Sunday, May 10, 2026

D.K.Shivakumar

ಇರಾನ್‌ನಲ್ಲಿ ಅವಳಿ ಬಾಂಬ್ ಸ್ಪೋಟ: 103 ಸಾವು, 141ಕ್ಕೂ ಹೆಚ್ಚು ಜನರಿಗೆ ಗಾಯ

International News: ಇರಾನ್‌ನಲ್ಲಿ ಅವಳಿ ಬಾಂಬ್ ಸ್ಪೋಟಗೊಂಡು, 103 ಮಂದಿ ಸಾವನ್ನಪ್ಪಿದ್ದಾರೆ. ಅಲ್ಲದೇ, 141ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಇರಾನ್‌ನ ಕೆರ್ಮಾನ್‌ನಲ್ಲಿ ಕಮಾಂಡರ್ ಕಾಸ್ಸೇಮ್ ಸುಲೇಮಾನಿ ಅವರ ಸ್ಮರಣೆಯ ಕಾರ್ಯಕ್ರಮ ನಡೆಯುತ್ತಿತ್ತು. ಈ ವೇಳೆ ದುಷ್ಕರ್ಮಿಗಳು ಬಾಂಬ್ ಸಿಡಿಸಿದ್ದು, 103 ಜನ ಸಾವನ್ನಪ್ಪಿದ್ದಾರೆ. 141ಕ್ಕೂ ಹೆಚ್ಚು ಮಂದಿಗೆ ಗಾಯವಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಇನ್ನು...

ಕರಸೇವಕ ಶ್ರೀಕಾಂತ್‌ ಪೂಜಾರಿ ಬಂಧನ ದೊಡ್ಡ ಸುದ್ದಿಯಾಗುತ್ತಿದ್ದಂತೆ ಎಡವಟ್ಟು ಮಾಡಿದ ಪೊಲೀಸರು

Hubballi News: ಹುಬ್ಬಳ್ಳಿ : ರಾಮಜನ್ಮಭೂಮಿ ಹೋರಾಟಗಾರ ಶ್ರೀಕಾಂತ್ ಪೂಜಾರಿ ಬಂಧನ ಪ್ರಕರಣ ಇಡೀ ರಾಜ್ಯದಲ್ಲಿ ದೊಡ್ಡ ಸುದ್ದಿಯಾಗುತ್ತಿದ್ದಂತೆ. ಹುಬ್ಬಳ್ಳಿ-ಧಾರವಾಡ ಪೊಲೀಸರ ಬಂಧಿತ ಆರೋಪಿ ಶ್ರೀಕಾಂತ್ ಪೂಜಾರಿ ಕ್ರೈಂ ರೆಕಾರ್ಡ್ ಬಿಡುಗಡೆ ಮಾಡಿದ್ದಾರೆ. ಶ್ರೀಕಾಂತ್ ಪೂಜಾರಿ ಮೇಲೆ ದಾಖಲಾದ ಪ್ರಕರಣಗಳ ವಿವರ ಬಿಡುಗಡೆ ಮಾಡಿದ ಪೊಲೀಸರು. 1992 ರಲ್ಲಿ ಶ್ರೀಕಾಂತ್ ಪೂಜಾರಿ ಮೇಲೆ ರಾಮಜನ್ಮಭೂಮಿ ಹೋರಾಟದ...

