Monday, May 11, 2026

D.K.Shivakumar

‘ನಮ್ಮ ಆರೋಪಕ್ಕೆ ಬಸನಗೌಡ ಪಾಟೀಲ್ ಯತ್ನಾಳರೇ ಸಾಕ್ಷಿ ಒದಗಿಸಿದ್ದಾರೆ’

Political News: ಬಿಜೆಪಿ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸ್ವಪಕ್ಷದ ವಿರುದ್ಧವೇ ಆರೋಪಿಸಿದ್ದು, ಕೊರೋನಾ ಕಾಲದಲ್ಲಿದ್ದ ಸರ್ಕಾರ ಕೋಟಿ ಕೋಟಿ ಲೂಟಿ ಮಾಡಿದ್ದರು ಎಂದು ಹೇಳಿದ್ದರು. ಇದೀಗ, ಇದನ್ನೇ ಅಸ್ತ್ರವಾಗಿಸಿಕೊಂಡಿರುವ ಸಿಎಂ ಸಿದ್ದರಾಮಯ್ಯ ಸಾಲು ಸಾಲು ಟ್ವೀಟ್ ಮಾಡುವ ಮೂಲಕ, ಬಿಜೆಪಿ ವಿರುದ್ಧ ವ್ಯಂಗ್ಯವಾಡಿದ್ದಾರೆ. ಅಲ್ಲದೇ, ಪ್ರಧಾನಿ ನರೇಂದ್ರ ಮೋದಿಯವರಿಗೆ ತರಹೇವಾರಿ...

‘ಸಿದ್ದರಾಮಯ್ಯ ರಾಜ್ಯದಲ್ಲಿ ಓಟ್ ಬ್ಯಾಂಕ್ ರಾಜಕಾರಣ ಮಾಡುತ್ತಿದ್ದಾರೆ’

Kolar Political News: ಕೋಲಾರ: ಸಂಸದ ಎಸ್.ಮುನಿಸ್ವಾಮಿ ಜಿಲ್ಲಾಡಳಿತ ಮತ್ತು ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಸರ್ಕಾರ ಬಂದ ತಕ್ಷಣದಿಂದ ಭ್ರಷ್ಠಾಚಾರದಲ್ಲಿ ತೊಡಗಿದೆ. ಬೆದರಿಕೆ, ಬ್ಲಾಕ್ ಮೇಲ್ ಮಾಡುವುದು ನಡೆಯುತ್ತಿದೆ. ಬಿಜೆಪಿ ಸರ್ಕಾರದಲ್ಲಿ ಭ್ರಷ್ಠಾಚಾರ ಅಂತ ಹೇಳಿಕೊಳ್ಳುತ್ತಿದ್ದ ಕಾಂಗ್ರೆಸ್. ಭ್ರಷ್ಠಾಚಾರದ ವಿಚಾರದಲ್ಲಿ ಮೊದಲು ಮುನ್ನೆಲೆಗೆ ತಂದಿದ್ದೆ ಕಾಂಗ್ರೆಸ್‌ನವರು ಎಂದು ವಾಗ್ದಾಳಿ ನಡೆಸಿದ್ದಾರೆ. ಕೋಲಾರದ ಭ್ರಷ್ಟಾಚಾರವನ್ನು...

‘ಮಿಸ್ಟರ್ ನರೇಂದ್ರ ಮೋದಿ ಅವರೇ, ಎಷ್ಟು ಉದ್ಯೋಗ ಸೃಷ್ಟಿಯಾಗಿದೆ ಎಂದು ದೇಶದ ಜನರಿಗೆ ಲೆಕ್ಕ ಕೊಡಿ’

Political News: ಇಂದು ಕಾಂಗ್ರೆಸ್ ಸರ್ಕಾರ ತನ್ನ 5ನೇ ಗ್ಯಾರಂಟಿಯಾದ ಯುವನಿಧಿ ಯೋಜನೆ ನೋಂದಣಿಗೆ ಸಾಲನೆ ನೀಡಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿ, ಪ್ರಧಾನಿ ನರೇಂದ್ರ ಮೋದಿಗೆ ಸವಾಲ್ ಹಾಕಿದ್ದಾರೆ. ನಾವು ನುಡಿದಂತೆ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ಕೊಟ್ಟು, ವಚನ ಪಾಲನೆ ಮಾಡಿದ್ದೇವೆ. ಮಿಸ್ಟರ್ ನರೇಂದ್ರ ಮೋದಿ ಅವರೇ, ವರ್ಷಕ್ಕೆ 2...

