Monday, May 11, 2026

D.K.Shivakumar

‘ನನ್ನನ್ನೂ ಬಂಧಿಸುತ್ತೀರಾ..? ಧೈರ್ಯಾ ಇದೆಯಾ ಈ ಸರ್ಕಾರಕ್ಕೆ..?’

Political News: ಇಂದು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ವಿರೋಧ ಪಕ್ಷದ ನಾಯಕ ಆರ್,ಅಶೋಕ್, ಕಾಂಗ್ರೆಸ್ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಸರ್ಕಾರ ದ್ವೇಷದ ರಾಜಕಾರಣವನ್ನು ಮತ್ತೆ ಶುರು ಮಾಡಿದೆ. ಈ ಹಿಂದೆ ಸಿದ್ದರಾಮಯ್ಯ ಸರ್ಕಾರ ಇದ್ದಾಗ, ಹಿಂದೂ ಕಾರ್ಯಕರ್ತರ ಕಗ್ಗೊಲೆಯಾಗಿಿತ್ತು. ಈ ಅಯೋಧ್ಯೆಯಲ್ಲಿ ರಾಮಮಂದಿರದಲ್ಲಿ, ರಾಮನ ಪ್ರತಿಷ್ಠಾಪನೆಯಾಗುತ್ತಿದೆ. ಇಡೀ ಪ್ರಪಂಚದ ಜನ ಕಾತುರದಿಂದ...

‘ಹೊಸ ವರ್ಷದಲ್ಲಿ ಪ್ರಕೃತಿ ನಮಗೆಲ್ಲ ಒಲಿದು ಬರಲಿ. ಸಕಲ ಜೀವಾತ್ಮಗಳಿಗೆ, ಲೇಸನ್ನು ಉಂಟು ಮಾಡಲಿ’

Political News: ಇಂದು ಹೊಸ ವರ್ಷವಾಗಿದ್ದು, ನಾವೆಲ್ಲರೂ 2023ರ ವರ್ಷವನ್ನು ಮುಗಿಸಿ, 2024ನೇ ವರ್ಷಕ್ಕೆ ಕಾಲಿಡುತ್ತಿದ್ದೇವೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ವೀಡಿಯೋ ಮೂಲಕ, ನಾಡಿನ ಜನತೆಗೆ ಶುಬಾಶಯ ಕೋರಿದ್ದಾರೆ. ಬದಲಾವಣೆಯ ವರ್ಷದಿಂದ, ಭರವಸೆಯ ವರ್ಷಕ್ಕೆ ಕಾಲಿಡುತ್ತಿರುವ, ನನ್ನ ಪ್ರೀತಿಯ ನಾಡಬಾಂಧವರಿಗೆ, ಹೊಸ ವರ್ಷದ ಹಾರ್ದಿಕ ಶುಭಾಶಯಗಳು. ಹಳೆಯ ವರ್ಷದಲ್ಲಿ ಮುನಿಸಿಕೊಂಡಿದ್ದ ಪ್ರಕೃತಿ, ಹೊಸ ವರ್ಷದಲ್ಲಿ ನಮಗೆಲ್ಲ...

ಅಯೋಧ್ಯಾ ರಾಮಲಲ್ಲಾ ಶಿಲ್ಪಿ ಅರುಣ್ ಯೋಗಿರಾಜ್‌ಗೆ ಅಭಿನಂದನೆಗಳ ಮಹಾಪೂರ..

