Sunday, May 10, 2026

D.K.Shivakumar

“ಮನೆ ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ” ಕಾರ್ಯಕ್ರಮದ ಬಗ್ಗೆ ಡಿಕೆಶಿ ಮಾತು

Political News: ಬೆಂಗಳೂರು ನಿವಾಸಿಗಳ ಸಮಸ್ಯೆಗಳನ್ನು ಅವರ ಮನೆ ಬಾಗಿಲಲ್ಲೇ ಇತ್ಯರ್ಥಪಡಿಸಲು ಕೆಆರ್‌ಪುರಂನ ಅಂಬೇಡ್ಕರ್‌ ಮೈದಾನದಲ್ಲಿ ಇಂದು ಹಮ್ಮಿಕೊಂಡಿದ್ದ "ಮನೆ ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ" ಬೃಹತ್‌ ಜನಸ್ಪಂದನ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದ ಡಿಕೆಶಿ, ನಾಗರಿಕರು ಸರ್ಕಾರಿ ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸಲು ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಬೆಂಗಳೂರು ನಗರ ವ್ಯಾಪ್ತಿಗೆ ಬರುವ ಸಮಸ್ಯೆಗಳಿಗೆ...

ಜಪಾನ್‌ ಸರಣಿ ಭೂಕಂಪ: ಮೃತರ ಸಂಖ್ಯೆ 62ಕ್ಕೆ ಏರಿಕೆ

International News: ಜಪಾನ್‌ನಲ್ಲಿ ಸರಣಿ ಭೂಕಂಪ ಸಂಭವಿಸಿದ್ದು, ಮೃತರ ಸಂಖ್ಯೆ 62ಕ್ಕೆ ಏರಿಕೆಯಾಗಿದೆ. ಅಲ್ಲದೇ, ಸಾರ್ವಜನಿಕ ಆಸ್ತಿಪಾಸ್ತಿ, ಕಟ್ಟಡ, ವಾಹನಗಳು ಕೂಡ ಹಾನಿಗೊಳಗಾಗಿದೆ. ಇನ್ನು ಜಪಾನ್ ಸ್ಥಿತಿ ಎಷ್ಟು ಅಸ್ತವ್ಯಸ್ತವಾಗಿದೆ ಎಂದರೆ, ಕೆಲವು ಪ್ರದೇಶದಲ್ಲಿ ವಾಸಿಸುತ್ತಿದ್ದ ಜನ, ತಮ್ಮ ಮನೆ ಬಿಟ್ಟು, ಪ್ರಾಣ ಉಳಿಸಿಕೊಳ್ಳಲು ಬೇರೆಡೆ ಹೋಗಬೇಕಾಗಿದೆ. ಇಶಿಕಾವಾದಲ್ಲಿ ನಡೆದ ಭೂಕಂಪಕ್ಕೆ, ಹಲವು ಸಾವು ನೋವು...

ಹರಿಪ್ರಸಾದ್ ಅವರಿಗೆ ಸಿಕ್ಕ ಮಾಹಿತಿ, ಸರ್ಕಾರಕ್ಕಿಲ್ಲವೇ..? : ಮಾಜಿ ಶಾಸಕ ಪ್ರೀತಂ ಗೌಡ

Political News: ಅಯೋಧ್ಯೆಗೆ ಹೋಗುವವರಿಗೆ ದೇವರೇ ರಕ್ಷಣೆ ಕೊಡಬೇಕು. ಗೋದ್ರಾ ರೀತಿಯ ದುರಂತ ಮತ್ತೊಮ್ಮೆ ನಡೆಯಬಹುದು. ನನಗೆ ಈ ಬಗ್ಗೆ ಮಾಹಿತಿ ಬಂದಿದೆ. ಹಾಗಾಗಿ ನಾನು ಈ ರೀತಿ ಹೇಳುತ್ತಿದ್ದೇನೆ ಎಂದು ಕಾಂಗ್ರೆಸ್ ನಾಯಕ ಬಿ.ಕೆ.ಹರಿಪ್ರಸಾದ್ ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ಸಂಬಂಧಿಸಿದಂತೆ, ಈಗಾಗಲೇ ಹಲವು ಬಿಜೆಪಿ ನಾಯಕರು ಆಕ್ರೋಶ ಹೊರಹಾಕಿದ್ದಾರೆ. ಈ ಬಗ್ಗೆ ಮಾತನಾಡಿರುವ...

ಪೊಲೀಸ್ ಇನ್ಸ್ಪೆಕ್ಟರ್ ಅಮಾನತು ಆಗ್ರಹ ವಿಚಾರದ ಬಗ್ಗೆ ರೇಣುಕಾ ಸುಕುಮಾರನ್ ಹೇಳಿದ್ದು ಹೀಗೆ..