ಕರಸೇವಕನ ಬಂಧನ, ಹುಬ್ಬಳ್ಳಿಯಲ್ಲಿ ಬಿಜೆಪಿ VS ಕಾಂಗ್ರೆಸ್ ಹೋರಾಟ

Hubballi News: ಹುಬ್ಬಳ್ಳಿ : ರಾಮ ಜನ್ಮಭೂಮಿ ಹೋರಾಟಗಾರನ ಬಂಧನ ಹಿನ್ನೆಲೆಯಲ್ಲಿ, ಬಂಧಿತ ಶ್ರೀಕಾಂತ್ ಪೂಜಾರಿ ಮನೆಗೆ ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್‌ ಮುತಾಲಿಕ್ ಭೇಟಿ ನೀಡಿದ್ದರು. ಇಂದು ಬೆಳಿಗ್ಗೆ 11 ಗಂಟೆಗೆ ಹುಬ್ಬಳ್ಳಿಯ ಚನ್ನಪೇಟೆ ಬಳಿ ಇರೋ ಶ್ರೀಕಾಂತ್ ನಿವಾಸಕ್ಕೆ ಪ್ರಮೋದ್‌ ಮುತಾಲಿಕ ಅವರು ಭೇಟಿ ಮುಗೀತಾ ಇದ್ದಂತೆ. ಮತ್ತೊಂದು ಕಡೆ...

ಬೀದರ್‌ನಿಂದ ಅಯೋಧ್ಯೆಗೆ ಸೈಕಲ್‌ನಲ್ಲೇ ಪ್ರಯಾಣ ಬೆಳೆಸಿದ್ದಾರೆ ಈ ರಾಮ ಭಕ್ತರು..

Bidar News: ದೇಶದೆಲ್ಲೆಡೆ ರಾಮನಾಮ ಭಜನೆ ಶುರುವಾಗಿದೆ. ಜನವರಿ 22 ಯಾವಾಗ ಬರುತ್ತೋ, ರಾಮಮಂದಿರ ಉದ್ಘಾಟನೆ ಯಾವಾಗ ಆಗತ್ತೋ, ನಾವು ರಾಮ ಜ್ಯೋತಿ ಯಾವಾಗ ಬೆಳಗುತ್ತೆವೋ ಎಂದು, ಹಲವರು ಕಾಯುತ್ತಿದ್ದಾರೆ. ಇನ್ನು ಬೇರೆ ಬೇರೆ ಕಡೆ ಟ್ರಿಪ್ ಹೋಗಬೇಕು ಅಂತಾ ಪ್ಲಾನ್ ಮಾಡಿಕೊಂಡವರು, ಎಲ್ಲವನ್ನೂ ಬಿಟ್ಟು, ಈ ಬಾರಿ ಅಯೋಧ್ಯೆಗೆ ಹೋಗೋಣವೆಂದು ಹೇಳುತ್ತಿದ್ದಾರೆ. ಮತ್ತೆ...

ಅಯೋಧ್ಯೆಯಲ್ಲಿರುವ ಪ್ರಭು ಶ್ರೀರಾಮನ ಪೂಜೆಗೆ ಧಾರವಾಡದ ಕುರುಬರ ಕಂಬಳಿ ಉಡುಗೊರೆ

Dharwad News: ಧಾರವಾಡ: ಜಗತ್ತೇ ಕುತೂಹಲದಿಂದ ಅಯೋಧ್ಯಾ ಶ್ರೀ ರಾಮಮಂದಿರ ಉದ್ಘಾಟನೆಯನ್ನ ದಿನವನ್ನು ಎದುರು ನೋಡುತ್ತಿದೆ. ಈ ಸುಸಂದರ್ಭದಲ್ಲಿ ಧಾರವಾಡ ಜಿಲ್ಲೆಯಿಂದ ಪ್ರಭು ಶ್ರೀರಾಮನ ಪೂಜೆಗೆ ಕುರುಬರ ಕಂಬಳಿ ಹೋಗುತ್ತಿದೆ. ಹೌದು ಇಂತಹೊಂದು ಸಂತಸದ ವಿಷಯ ಧಾರವಾಡ ಜಿಲ್ಲೆಯ ಪಾಲಿಗೆ ಹೆಮ್ಮೆ ಹಾಗೂ ಕೀರ್ತಿಯನ್ನು ತರುವಂತಿದೆ. ಇದೇ ತಿಂಗಳು ಜನವರಿ 22ರಂದು ಅಯೋಧ್ಯೆಯಲ್ಲಿ ಪ್ರಭು ಶ್ರೀ ರಾಮನ...

