Tuesday, February 24, 2026

D.K.Shivakumar

ತೆಲಂಗಾಣದ ಎರಡನೇ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಪ್ರಮಾಣ ವಚನ ಸ್ವೀಕಾರ!

Political news: ತೆಲಂಗಾಣದಲ್ಲಿ ನೂತನ ಸಿಎಂ ಆಗಿ ರೇವಂತ್ ರೆಡ್ಡಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಹೈದರಾಬಾದ್ನ ಎಲ್ಬಿ ಸ್ಟೇಡಿಯಂನಲ್ಲಿ ಪದಗ್ರಹಣ ಕಾರ್ಯಕ್ರಮ ನಡೆಯಿತು. 11 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮೈಖ್ಯಾಂದ್ರದಿಂದ ತೆಲಂಗಾಣ ಪ್ರತ್ಯೆಕವಾದ ರಾಜ್ಯವಾಗಿ ರೂಪುಗೊಂಡ ಬಳಿಕ ತೆಲಂಗಾಣದ ಎರಡನೇ ಮುಖ್ಯಮಂತ್ರಿಯಾಗಿ ಎನುಮುಲ ರೇವಂತ ರೆಡ್ಡಿ ಅವರು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು,...

‘ಯತ್ನಾಳ್ ಜೋಕರ್ ಇದ್ದ ಹಾಗೇ ಅವರ ಹೇಳಿಕೆಗೆ ಮಹತ್ವ ಕೊಡಬಾರದು’

Political News: ಹುಬ್ಬಳ್ಳಿ: ತಾಲೂಕಿನ ಪಾಳೆ ಗ್ರಾಮದಲ್ಲಿ ನಡೆದ ಮುಸ್ಲಿಂ ಧರ್ಮಗಳ ಸಮಾವೇಶದಲ್ಲಿ ಐಸಿಸ್ ನಂಟು ಹೊಂದಿದ್ದ ಖಾದ್ರಿಗಳು ಭಾಗಿಯಾಗಿದ್ದರು ಎಂಬ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಹೇಳಿಕೆ ಈಗಾಗಲೇ ರಾಜ್ಯದಾದ್ಯಂತ ಸದ್ದು ಮಾಡುತ್ತಿದೆ. ಅದರಂತೆ ಯತ್ನಾಳ ಹೇಳಿಕೆಯನ್ನು ಕಾಂಗ್ರೆಸ್ ಮುಖಂಡರು ಹಾಗೂ ಮುಸ್ಲಿಂ ಮುಖಂಡರು ತೀವ್ರವಾಗಿ ಖಂಡಿಸಿದ್ದು, ಇದೀಗ ಮುಂದುವರೆದು ಮುಸ್ಲಿಂ ಮುಖಂಡ...

ಹುಬ್ಬಳ್ಳಿ ಚಿಟಗುಪ್ಪಿ ಆಸ್ಪತ್ರೆ ವೀಕ್ಷಣೆ ಮಾಡಿದ ಮುಖ್ಯಮಂತ್ರಿ ಚಂದ್ರು..

Political News: ಹುಬ್ಬಳ್ಳಿ: ಆಮ್ ಆದ್ಮ ಪಾರ್ಟಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಅವರು, ವಾಣಿಜ್ಯ ನಗರಿ ಹುಬ್ಬಳ್ಳಿಗೆ ಆಗಮಿಸಿದ ಹಿನ್ನೆಲೆಯಲ್ಲಿ, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಚಿಟಗುಪ್ಪಿ ಆಸ್ಪತ್ರೆಯನ್ನು ವೀಕ್ಷಣೆ ಮಾಡಿ ರೋಗಿಗಳ ಆರೋಗ್ಯವನ್ನು ವಿಚಾರಿಸಿದರು.   ಇದೇ ವೇಳೆ ಆಸ್ಪತ್ರೆಗೆ ಇನ್ನೂ ಏನು ಬೇಕು ಮತ್ತು ಯಾವ ರೀತಿಯ ಕುಂದು ಕೊರತೆಗಳನ್ನು ವೈದ್ಯರ ಮೂಲಕ ವಿಚಾರಿಸಿದರು....

