Tuesday, February 24, 2026

D.K.Shivakumar

ರಾಜ್ಯದಲ್ಲಿ ಹೊಸ ಟ್ರಾಫಿಕ್ ರೂಲ್ಸ್ ಜಾರಿ- ಉಲ್ಲಂಘನೆ ಮಾಡಿದ್ರೆ ಏನ್ ಶಿಕ್ಷೆ ಗೊತ್ತಾ?

Bengaluru News: ಬೆಂಗಳೂರು: ಸಂಚಾರಿ ಪೊಲೀಸರು ಎಷ್ಟೇ ಕಟ್ಟುನಿಟ್ಟಾದ ನಿಯಮಗಳನ್ನು ಜಾರಿಗೆ ತಂದರೂ ಸಹ, ವಾಹನ ಸವಾರರಿಂದ ನಿಯಮಗಳ ಉಲ್ಲಂಘನೆಗಳಾಗುತ್ತಿವೆ. ಪ್ರತಿನಿತ್ಯ ಬೆಂಗಳೂರು ನಗರದಲ್ಲಿ ಹಲವು ಅಪಘಾತಗಳು ಸಂಭವಿಸುತ್ತಿರುತ್ತವೆ. ಕೆಲವೊಮ್ಮೆ ಪ್ರಾಣಾಪಾಯಗಳಾದರೆ, ಮತ್ತೊಮ್ಮೆ ವಾಹನ ಸವಾರರು ಅಪಾಯದಿಂದ ಪಾರಾಗಿರುತ್ತಾರೆ. ಇದೆಲ್ಲವನ್ನು ಗಮನದಲ್ಲಿಟ್ಟುಕೊಂಡು ಪೊಲೀಸ್ ಇಲಾಖೆ ಸಂಚಾರ ನಿಯಮಗಳ ಪಾಲನೆಗೆ ಇನ್ನೂ ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೊಳಿಸಲು...

ಬಾಲಕಿಯನ್ನು ಅತ್ಯಾಚಾರ ಮಾಡಿದ ಬಿಜೆಪಿ ಶಾಸಕನಿಗೆ 25 ವರ್ಷ ಜೈಲು!

Lucknow News: ಲಕ್ನೋ: ಬಾಲಕಿಯನ್ನು ಅತ್ಯಾಚಾರ (Girl Sexual Assault) ಮಾಡಿದ್ದ ಭಾರತೀಯ ಜನತಾ ಪಾರ್ಟಿಯ ಶಾಸಕನಿಗೆ (BJP MLA) ನ್ಯಾಯಾಲಯವು 25 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ(Jail and Fine). ಜತೆಗೆ, ಬಿಜೆಪಿ ಶಾಸಕ ಉತ್ತರ ಪ್ರದೇಶ ವಿಧಾನಸಭೆಯಿಂದ ಅನರ್ಹತೆಯನ್ನು ಎದುರಿಸಲಿದ್ದಾನೆ(Disqualification From UP Assembly). ಘಟನೆ ನಡೆದು 9 ವರ್ಷಗಳ ಬಳಿಕ...

ಹುಬ್ಬಳ್ಳಿ: ಮನೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ 1635 ಗ್ರಾಂ ಗಾಂಜಾ ವಶ, ಇಬ್ಬರ ಬಂಧನ

Hubballi News: ಹುಬ್ಬಳ್ಳಿ: ನಗರದ ಬೆಂಡಿಗೇರಿಯಲ್ಲಿನ ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹ‌ ಮಾಡಿದ್ದ 1635 ಗ್ರಾಂ ಗಾಂಜಾ(ganja) ವನ್ನು ಬೆಂಡಿಗೇರಿ ಪೊಲೀಸರು ವಶಪಡಿಸಿಕೊಂಡು, ಇಬ್ಬರನ್ನು ಬಂಧಿಸಿದ ಘಟನೆ ನಡೆದಿದೆ. ಅಂದಾಜು 40 ಸಾವಿರ ರೂ. ಮೌಲ್ಯದ ಗಾಂಜಾ ಇದಾಗಿದೆ. ಅಖಿಲೇಶ್ ಯರಮಸಾಳ, ಪ್ರಭು ಗೆಜ್ಜೆಹಳ್ಳಿ ಬಂಧಿತ ಆರೋಪಿಗಳು. ಇನ್ನು ಮನೆ ಪರಿಶೀಲನೆ ವೇಳೆ ಅಖಿಲೇಶ್ ಯರಮಸಾಳ ಬಳಿಯಿದ್ದ...

