Tuesday, February 24, 2026

D.K.Shivakumar

‘ಹರಿಪ್ರಸಾದ್ ರನ್ನ ಹೊರತುಪಡಿಸಿ ಒಂದು ಸಮಾವೇಶ ಮಾಡ್ತಿಲ್ವಾ. ಎಲ್ಲವೂ ನನಗೆ ಗೊತ್ತಿದೆ’

Political News Hassan: ಸರ್ಕಾರ ಪ್ರತಿನಿ೫ ಗ್ಯಾರೆಂಟಿ ತಮಟೆ ಹೊಡೆದುಕೊಂಡು ಹೋಗುತ್ತಿದ್ದಾರೆ. ಆ ಪ್ರಚಾರ ಬಿಟ್ಟರೆ ಬೇರೆ ಯಾವುದೇ ಕೆಲಸ ಆಗುತ್ತಿಲ್ಲ. ಮಾಧ್ಯಮಗಳಿಗೆ ನೀಡಬೇಕಾದ 140ಕೋಟಿ ಜಾಹಿರಾತು ಹಣ ನೀಡಿಲ್ಲ. ಐಶಾರಾಮಿ ಕಾರು, ಮನ ರಿನವೇಷನ್ ಗೆ ಕೋಟ್ಯಾಂತರ ರೂ ಕಳೆಯುತ್ತಿದ್ದಾರೆ. ಅದನ್ನ ಬಿಟ್ಟರೆ ರೈತರಿಗೆ ಯಾವುದೇ ಅನುಕೂಲ ಆಗುತ್ತಿಲ್ಲ ಎಂದು ಮಾಜಿ ಸಿಎಂ...

‘ಇದು ರಾಜಕೀಯ ಕುತಂತ್ರದಿಂದ ಮಾಡಿದ ಸಮಾವೇಶ, ಇದರಿಂದ ಒಳ್ಳೆದಾಗಲಿ’

Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಬಿಕೆ ಹರಿಪ್ರಸಾದ್ ಸುದ್ದಿಗೋಷ್ಠಿ ನಡೆಸಿದ್ದು, ಸಮಾವೇಶ ಮಾಡ್ತಿದಾರೆ, ನಾನು ಹುಬ್ಬಳ್ಳಿ ಅಲ್ಲಿ ಇದೀನಿ. ಅವರಿಗೆ ಒಳ್ಳೆದಾಗಲಿ, ಈಡಿಗ ಸಂಘದಲ್ಲಿ ಬಹಳ ದೊಡ್ಡ ದೊಡ್ಡ ನಾಯಕರು ಸಂಘ ಕಟ್ಟಿದ್ದಾರೆ. ಸರಕಾರದ ಗಮನ ಸೆಳೆಯಲು,ಸಮಾಜದ ಹಿತ ಕಾಪಾಡಲು ಸಂಘ ಇತ್ತು. ಆದ್ರೆ ಇತ್ತೀಚೆಗೆ ಬಂದವರು ಸಮಾಜದಲ್ಲಿ ಏನ ಮಾಡಿದ್ದಾರೆ. 50 ಲಕ್ಷ ಜನ ಸಂಖ್ಯೆ...

ಸಿಸಿ ರಸ್ತೆಯಂತೆ ಇದು ಕಂಪ್ಲೆಂಟ್ ಹಾಗೂ ಕರಪ್ಷನ್‌ ಸರ್ಕಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Political News: ಹುಬ್ಬಳ್ಳಿ: ಬಿ‌.ಕೆ.ಹರಿಪ್ರಸಾದ್ ಅವರು ಸಿದ್ಧರಾಮಯ್ಯ ಚಡ್ಡಿ ವಿಚಾರವಾಗಿ ಯಾವ ಅರ್ಥದಲ್ಲಿ ಹೇಳಿದ್ದಾರೆ ಗೊತ್ತಿಲ್ಲ. ಕಾಂಗ್ರೆಸ್ ಸರ್ಕಾರ ಸಿಸಿ ಸರ್ಕಾರ ಇದ್ದಂತೆ. ಇದು ಕಂಪ್ಲೆಂಟ್ ಮತ್ತು ಭ್ರಷ್ಟಾಚಾರದ ಸರ್ಕಾರ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ‌ನಡೆಸಿದರು. ನಗರದಲ್ಲಿಂದು ‌ಮಾತನಾಡಿದ ಅವರು, ಪರಸ್ಪರ ಕೆಸರೆರಚಾಟ ನೋಡಿದ್ರೆ ಇದು ಕಂಪ್ಲೆಂಟ್ ಸರ್ಕಾರ. ಕಾಂಗ್ರೆಸ್ ನಲ್ಲಿ ಎಲ್ಲವೂ...