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಬಿಜೆಪಿ ಪ್ರತಿಭಟನೆ ನಡೆಸುತ್ತಿದ್ದು, ಈ ವೇಳೆ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲು ಪ್ರಯತ್ನಿಸಿದವರನ್ನು ಬಂಧಿಸಲಾಗಿದೆ. ಈ ಬಗ್ಗೆ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರನ್ ಮಾತನಾಡಿದ್ದಾರೆ. ಪೊಲೀಸ್ ಠಾಣೆ ಮುತ್ತಿಗೆ ಪ್ರಕರಣಕ್ಕೆ ಸಂಬಂಧಿಸಿದ ಹಲವರನ್ನು ಬಂಧಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ 150 ಜನರನ್ನು ಬಂಧಿಸಲಾಗಿದೆ. ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುತ್ತೆ. ಅವರ ಬೇಡಿಕೆಯನ್ನು...

ನಿಮಗೆ ನಾಚಿಕೆ ಆಗಲ್ಬಾ, ನೀವೇನು ಅಲ್ಪ ಸಂಖ್ಯಾತರ ಮುಖ್ಯಮಂತ್ರಿಗಳೇ..?: ಅರವಿಂದ್ ಬೆಲ್ಲದ್

Hubballi Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ನಡೆಯುತ್ತಿರುವ ಬಿಜೆಪಿ ಪ್ರತಿಭಟನೆಯಲ್ಲಿ, ಶಾಸಕ ಅರವಿಂದ್ ಬೆಲ್ಲದ್ ಭಾಷಣ ಮಾಡಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಕರ್ನಾಟಕದಲ್ಲಿ ಆದಿಲ್ ಶಾ ಆಡಳಿತ ಶುರುವಾಗಿದೆ. ಮತ್ತೊಮ್ಮೆ ಟಿಪ್ಪು ಸಂತತಿ ಕರಾಳ ಇತಿಹಾಸ ರಾಜ್ಯದಲ್ಲಿದೆ. ಔರಂಗಜೇಬನ ಕಾಲದ ಇತಿಹಾಸ ರಾಜ್ಯದಲ್ಲಿ ಬಂದಿದೆ. ಕಾಂಗ್ರೆಸ್ ಸರ್ಕಾರ ಟಿಪ್ಪು ಆಡಳಿತ, ಔರಂಗಜೇಬನ ಆಡಳಿತ ತಗೆದುಕೊಂಡು...

ವಿಪಕ್ಷ ನಾಯಕ ಆ‌ರ್.ಅಶೋಕ ಸೇರಿ ಶಾಸಕರನ್ನು ಮತ್ತು ಕಾರ್ಯಕರ್ತರನ್ನು ವಶಕ್ಕೆ ಪಡೆದ ಪೊಲೀಸ್‌

Hubballi News: ಹುಬ್ಬಳ್ಳಿ : ರಾಮ ಜನ್ಮಭೂಮಿ ಹೋರಾಟದಲ್ಲಿ ಭಾಗಿಯಾದ ಶ್ರೀಕಾಂತ್ ಪೂಜಾರ ಬಂಧನದ ಹಿನ್ನೆಲೆಯಲ್ಲಿ, ಇಂದು ಟೌನ್ ಪೊಲೀಸ್ ಠಾಣೆ ಎದುರಿಗೆ ಹಿಂದೂ ಕಾರ್ಯಕರ್ತರು ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ರು. ಈ ವೇಳೆ ವಿರೋಧ ಪಕ್ಷದ ನಾಯಕ ಆ‌ರ್ ಅಶೋಕ್‌ ನೇತೃತ್ವದಲ್ಲಿ ಪೊಲೀಸ್ ಠಾಣೆಗೆ ಮುತ್ತಿಗೆಗೆ ಯತ್ನಿಸಿ, ಟಾಯರ್ ಗೆ ಬೆಂಕಿ ಹಚ್ಚಿದ ಕಾರ್ಯಕರ್ತರು...

‘ಕೇಸರಿ, ಕುಂಕುಮ ಕಂಡರೆ ನಿಮಗೆ ಏಕಿಷ್ಟು ದ್ವೇಷ, ಸನಾತನ ಧರ್ಮದ ಬಗ್ಗೆ ಯಾಕಿಷ್ಟು ಅಸಡ್ಡೆ?’

Political News: ನಿನ್ನೆ ಎಂ.ಬಿ.ಪಾಟೀಲ್, ಸಿಎಂ ಸಿದ್ದರಾಮಯ್ಯ ಅವರನ್ನು ದೇವಿಯ ದೇವಸ್ಥಾನದೊಳಗೆ ಬಂದು, ದರ್ಶನ ಪಡೆಯಿರಿ ಎಂದು ಕರೆದಾಗ, ಸಿಎಂ ಸಿದ್ದರಾಮಯ್ಯ ಒಳಗೆ ಹೋಗಲು ನಿರಾಕರಿಸಿದ್ದಾರೆ. ಈ ವೀಡಿಯೋ ಎಲ್ಲೆಡೆ ವೈರಲ್ ಆಗಿದ್ದು, ಬಿಜೆಪಿಗರು ಸೇರಿ ಅನೇಕ ಹಿಂದೂಗಳು, ಸಿಎಂ ನಡೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಸೀದಿ, ದರ್ಗಾ ಅಂದರೆ ಭಕ್ತಿ ದೇವಸ್ಥಾನ ಅಂದರೆ ವಿರಕ್ತಿ ವಿಜಯಪುರದ...

