National Political News: ಉತ್ತರಪ್ರದೇಶದ ಪ್ರಸಿದ್ಧ ದೇವಸ್ಥಾನಗಳ ಬಳಿ, ದೇವಸ್ಥಾನದ ಎತ್ತರ ಮೀರಿ, ಯಾವುದೇ ಬಹುಮಹಡಿ ಕಟ್ಟಡ ಕಟ್ಟುವಂತಿಲ್ಲವೆಂದು, ಉತ್ತರಪ್ರೇದಶ ಸಿಎಂ ಯೋಗಿ ಆದಿತ್ಯನಾಥ್ ಆದೇಶ ಹೊರಡಿಸಿದ್ದಾರೆ.
ಮಥುರಾ, ವಾರಣಾಸಿ-ವೃಂದಾವನ, ಗೋರಖಪುರದಲ್ಲಿರುವ ದೇವಸ್ಥಾನಗಳ ಇತಿಹಾಸ, ಸಾರವನ್ನು ಕಾಪಾಡಲು, ಸಿಎಂ ಯೋಗಿ ಆದಿತ್ಯನಾಥ್ ಈ ನಿರ್ಧಾರ ಕೈಗೊಂಡಿದ್ದಾರೆಂದು ಹೇಳಿದ್ದಾರೆ. ಹಾಗಾಗಿ ಇಂಥ ಪ್ರಸಿದ್ಧ ದೇವಾಲಯಗಳ ಎತ್ತರವನ್ನೂ ಮೀರಿ,...
Chikkamagaluru News: ಇಂದು ದತ್ತಜಯಂತಿ ಇರುವ ಕಾರಣಕ್ಕೆ, ಚಿಕ್ಕಮಗಳೂರಿನಲ್ಲಿ ದತ್ತಮಾಲಾಧಾರಿಗಳು, ಮೆರವಣಿಗೆ ನಡೆಸಿದರು. ದತ್ತ ಬಾಬಾ ಬುಡ್ನ್ಗಿರಿಯಲ್ಲಿರುವ ದತ್ತಪಾದುಕೆ ದರ್ಶನಕ್ಕಾಗಿ, ಸಾವಿರಾರು ಸಂಖ್ಯೆಯಲ್ಲಿ ರಾಜ್ಯದ ಹಲವು ಭಾಗಗಳಿಂದ ಬಂದ ಮಾಲಾಧಾರಿಗಳು, ದತ್ತಪಾದುಕೆ ದರ್ಶನ ಮಾಡಿದರು. ಮಾಜಿ ಸಚಿವರಾದ ಸಿ.ಟಿ.ರವಿ ಕೂಡ ದತ್ತಪಾದುಕೆ ದರ್ಶನ ಮಾಡಿದರು.
ದತ್ತಪೀಠದಲ್ಲಿ, ದತ್ತ ಗುಹೆ ಮುಂಭಾಗದ ತುಳಸಿ ಕಟ್ಟೆಯ ಬಳಿ, ಹೋಮ...
National Political News: ಮೈಸೂರಿನ ಕಾರ್ಯಕ್ರಮವೊಂದರಲ್ಲಿ ಮಾತನಾಡುವಾಗ, ಸಿಎಂ ಸಿದ್ದರಾಮಯ್ಯನವರು ಹಿಜಬ್ ಧರಿಸಬಹುದು. ಹಿಜಬ್ ನಿಷೇಧ ಆದೇಶವನ್ನು ಹಿಂಪಡೆಯುತ್ತೇನೆ ಎಂದು ಹೇಳಿದ್ದರು. ಕರ್ನಾಟಕದ ಬಿಜೆಪಿ ನಾಯಕರು ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದರು. ಬಳಿಕ ಸಿಎಂ ಸೇರಿ ಕಾಂಗ್ರೆಸ್ನ ಹಲವು ನಾಯಕರು, ಅದನ್ನು ಮಾತಿನಲ್ಲಿ ಹೇಳಿದ್ದರಷ್ಟೇ, ಹಿಜಬ್ ನಿಷೇಧ ವಾಪಸ್ ಪಡಿಯೋ ಬಗ್ಗೆ ಚರ್ಚೆಯಾಗಿಲ್ಲ. ಆ...
