Tuesday, February 24, 2026

D.K.Shivakumar

ಕಾರ್ಮಿಕ ಇಲಾಖೆಯ ಸಚಿವ ಸಂತೋಷ್ ಲಾಡ್ ಅವರಿಂದ ಐತಿಹಾಸಿಕ ಕಾರ್ಯಕ್ರಮ…

Political News: ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರ ರಾಜ್ಯದಲ್ಲಿ ಇತಿಹಾಸವನ್ನ ಸೃಷ್ಠಿ ಮಾಡಿದ್ದಾರೆ.. ರಾಜ್ಯದ ಯಾವ ಕಾರ್ಮಿಕ ಸಚಿವರು ಮಾಡದಂತ ಕಾರ್ಯಕ್ರಮವನ್ನ ಇಂದು ಸಿಎಂ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ವಿಶೇಷ ಚೆತನರಿಗೆ 550 ತ್ರಿಚಕ್ರ ವಾಹನವನ್ನ ಕೊಡುವುದರ ಜೊತೆಗೆ ಬಡ ಕಾರ್ಮಿಕರ ಪರವಾಗಿ ಜನಪರ ಯೋಜನೆಯನ್ನ ಸಂತೋಷ ಲಾಡ ಅವರು ಸದ್ಯ ಲಾಡ್...

ಲಂಡನ್‌ ಬೀದಿಯಲ್ಲಿ ರಾಕಿಂಗ್ ದಂಪತಿ ಸೆಲ್ಫಿಗೆ ಪೋಸ್

Movie News: ಟಾಕ್ಸಿಕ್ ಮೂವಿ ಪೋಸ್ಟರ್ ರಿಲೀಸ್ ಬಳಿಕ, ಯಶ್ ಮತ್ತು ರಾಧಿಕಾ, ತಮ್ಮ ವೆಡ್ಡಿಂಗ್ ಆ್ಯನಿವರ್ಸರಿಯನ್ನು ಆಚರಿಸಿಕೊಂಡರು. ಜೊತೆಗೆ ಮಗಳು ಐರಾಳ ಬರ್ತ್‌ಡೇ ಕೂಡ ಗ್ರ್ಯಾಂಡ್ ಆಗಿ ಮಾಡಿದರು. ಇದೀಗ ಯಶ್ ಮತ್ತು ರಾಧಿಕಾ ಲಂಡನ್‌ಗೆ ಹಾರಿದ್ದು, ಅಲ್ಲಿನ ಬೀದಿಯಲ್ಲಿ ನಿಂತು, ಫೋಟೋಗೆ ಪೋಸ್ ಕೊಟ್ಟಿದ್ದಾರೆ. ಯಶ್ ಮತ್ತು ರಾಧಿಕಾ ತಮ್ಮ ವೆಡ್ಡಿಂಗ್ ಆ್ಯನಿವರ್ಸರಿ...

ಸಂತ್ರಸ್ತ ಮಹಿಳೆಯ ಭೇಟಿಗೆ ಹೈಕೋರ್ಟ್ ನಿರ್ಭಂದ: ಆದರೂ ಭೇಟಿಯಾದ್ರಾ ಬಿಜೆಪಿಗರು..?

Political News: ಬೆಳಗಾವಿಯಲ್ಲಿ ಮಹಿಳೆಯರನ್ನು ವಿವಸ್ತ್ರವಾಗಿ ಥಳಿಸಿದ ಘಟನೆಗೆ ಸಂಬಂಧಿಸಿದಂತೆ, ಹೈಕೋರ್ಟ್ ಆದೇಶ ನೀಡಿದ್ದು, ಆ ಮಹಿಳೆಯರನ್ನು ಯಾರೂ ಭೇಟಿಯಾಗಬಾರದು ಎಂದು ಹೇಳಿದೆ. ಆದರೂ ಕೂಡ ಬಿಜೆಪಿ ನಾಯಕರು ಆ ಮಹಿಳೆಯರನ್ನು ಭೇಟಿ ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ, ಟ್ವೀಟ್ ಮಾಡುವ ಮೂಲಕ, ಬಿಜೆಪಿಗರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯ ಹೈಕೋರ್ಟ್ ನಿರ್ಬಂಧದ ಹೊರತಾಗಿಯೂ ದುರುಳರಿಂದ...

