Monday, May 11, 2026

D.K.Shivakumar

ಜ.1ರಂದು ಹುಬ್ಬಳ್ಳಿಯಲ್ಲಿ 206ನೇ ಭೀಮಾ ಕೊರೇಗಾಂವ್ ಶೌರ್ಯ ಯೋಧರ ದಿನ ಕಾರ್ಯಕ್ರಮ

Hubballi News: ಹುಬ್ಬಳ್ಳಿ: ಕರ್ನಾಟಕ ದಲಿತ ವಿಮೋಚನಾ ಸಮಿತಿ ವತಿಯಿಂದ ಜ.೧ ರಂದು ಬೆಳಿಗ್ಗೆ ೧೦.೩೦ಕ್ಕೆ ಮುಖ್ಯ ಅಂಚೆ ಕಚೇರಿ ಮುಂಭಾಗದಲ್ಲಿರುವ ಅಂಬೇಡ್ಕರ್ ವೃತ್ತದಲ್ಲಿ ೨೦೬ನೇ ಭೀಮಾ ಕೊರೇಗಾಂವ್ ಶೌರ್ಯ ಯೋಧರ ದಿನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಸುರೇಶ ಖಾನಾಪುರ ಹೇಳಿದರು. ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಗಬ್ಬೂರ...

ಕೊಬ್ಬರಿಗೆ ಬೆಲೆ ಏರಿಕೆ: ಪ್ರಧಾನಿ ನರೇಂದ್ರ ಮೋದಿಗೆ ಧನ್ಯವಾದ ತಿಳಿಸಿದ ಮಾಜಿ ಸಿಎಂ ಕುಮಾರಸ್ವಾಮಿ

Political News: ಮಿಲ್ಲಿಂಗ್ ಕೊಬ್ಬರಿಗೆ 300 ರೂ. ಮತ್ತು ಉಂಡೆ ಕೊಬ್ಬರಿಗೆ 250 ರೂ. ಏರಿಕೆಯಾಗಿರುವ ಹಿನ್ನೆಲೆ, ಮಾಜಿ ಸಿಎಂ ಕುಮಾರಸ್ವಾಮಿ ಅವರು, ಪ್ರಧಾನಿ ಮೋದಿಯವರಿಗೆ ಧನ್ಯವಾದ ತಿಳಿಸಿದ್ದಾರೆ. ಕೊಬರಿ ಬೆಲೆ ಕುಸಿತದಿಂದ ಸಂಕಷ್ಟಕ್ಕೆ ಸಿಲುಕಿರುವ ತೆಂಗು ಬೆಳೆಗಾರರ ನೆರವಿಗೆ ಧಾವಿಸಿದ ಕೇಂದ್ರ ಸರಕಾರ ಹಾಗೂ ಪ್ರಧಾನಿಗಳಾದ ಮಾನ್ಯ ಶ್ರೀ ನರೇಂದ್ರ ಮೋದಿ ಅವರಿಗೆ ರಾಜ್ಯದ...

ಕನ್ನಡ ನಾಮಫಲಕ ವಿಚಾರ: ಹುಬ್ಬಳ್ಳಿಯಲ್ಲಿ ಬಾರುಕೋಲು ಹಿಡಿದು ಪ್ರತಿಭಟನೆ

Hubballi News: ಹುಬ್ಬಳ್ಳಿ: ಕರ್ನಾಟಕದಲ್ಲಿ ಕ‌ನ್ನಡದ ನಾಮಫಲಕ ಶೇ ೬೦ ರಷ್ಟು ಕಡ್ಡಾಯವಾಗಿ ಇರಬೇಕೆಂದು ಆಗ್ರಹಿಸಿ, ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷರಾದ ಪ್ರವೀಣ ಶೆಟ್ಟಿ ಬಣದ ವತಿಯಿಂದ, ಕರ್ನಾಟಕ ರಕ್ಷಣಾ ವೇದಿಕೆ ಧಾರವಾಡ ಜಿಲ್ಲಾಧ್ಯಕ್ಷರಾದ ಮಂಜುನಾಥ ಲೂತಿಮಠ ಇವರ ನೇತೃತ್ವದಲ್ಲಿ, ನಗರದ ತಹಶಿಲ್ದಾರಿಗೆ ಮನವಿ ಸಲ್ಲಿಸುವ ಮೂಲಕ ಬಾರಕೋಲ ಹಿಡಿದುಕೊಂಡು ವಿನೂತನ ಪ್ರತಿಭಟನೆ ನಡೆಸಲಾಯಿತು. ನಗರದ...