ಧಾರವಾಡ ಪೋಲಿಸ್ ನಿರ್ಲಕ್ಷ್ಯ ಯುವಕ ಸಾವು

Dharwad News: ಧಾರವಾಡ ಜಿಲ್ಲೆಯ ನವಲಗುಂದ ಪಿ ಎಸ್ ಐ ಜನಾರ್ಧನ ಬಟ್ಟರಹಳ್ಳಿ, ಮತ್ತು ಸಿಪಿಐ ಕಪ್ಪತ್ತನ್ನವರ ದಿವ್ಯ ನಿರ್ಲಕ್ಷ್ಯಕ್ಕೆ ತಾಲೂಕಿನ ಗುಡಿಸಾಗರ ಗ್ರಾಮದ ಸಿದ್ದಪ್ಪ ಗಡಾದ ಎಂಬ ಯುವಕ ಮನನೊಂದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.. ಡಿಸೆಂಬರ್ 14 ರಂದು ಕ್ಷುಲ್ಲಕ ಕಾರಣಕ್ಕೆ ಸಿದ್ದಪ್ಪ ಗಡಾದ ಮತ್ತು ಸಿದ್ದಪ್ಪ ಹಡಗಲಿ ಇಬ್ಬರ ಮಧ್ಯೆ ಗಲಾಟೆಯಾಗಿ...

‘ಇನ್ಸಪೆಕ್ಟರ್ ವರ್ಗಾವಣೆ ಮಾಡೋಲ್ಲ, ಯಾವ ಪುರುಷಾರ್ಥದ ಹೋರಾಟ ನಿಮ್ಮದು..?’

Political News: ಹುಬ್ಬಳ್ಳಿ: ಶ್ರೀಕಾಂತ್ ಪೂಜಾರಿ ರೌಡಿ ಶೀಟರ್ ಕ್ರೀಮಿನಲ್. ಅವನ ಹಿನ್ನೆಲೆ ತೆಗದಾಗ 16 ಕೇಸ್ ಇವೆ. ಜನ ಛೀಮಾರಿ ಹಾಕುತ್ತಿದ್ದಾರೆ. ಇದು ದೇಶದಲ್ಲಿ ಸುದ್ದಿಯಾಗ್ತಿದೆ. ರಾಜ್ಯದ ಉದ್ದಗಲಕ್ಕೂ ಇದು ಚರ್ಚೆಯಾಗ್ತಿದೆ. ಯಾವ ಪುರುಷಾರ್ಥಕ್ಕೆ ಬಿಜೆಪಿ ಹೋರಾಟ ಎಂದ ಶಾಸಕ ಪ್ರಸಾದ್ ಅಬ್ಬಯ್ಯ ವ್ಯಂಗ್ಯವಾಡಿದರು. ನಿನ್ನೆ ಆರ್.ಅಶೋಕ ಬಂದು ಹೋರಾಟ ಮಾಡಿದ್ರು. ಮತ್ತೆ ವಿಜಯೇಂದ್ರ...