‘ಶಿವಾನಂದ ಪಾಟೀಲ್ ರೈತರ ಬಗ್ಗೆ ದುರುದ್ದೇಶದಿಂದ ಮಾತನಾಡಿಲ್ಲ, ಸಲುಗೆಯಿಂದ ಮಾತನಾಡಿದ್ದಾರೆ’

Political News: ನಿನ್ನೆ ಕಾಂಗ್ರೆಸ್ ಸಚಿವರಾದ ಶಿವಾನಂದ ಪಾಟೀಲ್ ಅವರು, ರೈತರು ಬರಗಾಲಕ್ಕಾಗಿ ಕಾಯುತ್ತಿರುತ್ತಾರೆ. ಆಗ ಸಾಲಮನ್ನಾ ಆಗುತ್ತೆ ಅನ್ನೋ ರೀತಿ ಹೇಳಿಕೆ ಕೊಟ್ಟಿದ್ದರು. ಇದನ್ನು ಬಿಜೆಪಿ ನಾಯಕರು ವಿರೋಧಿಸಿದ್ದರು. ಈ ಬಗ್ಗೆ ಇಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅನ್ನದಾತರಾದ ರೈತರ ಬಗ್ಗೆ ನಾವು ಎಚ್ಚರಿಕೆಯಿಂದ ಮಾತ್ರವಲ್ಲ ಗೌರವದಿಂದ...

ಕೋವಿಡ್ ಬಂದವರಿಗೆ 7 ದಿನ ರಜೆ, ಕ್ವಾರಂಟೈನ್ ಕಡ್ಡಾಯ

Political News: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಈ ಬಗ್ಗೆ ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕು ಎಂಬ ಬಗ್ಗೆ ಇಂದು, ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರು, ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ಮಾತನಾಡಿದ ಅವರು, ಮಕ್ಕಳಿಗೆ ಜ್ವರ, ನೆಗಡಿ, ಕೆಮ್ಮು ಇದ್ದಾಗ, ಶಾಲೆಗೆ ಕಳಿಸಬೇಡಿ. ಕೊರೋನಾ ಉಪತಳಿ ಜೆಎನ್.1 ಕುರಿತು ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ....

Crime News: ಮರ್ಯಾದೆಗೆ ಅಂಜಿ ತಂದೆಯಿಂದಲೇ ಮಗಳ ಕೊಲೆ

Kolar News: ಮದುವೆಯಾಗಿದ್ದರೂ ಗಂಡನ ಮನೆಯಲ್ಲಿ ಸಂಸಾರ ಮಾಡಲು ಕಿರಿಕಿರಿ ಮಾಡುತ್ತಿದ್ದಾಳೆ ಎಂದು ಕೋಪಗೊಂಡ ತಂದೆಯೊಬ್ಬ, ತನ್ನ ಅಪ್ರಾಪ್ತ ಮಗಳನ್ನೇ ಕೊಂದು ಸುಟ್ಟುಹಾಕಿರುವ ಘಟನೆಯು ಕೋಲಾರದಲ್ಲಿ ನಡೆದಿದೆ. ಅಪರಿಚಿತರು ಪೊಲೀಸ್ ಠಾಣೆಗೆ ರವಾನಿಸಿದ ಮೂಗರ್ಜಿಯಿಂದಾಗಿ ಈ ಬಾಲಕಿಯ ಹತ್ಯೆಯ ಪ್ರಕರಣವು ತಡವಾಗಿ ಬೆಳಕಿಗೆ ಬಂದಿದೆ. ಕೋಲಾರ ಜಿಲ್ಲೆಯ ಮುಳಬಾಗಲು ತಾಲೂಕಿನ ನಂಗಲಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ...

‘ಕೋವಿಡ್ ಸಮಯದಲ್ಲಿ ಕೋಟಿ ಕೋಟಿ ಲೂಟಿ ಮಾಡಲಾಗಿದೆ’

Political News: ಪ್ರತಿದಿನ ಸ್ವಪಕ್ಷದ ವಿರುದ್ಧ ಒಂದಿಲ್ಲೊಂದು ಹೇಳಿಕೆ ಕೊಡುತ್ತ, ಬಾಂಬ್ ಸಿಡಿಸುತ್ತಿರುವ ಬಿಜೆಪಿ ಹಿರಿಯ ನಾಯಕ, ಬಸನಗೌಡ ಪಾಟೀಲ್ ಯತ್ನಾಳ್, ಇಂದು ಕೂಡ ಬಿಜೆಪಿ ಸರ್ಕಾರದ ವಿರುದ್ಧವೇ ಹೇಳಿಕೆ ಕೊಟ್ಟಿದ್ದಾರೆ. ಕೊರೋನಾ ಸಮಯದಲ್ಲಿ ಕೋಟಿ ಕೋಟಿ ಲೂಟಿ ಮಾಡಲಾಗಿದೆ ಎಂದಿದ್ದಾರೆ. ಕೋವಿಡ್ ಇದ್ದ ವೇಳೆ 40 ಸಾವಿರ ಕೋಟಿ ಅವ್ಯವಹಾರ ನಡೆದಿದೆ. 45 ರೂಪಾಯಿ...