ಬೆಳಗಾವಿಯಲ್ಲಿ ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ: ಸಿಪಿಐ ಅಮಾನತು

Belagavi News: ಬೆಳಗಾವಿ: ಬೆಳಗಾವಿಯ ವಂಟಮೂರಿಯಲ್ಲಿ ಮಹಿಳೆ ಬೆತ್ತಲೆಗೊಳಿಸಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆ ನಡೆದ ಸ್ಥಳಕ್ಕೆ ಹೋಗಲು ತಡ ಮಾಡಿದ ಹಿನ್ನೆಲೆ ಕಾಕತಿ ಠಾಣೆಯ ಸಿಪಿಐ(CPI) ವಿಜಯ್ ಸಿನ್ನೂರ್ ಅವರನ್ನು ಅಮಾನತುಗೊಳಿಸಿ ಬೆಳಗಾವಿ ಪೊಲೀಸ್ ಆಯುಕ್ತ ಸಿದ್ರಾಮಪ್ಪ ಆದೇಶಿಸಿದ್ದಾರೆ. ಘಟನೆ ನಡೆದ ದಿನ ರಾತ್ರಿ ಮೂರು ಗಂಟೆಗೆ ಠಾಣೆಯ ಕಾನ್ಸ್‌ಟೇಬಲ್‌ ದೂರವಾಣಿ...

ಟಿಪ್ಪು ಹೆಸರನ್ನ ಬೇಕಾದ್ರೆ ಶೌಚಾಲಯಗಳಿಗೆ ಇಡಲಿ : ಶಾಸಕ ಯತ್ನಾಳ್

Political News: ಬೆಳಗಾವಿ : ಟಿಪ್ಪು ಸುಲ್ತಾನ್ ಒಬ್ಬ ಮತಾಂಧ. ಟಿಪ್ಪು ಹೆಸರನ್ನ ಬೇಕಾದ್ರೆ ಶೌಚಾಲಯಗಳಿಗೆ ಇಡಲಿ ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಕಿಡಿಕಾರಿದ್ದಾರೆ. ಮೈಸೂರು ವಿಮಾನ ನಿಲ್ದಾಣಕ್ಕೆ ಟಿಪ್ಪು ಹೆಸರಿಡುವ ವಿಚಾರ ಕುರಿತು ಪ್ರತಿಕ್ರಿಯಿಸಿರುವ ಅವರು, ಮೈಸೂರು ವಿಮಾನ ನಿಲ್ದಾಣಕ್ಕೆ ನಾಲ್ವಡಿ ಕೃಷ್ಣರಾಜ ಒಡೆಯರ್‌ ಹೆಸರಿಡಬೇಕು ಎಂದು ಆಗ್ರಹಿಸಿದ್ದಾರೆ. ಟಿಪ್ಪು ನಾಲ್ಕು ಸಾವಿರ ದೇವಸ್ಥಾನ...