ಶತಶೃಂಗ ಪರ್ವತದ ಅಭಿವೃದ್ಧಿಗೆ ಬದ್ದ: ಕೊತ್ತೂರು ಮಂಜುನಾಥ್

Political News: ಕೋಲಾರ: ಶತಶೃಂಗ ಪರ್ವತವನ್ನು ದೇಶದ ಗಮನ ಸೆಳೆಯುವ ರೀತಿಯಲ್ಲಿ ಪ್ರವಾಸಿ ತಾಣವನ್ನಾಗಿ ಮಾಡಿ, ಪರ್ವತದ ಮೇಲಿರುವ ಗ್ರಾಮಗಳಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸಿ, ಅಂತರಗಂಗೆ ಬೆಟ್ಟಕ್ಕೆ ರೂಫ್‌ವೇ ನಿರ್ಮಾಣಕ್ಕೆ ಜಿಲ್ಲಾಡಳಿತದೊಂದಿಗೆ ಚರ್ಚಿಸುವುದಾಗಿ ಶಾಸಕ ಕೊತ್ತೂರು ಮಂಜುನಾಥ್ ತಿಳಿಸಿದರು. ನಗರದ ಹೊರವಲಯದ ತೇರಹಳ್ಳಿ ಬೆಟ್ಟದ ಆದಿಮ ಸಾಂಸ್ಕೃತಿಕ ಕೇಂದ್ರಕ್ಕೆ, ಡಿ.೨೭ ರಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆಗಮದ...

ಇಬ್ಬರಿಗೂ ಒಂದೇ ಆಧಾರ್‌ ಕಾರ್ಡ್‌ – ರೆಡ್‌ಹ್ಯಾಂಡಾಗಿ ಸಿಕ್ಕಿಬಿದ್ದ ಬುರ್ಖಾಧಾರಿ ಮಹಿಳೆಯರು

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯ ಆನಂದ ನಗರ ಇಂದ ಕಿಮ್ಸ್ ಗೆ ಹೋಗುವ ಬಸ್ಸಿನಲ್ಲಿ ಒಂದೇ ಆಧಾರ್‌ ಕಾರ್ಡ್‌ (Aadhar Card) ಬಳಸಿ ಶಕ್ತಿ ಯೋಜನೆಯ ಲಾಭ ಪಡೆಯಲು ಮುಂದಾಗಿದ್ದ ಇಬ್ಬರು ಬುರ್ಖಾಧಾರಿ ಮಹಿಳೆಯರು ರೆಡ್‌ಹ್ಯಾಂಡಾಗಿ ನಿರ್ವಾಹಕನ (Conductor) ಕೈಗೆ ಸಿಕ್ಕಿ ಬಿದ್ದಿದ್ದಾರೆ. ನಿರ್ವಾಹಕರು ಎಂದಿನಿಂತೆ ಟಿಕೆಟ್‌ ಕೊಡುವ ಮುನ್ನ ದಾಖಲೆ ಕೇಳಿದ್ದಾರೆ. ಈ ವೇಳೆ...