Bengaluru News: ಅಯೋಧ್ಯೆಯಲ್ಲಿ ನಡೆಯುವ ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆಗೆ, ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತಿದ ರಾಮಲಲ್ಲಾನ ಮೂರ್ತಿಯೇ ಫೈನಲ್ ಆಗಿದೆ. ಹಾಗಾಗಿ ರಾಜಕೀಯ ಗಣ್ಯರು, ಟ್ವೀಟ್ ಮಾಡುವ ಮೂಲಕ, ಅರುಣ್‌ಗೆ ಅಭಿನಂದನೆ ತಿಳಿಸಿದ್ದಾರೆ. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಬಿ.ವೈ ವಿಜಯೇಂದ್ರ, ಬಿ.ವೈ.ರಾಾಘವೇಂದ್ರ, ಆರ್.ಅಶೋಕ್ ಈ ಬಗ್ಗೆ ಟ್ವೀಟ್ ಮಾಡಿದ್ದಾರೆ. ರಾಮಾಯಣದಲ್ಲಿ ನಮ್ಮ ಕಿಷ್ಕಿಂಧೆಯ ಆಂಜನೇಯ ಅಯೋಧ್ಯೆಯಲ್ಲಿ ಶ್ರೀ...

‘ಸ್ವತಃ ಸಿದ್ದರಾಮಯ್ಯನೇ ರಾಮ, ಅವರು ಆ ರಾಮನಿಗೆ ಹೋಗಿ ಯಾಕೆ ಪೂಜೆ ಮಾಡಬೇಕು..?’

Political News: ಸಿಎಂ ಸಿದ್ದರಾಮಯ್ಯನವರಿಗೆ ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ಆಹ್ವಾನ ನೀಡದ ಬಗ್ಗೆ ಮಾತನಾಡಿರುವ ಕಾಂಗ್ರೆಸ್ ನಾಯಕ ಹೆಚ್.ಆಂಜನೇಯ, ಸ್ವತಃ ಸಿದ್ದರಾಮಯ್ಯನವರೇ ರಾಮ. ಅವರೇಕೆ ಆ ರಾಮನಿಗೆ ಪೂಜೆ ಮಾಡಬೇಕು ಎಂದು ಪ್ರಶ್ನಿಸಿದ್ದಾರೆ. ಚಿತ್ರದುರ್ಗದಲ್ಲಿ ಮಾತನಾಡಿ ಮಾಜಿ ಸಚಿವರು, ನಮ್ಮ ಸಿದ್ದರಾಮಯ್ಯನವರೇ ರಾಮ. ಅವರೇಕೆ ರಾಮನಿಗೆ ಪೂಜೆ ಮಾಡಬೇಕು. ಸಿದ್ದರಾಮಯ್ಯವರನ್ನು, ಅಯೋಧ್ಯಾ ರಾಮ ಮಂದಿರ ಉದ್ಘಾಟನೆಗೆ...

ಅತ್ಯಾಚಾರಿ ಆರೋಪಿ ಮೌಲ್ವಿ ಭಾರತದವನೇ ಅಲ್ಲ.. ಗುಲಾಮ್ ಜಿಲಾನಿಯ ಸ್ಪೋಟಕ ರಹಸ್ಯ ಬಯಲು

Hubballi News: ಮದರಸಾ ಶಿಕ್ಷಕಿಯ ಮೇಲಿನ ನಿರಂತರ ಅತ್ಯಾಚಾರ ಆರೋಪದಡಿ ಹುಬ್ಬಳ್ಳಿ ಪೊಲೀಸರಿಂದ ಬಂಧಿತನಾಗಿದ್ದ ಮೌಲ್ವಿ, ಗುಲಾಮ್ ಜಿಲಾನಿಯ ಸ್ಪೋಟಕ ರಹಸ್ಯ ಬಯಲಾಗಿದೆ. ಈತ ಭಾರತದವನೇ ಅಲ್ಲವೆಂದು ತಿಳಿದು ಬಂದಿದೆ. ಮಧ್ಯಪ್ರದೇಶದಲ್ಲಿ ಬಂಧಿತನಾಗಿದ್ದ ಗುಲಾಮ್,ನಕಲಿ ದಾಖಲೆ ಸೃಷ್ಟಿಸಿ, ಭಾರತಕ್ಕೆ ಬಂದಿದ್ದಾನೆ. ಈತ ನೇಪಾಳದವನಾಗಿದ್ದು, ಮಧ್ಯಪ್ರದೇಶದ ಖಂಡವಾ ಎಂಬಲ್ಲಿಗೆ, 6 ವರ್ಷದ ಹಿಂದೆ ಬಂದು ನೆಲೆಸಿದ್ದ. ಅಲ್ಲದೇ,...

