Monday, May 11, 2026

D.K.Shivakumar

ಮರಗಳ್ಳತನ ಪ್ರಕರಣ: ಸಂಸದ ಪ್ರತಾಪ್ ಸಿಂಹ ಸಹೋದರ ವಿಕ್ರಂ ಸಿಂಹ ಅರೆಸ್ಟ್

Bengaluru News: ಮರಗಳ್ಳತನ ಪ್ರಕರಣದಲ್ಲಿ ಸಂಸದ ಪ್ರತಾಪ್ ಸಿಂಹ ಅವರ ಸಹೋದರ ವಿಕ್ರಮ್ ಸಿಂಹರನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ಬೇಲೂರು ಬಳಿಯ ನಂದಗೊಂಡನಹಳ್ಳಿಯ 126 ಮರಗಳನ್ನು ಕಡಿದ ಆರೋಪದಡಿ ಮತ್ತು ತಲೆಮರೆಸಿಕೊಂಡಿದ್ದ ಆರೋಪದಡಿ, ವಿಕ್ರಂ ಸಿಂಹನನ್ನು ಅರೆಸ್ಟ್‌ ಮಾಡಲಾಗಿದೆ. ಬೇಲೂರಿನ ನಂದಗೊಂಡನಹಳ್ಳಿಯಲ್ಲಿ 10 ಎಕರೆ ಜಾಗದಲ್ಲಿ ಸುಮಾರು ಮರಗಳನ್ನು ಬೆಳೆಸಿದ್ದು, ಅದರಲ್ಲಿ 126 ಮರಗಳನ್ನು ಕಡಿದು, ಮಾರಿರುವ...

ಶಿಕ್ಷಣ ಸಚಿವ ಮಧುಬಂಗಾರಪ್ಪ ರಾಜೀನಾಮೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಒತ್ತಾಯ

Political News: ಶಿಕ್ಷಣ ಸಚಿವ ಮಧುಬಂಗಾರಪ್ಪ ಅವರ ಚೆಕ್ ಬೌನ್ಸ್ ಪ್ರಕರಣದ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಿಡಿಕಾರಿದ್ದಾರೆ. ಅಲ್ಲದೇ ಶಿಕ್ಷಣ ಸಚಿವರು , ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಕಾಂಗ್ರೆಸ್ ಸರ್ಕಾರದ ಶಿಕ್ಷಣ ಸಚಿವರು ಚೆಕ್ ಬೌನ್ಸ್ ಪ್ರಕರಣದಲ್ಲಿ ಶಿಕ್ಷಾರ್ಹ ಅಪರಾಧಿ ಎಂದು ಸಾಬೀತಾಗಿದೆ. ಇದು ಸರ್ಕಾರದ ಘನತೆ ಅಷ್ಟೇ ಅಲ್ಲದೇ ಶಿಕ್ಷಣದ ಪಾವಿತ್ರ್ಯತೆಗೆ...

‘ತಮ್ಮ ಕಲ್ಲು ಹೃದಯ ಕರಗಲು ಇನ್ನೆಷ್ಟು ರೈತರು ಆತ್ಮಹತ್ಯೆ ಮಾಡಿಕೊಳ್ಳಬೇಕು ಸಿಎಂ ಸಿದ್ದರಾಮಯ್ಯನವರೇ?’

Political News: ರೈತರ ಸಂಕಷ್ಟ ಕಾಣಲಾರದೇ, ಸಿಎಂ ಸಿದ್ದರಾಮಯ್ಯ, ಮುಸ್ಲಿಂಮರ ಓಲೈಕೆಯಲ್ಲಿ ತೊಡಗಿದ್ದಾರೆ. ಅವರಿಗೆ ಕೋಟಿ ಕೋಟಿ ಕೊಡಲು ಹೊರಟಿದ್ದಾರೆಂದು, ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ. ಅಲ್ಲದೇ, ನಂದಿನಿ ಹಾಲು ಒಕ್ಕೂಟಕ್ಕೆ ನಷ್ಟವಾಗುತ್ತಿರುವ ಕುರಿತು ಆಕ್ರೋಶ ಹೊರಹಾಕಿದ್ದಾರೆ. ಅಲ್ಪಸಂಖ್ಯಾತರ ಓಲೈಕೆ ರೈತರ ಕುತ್ತಿಗೆಗೆ ಕುಣಿಕೆ ಬರದಿಂದ ಹೈರಾಣಾಗಿರುವ ರೈತರಿಗೆ 2,000 ರೂಪಾಯಿ ಪರಿಹಾರ ಕೊಡಲು...