‘ವಿಕೃತ ಮನಸ್ಸುಗಳನ್ನು ಹೊಂದಿರುವಂತಹ ಇವರಿಬ್ಬರು ಸೇರಿ ಒಂದು ಪಕ್ಷವನ್ನು ಪ್ರಾರಂಭಿಸುದು ಒಳ್ಳೆಯದು’

Political News: ಬಿಜೆಪಿ ಹಿರಿಯ ನಾಯಕ ಬಸನಗೌಡ ಪಾಟೀಲ್ ಮತ್ತು ಮಾಜಿ ಸಚಿವ ಬಿ.ಸಿ,ಪಾಟೀಲ್ ಮಧ್ಯೆ ಟ್ವೀಟ್ ವಾರ್ ನಡೆದಿದೆ. ಬಿಜೆಪಿಯ ಹಲವು ನಾಯಕರು, ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಆಕ್ರೋಶ ಹೊರಹಾಕಿದ್ದು, ಯತ್ನಾಳ್ ತಮ್ಮದೇ ಪಕ್ಷದ ನಾಯಕರ ವಿರುದ್ಧ ಹೇಳಿಕೆ ನೀಡುತ್ತಿರುವುದು, ಎಲ್ಲರ ಆಕ್ರೋಶಕ್ಕೆ ಕಾರಣವಾಗಿದೆ. ಹಾಗಾಗಿ ಮಾಜಿ ಸಚಿವರಾದ ಬಿ.ಸಿ.ಪಾಟೀಲ್ ಅವರು, ಯತ್ನಾಳ್...

ರಾಜ್ಯ ಸರ್ಕಾರದ 5ನೇ ಗ್ಯಾರಂಟಿ ಯುವನಿಧಿ ಯೋಜನೆ ನೋಂದಣಿ ಪ್ರಕ್ರಿಯೆಗೆ ಚಾಲನೆ..

Political News: ಸಿಎಂ ಸಿದ್ದರಾಮಯ್ಯನವರು, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದು ಕೆಲವೇ ತಿಂಗಳಲ್ಲಿ 5 ಗ್ಯಾರಂಟಿಗಳನ್ನು ಈಡೇರಿಸುತ್ತೇವೆ ಎಂದಿದ್ದರು. ಅದರಂತೆ ಇಂದು 5ನೇನ ಗ್ಯಾರಂಟಿಯಾದ ಯುವನಿಧಿ ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡಿದರು. ವಿಧಾನಸೌಧದ ಬ್ಲ್ಯಾಂಕೇಟ್ ಹಾಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ, ಸಿಎಂ ಸಿದ್ದರಾಮಯ್ಯನವರು, ಈ ಯೋಜನೆಗೆ ಚಾಲನೆ ನೀಡಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿ, ಹಲವು ಕಾಂಗ್ರೆಸ್ ನಾಯಕರು...

ರಾಜ್ಯ ಕಾಂಗ್ರೆಸ್ ಸರ್ಕಾರದಿಂದ 100 ಹೊಸ ಬಿಎಂಟಿಸಿ ಎಲೆಕ್ಟ್ರಿಕ್ ಬಸ್‌ಗಳಿಗೆ ಚಾಲನೆ

Political News: ಇಂದು ಕಾಂಗ್ರೆಸ್ ಸರ್ಕಾರ, ವಿಧಾನಸೌಧದಲ್ಲಿ 100 ಹೊಸ ಬಿಎಂಟಿಸಿ ಎಲೆಕ್ಟ್ರಿಕ್ ಬಸ್‌ಗಳಿಗೆ ಚಾಲನೆ ನೀಡಿದೆ. ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮುಂದಿನ ವರ್ಷ ಏಪ್ರಿಲ್ ವೇಳೆಗೆ, ಬಿಎಂಟಿಸಿಗೆ 1400 ಎಲೆಕ್ಟ್ರಿಕ್ ಬಸ್‌ಗಳನ್ನು ಬಿಡುಗಡೆ ಮಾಡಲಾಗುತ್ತದೆ ಎಂದಿದ್ದಾರೆ. ಇಲ್ಲಿಯವರೆಗೂ ರಾಜ್ಯ ಸಾರಿಗೆ ಬಸ್‌ಗಳಲ್ಲಿ 120 ಕೋಟಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದಾರೆ. ಪ್ರತಿದಿನ ಬಿಎಂಟಿಸಿಯಲ್ಲಿ...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img