ಹಳ್ಳ ಹಿಡಿಯುತ್ತಿವೆ ಬಿಜೆಪಿ ಸರ್ಕಾರದ ನಮ್ಮ ಕ್ಲಿನಿಕ್‌ಗಳು: 8 ತಿಂಗಳಿಂದ ಬಾಗಿಲು ತೆರೆದಿಲ್ಲ, ಚಿಕಿತ್ಸೆಯೂ ಇಲ್ಲ

Bengaluru News: ಬೆಂಗಳೂರು: ಬಿಜೆಪಿ (BJP) ಸರ್ಕಾರದ ನಮ್ಮ‌ ಕ್ಲಿನಿಕ್ (Namma Clinic) ಯೋಜನೆಯಡಿ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಕಟ್ಟಿದ ನಮ್ಮ ಕ್ಲಿನಿಕ್ ಗಳು ಹಳ್ಳ ಹಿಡಿತಾ ಇದಿಯಾ ಎನ್ನುವ ಪ್ರಶ್ನೆ ಎದುರಾಗಿದೆ. ಇದಕ್ಕೆ ಸಾಕ್ಷಿ ಎಂಬಂತೆ ಮಹಾಕವಿ ಕುವೆಂಪು ಮೆಟ್ರೋ ಬಳಿಯಿರುವ ಕ್ಲಿನಿಕ್‌ ಕಳೆ‌ದ 8 ತಿಂಗಳಿಂದ ಬಾಗಿಲು ತೆಗೆದಿಲ್ಲ. ಲಕ್ಷಾಂತರ...

ಎಚ್ಚರಿಕೆ: ಮತ್ತೆ ಕೋವಿಡ್ ಪ್ರಕರಣ ಏರಿಕೆ!

National News: ಕೇರಳ: ಏಷ್ಯಾ ರಾಷ್ಟ್ರಗಳಲ್ಲಿ ಕೋವಿಡ್ ಪ್ರಕರಣಗಳು ದಿಢೀರ್ ಏರಿಕೆಯಾಗುತ್ತಿದೆ. ಪ್ರಮುಖವಾಗಿ ಸಿಂಗಾಪುರ, ಮಲೇಷ್ಯಾ, ಇಂಡೋನೇಷ್ಯಾದಲ್ಲಿ ಕೋವಿಡ್ ಗಣನೀಯ ಏರಿಕೆಯಾಗಿದ್ದು, ಮಾಸ್ಕ್ ಸೇರಿದಂತೆ ಇತರ ಮಾರ್ಗಸೂಚಿಗಳು ಜಾರಿಯಾಗಿದೆ. ಇದೀಗ ಭಾರತದಲ್ಲೂ ಕೋವಿಡ್ ಪ್ರಕರಣ ಏರಿಕೆಯಾಗಿದೆ. ಪ್ರಮುಖವಾಗಿ ಕೇರಳದಲ್ಲಿ ಶೇಕಡಾ 90 ರಷ್ಟು ಪ್ರಕರಣ ದಾಖಲಾಗಿದೆ. ನವೆಂಬರ್ ತಿಂಗಳಲ್ಲಿ ಕೇರಳದಲ್ಲಿ 450 ಕೋವಿಡ್ ಪ್ರಕರಣ ದಾಖಲಾಗಿತ್ತು....

KSRTC ಟ್ರೇಡ್ ಮಾರ್ಕ್ ವಿವಾದ ಅಂತ್ಯ: ಕರ್ನಾಟಕಕ್ಕೆ ಜಯ

National News: ಚೆನ್ನೈ: KSRTC ಟ್ರೇಡ್ ಮಾರ್ಕ್ ವಿವಾದಕ್ಕೆ ಸಂಬಂಧಿಸಿ ಕರ್ನಾಟಕ ಮತ್ತು ಕೇರಳ ರಾಜ್ಯಗಳ ನಡುವಿನ ಹೋರಾಟಕ್ಕೆ ಮದ್ರಾಸ್ ಹೈಕೋರ್ಟ್ ಕೇರಳ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸುವ ಮೂಲಕ ಕರ್ನಾಟಕಕ್ಕೆ ನ್ಯಾಯವೊದಗಿಸಿದೆ. ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಚೆನ್ನೈನಲ್ಲಿರುವ ಬೌದ್ಧಿಕ ಆಸ್ತಿ ಮೇಲ್ಮನವಿ ಮಂಡಳಿಯ(IPAB) ಮುಂದೆ ಇದನ್ನು ಪ್ರಶ್ನಿಸಿದೆ. ಕೇರಳ ರಾಜ್ಯ ರಸ್ತೆ ಸಾರಿಗೆ...