ಜೈನ ಮುನಿ ಹತ್ಯೆ: ಆರೋಪಿಗಳ ವಿರುದ್ದ ಚಾರ್ಜ್ ಶೀಟ್ ಸಲ್ಲಿಸಿದ ಸಿಐಡಿ!

Bengaluru News: ಬೆಂಗಳೂರು: ಜೈನ ಮುನಿ ಹತ್ಯೆ ಕೇಸ್ ಸಂಬಂಧ ಸಿಐಡಿ ಚಾರ್ಜ್ ಶೀಟ್ ಸಲ್ಲಿಸಿದೆ. ಜುಲೈ 5 ರಂದು ರಾತ್ರಿ ಜೈನಮುನಿ ನಂದಿ ಕಾಮಕುಮಾರ ಸ್ವಾಮೀಜಿ ಹತ್ಯೆಯಾಗಿತ್ತು. ಕರೆಂಟ್ ಶಾಕ್ ಕೊಟ್ಟು ಕೊಂದು ಬಳಿಕ ಜೈನ ಮುನಿ ದೇಹ ತುಂಡರಿಸಿ ಬೋರ್ ವೆಲ್ಗೆ ಎಸೆದಿದ್ದರು ಆರೋಪಿಗಳಾದ ನಾರಾಯಣ ಮಾಳಿ ಮತ್ತು ಹುಸೇನ್‌ ಡಲಾಯತ್...

ಪ್ರವಾಸಿಗರಿಗೆ ಸಿಹಿಸುದ್ದಿ: ಡಿ.11 ರಿಂದ ನಂದಿಬೆಟ್ಟಕ್ಕೆ ಎಲೆಕ್ಟ್ರಿಕ್ ರೈಲು!

Bengaluru News: ಬೆಂಗಳೂರು: ಡಿಸೆಂಬರ್ 11 ರಿಂದ ನಂದಿಬೆಟ್ಟಕ್ಕೆ ಎಲೆಕ್ಟ್ರಿಕ್ ರೈಲು ಆರಂಭಿಸಲು ನೈಋತ್ಯ ರೈಲ್ವೆ ನಿರ್ಧಾರ ಮಾಡಿದೆ. ಬೆಂಗಳೂರಿನ ದೇವನಹಳ್ಳಿಯಿಂದ ಚಿಕ್ಕಬಳ್ಳಾಪುರಕ್ಕೆ ವಿಮಾನ ನಿಲ್ದಾಣ ಮಾರ್ಗದಲ್ಲಿ ಈ ರೈಲು ಕಾರ್ಯನಿರ್ವಹಿಸಲಿದೆ. ಮೇನ್‍ಲೈನ್ ಎಲೆಕ್ಟ್ರಿಕ್ ಮಲ್ಟಿಪಲ್ ಯುನಿಟ್ ರೈಲುಗಳನ್ನು ವಿಸ್ತರಿಸಲು ನಿರ್ಧಾರ ಮಾಡಲಾಗಿದೆ. ನಂದಿಬೆಟ್ಟದ ಜೊತೆಗೆ ಚಿಕ್ಕಬಳ್ಳಾಪುರದ ಈಶಾ ಫೌಂಡೇಶನ್ 112 ಅಡಿ ಎತ್ತರದ ಆದಿಯೋಗಿ ಪ್ರತಿಮೆಯನ್ನು...

ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ‌ ಕಂದಾಯ ನಿರೀಕ್ಷಕರ ಮೇಲೆ ಹಲ್ಲೆ!