ಹಿಂದೂ ರಾಷ್ಟ್ರ ಮಾಡೇ ಮಾಡ್ತೀವಿ ಗಂಡಸ್ತನ ಇದ್ರೆ ತಡಿರಿ: ಕಾಂಗ್ರೆಸ್‌ಗೆ ಮುತಾಲಿಕ್ ಸವಾಲ್

Hubballi News: ಶ್ರೀಕಾಂತ್ ಪೂಜಾರಿ ಮನೆಗೆ ಭೇಟಿ ನೀಡಿದ ಬಳಿಕ ಮಾತನಾಡಿದ ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್, ಆತ ದುಡಿಯುವವನು. ಬಿಡುಗಡೆ ಆಗುತ್ತೋ, ಇಲ್ವೋ ಅಂತಾ ಕುಟುಂಬದವರು ಆತಂಕದಲ್ಲಿದ್ದಾರೆ. ಕಾಂಗ್ರೆಸ್ ಆತನನ್ನು ಅಮಾನವೀಯವಾಗಿ ಬಂಧನ ಮಾಡಿದ್ದನ್ನು ಶ್ರೀರಾಮ್ ಸೇನೆ ಖಂಡಿಸುತ್ತೆ. ಸಿಎಂ, ಡಿಸಿಎಂ ಸೇರಿ ಹಲವು ಸ್ಥಳೀಯ ನಾಯಕರು ದಾರಿ ತಪ್ಪಿಸ್ತಿದ್ದಾರೆ ಎಂದು...

ಕರಸೇವಕ ಶ್ರೀಕಾಂತ್ ಪೂಜಾರಿಯನ್ನು ಬಂಧಿಸಿದ ಅಧಿಕಾರಿ ಯಾರು? ಇಲ್ಲಿದೆ ಮಾಹಿತಿ

Hubballi News: ಹುಬ್ಬಳ್ಳಿ: ಕರ ಸೇವಕ ಶ್ರೀಕಾಂತ್ ಪೂಜಾರಿಯನ್ನು ಬಂಧಿಸಿದ ಅಧಿಕಾರಿಯ ಅಮಾನತ್ತಿಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ ಮಾಡುತ್ತಿದೆ. ಶಹರ ಠಾಣೆಯ ಇನ್ಸ್ಪೆಕ್ಟರ್ ಎಂ.ಎಂ ತಹಶೀಲ್ದಾರ್ ಅವರೇ ಕರ ಸೇವಕ ಶ್ರೀಕಾಂತ್ ಪೂಜಾರಿಯನ್ನು ಬಂಧಿಸಿದ ಅಧಿಕಾರಿ. ಸರ್ವಧರ್ಮ ಸಮನ್ವಯತೆ ಮೈಗೂಡಿಸಿಕೊಂಡಿರುವ ಮಹಮ್ಮದ್ ರಫೀಕ್ ತಹಶೀಲ್ದಾರರ ಜೀವನ ಶೈಲಿ ಸಂಪೂರ್ಣ ಹಿಂದೂಮಯವಾಗಿದೆ. ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ...

ಜೋಶಿ ಬದಲು ಶ್ರೀಕಾಂತ್ ಗೆ ಟಿಕೆಟ್ ಕೊಡಿ ಅಭಿಯಾನ ಆರಂಭಿಸಿದ ಕಾಂಗ್ರೆಸ್..!

Hubballi News: ಹುಬ್ಬಳ್ಳಿ: ರಾಮಜನ್ಮಭೂಮಿ ಹೋರಾಟಗಾರ ಶ್ರೀಕಾಂತ್ ಪೂಜಾರಿ ಬಂಧನ ಪ್ರಕರಣವನ್ನ ಮುಂದಿಟ್ಟುಕೊಂಡು ಕಾಂಗ್ರೆಸ್ ಈಗ ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ಆರಂಭಿಸಿದೆ. ಹೊಸ ಅಭಿಯಾನ ಶುರು ಮಾಡಿದ ಕಾಂಗ್ರೆಸ್, ಪ್ರಹ್ಲಾದ್ ಜೋಶಿ ಬದಲಿಗೆ ಶ್ರೀಕಾಂತ್ ಪೂಜಾರಿಗೆ, ಧಾರವಾಡ ಲೋಕಸಭಾ ಟಿಕೆಟ್ ಕೊಡಿ ಎಂದು ಅಭಿಯಾನ ಆರಂಭಿಸಿದೆ. ಕಳ್ಳಬಟ್ಟಿ,ಮಟ್ಕಾ ದಂಧೆಕೋರ 16 ಪ್ರಕರಣಗಳಲ್ಲಿ ಭಾಗಿಯಾಗೋ ಮೂಲಕ ಬಿಜೆಪಿ ಅಭ್ಯರ್ಥಿ...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img