ಸಿಂಗಾಪುರದಲ್ಲಿ 15 ದಿನದಲ್ಲಿ 56 ಸಾವಿರ ಕೋವಿಡ್ ಕೇಸ್ ಪತ್ತೆ

International News: 2020ರಲ್ಲಿ ಚೀನಾದ ಮೂಲಕ ಭಾರತಕ್ಕೆ ಒಕ್ಕರಿಸಿದ್ದ ಕೊರೋನಾ, ಹಲವರ ಆರೋಗ್ಯ ಹಾಳು ಮಾಡುವುದರ ಜೊತೆಗೆ, ಹಲವರ ಜೀವನವನ್ನೂ ಹಾಳು ಮಾಡಿತ್ತು. ಕೊರೊನಾ ಬಂದು ಸತ್ತು ಹೋದವರಿಗಿಂತ, ಹಸಿವಿನಿಂದ ಸತ್ತವರೇ ಹೆಚ್ಚಾಗಿದ್ದರು. ಸದ್ಯ ಜನ ಕೊರೋನಾ ತೊಂದರೆಯಿಂದ ಮುಕ್ತಿ ಪಡೆದು, ಮೊದಲಿನಂತೆ ಜೀವನ ನಡೆಸುತ್ತಿದ್ದಾರೆ. ವ್ಯಾಪಾರ, ಕೆಲಸ ಮಾಡಿಕೊಂಡು ಆರಾಮವಾಗಿದ್ದಾರೆ. ಆದರೆ ಮತ್ತೆ...

ಗಾಜಾದಲ್ಲಿ ಮೂವರು ಒತ್ತೆಯಾಳುಗಳನ್ನು ಹತ್ಯೆಗೈದ ಇಸ್ರೇಲ್ ಸೇನೆ..

International News: ಇಸ್ರೇಲ್ ಮತ್ತು ಹಮಾಸ್ ಯುದ್ಧ ಶುರುವಾಗಿ 2 ತಿಂಗಳು ಕಳೆದಿದೆ. ಕಳೆದ ತಿಂಗಳಲ್ಲಿ ಒಂದು ವಾರದ ಕದನ ವಿರಾಮ ಬಿಟ್ಟರೆ, ಈ ಯುದ್ಧ ಮತ್ತೆ ಮುಂದುವರಿದಿದ್ದು, ಪ್ರತಿದಿನ ಸಾವು ನೋವು ಸಂಭವಿಸಿದೆ. ಗಾಜಾದಲ್ಲಿ ನಡೆಯುತ್ತಿರುವ ಹಮಾಸ್- ಇಸ್ರೇಲ್ ಯುದ್ಧದಲ್ಲಿ ಉಗ್ರರೊಂದಿಗೆ ಅಮಾಯಕರು ಸಾವನ್ನಪ್ಪುತ್ತಿದ್ದಾರೆ. ಇಂದು ಗಾಜಾದಲ್ಲಿ ಇಸ್ರೇಲ್ ಸೇನೆ ಆಕಸ್ಮಿಕವಾಗಿ ಮೂವರು ಒತ್ತೆಯಾಳುಗಳನ್ನು...

‘ಈ ರೀತಿಯ ಆಡಂಬರ ನನಗೆ ಇಷ್ಟ ಆಗುವುದಿಲ್ಲ. ನಾನು ಇಂತಹುದಕ್ಕೆ ಪ್ರಚೋದನೆ ಕೊಡುವುದೂ ಇಲ್ಲ’

