Tuesday, February 24, 2026

D.K.Shivakumar

ಭೂಗತ ಪಾತಕಿ ದಾವೂದ್ ಇಬ್ರಾಹಿಂ ವಿಷ ಸೇವಿಸಿ ಆಸ್ಪತ್ರೆಗೆ ದಾಖಲು..?

International News: ಮುಂಬೈ ಸರಣಿ ಸ್ಪೋಟದ ರೂವಾರಿ, ಭೂಗತ ಪಾತಕಿ ದಾವುದ್ ಇಬ್ರಾಹಿಂ ವಿಷ ಸೇವಿಸಿದ್ದಾನೆಂದು ಶಂಕೆ ವ್ಯಕ್ತವಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾನೆಂಬ ಮಾಹಿತಿ ಇದೆ. ದೂವೂದ್ ಸ್ಥಿತಿ ಗಂಭೀರವಾಗಿದ್ದು, ಪಾಕಿಸ್ತಾನದ ಕರಾಚಿಯ ಆಸ್ಪತ್ರೆಯೊಂದರಲ್ಲಿ ಇಬ್ರಾಹಿಂ ಚಿಕಿತ್ಸೆ ಪಡೆಯುತ್ತಿದ್ದಾನೆಂದು ಹೇಳಲಾಗಿದೆ. ಮೂಲಗಳ ಪ್ರಕಾರ, ದಾವೂದ್ ವಿಷ ಸೇವಿಸಿದ್ದಾನೆಂದು ತಿಳಿದು ಬಂದಿದೆ. ಅಲ್ಲದೇ, ದಾವೂದ್ ದಾಖಲಾಗಿರುವ ಆಸ್ಪತ್ರೆ ಸುತ್ತಲೂ...

ಕಿರುತೆರೆ ನಟ ರವಿಕಿರಣ್‌ಗೆ ಸ್ವಾಮೀಜಿಯಿಂದ ಲಕ್ಷಾಂತರ ರೂಪಾಯಿ ವಂಚನೆ

Movie News: ಕನ್ನಡದ ನಟ, ನಿರ್ಮಾಪಕ ಮತ್ತು ನಿರ್ದೇಶಕ ರವಿಕಿರಣ್‌ಗೆ ಸ್ವಾಮೀಜಿಯೊಬ್ಬರು, ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ. ಬೆಂಗಳೂರಿನ ಕುಮಾರಸ್ವಾಮಿ ಲೇಔಟ್‌ನಲ್ಲಿರುವ ರವಿಕಿರಣ್‌ಗೆ, 2 ವರ್ಷಗಳ ಹಿಂದೆ ನವೀನ್ ಮತ್ತು ಭಾಗ್ಯಶ್ರೀ ಎಂಬುವವರು ಪರಿಚಯವಾಗಿದ್ದರು. ನಾವು ಅನಾಥಾಶ್ರಮ ನಡೆಸುತ್ತಿದ್ದೇವೆ. ನಮಗೆ ಸಹಾಯ ಮಾಡಿ ಎಂದು ಕೇಳಿದ್ದಾರೆ. ಅದಕ್ಕೆ ರವಿಕಿರಣ್ ಕರುಣೆ ತೋರಿಸಿ, 2...

