Monday, May 11, 2026

D.K.Shivakumar

‘ಹಿಜಾಬ್ ವಿಷಯ ಹಠಾತ್ ಆಗಿ ಮುನ್ನೆಲೆಗೆ ಬಂದಿರುವ ಹಿಂದೆ ಮುಖ್ಯಮಂತ್ರಿಯವರ ದೊಡ್ಡ ಕುತಂತ್ರ ಅಡಗಿದೆ’

Political News: ನಿನ್ನೆ ಮೈಸೂರಿನ ನಂಜನಗೂಡು ಕ್ಷೇತ್ರದಲ್ಲಿ ನೂತನವಾಗಿ ನಿರ್ಮಿಸಿರುವ ಕವಲಂದೆ, ಅಂತರಸಂತೆ, ಜಯಪುರ ಪೊಲೀಸ್ ಠಾಣೆಗಳನ್ನು ಉದ್ಘಾಟಿಸಿ, ಭಾಷಣ ಮಾಡುತ್ತಿದ್ದ ವೇಳೆ ಸಿಎಂ ಹಿಜಬ್ ನಿಷೇಧ ವಾಪಸ್‌ ಪಡೆದಿದ್ದೇನೆ ಎಂದು ಘೋಷಣೆ ಮಾಡಿದ್ದರು. ಈ ಬಗ್ಗೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಟ್ವೀಟ್ ಮಾಡಿ ಆಕ್ರೋಶ ಹೊರಹಾಕಿದ್ದಾರೆ. ಹಿಜಾಬ್ ವಿಷಯ ಹಠಾತ್ ಆಗಿ ಮುನ್ನೆಲೆಗೆ...

‘ಸರ್ವ ಜನಾಂಗದ ಶಾಂತಿಯ ತೋಟದಲ್ಲಿ ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯರ ಗ್ಯಾರಂಟಿ’

Political News: ನಿನ್ನೆ ಮೈಸೂರಿನ ನಂಜನಗೂಡು ಕ್ಷೇತ್ರದಲ್ಲಿ ನೂತನವಾಗಿ ನಿರ್ಮಿಸಿರುವ ಕವಲಂದೆ, ಅಂತರಸಂತೆ, ಜಯಪುರ ಪೊಲೀಸ್ ಠಾಣೆಗಳನ್ನು ಉದ್ಘಾಟಿಸಿ, ಭಾಷಣ ಮಾಡುತ್ತಿದ್ದ ವೇಳೆ ಸಿಎಂ ಹಿಜಬ್ ನಿಷೇಧ ವಾಪಸ್‌ ಪಡೆದಿದ್ದೇನೆ ಎಂದು ಘೋಷಣೆ ಮಾಡಿದ್ದರು. ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ,  ಸರ್ವ ಜನಾಂಗದ ಶಾಂತಿಯ ತೋಟದಲ್ಲಿ ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ...

ರಾಜಕೀಯ ನಿವೃತ್ತಿ ಬಗ್ಗೆ ಸುಳಿವು ಕೊಟ್ಟರಾ ಕೇಂದ್ರ ಸಚಿವ ನಾರಾಯಣಸ್ವಾಮಿ..?

Political News: ಚಿತ್ರದುರ್ಗ: ಕೇಂದ್ರ ಸಚಿವ ನಾರಾಯಣಸ್ವಾಮಿ ರಾಜಕೀಯ ನಿವೃತ್ತಿ ಬಗ್ಗೆ ಸುಳಿವು ಕೊಟ್ಟಿದ್ದು, ರಾಜಕೀಯದಿಂದ ದೂರ ಉಳಿಯುವ ಮಾತನ್ನಾಡಿದ್ದಾರೆ. ಚಿತ್ರದುರ್ಗದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಕೇಂದ್ರ ಸಚಿವರು, ಇಂಥ ಕಲುಷಿತ ರಾಜಕೀಯದಲ್ಲಿ ನನ್ನಂಥವರು ಇರಬಾರದು ಎಂದು ತೀರ್ಮಾನಿಸಿದ್ದೇನೆ. ನನ್ನ 25 ವರ್ಷದ ರಾಜಕೀಯ ಪಯಣದಲ್ಲಿ ಬೇಕಾದಷ್ಟು ಭ್ರಷ್ಟಾಚಾರವನ್ನು ಕಂಡಿದ್ದೇನೆ. ಇಂಥ ರಾಜಕೀಯ ಭ್ರಷ್ಟ ವ್ಯವಸ್ಥೆ...