Political News: ಧಾರವಾಡ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮೆರವಣಿಗೆಯಲ್ಲಿ, ಕಾಂಗ್ರೆಸ್ ಕಾರ್ಯಕರ್ತರು ನಿಯಮ ಉಲ್ಲಂಘನೆ ಮಾಡಿದ್ದು, ಬಿ.ಆರ್.ಟಿ.ಎಸ್ ಕಾರಿಡಾರ್‌ನಲ್ಲಿ ಬೈಕ್ ರ್ಯಾಲಿ ಮಾಡುವ ಮೂಲಕ, ಅನಧಿಕೃತ ಪ್ರವೇಶ ಮಾಡಿದ್ದಾರೆ. ಲಕ್ಷ್ಮೀ ಹೆಬ್ಬಾಳ್ಕರ್ ಧಾರವಾಡ ಲೋಕಸಭಾ ಕ್ಷೇತ್ರದ ವೀಕ್ಷಕಿಯಾಗಿದ್ದು, ನಿನ್ನೆ ಧಾರವಾಡದ ಮಯೂರ ಹೊಟೇಲ್‌ಗೆ ಸಭೆಗಾಗಿ ಆಗಮಿಸಿದ್ದರು. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು, ಅವರನ್ನು ಸ್ವಾಗತಿಸಲು, ಬೃಹತ್ ಮೆರವಣಿಗೆ...

ಜೀರೋ ಭಯೋತ್ಪಾದಕತೆ ಮೋದಿ ಸರ್ಕಾರದ ನಿರ್ಧಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ,  ಬೆಳಗಾವಿಯಲ್ಲಿ ನಡೆದಂತಹ ಘಟನೆ ನಾಗರೀಕ‌ ಸಮಾಜ‌ ತಲೆ ತಗ್ಗಿಸುವಂತ ಘಟನೆ ಎಂದಿದ್ದಾರೆ. ರಾಜಸ್ಥಾನ ಕಾಂಗ್ರೆಸ್ ನಲ್ಲೂ ಸಹ ಇದೇ ಪರಿಸ್ಥಿತಿ‌ ಇತ್ತು. ಎಲ್ಲೆಲ್ಲಿ ಕಾಂಗ್ರೆಸ್ ಸರ್ಕಾರ ಇದೆ ಇದೇ ರೀತಿ ಘಟನೆಗಳು ನಡಯುತ್ತಿವೆ. ಸರ್ಕಾರದ ಮೇಲೆ ತೀವ್ರ ಒತ್ತಡ ಹಾಕುವ ಕೆಲಸ ಬಿಜೆಪಿಯಿಂದಲೂ...

ನ್ಯಾಷನಲ್ ಕ್ರೈಮ್ ತೆಗೆದು ನೋಡಿ ಬಿಜೆಪಿ ಕಾಲದ ರೇಪ್ ಬಗ್ಗೆ ಅರ್ಥವಾಗುತ್ತೆ: ಸಿಎಂ ಸಿದ್ಧರಾಮಯ್ಯ ಕಿಡಿ

Political News: ಹುಬ್ಬಳ್ಳಿ: ಬಿಜೆಪಿಯವರಿಗೆ ಸ್ವಲ್ಪ ಬುದ್ದಿ ಕಡಿಮೆ ಅನಿಸುತ್ತದೆ. ಲೇಹರ್ ಸಿಂಗ್ ಅವರೇನು ಆರೋಪ ಮಾಡೋದು. ಯತೀಂದ್ರ ಅವರನ್ನು ಲೋಕಸಭೆಗೆ ನಿಲ್ಲಿಸಲ್ಲ. ಆದ್ರೆ ಜನ ಬಯಸಿದ್ರೆ ಏನ್ ಮಾಡೋದು. ಜನ ಎಲ್ಲ ಬಂದು ನಿಂತುಕೊಳ್ಳಬಹುದು. ಇಲ್ಲ ಅಂದ್ರೆ ಬಿಡಬಹುದು ಎಂದು ಲೇಹರ್ ಸಿಂಗ್ ಆರೋಪದ ಬಗ್ಗೆ ಸಿಎಂ ಸಿದ್ಧರಾಮಯ್ಯ ಟೀಕೆ ಮಾಡಿದರು. ನಗರದಲ್ಲಿಂದು ವಿಮಾನ...