ನಟ ಡಾ.ವಿಷ್ಣುವರ್ಧನ್ ಪುಣ್ಯಭೂಮಿಯ ಬಗ್ಗೆ ಡಿಸಿಎಂ ಡಿಕೆಶಿ ಜೊತೆ ಚರ್ಚಿಸಿದ ಕಿಚ್ಚ ಸುದೀಪ್

Movie News: ದಿವಂಗತ ನಟ ವಿಷ್ಣುವರ್ಧನ್ ಅವರ ಪುಣ್ಯಭೂಮಿಯ ಬಗ್ಗೆ ಹಲವಾರು ಚರ್ಚೆ ನಡೆಸುತ್ತಿದೆ. ಈ ಸಂದರ್ಭದಲ್ಲಿ ಕಿಚ್ಚ ಸುದೀಪ್, ಡಾ.ವಿಷ್ಣು ಅಪ್ಪಾಜಿ ಸ್ಮಾರಕ ಕುರಿತು ನನ್ನದು ಅಂದು -ಇಂದು ಒಂದೇ ನಿಲುವು. ಮೈಸೂರಿನಲ್ಲಿ ಸ್ಮಾರಕವಾದರೂ, ಅಂತ್ಯ ಸಂಸ್ಕಾರಗೊಂಡ ಸ್ಥಳದಲ್ಲಿಯೂ ಪುಣ್ಯಭೂಮಿ ಆಗಬೇಕು. ಈ ವಿಷಯವಾಗಿ ಅಭಿಮಾನಿ ಸಂಘಗಳ ಹೋರಾಟಕ್ಕೆ ನನ್ನ ಬೆಂಬಲವಿದೆ. ನಾನೂ...

ಆಟೋದಲ್ಲಿ ಬಂದು ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು.. ಬೆಂಗಳೂರಿಂದ ಹುಬ್ಬಳ್ಳಿ ಕಡೆಗೆ ಬಂದರಾ ಇಬ್ಬರು?

Crime News: ಹುಬ್ಬಳ್ಳಿ: ಬೆಂಗಳೂರಿನಿಂದ ಹುಬ್ಬಳ್ಳಿಗೆ ಬಂದಿದ್ದ ಜೋಡಿಯೊಂದು ಅಟೋ ಡ್ರೈವರ್ ಮನೆಯಲ್ಲಿಯೇ ನೇಣಿಗೆ ಶರಣಾದ ಘಟನೆ ಇಂದು ಸಾಯಂಕಾಲ ಹಳೇ ಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮೂರಾರ್ಜಿ ನಗರದಲ್ಲಿ ನಡೆದಿದೆ. ಬೆಂಗಳೂರು ಮೂಲದ ಲೋಕೇಶ ಹಾಗೂ ಆತನ ಹೆಂಡತಿಯ ತಂಗಿಯಾದ ಶಾಂತಿ ಎಂಬುವರ ನಡುವೆ ಹಲವು ದಿನಗಳಿಂದ ಅನೈತಿಕ ಸಂಬಂಧ ಇತ್ತು ಹೀಗಾಗಿ ಇಬ್ಬರು...

ನನ್ನ ತಂಟೆಗೆ ಬಂದ್ರೆ ಸುಮ್ಮನೆ ಬಿಡಲ್ಲ!ವಿರೋಧಿಗಳಿಗೆ ಜಗದೀಶ್ ಶೆಟ್ಟರ್ ವಾರ್ನ್

Political News: ಹುಬ್ಬಳ್ಳಿ :ನನ್ನ ತಂಟೆಗೆ ಬಂದರೆ ಸುಮ್ಮನೆ ಬಿಡಲ್ಲವೆಂದು ವಿರೋಧಿಗಳಿಗೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಎಚ್ಚರಿಕೆ ಕೊಟ್ಟಿದ್ದಾರೆ. 68ನೇ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ‘ಕಳೆದ ವರ್ಷವೂ ಇದೇ ಮಾತು ಹೇಳಿದ್ದೆ, ತಂಟೆಗೆ ಬಂದವರಿಗೆ ಉತ್ತರಿಸಿದ್ದೇನೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಾನು ಸೋತಿರಬಹುದು. ಆದರೆ, 6 ಬಾರಿ ನನ್ನನ್ನು ಜನ ಗೆಲ್ಲಿಸಿರುವುದನ್ನು ಮರೆಯುವುದಿಲ್ಲ....