ರಾಜ್ಯದಲ್ಲಿ ಹಿಜಬ್ ನಿಷೇಧ ವಾಪಸ್: ಸಿಎಂ ಸಿದ್ದರಾಮಯ್ಯ ಘೋಷಣೆ

Political News: ಉಡುಪು ಅವರವರ ಇಷ್ಟ, ರಾಜ್ಯದಲ್ಲಿ ಹಿಜಬ್ ನಿಷೇಧ ಮಾಡಿರುವುದನ್ನು ನಾವು ವಾಪಸ್ ಪಡೆಯುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಇಂದು ಮೈಸೂರಿನ ನಂಜನಗೂಡು ಕ್ಷೇತ್ರದಲ್ಲಿ ನೂತನವಾಗಿ ನಿರ್ಮಿಸಿರುವ ಕವಲಂದೆ, ಅಂತರಸಂತೆ, ಜಯಪುರ ಪೊಲೀಸ್ ಠಾಣೆಗಳನ್ನು ಉದ್ಘಾಟಿಸಿ, ಭಾಷಣ ಮಾಡುತ್ತಿದ್ದ ವೇಳೆ ಸಿಎಂ ಈ ವಿಷಯದ ಬಗ್ಗೆ ಘೋಷಣೆ ಮಾಡಿದ್ದಾರೆ. ಬಟ್ಟೆ ಹಾಕೋದು, ಊಟ...

ಸಚಿವರ ಪ್ರೈವೇಟ್ ಜೆಟ್‌ನಲ್ಲಿ ಸಿಎಂ ಪ್ರಯಾಣಿಸಿದ್ದಕ್ಕೆ ಬಿಜೆಪಿ ಅಸಮಾಧಾನ: ಸಿದ್ದು ತಿರುಗೇಟು

Political News: ಸಚಿವ ಜಮೀರರ್ ಅಹಮದ್ ಅವರ ಜೆಟ್‌ನಲ್ಲಿ ಸಿಎಂ ಸಿದ್ದರಾಮಯ್ಯ ಪ್ರಯಾಣಿಸಿದ್ದರ ಬಗ್ಗೆ, ಬಿಜೆಪಿಗರು ಆಕ್ರೋಶ ಹೊರಹಾಕಿದ್ದಾರೆ. ರಾಜ್ಯದ ರೈತರು ಬರಗಾಲದಿಂದ ತತ್ತರಿಸಿ ಹೋಗಿರುವಾಗ, ಸಿಎಂ ಸಚಿವರ ಪ್ರೈವೇಟ್ ಜೆಟ್‌ನಲ್ಲಿ ಆರಾಮವಾಗಿ ಓಡಾಡಿಕೊಂಡಿದ್ದಾರೆ ಎಂದು ಅಸಮಾಧಾನ ಹೊರಹಾಕಿದ್ದಾರೆ. ಇದಕ್ಕೆ ಟ್ವೀಟ್ ಮೂಲಕ ಉತ್ತರಿಸಿರುವ ಸಿಎಂ ಸಿದ್ದರಾಮಯ್ಯ ಪ್ರಧಾನಿಗಳು ಪ್ರಯಾಣಿಸುವ ಜೆಟ್ ಯಾವುದು..? ಆಪರೇಷನ್...

“ರಾಜ್ಯ ಬರದಿಂದ ತತ್ತರಿಸುತ್ತಿದ್ದರೆ ದೊರೆ ಆಕಾಶದಲ್ಲಿ ಓಲಾಡುತ್ತ ತೇಲುತ್ತಿದ್ದಾರೆ..”