ಬೆಂಕಿಹಚ್ಚುವ ಅಂಬಾಸಿಡರ್ ಸಿಎಂ ಸಿದ್ದರಾಮಯ್ಯ: ಆರ್. ಅಶೋಕ್

Political News: ಹುಬ್ಬಳ್ಳಿ: 'ರಾಮ ಮಂದಿರ ನಿರ್ಮಿಸಬಾರದು ಎನ್ನುವುದು ಕಾಂಗ್ರೆಸ್ ಹುನ್ನಾರ. ಸಿಎಂ ಸಿದ್ದರಾಮಯ್ಯ ಅವರು ಹಿಂದೂ‌-ಮುಸ್ಲಿಮ್ ನಡುವೆ ಬೆಂಕಿ ಹಚ್ಚುವ ಅಂಬಾಸಿಡರ್ ಇದ್ದಂತೆ. ಅದಕ್ಕಾಗಿ ರಾಜ್ಯದಲ್ಲಿ ಇಂತಹ ಗದ್ದಲ ನಡೆಯುತ್ತಿದೆ' ಎಂದು ವಿಧಾನ ಸಭೆ ವಿರೋಧ ಪಕ್ಷದ ನಾಯಕ ಆರ್.‌ ಅಶೋಕ ಹೇಳಿದರು. 1992ರಲ್ಲಿ ನಡೆದ ಗಲಭೆ ಪ್ರಕರಣದ ಆರೋಪಿಯನ್ನು ಬಂಧಿಸಿರುವುದನ್ನು ಖಂಡಿಸಿ ನಗರದ...

ಕಾಂಗ್ರೆಸ್ ಪಕ್ಷ ರಾಮ ಭಕ್ತರ ಮೇಲೆ ಇಂತಹ ಸಂಚು ರೂಪಿಸಿದೆಯೇ?: ಯತ್ನಾಳ್ ಪ್ರಶ್ನೆ

Political News: ಅಯೋಧ್ಯೆಗೆ ಹೋಗುವವರಿಗೆ ದೇವರೇ ರಕ್ಷಣೆ ಕೊಡಬೇಕು. ಗೋದ್ರಾ ರೀತಿಯ ದುರಂತ ಮತ್ತೊಮ್ಮೆ ನಡೆಯಬಹುದು. ನನಗೆ ಈ ಬಗ್ಗೆ ಮಾಹಿತಿ ಬಂದಿದೆ. ಹಾಗಾಗಿ ನಾನು ಈ ರೀತಿ ಹೇಳುತ್ತಿದ್ದೇನೆ ಎಂದು ಕಾಂಗ್ರೆಸ್ ನಾಯಕ ಬಿ.ಕೆ.ಹರಿಪ್ರಸಾದ್ ಹೇಳಿಕೆ ನೀಡಿದ್ದು, ಈ ಹೇಳಿಕೆಗೆ ಬಿಜೆಪಿಯ ಹಲವು ನಾಯಕರು ಆಕ್ರೋಶ ಹೊರಹಾಕಿದ್ದಾರೆ. ಈ ಬಗ್ಗೆ ಮಾತನಾಡಿರುವ ಮಾಜಿ ಸಿಎಂ...

“ರಾಮಭಕ್ತರನ್ನು ಕೆಣಕಿದರೆ ಕಾಂಗ್ರೆಸ್ ಸರ್ಕಾರ ಧೂಳಿಪಟವಾದೀತು ಎಚ್ಚರ”

Political News: ಕಾಂಗ್ರೆಸ್ ಸರ್ಕಾರ ರಾಮಜನ್ಮಭೂಮಿ ಹೋರಾಟದಲ್ಲಿ ಭಾಗಿಯಾಗಿದ್ದ ಶ್ರೀಕಾಂತ್ ಬಂಧವನ್ನು ಖಂಡಿಸಿ, ಹುಬ್ಬಳ್ಳಿಯಲ್ಲಿ ಪ್ರತಿಭಟನೆ ನಡೆಸುತ್ತಿದೆ. ಅದರಂತೆ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ, ಕಾಂಗ್ರೆಸ್ ವಿರುದ್ಧ ಪ್ರತಿಭಟನೆ ನಡೆಸಲಾಗಿದೆ. ದೇಶದ ಜನರ 5 ದಶಕಗಳ ಕನಸು ನನಸಾಗುತ್ತಿರುವ ಪವಿತ್ರ ರಾಮಮಂದಿರ ಉದ್ಘಾಟನೆಯ ಸಂಭ್ರಮದಲ್ಲಿರುವ ಹೊತ್ತಿನಲ್ಲಿ ಹುಬ್ಬಳ್ಳಿಯಲ್ಲಿ ರಾಮ ಮಂದಿರ ನಿರ್ಮಾಣ...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img