‘ರಾಮ ಮಂದಿರ ಉದ್ಘಾಟನೆಯಂದು ಪ್ರತಿಯೊಬ್ಬರು ನಿಮ್ಮ ನಿಮ್ಮ ಮನೆಯಲ್ಲಿ ದೀಪ ಬೆಳಗಿ’

National Political News: ಉತ್ತರಪ್ರದೇಶದ ಅಯೋಧ್ಯೆಯಲ್ಲಿ 15 ಸಾವಿರ ಕೋಟಿ ರೂಪಾಯಿ ಯೋಜನೆ ಉದ್ಘಾಟಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ರಾಮ ಮಂದಿರ ಉದ್ಘಾಟನೆಯ ದಿನ ಪ್ರತಿಯೊಬ್ಬರು ನಿಮ್ಮ ನಿಮ್ಮ ಮನೆಯಲ್ಲಿ ದೀಪ ಬೆಳಗಬೇಕು ಎಂದು ಕರೆ ನೀಡಿದ್ದಾರೆ. ಅಯೋಧ್ಯೆ ರೈಲ್ವೆ ನಿಲ್ಧಾಣ, ವಿಮಾನ ನಿಲ್ದಾಣ ಉದ್ಘಾಟನೆ ಮಾಡಿ ಮಾತನಾಡಿದ ಪ್ರಧಾನಿ ಮೋದಿ, ಈ ಐತಿಹಾಸಿಕ...

ಶ್ರೀ. ರಾಮಲಿಂಗಪ್ಪರವರ ಅಧ್ಯಕ್ಷತೆಯಲ್ಲಿ ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಸಭೆ

Political News: ಭಾರತೀಯ ಜನತಾ ಪಾರ್ಟಿ, ಚಿಕ್ಕಬಳ್ಳಾಪುರ ಜಿಲ್ಲೆ, ಇಂದು ಜಿಲ್ಲಾ ಕಾರ್ಯಾಲಯದಲ್ಲಿ ವಿಶೇಷ ಸಭೆಯನ್ನು ಚಿಕ್ಕಬಳ್ಳಾಪುರ ಜಿಲ್ಲಾಧ್ಯಕ್ಷರಾದ ಶ್ರೀ. ರಾಮಲಿಂಗಪ್ಪರವರ ಅಧ್ಯಕ್ಷತೆಯಲ್ಲಿ ಆಯೋಜಿಸಲಾಯಿತು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರು, ಬಿಜೆಪಿ ರಾಜ್ಯ ಕಾರ್ಯದರ್ಶಿಗಳೂ ಆದ ಶ್ರೀ ಕೇಶವ ಪ್ರಸಾದ್ ಜೀ ರವರು, ವಿಧಾನ ಪರಿಷತ್ ಸದಸ್ಯರಾದ ಶ್ರೀ. ಗೋಪಿನಾಥ್ ರೆಡ್ಡಿ...

‘ಸಿಎಂ ವಿರುದ್ಧ ಮಾತನಾಡಿದರೆ ವಿಶೇಷ ಸ್ಥಾನಮಾನ ಸಿಗುತ್ತೆ ಅಂತ ಖಾತ್ರಿ ಆಯ್ತು’

Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಈಶ್ವರಪ್ಪ ಪುತ್ರ ಕಾಂತೇಶ್ ಲೋಕಸಭೆ ಸ್ಪರ್ಧೆಯ ಸುಳಿವು ಕೊಟ್ಟಿದ್ದಾರೆ. ಈಶ್ವರಪ್ಪ ಮಗ ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಓಡಾಡ್ತಿದ್ದಾನೆ. ಈಶ್ವರಪ್ಪ ಮಗ ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಓಡಾಡ್ತಿರೋದು ಸತ್ಯ. ಈಶ್ವರಪ್ಪ ಮಗ ಒಳ್ಳೆಯ ಕಾರ್ಯಕರ್ತನೂ ಇದ್ದಾನೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ಕೊಟ್ಟಿಲ್ಲ ಅಂತಾ...

ಮಗನ ರಾಜಕೀಯ ಭವಿಷ್ಯ ಗಟ್ಟಿ ಮಾಡಲು ಜೋಶಿ ಮನೆಗೆ ಈಶ್ವರಪ್ಪ ಭೇಟಿ..?

Hubballi Political News: ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರನ್ನು, ಹುಬ್ಬಳ್ಳಿಯಲ್ಲಿ ಭೇಟಿಯಾಗಿದ್ದಾರೆ. ಈ ಭೇಟಿಗೆ ಕಾರಣ, ಪುತ್ರನ ರಾಜಕೀಯ ಭವಿಷ್ಯವೆಂದು ಹೇಳಲಾಗುತ್ತಿದೆ. ಈಶ್ವರಪ್ಪ ಪುತ್ರ ಕಾಂತೇಶ್ ಹಾವೇರಿ ಲೋಕಸಭೆ ಟಿಕೇಟ್ ಆಕಾಂಕ್ಷಿಯಾಗಿದ್ದು, ಮಗನಿಗೆ ಟಿಕೇಟ್ ಕೊಡಿಸುವುದಕ್ಕೆ, ಈಶ್ವರಪ್ಪ ಕೇಂದ್ರ ಸಚಿವ ಜೋಶಿಯವರನ್ನು ಭೇಟಿ ಮಾಡಿದರೆಂಬ ಮಾತು ಕೇಳಿಬರ್ತಿದೆ. ಈಸ್ವರಪ್ಪ ಮಗನಿಗೆ ಟಿಕೇಟ್...