Political News: ಸಚಿವ ಜಮೀರ್ ಅಹಮದ್ ತಮ್ಮ ಪ್ರೈವೇಟ್ ಜೆಟ್‌ನಲ್ಲಿ ಸಂಚರಿಸುತ್ತಿರುವ ವೀಡಿಯೋವನ್ನು ತಮ್ಮ ಎಕ್ಸ್ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದು, ಈ ಬಗ್ಗೆ ವಿಜಯೇಂದ್ರ ಆಕ್ರೋಶ ಹೊರಹಾಕಿದ್ದಾರೆ. "ಯಾರದ್ದೋ ದುಡ್ಡು ಎಲ್ಲಮ್ಮನ ಜಾತ್ರೆ ಜನರ ದುಡ್ಡು ಆಕಾಶದಲ್ಲಿ ಜಾತ್ರೆ". ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ರಾಜ್ಯ ಬರಗಾಲದಿಂದ ಬೇಯುತ್ತಿದೆ, ರೈತರು ಆತ್ಮ ಹತ್ಯೆಗೆ ಶರಣಾಗುತ್ತಿದ್ದಾರೆ, ಸಾಮಾನ್ಯರ ಬದುಕು...

ಬಿಗ್‌ಬಾಸ್ ಮನೆಯಲ್ಲೇ ಪತಿ-ಪತ್ನಿ ಮಧ್ಯೆ ಡಿವೋರ್ಸ್ ಮಾತುಕತೆ..

Bollywood News: ಹಿಂದಿ ಬಿಗ್‌ಬಾಸ್‌ನಲ್ಲಿ ಪತಿ-ಪತ್ನಿ ಡಿವೋರ್ಸ್ ಬಗ್ಗೆ ಮಾತನಾಡಿಕೊಂಡು, ತಮ್ಮ ಅಭಿಮಾನಿಗಳಿಗೆ ಶಾಕ್ ಕೊಟ್ಟಿದ್ದಾರೆ. ಕಿರುತೆರೆ ತಾರಾ ದಂಪತಿಯಾಗಿರುವ ವಿಕಿ ಜೈನ್ ಮತ್ತು ಅಂಕಿತಾ ಲೋಖಂಡೆ, ಈ ಬಾರಿ ಹಿಂದಿ ಬಿಗ್‌ಬಾಸ್‌ಗೆ ಸ್ಪರ್ಧಿಗಳಾಗಿ ಬಂದಿದ್ದಾರೆ. ಆದರೆ ಇವರಿಬ್ಬರು ಇರುವ ರೀತಿ ನೋಡಿದರೆ, ಇವರು ಯಾವ ಆ್ಯಂಗಲ್‌ನಿಂದಾನೂ ಗಂಡ ಹೆಂಡತಿ ಅಂತಾ ಅನ್ನಿಸೋದೇ ಇಲ್ಲ. ಯಾಕಂದ್ರೆ...

ಖರ್ಗೆ ಹೆಸರು ಪ್ರಧಾನಮಂತ್ರಿ ಅಭ್ಯರ್ಥಿಯಾಗಿ ಪ್ರಸ್ತಾಪವಾದ ಬಗ್ಗೆ ಸಿಎಂ ಹೇಳಿದ್ದೇನು..?