ಯತ್ನಾಳ್ ಆರೋಪಿಸಿದ ಅದೇ ಮೌಲ್ವಿ ಜೊತೆ ಗಡ್ಕರಿ ಫೋಟೋ ಬಿಡುಗಡೆ ಮಾಡಿದ ಕಾಂಗ್ರೆಸ್ ಮುಖಂಡ

Political News: ಧಾರವಾಡ: ಹುಬ್ಬಳ್ಳಿಯಲ್ಲಿ ನಡೆದ ಮೌಲ್ವಿಗಳ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಭಾಗವಹಿಸಿದ ನಂತರ ಮೌಲ್ವಿ ತನ್ವೀರ್ ಪೀರಾ ಬಗ್ಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಹಳಷ್ಟು ಆರೋಪಗಳನ್ನು ಮಾಡಿದರು. ಈ ಆರೋಪಕ್ಕೆ ಈಗ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಯತ್ನಾಳ್ ಆರೋಪಕ್ಕೆ ಕಾಂಗ್ರೆಸ್ ಮುಖಂಡರೊಬ್ಬರು ಫೋಟೋ ಬಿಡುಗಡೆ ಮಾಡಿ ತಿರುಗೇಟು ನೀಡಿದ್ದಾರೆ. ಕೇಂದ್ರ ಸಚಿವ ನಿತಿನ್...

ಗಣ್ಯರ ಮಾಹಿತಿ ಮೊದಲೇ ಗೊತ್ತಿತ್ತು – ಸಿಎಂ ಭದ್ರತಾ ವಿಚಾರದಲ್ಲಿ ಎಡವಿದ್ರಾ ಧಾರವಾಡ ಪೊಲೀಸರು?

Political News: ಧಾರವಾಡ: ಧಾರವಾಡ: ಸಿಎಂ ಸಿದ್ದರಾಮಯ್ಯನವರ ಭದ್ರತಾ ವಿಚಾರದಲ್ಲಿ ಧಾರವಾಡ ಪೊಲೀಸರು ಎಡವಿದ್ರಾ ಎಂಬ ಗಂಭೀರ ಪ್ರಶ್ನೆ ಎದ್ದಿದೆ. ಹುಬ್ಬಳ್ಳಿಯಲ್ಲಿ ನಡೆದ ಮುಸ್ಲಿಂ ಧರ್ಮಗುರುಗಳ ಸಮ್ಮೇಳನದಲ್ಲಿ ವೇದಿಕೆ ಮೇಲೆ ಕುಳಿತವರ ಮಾಹಿತಿ ಪೊಲೀಸ್ ಮತ್ತು ಜಿಲ್ಲಾಡಳಿತಕ್ಕೆ ಮೊದಲೇ ಗೊತ್ತಿತ್ತು ಎಂಬ ವಿಚಾರ ಈಗ ಮೂಲಗಳಿಂದ ತಿಳಿದು ಬಂದಿದೆ. ತನ್ವೀರ್ ಪೀರಾ ಮೇಲಿನ ಅಪರಾಧಗಳ‌ ಬಗ್ಗೆಯೂ ಪೊಲೀಸರಿಗೆ...

ಚಿತ್ರದುರ್ಗ ಮುರುಘಾ ಮಠದ ಆಡಳಿತಾಧಿಕಾರ ಮರಳಿ ಪಡೆದ ಮುರುಘಾಶ್ರೀ

Chithradurga News: ಚಿತ್ರದುರ್ಗ: ಪೋಕ್ಸೋ ಕೇಸಲ್ಲಿ ಷರತ್ತುಬದ್ಧ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಮುರುಘಾಶ್ರೀ ತಮ್ಮ ಮಠದ ಅಧಿಕಾರವನ್ನು ಮರಳಿ ಪಡೆದಿದ್ದಾರೆ. ಪೋಕ್ಸೋ ಕೇಸಲ್ಲಿ 2022, ಸೆಪ್ಟೆಂಬರ್ 1ರಂದು ಮುರುಘಾಶ್ರೀ ಬಂಧನವಾಗಿತ್ತು. ಸತತ 14 ತಿಂಗಳು ಸೆರೆಮನೆ ವಾಸ ಅನುಭವಿಸಿದ್ದರು. ಈ ವೇಳೆ ರಾಜ್ಯ ಸರ್ಕಾರ ಮುರುಘಾಮಠದ ಆಡಳಿತ ನಿರ್ವಹಿಸಲು ನಿವೃತ್ತ ಐಎಎಸ್ ಅಧಿಕಾರಿ ವಸ್ತ್ರದ್ ಅವರನ್ನು...