‘ಸಮಾಜ ಬದಲಾವಣೆಯಾಗಬೇಕು. ಸಮಾಜದಲ್ಲಿನ ವೈರುಧ್ಯಗಳು, ಜಾತೀಯತೆ, ಅಸಮಾನತೆಗಳು ತೊಲಗಬೇಕು.’

Political News: ಇಂದು ಸಿಎಂ ಸಿದ್ದರಾಮಯ್ಯನವರು, ನಿಡುಮಾಮಿಡಿ ಶ್ರೀ ಪೀಠಾರೋಹಣ-33 ಕಾರ್ಯಕ್ರಮವನ್ನು ಉದ್ಘಾಟಿಸಿ 'ಹೋರಾಟಕ್ಕೆ ಸಾವಿಲ್ಲ' ಮತ್ತು 'ಓಲೆ ಒಳದನಿ' ಕೃತಿಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. ಸಂವಿಧಾನದ ಧ್ಯೇಯೋದ್ದೇಶಗಳನ್ನು ಜಾರಿಗೊಳಿಸುವುದು ಸರ್ಕಾರದ ಜವಾಬ್ದಾರಿ. ಸಂವಿಧಾನದ ಆಶಯಗಳನ್ನು ಈಡೇರಿಸಲು ದುರ್ಬಲ ವರ್ಗದವರಿಗೆ ಆರ್ಥಿಕ , ಸಾಮಾಜಿಕ ಶಕ್ತಿ ತುಂಬುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಸಮಾಜ ಬದಲಾವಣೆಯಾಗಬೇಕು. ಸಮಾಜದಲ್ಲಿನ ವೈರುಧ್ಯಗಳು, ಜಾತೀಯತೆ,...

ಮದರಸಾದ ಶಿಕ್ಷಕಿಗೆ ಮತ್ತು ಬರುವ ಔಷಧಿ ನೀಡಿ ನಿರಂತರ ಅತ್ಯಾಚಾರವೆಸಗಿದ್ದ ಆರೋಪಿಯ ಬಂಧನ

Hubballi News: ಹುಬ್ಬಳ್ಳಿ: ಮದಾರಾಸಾದ ಶಿಕ್ಷಕಿಗೆ ಮತ್ತು ಬರುವ ಔಷಧಿ ನೀಡಿ ಅತ್ಯಾಚಾರವೆಸಗಿದ ಆರೋಪಿ ಗುಲಾಮ ಜಿಲಾನಿ ಅಜಹರಿ ಮೌಲ್ವಿಯನ್ನು ಹಳೇ ಹುಬ್ಬಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಇನ್ನು ಪ್ರಕರಣದಲ್ಲಿ ಭಾಗಿಯಾಗಿದ್ದ ಗುಲಾಮ್ ಜಿಲಾನಿ ಅಜಹರಿ ಸೇರಿದಂತೆ 8 ಜನರ ವಿರುದ್ಧ ಎಫ್ಐಆರ್ (FIR) ದಾಖಲಾಗಿದೆ. ಹುಬ್ಬಳ್ಳಿ ಮೂಲದ 23 ವರ್ಷದ ಯುವತಿ, ಮಧ್ಯಪ್ರದೇಶದ ಖಂಡವಾದಲ್ಲಿರುವ...

‘ಪ್ರಣವಾನಂದ ಸ್ವಾಮೀಜಿ ಅಲ್ಲ ಸ್ವಾಮೀಜಿನೇ ಅಲ್ಲ. ನಾನು ತಲೆಕಟ್ಟೋರಿಗೆ ಉತ್ತರ ಕೊಡಲ್ಲ’

Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಚೆಕ್ ಬೌನ್ಸ್ ವಿಚಾರಕ್ಕೆ ಸಂಬಂಧಿಸಿದಂತೆ ಹೇಳಿಕೆ ಕೊಟ್ಟಿದ್ದಾರೆ. ನೋಡಿ ಮಾದ್ಯಮದವರು ಮಾಹಿತಿ ಕರೆಕ್ಟ್ ಹಾಕಿ. ನಾನು ಸೆಟ್ಲಮೆಂಟ್ ಮಾಡಿಕೊಂಡಿದ್ದೇವೆ. ಜನವರಿ 31 ರೊಳಗೆ ನಾವೇ ಕೊಡ್ತೀವಿ ಎಂದು ಸೆಟ್ಲಮೆಂಟ್ ಮಾಡಿಕೊಂಡಿದ್ದೇವೆ. ಕೋರ್ಟ್ ಮನ್ನಣೆ ಮಾಡಿದ್ದೇವೆ. ಶಿಕ್ಷೆಗೆ ಗುರಿ ಆಗತ್ತೆ ಅಂದ್ರೆ ತಪ್ಪಾಗತ್ತೆ ಎಂದು...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img