ಮುದ್ದಾದ ಫೋಟೋ ಶೇರ್ ಮಾಡಿ ಹೊಸ ವರ್ಷಕ್ಕೆ ವಿಶ್ ಮಾಡಿದ ಯಶ್

Movie News: ರಾಕಿಂಗ್ ಸ್ಟಾರ್ ಯಶ್, ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ತಮ್ಮ ಕುಟುಂಬದ ಮುದ್ದಾದ ಫೋಟೋ ಹಾಕುವ ಮೂಲಕ, ಅಭಿಮಾನಿಗಳಿಗೆ ಹೊಸ ವರ್ಷದ ಶುಭಾಶಯ ಕೋರಿದ್ದಾರೆ. ಪರೀಧಿಯೇ ಇಲ್ಲದ ಪ್ರೀತಿ, ನಿಷ್ಕಲ್ಮಶ ನಗು, ಕನಸುಗಳನ್ನು ಸಾಕಾರಗೊಳಿಸಬಲ್ಲದು. ನಮ್ಮ ಕುಟುಂಬದಿಂದ ನಿಮ್ಮೆಲ್ಲರಿಗೂ ಹೊಸ ವರ್ಷದ ಶುಭಾಶಯಗಳು ಎಂದು ಬರೆದಿರುವ ಯಶ್, ನ್ಯೂ ಇಯರ್‌ಗೆ ವಿಶ್...

ಅಮ್ಮನೊಟ್ಟಿಗೆ ಸೇರಿ ಹಣ್ಣಿನ ಜಾಮ್ ತಯಾರಿಸಿದ ರಾಹುಲ್ ಗಾಂಧಿ.. ವೀಡಿಯೋ ವೈರಲ್

National Political News: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಅಮ್ಮ ಸೋನಿಯಾ ಗಾಂಧಿಯೊಟ್ಟಿಗೆ ಸೇರಿ, ತಮ್ಮ ತೋಟಕ್ಕೆ ಹೋಗಿ, ಹಣ್ಣುಗಳನ್ನು ಹೆಕ್ಕಿತಂದು, ಜಾಮ್ ತಯಾರಿಸಿದ್ದಾರೆ. ಈ ವೀಡಿಯೋವನ್ನು ಕಾಂಗ್ರೆಸ್ ತನ್ನ ಟ್ವಿಟರ್‌ನಲ್ಲಿ ಹಂಚಿಕೊಂಡಿದೆ. ಇಯರ್ ಎಂಡ್ ವಿಶೇಷವಾಗಿ ರಾಹುಲ್ ಗಾಂಧಿ ಜಾಮ್ ತಯಾರಿಸಿದ್ದಾರೆ. ತಮ್ಮ ಗಾರ್ಡನ್‌ನಲ್ಲಿ ಬೆಳೆದ ಕಿತ್ತಳೆ ಹಣ್ಣುಗಳನ್ನು ಆರಿಸಿ ತಂದ ಅಮ್ಮ- ಮಗ,...

‘ಹೊಸ ವರ್ಷಕ್ಕೆ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟ ನಟಿ ಅದಿತಿ ಪ್ರಭುದೇವ’