‘ನಡ್ಡಾ ಅವರಿಗೆ ದಮ್ಮು-ತಾಕತ್ ಇದ್ದರೆ, ಆರೋಪಗಳ ತನಿಖೆಗೆ ಸತ್ಯಶೋಧನಾ ಸಮಿತಿಯೊಂದನ್ನು ಕಳಿಸಲಿ’

Political News: ಬೆಳಗಾವಿಯಲ್ಲಿ ಮಹಿಳೆಯರನ್ನು ವಿವಸ್ತ್ರಗೊಳಿಸಿ, ಥಳಿಸಿರುವ ಕೇಸ್ ಬಗ್ಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ತಿರುಗೇಟು ನೀಡಿರುವ ಸಿಎಂ ಸಿದ್ದರಾಮಯ್ಯ, ಸಾಲು ಸಾಲು ಟ್ವೀಟ್ ಮಾಡುವ ಮೂಲಕ ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೇ, ಜೆ.ಪಿ.ನಡ್ಡಾ ಅವರಿಗೆ ದಮ್ಮು ತಾಖತ್ ಇದ್ದರೆ ಈ ನಾಯಕರ ಆರೋಪಗಳ ತನಿಖೆಗೆ ಸತ್ಯಶೋಧನಾ ಸಮಿತಿಯೊಂದನ್ನು...

ಉಳ್ಳಾಗಡ್ಡಿಮಠ ಬೆಂಬಲಿಗರಿಂದ ಲಕ್ಷ್ಮಿ ಹೆಬ್ಬಾಳ್ಕರ್‌ಗೆ ಭರ್ಜರಿ ಸ್ವಾಗತ: ರಜತ್‌ಗೆ ಟಿಕೆಟ್ ನೀಡುವಂತೆ ಮನವಿ

Political News: ಧಾರವಾಡ: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ, ಧಾರವಾಡ ಕ್ಷೇತ್ರದ ಉಸ್ತುವಾರಿಯಾಗಿರುವ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಇಂದು ಖಾಸಗಿ ಹೋಟೆಲ್ ನಲ್ಲಿ ಕಾಂಗ್ರೆಸ್ ಮುಖಂಡರ ಸಭೆ ಆಯೋಜಿಸಿದ್ದರು. ಈ ಹಿನ್ನಲೆಯಲ್ಲಿ ಆಗಮಿಸುತ್ತಿದ್ದ ವೇಳೆ ಧಾರವಾಡದ ಟೋಲ್ ನಾಕಾ ಬಳಿ ಕಾಂಗ್ರೆಸ್ ಮುಖಂಡ ರಜತ್ ಉಳ್ಳಾಗಡ್ಡಿ ಮಠ ಬೆಂಬಲಿಗರು, ಭರ್ಜರಿಯಾಗಿ ಸಚಿವರನ್ನು ವಿಜೃಂಭಣೆಯಿಂದ ಬರಮಾಡಿಕೊಂಡಿದ್ದಾರೆ. 50 ಅಡಿ...
- Advertisement -spot_img

Latest News

ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿಯ ಕೊಲೆ ಅತ್ಯಂತ ಆಘಾತಕಾರಿ ಅಪರಾಧಿಕ ಕೃತ್ಯ: ಬಿ.ವೈ.ವಿಜಯೇಂದ್ರ

Political News: ಶಿವಮೊಗ್ಗದಲ್ಲಿ ಅನ್ಯಕೋಮಿನ ಯುವಕರು SSLC ವಿದ್ಯಾರ್ಥಿಯ ಮೇಲೆ ಸಾಯುವಂತೆ ಹಲ್ಲೆ ಮಾಡಿದ್ದು, ಆತ ಹತ್ಯೆಗೀಡಾಗಿದ್ದಾನೆ. ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಶಿವಮೊಗ್ಗದಲ್ಲಿ...
- Advertisement -spot_img