು ಇಲ್ಲ‌ ಸಿಎಂ ಮಾತನಾಡಬೇಕು ಉಳಿದವರು ಯಾರೇ ಮಾತನಾಡಿದ್ರೂ ಬೆಲೆ ಇಲ್ಲ ಅಂತ ಡಿಸಿಎಂ ಡಿಕೆ ಶಿವಕುಮಾರ್ ಸಚಿವ ಜಮೀರ್ ಅಹ್ಮದ್ ಗೆ ಟಾಂಗ್ ‌ನೀಡಿದ್ದಾರೆ. ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾತನಾಡಿ ಅವರು, ನಾಯಕತ್ವ ಮತ್ತು ಸಿಎಂ ಬದಲಾವಣೆಗೆ ಕಾಲವೇ ಉತ್ತರ ನೀಡುತ್ತೆ. ಅಲ್ಲಿಯವರೆಗೆ...

ನಾನು ಡಿಸಿಎಂ ಆಗಿ ಅಲ್ಲ, ಭಕ್ತನಾಗಿ, ಶಿಷ್ಯನಾಗಿ, ಅಜ್ಜನ ಅನುಯಾಯಿಯಾಗಿ ಸೇವೆ ಮಾಡುತ್ತಿದ್ದೇನೆ: ಡಿಕೆಶಿ

Political News: ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ನೊಣವಿನಕೆರೆಯಲ್ಲಿರುವ ಸೋಮೇಶ್ವರ ಶ್ರೀ ಕಾಡುಸಿದ್ದೇಶ್ವರ ಸಂಸ್ಥಾನಮಠಕ್ಕೆ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ ನೀಡಿದ್ದರು. ಈ ವೇಳೆ ವೀರ ಗಂಗಾಧರ ಅಜ್ಜಯ್ಯನ ಗದ್ದುಗೆಗೆ ನಮಸ್ಕರಿಸಿ, ವಿಶೇಷ ಪೂಜೆ ಸಲ್ಲಿಸಿ ಶ್ರೀಗಳ ಆಶೀರ್ವಾದವನ್ನು ಪಡೆದರು. ಬಳಿಕ ಅಜ್ಜಯ್ಯನ ಜಾತ್ರಾ ಮಹೋತ್ಸವ - 2026ರ ಪ್ರಯುಕ್ತ ಹಮ್ಮಿಕೊಂಡಿದ್ದ ಧರ್ಮಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಮಾನವ...

ಗಾಂಧೀಜಿಯನ್ನು ಗೋಡ್ಸೇ ಅಲ್ಲ, ಬಿಜೆಪಿ ಹಾಗೂ ಎನ್‌ಡಿಎ ಅವರು ಸೇರಿ ಕೊಲ್ಲುತ್ತಿದ್ದೀರಿ: ಡಿಸಿಎಂ ಡಿಕೆಶಿ

Political News: ಮನರೇಗಾ ಹೆಸರು ಬದಲಾವಣೆ ವಿರೋಧಿಸಿ ಫ್ರೀಡಂಪಾರ್ಕ್‌ನಿಂದ ರಾಜಭವನದವರೆಗೆ “ರಾಜಭವನ ಚಲೋ - ಮನರೇಗಾ ಬಚಾವೋ ಸಂಗ್ರಾಮ”ವನ್ನು ಹಮ್ಮಿಕೊಳ್ಳಲಾಗಿದ್ದು, ಈ ಪ್ರತಿಭಟನೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಸೇರಿ ಹಲವು ಕಾಂಗ್ರೆಸ್ ನಾಯಕರು ಭಾಗವಹಿಸಿದ್ದರು. ಈ ವೇಳೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಮನರೇಗಾ ಯೋಜನೆ ಇದು ಬಡವರ ಹಕ್ಕು ಹಾಗೂ ಉದ್ಯೋಗ. ಬಡವರ ಹಕ್ಕಿಗೋಸ್ಕರ ನಾವು ಹೋರಾಟ...

