Tuesday, February 24, 2026

D.K.Shivakumar

ಬಿಜೆಪಿ ದಲಿತ ನಾಯಕರಿಗೂ RSS ಕಛೇರಿಗೆ ಪ್ರವೇಶ ಇಲ್ವಾ..?: ಸಚಿವ ಪ್ರಿಯಾಂಕ್ ಖರ್ಗೆ

Political News: ಬೆಳಗಾವಿ (ಸುವರ್ಣ ವಿಧಾನಸೌಧ) : RSS ಸರಸಂಘಚಾಲಕರಾಗಿ ದಲಿತರನ್ನು ಮಾಡಿ ಎಂದು ಸಚಿವ ಪ್ರಿಯಾಂಕ್ ಖರ್ಗೆ ಸವಾಲು ಹಾಕಿದ್ದಾರೆ. ಬೆಳಗಾವಿ ಸುವರ್ಣ ಸೌಧದಲ್ಲಿ ಮಾತನಾಡಿದ ಅವರು, ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ ಸ್ಪಷ್ಟವಾದ ಪ್ರಶ್ನೆಯನ್ನು ಬಿ.ಎಲ್. ಸಂತೋಷ್ ಗೆ ಕೇಳಿದ್ದಾರೆ. ಅದಕ್ಕೆ ಬಿಜೆಪಿ ನಾಯಕರು ಉತ್ತರ ಕೊಡಲಿ ಎಂದು ಆಗ್ರಹಿಸಿದ್ದಾರೆ. RSS ಸಂಸ್ಥಾಪಕ...

ಬಸನಗೌಡ ಪಾಟೀಲ್ ಯತ್ನಾಳ್ ಮಾನಸಿಕ ಅಸ್ವಸ್ಥರಂತೆ ವರ್ತಿಸುತ್ತಿದ್ದಾರೆ: ಮಾಜಿ ಸಚಿವ ಎ.ಎಮ್.ಹಿಂಡಸಗೇರಿ

Hubballi Political News: ಹುಬ್ಬಳ್ಳಿ:  ಬಸನಗೌಡ ಪಾಟೀಲ್ ಯತ್ನಾಳ್ ಮಾನಸಿಕ ಅಸ್ವಸ್ಥರಂತೆ ವರ್ತಿಸುತ್ತಿದ್ದಾರೆ. ಈ ವಿಷಯ ಕೇಳಿ ನನಗೆ ಬಹಳ ಆಶ್ಚರ್ಯ ಆಗಿದೆ ಎಂದು ಹುಬ್ಬಳ್ಳಿಯಲ್ಲಿ ಮಾಜಿ ಸಚಿವ ಮತ್ತು ಮುಸ್ಲಿಂ ಧರ್ಮಗುರುಗಳ ಸಮಾವೇಶದ ಉಸ್ತುವಾರಿ ಎ.ಎಮ್.ಹಿಂಡಸಗೇರಿ ಕಿಡಿಕಾರಿದ್ದಾರೆ. ಯತ್ನಾಳ ಅವರ ಹೇಳಿಕೆ ಸಣ್ಣ ವಿಷಯ ಅಲ್ಲ. ಸರ್ಕಾರದ ಎಲ್ಲಾ ಜನ ಪ್ರತಿನಿಧಿಗಳು ಬಂದಿದ್ರು. ಯತ್ನಾಳ ಅವರ...

ಜಾತಿ ಕಾರಣಕ್ಕೆ ನನ್ನನ್ನು ಆರ್ಎಸ್ಎಸ್ ಕಚೇರಿ ಪ್ರವೇಶಕ್ಕೆ ನಿರಾಕರಿಸಿದ್ದಾರೆ: ಗೂಳಿಹಟ್ಟಿ ಶೇಖರ್