Bengaluru News: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸೋಮವಾರ ರಾಾತ್ರಿ ನಡೆದ ಕೆಸಿಸಿ ಫೈನಲ್ ಪಂದ್ಯವನ್ನು ಡಿ.ಕೆ.ಶಿವಕುಮಾರ್, ಸಚಿವ ಚೆಲುವರಾಯಸ್ವಾಮಿ, ಸೇರಿ ಹಲವರು ವೀಕ್ಷಿಸಿದರು. ಈ ವೇಳೆ ಉಪಮುಖ್ಯಮಂತ್ರಿಗಳು ಮಾತನಾಡಿದ್ದು, ನಮ್ಮ ಸ್ಯಾಂಡಲ್ವುಡ್ ನಟರು, ಪತ್ರಕರ್ತರು, ಕ್ರಿಕೇಟ್ ಆಟಗಾರರು ಸೇರಿ, ಒಟ್ಟಿಗೆ ಕ್ರಿಕೇಟ್ ಆಡುವ ಮೂಲಕ, ದೇಶದಲ್ಲಿ ಹೊಸ ಪ್ರಯತ್ನಕ್ಕೆ ಮುಂದಾಗಿದ್ದಾರೆ ಎಂದರು.
ಈ ಬಗ್ಗೆ...
Bengaluru News: ಬೆಂಗಳೂರಿನ ಎಂ.ಜಿ.ರೋಡ್ನಲ್ಲಿ ಪ್ರತೀ ವರ್ಷ ಹೊಸ ವರ್ಷವನ್ನು ಸೆಲೆಬ್ರೇಟ್ ಮಾಡಲಾಗುತ್ತದೆ. ಹಾಗಾಗಿ ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ.
ಇನ್ನೊಂದು ವಾರದಲ್ಲಿ ಹೊಸ ವರ್ಷಾಚರಣೆ ನಡೆಯಲಿದ್ದು, ಈ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿರಲೆಂದು, ಬಿಬಿಎಂಪಿ ಮಾರ್ಗಸೂಚಿ ಹೊರಡಿಸಿದೆ. ಈ ಬಗ್ಗೆ ಗೃಹ ಸಚಿವರಾದ ಜಿ.ಪರಮೇಶ್ವರ್ ನೇತೃತ್ವದಲ್ಲಿ ಸಭೆ ನಡೆದಿದ್ದು, ಈ...
Hubballi News: ಹುಬ್ಬಳ್ಳಿ: ಒಳಮೀಸಲಾತಿ ಸೇರಿದಂತೆ ಸಮಾಜದ ಇನ್ನಿತರ ಬೇಡಿಕೆಗಳನ್ನು ಸರ್ಕಾರ ತೆಗೆದುಕೊಂಡಿರುವ ದಿಟ್ಟ ನಿರ್ಧಾರವನ್ನು ಸಮೂದಾಯದ ಜನರಲ್ಲಿ ಜಾಗೃತಿ ಮತ್ತು ಒಗ್ಗಟ್ಟು ಮೂಡಿಸುವ ಉದ್ದೇಶದಿಂದ ಡಿ.30 ರಂದು ಬೆಳಿಗ್ಗೆ 11 ಕ್ಕೆ ಇಲ್ಲಿನ ಸವಾಯಿ ಗಂಧರ್ವ ಕಲಾಮಂದಿರದಲ್ಲಿ ಸಮಾವೇಶ ಆಯೋಜಿಸಲಾಗಿದೆ ಎಂದು ಮಾದಿಗ ದಂಡೋರ ಉತ್ತರ ಕರ್ನಾಟಕ ವಿಭಾಗದ ಅಧ್ಯಕ್ಷ ಮಂಜುನಾಥ ಕೊಂಡಪಲ್ಲಿ...
Political News: ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರ ಉದ್ಘಾಟನಾ ಸಮಾರಂಭ, ಮುಂದಿನ ವರ್ಷ ಜನವರಿ 22ರಂದು ನಡೆಯಲಿದೆ. ಇದಕ್ಕೆ ಸೆಲೆಬ್ರಿಟಿಗಳು, ಹಲವು ಗಣ್ಯರು ಸೇರಿ, ರಾಜಕೀಯ ವ್ಯಕ್ತಿಗಳಿಗೆ ಆಮಂತ್ರಿಸಲಾಗುತ್ತಿದೆ. ಮಾಜಿ ಸಿಎಂ ಕುಮಾರಸ್ವಾಮಿಯವರಿಗೂ ಕೂಡ ರಾಮಮಂದಿರ ಉದ್ಘಾಟನೆಯ ಆಮಂತ್ರಣ ಪತ್ರ ಸಿಕ್ಕಿದ್ದು. ಈ ಬಗ್ಗೆ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ಶ್ರೀರಾಮ ಮಂದಿರದಲ್ಲಿ...