Mysuru News: ಮೈಸೂರು: ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ‌ ವ್ಯಕ್ತಿಯೋರ್ವ ಸರ್ಕಾರಿ ಕಚೇರಿಗೆ ನುಗ್ಗಿ ಕಂದಾಯ ನಿರೀಕ್ಷಕನ ಮೇಲೆ‌ ಹಲ್ಲೆ ನಡೆಸಿರುವ ಘಟನೆ ಮೈಸೂರು ಮಹಾನಗರ ಪಾಲಿಕೆ ವಲಯ ಕಚೇರಿಯಲ್ಲಿ ನಡೆದಿದೆ. ನಂದಕುಮಾರ್ ಹಲ್ಲೆಗೊಳಗಾದ ಕಂದಾಯ ನಿರೀಕ್ಷಕ. ಕುಂಬಾರಕೊಪ್ಪಲಿನ ಧನುಷ್ ಎಂಬಾತನಿಂದ ಹಲ್ಲೆ ನಡೆದಿದೆ. ಧನುಷ್ ಮಹಾನಗರ ಪಾಲಿಕೆ ವಲಯ ಕಚೇರಿ 5ರ ಬಾಗಿಲು ಮುಂಭಾಗ ಸಿಗರೇಟ್...

ಕಬ್ಬಿನ ಗದ್ದೆಯೊಂದರಲ್ಲಿ ಮೂರು ಚಿರತೆ ಮರಿ ಪತ್ತೆ, ಮೂರರಲ್ಲಿ ಒಂದು ಕಪ್ಪು!

Mysuru News: ಮೈಸೂರು: ಮರಿಗಳು, ಪುಟ್ಟ ಪುಟ್ಟ ಜೀವಿಗಳು ಸಾಧು ಪ್ರಾಣಿಗಳ ಸಂತಾನಗಿರಲಿ ಅಥವಾ ಹಿಂಸ್ರ ಪಶುಗಳು- ನೋಡಲು ಮುದ್ದಾಗಿಯೇ ಕಾಣುತ್ತವೆ. ಮನೆಗಳಲ್ಲಿ ನಾವು ಸಾಕುವ ನಾಯಿ ಬೆಕ್ಕುಗಳ ಮರಿಗಳು ಬಹಲ ಮುದ್ದಾಗಿರುತ್ತವೆ. ಬೆಕ್ಕು ಮರಿಗಳಂತೆ ಕಾಣುವ ಚಿರತೆಗಳು ಸಹ ಮುದ್ದಾಗಿವೆ. ಅಂದಹಾಗೆ, ಮರಿಗಳು ಮೈಸೂರು ತಾಲೂಕಿನ ಆಯರಹಳ್ಳಿ ಗ್ರಾಮದ ರೈತ ದ್ಯಾವಣ್ಣ ಎನ್ನುವವರ ಕಬ್ಬಿನ...

ಬೆಂಗಳೂರಿನಲ್ಲಿ ಎಂಆರ್ಪಿಗಿಂತ ಹೆಚ್ಚಿನ ಬೆಲೆಗೆ ಶಾಂಪೂ ಮಾರಿದ Flipkart ಗೆ 20,000 ರೂ ದಂಡ

Bengaluru News: ಬೆಂಗಳೂರು: ಇದು ಎಲ್ಲಾ ಗ್ರಾಹಕರೂ ಓದಲೇಬೇಕಾದ ಸುದ್ದಿ. ಎಂಆರ್ಪಿಗಿಂತ ಹೆಚ್ಚಿನ ಬೆಲೆಗೆ ಶಾಂಪೂ ಮಾರಿದ ಫ್ಲಿಪ್ಕಾರ್ಟ್ಗೆ ಗ್ರಾಹಕ ನ್ಯಾಯಾಲಯ 20,000 ರೂ ದಂಡ ಹಾಕಿದೆ. ಬಿಗ್ ಬಿಲಿಯನ್ ಡೇಸ್ ಸೇಲ್ ವೇಳೆಯೇ ಫ್ಲಿಪ್ಕಾರ್ಟ್ ಪ್ಲಾಟ್ಫಾರ್ಮ್ನಲ್ಲಿ ಈ ಘಟನೆ ನಡೆದಿದೆ. ಫ್ಲಿಪ್ಕಾರ್ಟ್ ಅನ್ನು ಕನ್ಸೂಮರ್ ಕೋರ್ಟ್ಗೆ ಎಳೆದೊಯ್ದದ್ದು ಒಬ್ಬ ಮಹಿಳೆ. ಶಾಂಪೂ ಬಾಟಲ್ನಲ್ಲಿರುವ...