Political News: ಚಿತ್ರದುರ್ಗ: ನಾಗಪುರದ ಆರ್ಎಸ್ಎಸ್ ಕಚೇರಿ ಭೇಟಿಯ ಸಂದರ್ಭದಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ವ್ಯಕ್ತಿ ಎಂಬ ಕಾರಣಕ್ಕೆ ಹೆಡಗೇವಾರ್ ವಸ್ತು ಸಂಗ್ರಹಾಲಯ ಪ್ರವೇಶಕ್ಕೆ ನಿರಾಕರಿಸಿ ಅವಮಾನಿಸಿರುವ ಕುರಿತು ಮಾಜಿ ಶಾಸಕ ಗೂಳಿ ಹಟ್ಟಿ ಶೇಖರ್ ತಿಳಿಸಿದ್ದಾರೆ. ಕಹಿ ಅನುಭವಕ್ಕೆ ಸಂಬಂಧಿಸಿದ ಹೇಳಿಕೆಯನ್ನು ಆಡಿಯೊ ರೂಪದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಅವರು ಇದಕ್ಕೆ ಕಾರಣ ಏನು...

‘ಮುಸ್ಲಿಂ ಹಿತರಕ್ಷಣೆ ಮಾಡ್ತೀನಿ ಅಂತಾ ಸಿಎಂ ಹೇಳಿದ್ದಾರೆ. ಅದನ್ನು ದೊಡ್ಡದು ಮಾಡುವ ಅವಶ್ಯಕತೆ ಇಲ್ಲ’

Hubballi Political News: ಹುಬ್ಬಳ್ಳಿ: ಮುಸ್ಲಿಂ ಹಿತರಕ್ಷಣೆ ಮಾಡ್ತೀನಿ ಅಂತಾ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಅದನ್ನು ದೊಡ್ಡದು ಮಾಡುವ ಅವಶ್ಯಕತೆ ಇಲ್ಲ ಎಂದು ಹೇಳುವ ಮೂಲಕ ಸಿಎಂ ಸಿದ್ದರಾಮಯ್ಯ ಹೇಳಿಕೆಯನ್ನು ವಿಪ ಸದಸ್ಯ ಜಗದೀಶ್ ಶೆಟ್ಟರ್ ಸಮರ್ಥಿಸಿಕೊಂಡಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂತಹ ವಿಚಾರ ದೊಡ್ಡದು ಮಾಡುವಂತದ್ದಲ್ಲವೇ ಅಲ್ಲಾ. ನನಗೆ ಅರ್ಥನೇ ಆಗ್ತೀಲ್ಲ. ಅವರು...

‘ಡೈನಾಮಿಕ್ ಶಾಸಕ ಬಸವರಾಜ ಪಾಟೀಲ್ ಯತ್ನಾಳ ಅವರು ಸುಖಾಸುಮ್ಮನೆ ಆರೋಪ ಮಾಡ್ತಾ ಇದ್ದಾರೆ’

Hubballi News: ಹುಬ್ಬಳ್ಳಿ: ಮುಸ್ಲಿಂ ಧರ್ಮಗುರುಗಳ ಸಮಾವೇಶದಲ್ಲಿ ಐಎಸ್ ಉಗ್ರರ ಜೊತೆಗೆ ನಂಟು ಇದ್ದವರು ಭಾಗವಹಿಸಿಲ್ಲ. ಡೈನಾಮಿಕ್ ಶಾಸಕ ಬಸವರಾಜ ಪಾಟೀಲ್ ಯತ್ನಾಳ ಅವರು ಸುಖಾಸುಮ್ಮನೆ ಆರೋಪ ಮಾಡ್ತಾ ಇದ್ದಾರೆ ಎಂದು ಹುಬ್ಬಳ್ಳಿಯಲ್ಲಿ ಬಾಷಾಪೀರ್‌ ದರ್ಗಾದ ಧರ್ಮಗುರು ಸಯ್ಯದ್ ತಾಜುದ್ದೀನ್ ಖಾದ್ರಿ ಸ್ಪಷ್ಟನೆ ನೀಡಿದ್ದಾರೆ. ಮುಸ್ಲಿಂ ಧರ್ಮ ಗುರುಗಳ ಸಮಾವೇಶಕ್ಕೆ 150 ಕ್ಕೂ ಸೂಪಿಗಳಿಗೆ ಆಹ್ವಾನ ನೀಡಲಾಗಿತ್ತು....