ಆನ್‌ಲೈನ್‌ನಲ್ಲಿ ಬೆಡ್ ಮಾರಾಟ ಮಾಡಲು ಹೋಗಿ 68 ಲಕ್ಷ ರೂಪಾಯಿ ಕಳೆದುಕೊಂಡ ಟೆಕ್ಕಿ

Bengaluru News: ಬೆಂಗಳೂರು: ಬೆಂಗಳೂರಿನಲ್ಲಿ ಇಂಜಿನಿಯರ್ ಒಬ್ಬರು ಬೆಡ್ ಮಾರಾಟ ಮಾಡಲು ಹೋಗಿ, 8 ಲಕ್ಷ ರೂಪಾಯಿ ಕಳೆದುಕೊಂಡ ಘಟನೆ ನಡೆದಿದ್ದು, ಓಟಿಪಿ ಹಂಚಿಕೊಂಡ ಇಂಜಿನಿಯರ್ ಎಡವಟ್ಟು ಮಾಡಿಕೊಂಡಿದ್ದಾರೆ. ಓಎಲ್‌ಎಕ್ಸ್‌ನಲ್ಲಿ ಬಳಸಿದ ಬೆಡ್ ಮಾರಾಟ ಮಾಡಲು ಹೋಗಿರುವ ಟೆಕ್ಕಿಯೊಬ್ಬರು 15 ಸಾವಿರ ರೂಪಾಯಿಗೆ ತಮ್ಮ ಬೆಡ್ ಮಾರಾಟ ಮಾಡುವ ಬದಲು, ತಾವೇ 68 ಲಕ್ಷ ರೂಪಾಯಿ...

ಹಳೇ ಹುಬ್ಬಳ್ಳಿ ಗಲಭೆ ಪ್ರಕರಣ: 35 ಆರೋಪಿಗೆ ಜಾಮೀನು ನೀಡಿದ ಸುಪ್ರೀಂಕೋರ್ಟ್

Hubballi News: ಹುಬ್ಬಳ್ಳಿ: ಹಳೇ ಹುಬ್ಬಳ್ಳಿಯಲ್ಲಿ ಗಲಭೆ ಪ್ರಕರಣದಲ್ಲಿ(2022 ಮತ್ತೆ 35 ಆರೋಪಿಗಳಿಗೆ ಜಾಮೀನು ದೊರೆತಿದೆ. ವಾಟ್ಸಾಪ್ ಸ್ಟೇಟಸ್ ವಿಚಾರವಾಗಿ 2022ರ ಏಪ್ರಿಲ್ 16ರಂದು ಹಳೇ ಹುಬ್ಬಳ್ಳಿಯಲ್ಲಿ ಎರಡು ಕೋಮುಗಳ ನಡುವೆ ಗಲಾಟೆಯಾಗಿತ್ತು. ಈ ಪ್ರಕರಣಕ್ಕೆ ಸಬಂಧಿಸಿದಂತೆ 35 ಆರೋಪಿಗಳಿಗೆ ಇಂದು(ಡಿಸೆಂಬರ್ 15) ಸುಪ್ರೀಂಕೋರ್ಟ್ (Supreme court) ಜಾಮೀನು ನೀಡಿ ಆದೇಶ ಹೊರಡಿಸಿದೆ. ಈ ಪ್ರಕರಣದಲ್ಲಿ...
- Advertisement -spot_img

Latest News

Political News: ಶಿವಮೊಗ್ಗ ಕೇಸ್‌ ಬಗ್ಗೆ ಸಿಎಂ ಸಿದ್ದರಾಮಯ್ಯ ಫಸ್ಟ್ ರಿಯಾಕ್ಷನ್

Political News: ಶಿವಮೊಗ್ಗ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಾವಿನ ಕೇಸ್ ಬಗ್ಗೆ ಸಿಎಂ ಸಿದ್ದರಾಮಯ್ಯ ರಿಯಾಕ್ಷನ್ ನೀಡಿದ್ದಾರೆ. ಶಿವಮೊಗ್ಗ ನಗರದ ಸಮೀಪದ ಊರುಗಡೂರಿನಲ್ಲಿ ಶಾಲಾ ವಿದ್ಯಾರ್ಥಿಯನ್ನು ಥಳಿಸಿ, ಹತ್ಯೆಗೈದಿರುವುದನ್ನು...
- Advertisement -spot_img