National News: ಅಯೋಧ್ಯೆಯ ರಾಮಮಂದಿರ ಉದ್ಘಾಟನಾ ಸಮಾರಂಭ ನಡೆದಿದ್ದು, ರಾಜಕೀಯ ಗಣರು ಮಾತ್ರವಲ್ಲದೇ, ಸಿನಿಮಾ ಸೆಲೆಬ್ರಿಟಿಗಳನ್ನು ಸಹ ಆಹ್ವಾನಿಸಲಾಗಿದೆ.
ಜನವರಿ 22, 2024ರಲ್ಲಿ ನಡೆಯಲಿರುವ ರಾಮಮಂದಿರ ಉದ್ಘಾಟನಾ ಸಮಾರಂಭ ಪ್ರತೀ ಭಾರತೀಯನಿಗೂ ಹೆಮ್ಮೆಯ ವಿಷಯ. ಇನ್ನು ಇಂಥ ಕಾರ್ಯಕ್ರಮಕ್ಕೆ ಹೋಗಲು, ಅದೆಷ್ಟೋ ಜನ ತುದಿಗಾಲಲ್ಲಿ ನಿಂತಿರುತ್ತಾರೆ. ಆದರೆ ಎಲ್ಲರಿಗೂ ಇಂಥ ಸಮಾರಂಭಕ್ಕೆ ಹೋಗುವ ಯೋಗ ಬರುವುದಿಲ್ಲ....
Telangana News: ಊಟದಲ್ಲಿ ಮಟನ್ ಸಾಂಬಾರ್ನಲ್ಲಿ ಮೂಳೆ ಸಿಗಲಿಲ್ಲವೆಂಬ ಕಾರಣಕ್ಕೆ ಮಧುಮಗ ವಿವಾಹವನ್ನೇ ಕ್ಯಾನ್ಸಲ್ ಮಾಡಿದ ಘಟನೆ, ತೆಲಂಗಾಣದಲ್ಲಿ ನಡೆದಿದೆ.
ತೆಲಂಗಾಣದ ನಿಜಾಮಾಬಾದ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ವಧು ವರರ ಒಪ್ಪಿಗೆ ಮೇರೆಗೆ ನಿಶ್ಚಿತಾರ್ಥ ನಡೆದಿತ್ತು. ಈ ಸಂಭ್ರಮಕ್ಕಾಗಿ ಹೆಣ್ಣಿನ ಮನೆಯವರು ಔತಣ ಕೂಟವನ್ನು ಏರ್ಪಡಿಸಿದ್ದರು. ಈ ವೇಳೆ ಮಟನ್ ಸಾಂಬಾರ್ ಮಾಡಿಸಲಾಗಿತ್ತು. ಆದರೆ...
2023 Special story: 2023ರಲ್ಲಿ ಪ್ರಪಂಚದಲ್ಲಿ ಅತ್ಯುತ್ತಮ ಘಟನೆಗಳು ನಡೆದಿದೆ. ಈ ವರ್ಷ ಭಾರತದ ಪಾಲಿಗೆ ಅತ್ಯದ್ಭುತ ವರ್ಷ. ಆದರೆ ಇಸ್ರೇಲ್ ಮತ್ತು ಪ್ಯಾಲೆಸ್ತಿನ್ ಪಾಲಿಗೆ ಮಾತ್ರ, ಈ ವರ್ಷ ಕರಾಳ ವರ್ಷ . ಅದರಲ್ಲೂ ಹಮಾಸ್- ಇಸ್ರೇಲ್ ಮಧ್ಯೆ ನಡೆದ ಯುದ್ಧದಲ್ಲಿ ಪ್ಯಾಲೇಸ್ತಿನ್ ನಾಗರಿಕರು ಬಲಿಪಶುಗಳಾದರು ಅಂದರೂ ತಪ್ಪಾಗಲಿಕ್ಕಿಲ್ಲ. 2023ರಲ್ಲಿ ಇಡೀ ಪ್ರಪಂಚವನ್ನೇ...
Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್ಫೆಕ್ಷನ್ ಆಗಿ ಐಸಿಯುನಲ್ಲಿದ್ದರು. ಕೆಲ...