ನಾನು ಸಿಎಂ ಸಿದ್ಧರಾಮಯ್ಯನವರ ವಕ್ತಾರನಲ್ಲ: ಹರಿಪ್ರಸಾದ್ ಪರೋಕ್ಷ ಅಸಮಾಧಾನ..!

Political News: ಹುಬ್ಬಳ್ಳಿ: ನಾನು ಸಿದ್ಧರಾಮಯ್ಯನವರ ವಕ್ತಾರನಲ್ಲ ಎಂದು ಹುಬ್ಬಳ್ಳಿಯಲ್ಲಿ ಬಿ.ಕೆ ಹರಿಪ್ರಸಾದ್, ಪರೋಕ್ಷವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ನಗರದಲ್ಲಿಂದು ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ಮುಸ್ಲಿಂ ಸಮುದಾಯ ಹೇಳಿಕೆಯ ಬಗ್ಗೆ ಮಾತನಾಡಲು ನಾನು ಸಿಎಂ ಸಿದ್ಧರಾಮಯ್ಯನವರ ವಕ್ತಾರನಲ್ಲ. ಸಿದ್ದರಾಮಯ್ಯ ಅವರಿಗೆ ಬಹಳ ಅನುಭವ ಇದೆ. ಅವರಿಗೆ ಬಹಳ ಮಾಹಿತಿ ಇರುತ್ತದೆ, ಅದಕ್ಕೆ...

ಬಿಜೆಪಿಗೆ ಯಾಕೆ ಗಾಬರಿ ಆಗ್ತಿದೆ..? ಸಾಮಾಜಿಕ ನ್ಯಾಯ ಪರಿಕಲ್ಪನೆಯಲ್ಲಿ ಸಿಎಂ ಹೇಳಿದ್ದಾರೆ: ಗುಂಡೂರಾವ್

Political News: ಹುಬ್ಬಳ್ಳಿ:'ಸಾಮಾಜಿಕ ನ್ಯಾಯ ಪರಿಕಲ್ಪನೆಯಡಿ ಸಿಎಂ ಸಿದ್ದರಾಮಯ್ಯ ಅವರು ಮುಸ್ಲಿಮ್‌ ಸಮುದಾಯಕ್ಕೆ ದೇಶದ ಸಂಪತ್ತಿನಲ್ಲಿ ಪಾಲು ಸಿಗಬೇಕು ಎಂದು ಹೇಳಿದ್ದಾರೆ. ಅದರಲ್ಲಿ ತಪ್ಪೇನಿದೆ? ಬಿಜೆಪಿ ಯಾಕೆ ಇಷ್ಟೊಂದು ಗಾಬರಿಯಾಗುತ್ತಿದೆ' ಎಂದು ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಪ್ರಶ್ನಿಸಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಸಾಮಾಜಿಕ ನ್ಯಾಯ ಪರಿಕಲ್ಪನೆಯಲ್ಲಿ ಸಿಎಂ ಹೇಳಿಕೆ ನೀಡಿದ್ದಾರೆ. ಸರ್ವರಿಗೂ...

ಎರಡು ದಿನಗಳ ಕಾಲ ಉತ್ತರ ಕರ್ನಾಟಕದ ಬಗ್ಗೆ ಚರ್ಚೆ ನಡೆಯುತ್ತದೆ: ಸಚಿವ ಜಾರಕಿಹೊಳಿ

Political News: ಹುಬ್ಬಳ್ಳಿ: ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿ ಬಗ್ಗೆ ಹಾಗೂ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯುತ್ತದೆ. ಅದಕ್ಕಾಗಿಯೇ ಎರಡು ದಿನಗಳ ನಿಗದಿ ಮಾಡಲಾಗಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಕಾಂಗ್ರೆಸ್ ಮುಖಂಡ ಅನೀಲಕುಮಾರ್ ಪಾಟೀಲರ ಮಗನ ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ಭಾಗಿಯಾಗಿ ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಮೊದಲ...