Political News: ಒಕ್ಕಲುತನದ ಹೆಸರೇ ಸ್ವಾಭಿಮಾನದ ಬದುಕಿಗೆ ದೊಡ್ಡ ಶಕ್ತಿ: ಡಿಸಿಎಂ ಡಿ.ಕೆ.ಶಿವಕುಮಾರ್

Political News: ಬೆಂಗಳೂರಿನ ಅರಮನೆ ಮೈದಾನದಲ್ಲಿಂದು ಉದ್ಯಮಿ ಒಕ್ಕಲಿಗ ಎಕ್ಸ್‌ಪೋ- 2026” ಕಾರ್ಯಕ್ರಮ ಹಮ್ಮಿಕ``ಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಭಾಗವಹಿಸಿ ಮಾತನಾಡಿದ್ದು, ಒಕ್ಕಲುತನದ ಹೆಸರೇ ಸ್ವಾಭಿಮಾನದ ಬದುಕಿಗೆ ದೊಡ್ಡ ಶಕ್ತಿ. ಭೂಮಿ ಮಕ್ಕಳಾಗಿರುವ ನೀವು ಸಮಾಜಕ್ಕೆ ಒಳ್ಳೆಯ ಸೇವೆ ಮಾಡುತ್ತಿದ್ದೀರಿ. ಹೊಸ ಉದ್ಯಮಿಗಳಾಗಿ ನೀವು ತಯಾರಾಗುತ್ತಿದ್ದೀರಿ. ತುಂಬಾ ಜನರು ಉದ್ಯಮದಲ್ಲಿ ಯಶಸ್ವಿಯಾಗಿದ್ದಾರೆ. ರಾಜಕಾರಣ ಬಿಟ್ಟು...

Political News: 2027ಕ್ಕೆ ಚಿಕ್ಕಬಳ್ಳಾಪುರ ಜಿಲ್ಲೆಗೆ ಎತ್ತಿನಹೊಳೆ ನೀರು: ಡಿಸಿಎಂ ಡಿ.ಕೆ.ಶಿವಕುಮಾರ್

Political News: ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲೂಕಿನ ಹನುಮಂತಪುರ ಗ್ರಾಮದಲ್ಲಿ ಆಯೋಜಿಸಿದ್ದ, ಚಿಕ್ಕಬಳ್ಳಾಪುರ ಹೈಟೆಕ್‌ ಗೂಡಿನ ಮಾರುಕಟ್ಟೆ, ಹೆಚ್‌.ಎನ್‌ ವ್ಯಾಲಿ 3ನೇ ಹಂತದ 164 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಮತ್ತು ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ನೆರವೇರಿತು. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಈ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಡಿಸಿಎಂ...

Bagalakote News: ಡಿ.ಕೆ.ಶಿವಕುಮಾರ್ ಸಿಎಂ ಆಗಲಿ ಎಂದು 1001 ತೆಂಗಿನಕಾಯಿ ಒಡೆದು ಹರಕೆ ಸಲ್ಲಿಕೆ

Bagalakote News: ಬಾಗಲಕೋಟೆ: ಈಗಾಗಲೇ ಡಿಸಿಎಂ ಡಿ.ಕೆ.ಶಿವಕುಮಾರ್ ಸಿಎಂ ಆಗಬೇಕು ಎಂದು ಹಲವು ಪ್ರಯತ್ನ ಪಡುತ್ತಿದ್ದಾರೆ. ಆದರೆ ಅದನ್ನು ಎಲ್ಲಿಯೂ ಹೇಳುತ್ತಿಲ್ಲ. ಇತ್ತ ಡಿಕೆಶಿ ಫ್ಯಾನ್ಸ್ ಕೂಡ ನಮ್ಮ ಬಾಸ್ ಸಿಎಂ ಆಗಲಿ ಅಂತಾ ತಮ್ಮ ಕೈಲಾದ ಪ್ರಯತ್ನ ಮಾಡುತ್ತಿದ್ದಾರೆ. ಹಲವು ಕಡೆ ದೇವರಿಗೆ ಹರಕೆ ಹೇಳಿ, ಪೂಜೆ ಮಾಡಿರುವ ಡಿಕೆಶಿ ಫ್ಯಾನ್ಸ್, ಡಿಕೆಶಿನೇ ಮುಂದಿನ...