Movie News: ಸ್ಯಾಂಡಲ್‌ವುಡ್‌ನ ಕ್ಯೂಟ್ ನಟಿ ಅದಿತಿ ಪ್ರಭುದೇವ, ತಾಯಿಯಾಗುತ್ತಿದ್ದು, ಹೊಸ ವರ್ಷಕ್ಕೆ ತಮ್ಮ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಸಂಬಂಧಗಳಲ್ಲಿ ಶ್ರೇಷ್ಠವಾದದ್ದು, ಹುಟ್ಟಿದಾಗಿನಿಂದ ಸಾಯುವವರೆಗೂ ಪ್ರತಿಯೊಂದು ನೋವು, ನಲಿವಿನಲ್ಲೂ ನಮ್ಮ ಬಾಯಿಯಿಂದ ಬರುವ ಏಕೈಕ ಪದ ಅಮ್ಮಾ. ಜೀವನದಲ್ಲಿ ಪ್ರತಿಯೊಬ್ಬರು ಪ್ರೀತಿಯಂದ, ಗೌರವದಿಂದ ಕಾಣುವ ಸಂಬಂಧ ಅಮ್ಮ. ಪ್ರತೀ ಕ್ಷಣ ನಮಗಾಗಿ ಮಿಡಿಯುವ ಜೀವ...

ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತಿರುವ ರಾಮಲಲ್ಲಾ ವಿಗ್ರಹ ಆಯ್ಕೆ

National News: ಅಯೋಧ್ಯೆಯ ರಾಮಮಂದಿರದಲ್ಲಿ ರಾಮಲಲ್ಲಾ ವಿಗ್ರಹ ಪ್ರತಿಷ್ಠಾಪನೆಗಾಗಿ, ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತಿರುವ ರಾಮಲಲ್ಲಾ ವಿಗ್ರಹ ಆಯ್ಕೆಯಾಗಿದೆ. ಇದೇ ತಿಂಗಳ 22ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯಾಗಲಿದ್ದು, ಶ್ರೀರಾಮನ ಮೂರ್ತಿಯ ಪ್ರಾಣಪ್ರತಿಷ್ಠೆಯಾಗಲಿದೆ. ಇದಕ್ಕಾಗಿ ಮೂರು ಮೂರ್ತಿಗಳು ರೆಡಿಯಾಗಿದ್ದು, ಇದರಲ್ಲಿ ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಎಂಬುವವರು ಕೆತ್ತಿದ, ರಾಮಲಲ್ಲಾ ವಿಗ್ರಹ ಆಯ್ಕೆಯಾಗಿದೆ. ಬೆಂಗಳೂರಿನ ಜಿ.ಎಲ್.ಭಟ್,...

ಕೇವಲ 15 ಗಂಟೆಯಲ್ಲಿ 120 km ಒಂಟಿ ಎತ್ತಿನ ಚಕ್ಕಡಿ ಮೂಲಕ ಯಲ್ಲಮ್ಮನ ಹರಕೆ ತೀರಿಸಿದ ಯುವಕರು

Hubballi News: ಹುಬ್ಬಳ್ಳಿ: ಧಾರವಾಡ ಜಿಲ್ಲೆ ಹುಬ್ಬಳ್ಳಿ ತಾಲೂಕಿನ ಸುಳ್ಳ ಗ್ರಾಮದ ನಿಂಗಪ್ಪ ಶಿವಪ್ಪ ತಟ್ಟಿಮನಿ ಅವರ ಗೆಳೆಯರ ಬಳಗದ ಮುತ್ತು ಶಿವಕಲ್ಲಪ್ಪ ಗೌರಿ, ಗಂಗಾಧರ ತಟ್ಟಿಮನಿ ಗೆಳಯರು ಸೇರಿ ಸುಕ್ಷೇತ್ರ ಸವದತ್ತಿ ಯಲ್ಲಮ್ಮನ ಗುಡ್ಡಕ್ಕೆ ಕೇವಲ 12 ಗಂಟೆಗಳಲ್ಲಿ ಒಂಟಿ ಎತ್ತಿನ ಚಕ್ಕಡಿ ಮೂಲಕ ತೆರಳಿ ದರ್ಶನ ಪಡೆದು ವಿಶೇಷ ಸಾಧನೆ ಮೆರೆದಿದ್ದಾರೆ.ಹುಬ್ಬಳ್ಳಿ...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img