Political News: ಮೈಸೂರು: ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿ ಸಿಎಂ ಸಿದ್ದರಾಮಯ್ಯ, ಪ್ರಜಾಪ್ರಭುತ್ವದಲ್ಲಿ ವಿರೋಧ ಪಕ್ಷದವರ ವಾದವನ್ನು ಕೇಳಬೇಕು. ಜನರ ತೀರ್ಪಿನಂತೆ ಸಂಸದರು ಲೋಕಸಭೆ ಅಥವಾ ವಿಧಾನಸಭೆಗೆ ಬಂದಿರುತ್ತಾರೆ. ಅವರ ಹಕ್ಕುಗಳನ್ನು ಕಸಿದುಕೊಳ್ಳಲು ಸಭಾಧ್ಯಕ್ಷರು ಸೇರಿದಂತೆ ಯಾರಿಗೂ ಸಾಧ್ಯವಿಲ್ಲ ಎಂದಿದ್ದಾರೆ. ಲೋಕಸಭೆಯ ಇತಿಹಾಸದಲ್ಲಿ ಇಷ್ಟು ದೊಡ್ಡ ಪ್ರಮಾಣದಲ್ಲಿ ಸಂಸದರನ್ನು ಅಮಾನತ್ತು ಮಾಡಿರಲಿಲ್ಲ. ಇದು ಪ್ರಜಾಪ್ರಭುತ್ವದ ಕಗ್ಗೊಲೆ. ಕೇಂದ್ರ ಸರ್ಕಾರದವರು...

ಧಾರವಾಡ ಜಿಲ್ಲೆಯಲ್ಲಿ ಯಾವುದೇ ಕೊವಿಡ್ ಪ್ರಕರಣವಿಲ್ಲ, ಗಾಬರಿ ಬೇಡ: ಜಿಲ್ಲಾಧಿಕಾರಿ ಗುರುದತ್ತ ಹೆಗಡೆ

Dharwad News: ಧಾರವಾಡ: ಕಳೆದ ಒಂದು ವಾರದಿಂದ ದೇಶದಲ್ಲಿ ಕೊವಿಡ್ (covid 19) ರೋಗ ಮತ್ತೆ ಸದ್ದು ಮಾಡುತ್ತಿದೆ. ಅನೇಕ ರಾಜ್ಯ ಹಾಗೂ ನಮ್ಮ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಕೊವಿಡ್ ಹೊಸ ತಳಿಯ ರೋಗಾಣು ಪತ್ತೆಯಾಗಿರುವ ವರದಿಯಾಗಿದೆ. ಆದರೆ ಜಿಲ್ಲೆಯಲ್ಲಿ ಇಂದಿನವರೆಗೂ ಮತ್ತೆ ಯಾವುದೇ ಸ್ವರೂಪದ ಕೊವಿಡ್ ಪ್ರಕರಣಗಳು ವರದಿಯಾಗಿಲ್ಲ. ಸಾರ್ವಜನಿಕರು ಕೊವಿಡ್ ಬಗ್ಗೆ...

‘ಲೋಕಸಭಾ ಚುನಾವಣೆಗೂ ನನ್ನ ದೆಹಲಿ ಭೇಟಿಗೂ ಸಂಬಂಧವಿಲ್ಲ’

Political News: ಹುಬ್ಬಳ್ಳಿ: ವೈಯಕ್ತಿಕ ಕೆಲಸಗಳಿಗಾಗಿ ನಾನು ದೆಹಲಿಗೆ ಹೋಗಿದ್ದೆ, ಯಾವುದೇ ಹೈಕಮಾಂಡ್ ನಾಯಕರನ್ನು ಭೇಟಿ ಆಗಿಲ್ಲ, ನನಗಿಂತ ಒಂದು ದಿನ ಮುಂಚೆ ಸಿಎಂ ಸಿದ್ದರಾಮಯ್ಯ ದೆಹಲಿಗೆ ಹೋಗಿದ್ದರು. ಅದಾದ ನಂತರ ನಾನು ಹೋಗಿದ್ದೆ. ಅವರು ಪ್ರಧಾನಿಗಳನ್ನು ಭೇಟಿಯಾಗಲು ಹೋಗಿದ್ದರು. ನಾನು ವೈಯಕ್ತಿಕ ಕೆಲಸಕ್ಕಾಗಿ ದೆಹಲಿಗೆ ಹೋಗಿದ್ದೆ. ಈ ವೇಳೆ ಯಾವುದೇ ನಾಯಕರನ್ನು ಭೇಟಿಯಾಗಿಲ್ಲ. ಯಾವುದೇ...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img