ರಾಜಕಾರಣದಲ್ಲಿ ಅಚ್ಚರಿಯ ಬೆಳವಣಿಗೆ- ದೆಹಲಿಗೆ ಹೊರಟ ಫೈರ್‌ ಬ್ರ್ಯಾಂಡ್ ಲೀಡರ್ಸ್

Political News: ಹುಬ್ಬಳ್ಳಿ: ರಾಜ್ಯ ರಾಜಕಾರಣದಲ್ಲಿ ಅಚ್ಚರಿಯ ಬೆಳವಣಿಗೆ ನಡೆದಿದೆ. ಬಹುದಿನದ ಬಳಿಕ ಹಿಂದೂ ಫೈರ್‌ ಬ್ರ್ಯಾಂಡ್ ನಾಯಕರು ಒಟ್ಟಿಗೆ ಕಾಣಿಸಿಕೊಳ್ಳುವ ಮೂಲಕ ಅಚ್ಚರಿಯ ಜೊತೆಗೆ ತೀವ್ರ ಕುತೂಹಲ ಹುಟ್ಟಿಸಿದ್ದಾರೆ. ಸಂಸದ ಅನಂತ್ ಕುಮಾರ್ ಹೆಗ್ಡೆ ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇಬ್ಬರೂ ಜೊತೆಗೂಡಿ ದೆಹಲಿಗೆ ಪಯಣ ಬೆಳೆಸಿದ್ದಾರೆ. ಭಾನುವಾರ ರಾತ್ರಿ 8.30ರ ವಿಮಾನದಲ್ಲಿ...

ಎಲ್ಲಾ ರೀತಿಯ ಕ್ರಮಕ್ಕೆ ಸರ್ಕಾರ ಸಿದ್ಧವಾಗಿದೆ ಎಂದಿದ್ದಾರೆ: ಕೋವಿಡ್ ಬಗ್ಗೆ ಸಿಎಂ ಮಾತು

Hubballi News: ಹುಬ್ಬಳ್ಳಿ: ಹುಬ್ಬಳ್ಳಿಗೆ ಭೇಟಿ ಕೊಟ್ಟಿದ್ದ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲಿ ಕೋವಿಡ್ ಆತಂಕ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದರು. ನಾನು‌ ನಿನ್ನೆ ಆರೋಗ್ಯ ಸಚಿವರ ಜೊತೆ ಮಾತಾಡಿದ್ದೇ‌ನೆ. ತಜ್ಞರ ಜೊತೆ ಮೀಟಿಂಗ್ ಮಾಡಲು ಸೂಚಿಸಿದ್ದೇನೆ. ಎಲ್ಲಾ ರೀತಿಯ ಕ್ರಮಕ್ಕೆ ಸರ್ಕಾರ ಸಿದ್ಧವಾಗಿದೆ ಎಂದಿದ್ದಾರೆ. ಮಾಲೂರಿನಲ್ಲಿ ಮಲ ಕ್ಲೀನ್ ಮಾಡಲು ಮಕ್ಕಳ ಬಳಕೆ ವಿಚಾರದ ಬಗ್ಗೆ ಮಾತನಾಡಿದ ಸಿಎಂ,...

ಶೆಟ್ಟರ್‌ ಕಡೆಯಿಂದ ಸನ್ಮಾನ ನಿರಾಕರಿಸಿದ ಸಿಎಂ ಸಿದ್ದರಾಮಯ್ಯ.. ಕಾರಣವೇನು..?

 Hubballi News: ಹುಬ್ಬಳ್ಳಿ: ಹುಬ್ಬಳ್ಳಿ ಪಕ್ಷದ ಕಾರ್ಯಕ್ರಮದ ನಿಮಿತ್ತ ಭೇಟಿ ನೀಡಿದ್ದ ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರನ್ನು ಭೇಟಿಯಾದರು. ಜೊತೆಗೆ ಶೆಟ್ಟರ್‌ಗೆ 68ನೇ ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸಿದರು. ಸಿಎಂ ಸಿದ್ದರಾಮಯ್ಯ ಅವರಿಗೆ, ಹುಬ್ಬಳ್ಳಿಯ ಮಧುರಾ ಎಸ್ಟೇಟ್‌ನಲ್ಲಿರುವ ಶೆಟ್ಟರ್ ನಿವಾಸಕ್ಕೆ ಭರ್ಜರಿ ಸ್ವಾಗತ ಕೋರಲಾಯಿತು. ಆದರೆ ಸಿದ್ದರಾಮಯ್ಯ ಅವರಿಗೆ ಶೆಟ್ಟರ್ ಅವರು ಸನ್ಮಾನ...

ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಅಮಾನವೀಯ ಕೃತ್ಯ: ಮಕ್ಕಳಿಗೆ ವಿವಿಧ ರೀತಿಯ ಕಿರುಕುಳ ಆರೋಪ

Kolar News: ಕೋಲಾರ: ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಅಮಾನವೀಯ ಕೃತ್ಯ ನಡೆದಿದ್ದು, ಮಕ್ಕಳನ್ನು ಮಲದ ಗುಂಡಿಗೆ ಇಳಿಸಿ ಕ್ಲೀನ್ ಮಾಡಿಸಲಾಗಿದೆ. ಕೋಲಾರ ಜಿಲ್ಲೆ ಮಾಲೂರು ತಾಲೂಕು ಯಲವಳ್ಳಿ ಗ್ರಾಮದ ಬಳಿ ಇರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಪ್ರಾಂಶುಪಾಲರ ಎದುರಲ್ಲೇ ಸಿಬ್ಬಂದಿಗಳು ಮಕ್ಕಳಿಂದ ಮಲದ ಗುಂಡಿಗೆ ಇಳಿಸಿ ಕ್ಲೀನ್ ಮಾಡಿಸಿದ್ದಾರೆ. ಕಳೆದ ಹಲವು ದಿನಗಳಿಂದ ಮಕ್ಕಳಿಗೆ...

‘ನಾನೇನು ಸನ್ಯಾಸಿ ಅಲ್ಲ. ನಮಗೂ ಆಸೆ ಇರುತ್ತೆ. ಕೊಡದೆ ಇದ್ರೆ ನಾವೇನು ಪಕ್ಷ ವಿರೋಧಿ ಆಗಲ್ಲ’

Political News: ಹುಬ್ಬಳ್ಳಿ: ಇಂದು ಪ್ರದೀಪ್ ಶೆಟ್ಟರ್, ತಮ್ಮ ಸಹೋದರರಾದ ಜಗದೀಶ್ ಶೆಟ್ಟರ್ ಅವರನ್ನು ಭೇಟಿಯಾಗಿ ಶುಭಕೋರಿದರು. ಇದೇ ವೇಳೆ ಸಿಎಂ ಸಿದ್ದರಾಮಯ್ಯ ಅವರನ್ನು ಸಹ ಭೇಟಿಯಾದರು. ಈ ವೇಳೆ ಮಾತನಾಡಿದ ಪ್ರದೀಪ್ ಶೆಟ್ಟರ್, ಸಿಎಂ ಜೊತೆ ರಾಜಕೀಯ ಮಾತುಕತೆ ಮಾಡಲು ಅವಕಾಶ ಸಿಕ್ಕಿಲ್ಲ. ವೀರಶೈವ ಲಿಂಗಾಯತರಿಗೆ ನಮ್ಮ ಪಕ್ಷದಲ್ಲಿ ಮಹತ್ವ ನೀಡಬೇಕು. ಈ ಹಿನ್ನೆಲೆ...
- Advertisement -spot_img

Latest News

Political News: ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗೆ ಕಾರಣ ಬಿಜೆಪಿ: ಸಿಎಂ ಸಿದ್ದರಾಮಯ್ಯ

Political News: ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ಪ್ರತಿಭಟನೆ ನಡೆಸುತ್ತಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ರಿಯಾಕ್ಷನ್ ನೀಡಿದ್ದಾರೆ. ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ನಡೆಸುತ್ತಿರುವ ಪ್ರತಿಭಟನೆಯನ್ನು ನಾನು ಗಂಭೀರವಾಗಿ...
- Advertisement -spot_img