ಚಾಲಾಕಿ ಅಂತರಾಜ್ಯ ಕಳ್ಳನನ್ನು ಲಾಕ್‌ ಮಾಡಿ ಜೈಲಿಗಟ್ಟಿದ ಹುಬ್ಬಳ್ಳಿ ಶಹರ ಠಾಣೆ ಪೊಲೀಸರು

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯ ಕೋಯಿನ್ ರೋಡ್ ಮಲಬಾರ್ ಗೋಲ್ಡ್ ಅಂಗಡಿಯಲ್ಲಿ ತನ್ವೀರ್‌ ಪಾಷಾ ಎಂಬಾತ ಚಿನ್ನನದಂಗಡಿಯಲ್ಲಿ ಕಳ್ಳತನ ಮಾಡಿದ ಘಟನೆ ನಡೆದಿದೆ. ಗ್ರಾಹಕರ ಸೋಗಿನಲ್ಲಿ ಬಂದು, ಅಂಗಡಿಯ ಸೇಲ್ಸಮನ್‌ ಗಮನ ಬೇರೆ ಕಡೆ ಸೆಳೆದು, 1 ಲಕ್ಷ ರೂ ಮೌಲ್ಯದ 14.21 ಗ್ರಾಂ ತೂಕದ ಬಂಗಾರದ ಉಂಗುರವನ್ನು ಕಳ್ಳತನ ಮಾಡಿ ಎಸ್ಕೆಪ್ ಆಗಿದ್ದ. ಇನ್ನು...

ಟರ್ಮಿನಲ್ 2 ರಿಂದ ಬಿಎಂಟಿಸಿ ವಾಯು ವಜ್ರ ಸೇವೆ ಪ್ರಾರಂಭ: ಸಚಿವರಿಂದ ಚಾಲನೆ

Bengaluru News: ದೇವನಹಳ್ಳಿ ಏರ್ಪೋರ್ಟ್: ಇಂದಿನಿಂದ ಟರ್ಮಿನಲ್ 2 ರಿಂದ ಬಿಎಂಟಿಸಿ ವಾಯು ವಜ್ರ ಸೇವೆ ಪ್ರಾರಂಭಗೊಂಡಿದ್ದು, ಸಾರಿಗೆ ಸಚಿವ ರಾಮಲಿಂಗರೆಡ್ಡಿ ಮತ್ತು ಆಹಾರ ಸಚಿವ ಕೆ ಹೆಚ್ ಮುನಿಯಪ್ಪ ಚಾಲನೆ ನೀಡಿದ್ದಾರೆ. ಟರ್ಮಿನಲ್ 2ರಿಂದ ನಗರದ ವಿವಿದೆಡೆಗೆ ವಾಯುವಜ್ರ ಬಸ್ಸುಗಳ ಸಂಚಾರ ಆಂರಭಗೊಂಡಿದ್ದು, ಪ್ರಯಾಣಿಕರ ಅನುಕೂಲಕ್ಕಾಗಿ‌ T2 ನಲ್ಲಿ ಬಸ್ ಗಳಿಗೆ ಚಾಲನೆ ನೀಡಲಾಗಿದೆ. T2 ಗೆ...

40 ವರ್ಷದ ಅನುಭವದಲ್ಲಿ ಇಂತಹ ದರಿದ್ರ ಸರ್ಕಾರ ನೋಡಿಲ್ಲ: ಗೋವಿಂದ ಕಾರಜೋಳ

Political News: ಹುಬ್ಬಳ್ಳಿ: ರಾಜ್ಯದಲ್ಲಿ ಬ್ರಷ್ಟಾಚಾರಕ್ಕಾಗಿ ಆಡಳಿತ ನಡೆದಿದೆ ಎಂದು ಹುಬ್ಬಳ್ಳಿಯಲ್ಲಿ ಮಾಜಿ ಸಚಿವ ಗೋವಿಂದ ಕಾರಜೋಳ ಕಿಡಿಕಾರಿದ್ದಾರೆ. ಹೇಗೆ ದುಡ್ಡು ವಸೂಲಿ ಮಾಡಬೇಕು ಅನ್ನೋದೆ ಚಿಂತೆ. ನಾವು ಮಂಜೂರು ಮಾಡಿದ ಕೆಲಸ ನಿಲ್ಲಿಸಿ ಲಂಚ ಕೇಳತೀದಾರೆ. ಸರ್ಕಾರಿ ನೌಕರರನ್ನು ಎಷ್ಟು ಟ್ರಾನ್ಸಫರ್ ಮಾಡೋದು.? ಅದೇ ಒಂದು ಉದ್ಯೋಗ ಆಗಿದೆ ಕಳೆದ ಆರು ತಿಂಗಳಿಂದ. ಮೇ ದಲ್ಲಿ...

ಹುಬ್ಬಳ್ಳಿ: ಶಕ್ತಿ ಯೋಜನೆ ಎಫೆಕ್ಟ್, ಬಸ್ನಲ್ಲಿ ಮಹಿಳೆಯರ ಫೈಟ್

Hubballi News: ಹುಬ್ಬಳ್ಳಿ: ಶಕ್ತಿ ಯೋಜನೆ ಎಫೆಕ್ಟ್ ಹಿನ್ನಲೆ ಸೀಟ್ಗಾಗಿ ಬಸ್ನಲ್ಲಿ ಮಹಿಳೆಯರು ಕಿತ್ತಾಡಿಕೊಂಡ ಘಟನೆ ಹಳೇ ಹುಬ್ಬಳ್ಳಿಯಿಂದ ಕಿಮ್ಸ್ ಕಡೆ ಹೊರಟಿದ್ದ ಬಸ್ ನಲ್ಲಿ ನಡೆದಿದೆ. ರಾಜ್ಯ ಸರ್ಕಾರವು ಸರ್ಕಾರಿ ಬಸ್ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಜಾರಿ ಮಾಡಿದ ಹಿನ್ನಲೆ ಸೀಟ್ಗಾಗಿ ಗಲಾಟೆಯ ದೃಶ್ಯಗಳು ಸರ್ವೇ ಸಾಮಾನ್ಯವಾಗಿದೆ. ಅದರಂತೆ ಇಂದು ಕೂಡ ಹುಬ್ಬಳ್ಳಿ ಬಸ್ವೊಂದರಲ್ಲಿ...