ಪಾಟೀಲ ದಂಪತಿಗೆ ಶುಭ ಕೋರಿದ ಸಿಎಂ ಸಿದ್ಧರಾಮಯ್ಯ ಹಾಗೂ ಸಚಿವ ಸಂತೋಷ ಲಾಡ್..!

Political News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅನಿಲ್‌ಕುಮಾರ್ ಪಾಟೀಲ್ ಕುಟುಂಬದ ವಿವಾಹ ಸಮಾರಂಭಕ್ಕೆ ಆಗಮಿಸಿದ ಸಿಎಂ ಸಿದ್ಧರಾಮಯ್ಯ ಹಾಗೂ ಸಚಿವ ಸಂತೋಷ ಲಾಡ್ ಸೇರಿದಂತೆ ಸಚಿವರು ಹಾಗೂ ಶಾಸಕರು ಶುಭ ಹಾರೈಸಿದರು. ಹುಬ್ಬಳ್ಳಿಯ ಖಾಸಗಿ ಹೋಟೆಲ್ ನಲ್ಲಿ ಅಯೋಜಿಸಲಾಗಿದ್ದ ಆರತಕ್ಷತೆಗೆ ಆಗಮಿಸಿದ ಸಿಎಂ ಸಿದ್ಧರಾಮಯ್ಯ ಹಾಗೂ ಸಚಿವ ಸಂತೋಷ ಲಾಡ್ ವಧುವರರಿಗೆ ಶುಭಕೋರಿದರು. ಅರ್ಜುನ್...

ಸಿಎಂ ಹೇಳಿದ್ದು, ನೂರಕ್ಕೆ ನೂರು ಸತ್ಯ, ಇಲ್ಲಿರುವ ಮುಸ್ಲಿಂಮರು ಪಾಕಿಸ್ತಾನದವರಾ..?: ಸಚಿವ ತಿಮ್ಮಾಪೂರ

Political News: ಹುಬ್ಬಳ್ಳಿ: ಮುಸ್ಲಿಂರಿಗೆ ದೇಶದ ಸಂಪತ್ತು ಹಂಚುತ್ತೇವೆ ಎನ್ನುವ ಸಿಎಂ ಸಿದ್ದರಾಮಯ್ಯ ಹೇಳಿರುವುದು ನೂರಕ್ಕೆ ನೂರು ಸತ್ಯ ಇದೆ. ಭಾರತದಲ್ಲಿರುವ ಮುಸ್ಲಿಮರು ಪಾಕಿಸ್ತಾನದವರಾ..? ಎಂದು ಅಬಕಾರಿ ಸಚಿವ ಆರ್.ಬಿ.ತಿಮ್ಮಾಪೂರ ಹೇಳಿದರು. ಕಾಂಗ್ರೆಸ್ ಮುಖಂಡ ಅನೀಲಕುಮಾರ್ ಪಾಟೀಲ ಅವರ ಮಗನ ನಿಶ್ಚಿತಾರ್ಥ ಕಾರ್ಯಕ್ರಮಕ್ಕೆ ಆಗಮಿಸಿದ ವೇಳೆಯಲ್ಲಿ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಈ ದೇಶದಲ್ಲಿ ಇರುವ...
- Advertisement -spot_img

Latest News

JDS-JCB ಮೈತ್ರಿ ಸರ್ಕಾರ; BJPಯನ್ನೇ ರಿಪೇರಿ ಮಾಡ್ತೀವಿ!

ಬಂಡಾಯ ಶಾಸಕರಿಗೆ JDSನಿಂದ ಟಿಕೆಟ್ ಆಫರ್‌ ವಿಚಾರವಾಗಿನ ಚರ್ಚೆಗಳ ಕುರಿತು ಜಿಲ್ಲೆಯ ಗುರುಮಠಕಲ್‌ನಲ್ಲಿ ಪ್ರತಿಕ್ರಿಯಿಸಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌, ನಾವು ಯಾವ ಕಾಲಕ್ಕೂ...
- Advertisement -spot_img