DCM ಡಿ.ಕೆ.ಶಿವಕುಮಾರ್ ಸಿಎಂ ಆಗಲೆಂದು ಪೂಜೆ, ಹೋಮ-ಹವನ ಮಾಡಿದ ಅಭಿಮಾನಿಗಳು

Tumakuru News: ತುಮಕೂರು: ಕಾಂಗ್ರೆಸ್‌ನ ಕೆಲ ನಾಯಕರೇ ಹೇಳಿರುವಂತೆ ನವೆಬಂರ್ ಕ್ರಾಂತಿ ನಡೆಯಲಿದೆ. ಈ ವೇಳೆ ಸಚಿವ ಸಂಪುಟ ವಿಸ್ತರಣ ಆಗಲಿದೆ, ಸಿಎಂ ಬದಲಾಗುತ್ತಾರೆ ಅನ್ನೋ ಗುಸುಗುಸು ಜೋರಾಗಿಯೇ ಕೇಳುತ್ತಿದೆ. ಅದಕ್ಕೆ ತಕ್ಕಂತೆ ರಾಜ್ಯದಲ್ಲಿ ರಾಜಕೀಯ ಬೆಳವಣಿಗೆ ಜೋರಾಗಿಯೇ ಇದೆ. ಇನ್ನು ಡಿಸಿಎಂ ಡಿ.ಕೆ.ಶಿ ಫ್ಯಾನ್ಸ್ ಕೂಡ ತಮ್ಮ ನೆಚ್ಚಿನ ನಾಯಕ ಸಿಎಂ ಆಗಲಿ ಎಂದು...

Political News: ಇದು ಭಾಗ್ಯ, ಇದು ಭಾಗ್ಯ, ಇದು ಭಾಗ್ಯವಯ್ಯ!: ಡಿಸಿಎಂ ಡಿ.ಕೆ.ಶಿವಕುಮಾರ್ ಇಷ್ಟು ಖುಷಿಯಾಗಿದ್ದು ಯಾಕೆ ಗೊತ್ತಾ..?

Political News: ಕುಡುಚಿ ಶಾಸಕರಾದ ಮಹೇಂದ್ರ ತಮ್ಮಣ್ಣನವರ್ ಅವರು ಅವರ ಮಗನಿಗೆ ಶಿವಕುಮಾರ್ ಎಂದು ನಾಮಕರಣ ಮಾಡಿದ್ದಾರೆ. ಈ ನಾಮಕರಣ ಮಾಡಿದವರು ಡಿಸಿಎಂ ಡಿ.ಕೆ.ಶಿವಕುಮಾರ್. ತಮ್ಮ ಮಗನಿಗೆ ಉಪಮುಖ್ಯಮಂತ್ರಿಗಳ ಹೆಸರನ್ನೇ ಇಡಬೇಕು ಎಂದು ನಿರ್ಧರಿಸಿದ್ದ ಕಾರಣ, ಡಿಕೆಶಿ ನಿವಾಸಕ್ಕೆ ಬಂದಿದ್ದ ಮಹೇಂದ್ರ ಅವರು, ಶಿವಕುಮಾರ್ ಅವರ ಬಳಿಯೇ ಮಗನಿಗೆ ನಾಮಕರಣ ಮಾಡಲು ಮನವಿ ಮಾಡಿದ್ದಾರೆ....
- Advertisement -spot_img

Latest News

Political News: ಗ್ಯಾರಂಟಿ ಕೊಟ್ಟು ಅಧಿಕಾರಕ್ಕೆ… ಈಗ ಗೃಹಲಕ್ಷ್ಮಿಗೆ ಗ್ಯಾರಂಟಿ ಇಲ್ಲವೇ?: ಆರ್.ಅಶೋಕ್ ವ್ಯಂಗ್ಯ

Political News: ಗೃಹಲಕ್ಷ್ಮೀ ಯೋಜನೆಯ ಲಾಭವನ್ನು ಬಡ ಮಹಿಳೆಯರು ಮಾತ್ರವಲ್ಲದೇ , ಆರ್ಥಿಕವಾಗಿ ಉತ್ತಮರಿರುವವರು, ತೀರಿಹೋದವರ ಹೆಸರಲ್ಲೂ ಕೆಲವರು ಹಣ ಪಡೆಯುತ್ತಿದ್ದಾರಂತೆ. ಹೀಗಾಗಿ ಗೃಹಲಕ್ಷ್ಮೀ ಫಲಾನುಭವಿಗಳ...
- Advertisement -spot_img