ಕೇಂದ್ರ ಸರ್ಕಾರದ ಉಜ್ಷಲ್ ಯೋಜನೆಗಾಗಿ ಏಜೆನ್ಸಿಗಳ ಮುಂದೆ ಮಹಿಳೆಯರ ಕ್ಯೂ..

Hubballi News :ಹುಬ್ಬಳ್ಳಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಉಜ್ವಲ್ ಯೋಜನೆಯ ಗ್ಯಾಸ್ ಸಿಲಿಂಡರ್‌ಗಾಗಿ ಹುಬ್ಬಳ್ಳಿಯಲ್ಲಿ ಏಜೆನ್ಸಿಗಳ ಮುಂದೆ ಮಹಿಳೆಯರ ಸರದಿ ಸಾಲು ಕಂಡುಬರುತ್ತಿದೆ. ನಗರದ ಹೆಡ್ ಪೋಸ್ಟ್ ಕಚೇರಿ ಬಳಿಯ ಹೆಚ್ ಪಿ ಹಾಗೂ ಭಾರತ ಗ್ಯಾಸ್ ಸಿಲಿಂಡರ್ ಏಜೆನ್ಸಿ ಮುಂಭಾಗದಲ್ಲಿ ಮಹಿಳೆಯರು ಉಚಿತ ಗ್ಯಾಸ್ ಸಿಲಿಂಡರ ಪಡೆಯಲು ಮುಂಜಾನೆಯಿಂದಲೇ ಸರದಿ ಸಾಲಿನಲ್ಲಿ...

ಜನವರಿ 6 ಮತ್ತು 7ಕ್ಕೆ ದಾವಣಗೆರೆಯಲ್ಲಿ 7ನೇ ರಾಜ್ಯಮಟ್ಟದ ಮಹಿಳಾ ಸಮ್ಮೇಳನ

Hubballi News: ಹುಬ್ಬಳ್ಳಿ: ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ ವತಿಯಿಂದ ೭ನೇ ರಾಜ್ಯ ಮಟ್ಟದ ಮಹಿಳಾ ಸಮ್ಮೇಳನವನ್ನು ಜನವರಿ ೬-೭ ರಂದು ದಾವಣಗೆರೆಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಘಟನೆಯ ರಾಜ್ಯ ಉಪಾಧ್ಯಕ್ಷರಾದ ಎಂ.ಎನ್.ಮಂಜುಳಾ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,ಜನವರಿ ೬ ರಂದು ಬೆ.೧೧ ಗಂಟೆಗೆ ಬಹಿರಂಗ ಸಭೆಯನ್ನು ಇಲ್ಲಿನ ಪಿಬಿ ರಸ್ತೆಯಲ್ಲಿರುವ ಶ್ರೀ ಬೀರಲಿಂಗೇಶ್ವರ...

ಕೊಪ್ಪಳ ಜಿಲ್ಲೆಯಲ್ಲಿ 5 ವರ್ಷದಲ್ಲಿ 219 ಬಾಲ ಗರ್ಭಿಣಿಯರು..!

Koppala News: ಕೊಪ್ಪಳ: ಬಾಲ್ಯ ವಿವಾಹ ನಿಷೇಧ, ಪೋಕ್ಸೋ ಕಾಯ್ದೆಯ ಕಟ್ಟುನಿಟ್ಟಿನ ಜಾರಿಯ ಹೊರತಾಗಿಯೂ ಕೊಪ್ಪಳ ಜಿಲ್ಲೆಯಲ್ಲಿ ಬಾಲ ಗರ್ಭಿಣಿಯರ ಸಂಖ್ಯೆ ಕಡಿಮೆಯಾಗಿಲ್ಲ. ಐದು ವರ್ಷದಲ್ಲಿ ಬರೊಬ್ಬರಿ 219 ಬಾಲಕಿಯರು ಹೆರಿಗೆ ಮಾಡಿಸಿಕೊಂಡ ಅಘಾತಕಾರಿ ಅಂಶ ಇದೀಗ ಬೆಳಕಿಗೆ ಬಂದಿದೆ. ನಮ್ಮ ದೇಶದಲ್ಲಿ ಕಾನೂನು ಪ್ರಕಾರ ವಿವಾಹಕ್ಕೆ ಮಹಿಳೆಯರಿಗೆ 18 ವರ್ಷ ತುಂಬಿರಬೇಕು. ಈ ಮಧ್ಯೆ,...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img