ಹಮಾಸ್‌ ಜೊತೆ ಗುಂಡಿನ ಚಕಮಕಿ; ತಿಂಗಳ ಹಿಂದಷ್ಟೇ ನಿಶ್ಚಿತಾರ್ಥವಾಗಿದ್ದ ಭಾರತೀಯ ಮೂಲದ ಇಸ್ರೇಲಿ ಯೋಧ ಸಾವು

International News: ಹಮಾಸ್ ಆಳ್ವಿಕೆಯಲ್ಲಿರುವ ಗಾಜಾ ಪಟ್ಟಿಯಲ್ಲಿ 34 ವರ್ಷದ ಭಾರತೀಯ ಮೂಲದ ಇಸ್ರೇಲಿ ಯೋಧ ಹುತಾತ್ಮರಾಗಿದ್ದಾರೆ. ಇವರು ಭಾರತದ ಮಹಾರಾಷ್ಟ್ರ ಮೂಲದವರು. ಮಾಸ್ಟರ್ ಸಾರ್ಜೆಂಟ್. (ರೆಸ್.) ಅಶ್ಡೋಡ್‌ನ ಗಿಲ್ ಡೇನಿಯಲ್ಸ್ ಮಂಗಳವಾರ ಗಾಜಾದಲ್ಲಿ ಹತ್ಯೆಯಾದರು. ಅವರ ಅಂತ್ಯಕ್ರಿಯೆಯನ್ನು ಬುಧವಾರ ಅವರ ಹುಟ್ಟೂರಿನ ಮಿಲಿಟರಿ ಸ್ಮಶಾನದಲ್ಲಿ ನಡೆಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗಾಜಾಪಟ್ಟಿಯಲ್ಲಿ ನಡೆದ ಹೋರಾಟದಲ್ಲಿ ಹತ್ಯೆಯಾದ...

ಹೊನಗಾ ಕೈಗಾರಿಕಾ ಪ್ರದೇಶದಲ್ಲಿ ತಿಂಗಳಲ್ಲಿ ಖಾತಾ: ಉದ್ಯಮಿಗಳ ನಿಯೋಗಕ್ಕೆ ಎಂ.ಬಿ.ಪಾಟೀಲ್‌ ಭರವಸೆ

Political News: ಬೆಳಗಾವಿ: ಇಲ್ಲಿನ‌ ಹೊರವಲಯದಲ್ಲಿ ಇರುವ ಹೊನಗಾ ಕೈಗಾರಿಕಾ ಪ್ರದೇಶದಲ್ಲಿ ಇದುವರೆಗೂ ಖಾತಾ ಪಡೆಯದೆ ಇರುವ ಉದ್ಯಮಿಗಳು ಅರ್ಜಿ ಸಲ್ಲಿಸಿದರೆ, ಮುಂದಿನ 31 ದಿನಗಳಲ್ಲಿ ಖಾತಾ ಮಾಡಿಸಿ ಕೊಡಲಾಗುವುದು ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ. ಗುರುವಾರ ಇಲ್ಲಿನ ಸುವರ್ಣಸೌಧದ ಕಮಿಟಿ ರೂಮ್‌ನಲ್ಲಿ ಉತ್ತರ ಬೆಳಗಾವಿ ಕೈಗಾರಿಕಾ ಒಕ್ಕೂಟದ ಪ್ರತಿನಿಧಿಗಳ...
- Advertisement -spot_img

Latest News

JDS-JCB ಮೈತ್ರಿ ಸರ್ಕಾರ; BJPಯನ್ನೇ ರಿಪೇರಿ ಮಾಡ್ತೀವಿ!

ಬಂಡಾಯ ಶಾಸಕರಿಗೆ JDSನಿಂದ ಟಿಕೆಟ್ ಆಫರ್‌ ವಿಚಾರವಾಗಿನ ಚರ್ಚೆಗಳ ಕುರಿತು ಜಿಲ್ಲೆಯ ಗುರುಮಠಕಲ್‌ನಲ್ಲಿ ಪ್ರತಿಕ್ರಿಯಿಸಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌, ನಾವು ಯಾವ ಕಾಲಕ್ಕೂ...
- Advertisement -spot_img