ಅಪಘಾತವನ್ನು ಕೊಲೆ ಯತ್ನ ಎಂದಿದ್ದ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್‌ ಪೊಲೀಸ್ ವಶಕ್ಕೆ

Kalaburagi News: ಕಲಬುರಗಿ: ಅಪಘಾತದಲ್ಲಿ ಆಗಿದ್ದ ಗಾಯವನ್ನು ಹಲ್ಲೆ ಮಾಡಿದ್ದಾರೆ ಎಂದು ಕಥೆ ಕಟ್ಟಿದ್ದ ಕಲಬುರಗಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ನನ್ನು ಪೊಲೀಸರು ಮತ್ತೆ ವಶಕ್ಕೆ ಪಡೆದುಕೊಂಡಿದ್ದಾರೆ. ಕಲಬುರಗಿ ನಗರದ ಭಾರತ್ ಪ್ರೈಡ್ ಅಪಾರ್ಟ್ಮೆಂಟ್‌ನಲ್ಲಿದ್ದ ಮಣಿಕಂಠ್ ರಾಠೋಡ್ ನನ್ನು ಇಂದು(ಡಿಸೆಂಬರ್ 07) ಚೌಕ್ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಪಘಾತವನ್ನು ಕೊಲೆ ಯತ್ನ ಎಂದು...

ಆರೋಪ ಸಾಬೀತು ಮಾಡದಿದ್ದಲ್ಲಿ ಪಾಕಿಸ್ತಾನಕ್ಕೆ ಪಲಾಯನ ಮಾಡ್ಬೇಕು: ಧರ್ಮಗುರು ಸವಾಲು ಸ್ವೀಕರಿಸ್ತಾರಾ ಯತ್ನಾಳ್?

Political News: ವಿಜಯಪುರ: ಹುಬ್ಬಳ್ಳಿಯಲ್ಲಿ ಮೊನ್ನೆ ನಡೆದ ಮುಸ್ಲಿಂ ಧರ್ಮಗುರುಗಳ ಸಮಾವೇಶದಲ್ಲಿ ಸಿಎಂ ಪಕ್ಕ ಕುಳಿತಿದ್ದ ಮೌಲ್ವಿ ಸಯ್ಯದ್ ಮೊಹಮ್ಮದ್ ತನ್ವೀರ್ ಪೀರಾ ಗೆ ಐಸಿಸ್ ಲಿಂಕ್ ಇದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಕೇವಲ ಆರೋಪ ಮಾಡಿ ಸುಮ್ಮನಾಗದ ಬಸನಗೌಡ ಪಾಟೀಲ್ ಯತ್ನಾಳ್, ಮೌಲ್ವಿ ಅವರ ಒಂದಿಷ್ಟು ಫೋಟೋಗಳನ್ನ ಟ್ವಿಟರ್‌ನಲ್ಲಿ ಶೇರ್ ಮಾಡಿದ್ದಾರೆ....
- Advertisement -spot_img

Latest News

JDS-JCB ಮೈತ್ರಿ ಸರ್ಕಾರ; BJPಯನ್ನೇ ರಿಪೇರಿ ಮಾಡ್ತೀವಿ!

ಬಂಡಾಯ ಶಾಸಕರಿಗೆ JDSನಿಂದ ಟಿಕೆಟ್ ಆಫರ್‌ ವಿಚಾರವಾಗಿನ ಚರ್ಚೆಗಳ ಕುರಿತು ಜಿಲ್ಲೆಯ ಗುರುಮಠಕಲ್‌ನಲ್ಲಿ ಪ್ರತಿಕ್ರಿಯಿಸಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌, ನಾವು ಯಾವ ಕಾಲಕ್ಕೂ...
- Advertisement -spot_img