Tuesday, February 24, 2026

D.K.Shivakumar

‘ಅನ್ಯ ಭಾಷೆಗಳ ನಾಮಫಲಕಗಳಿಗೆ ಮಸಿ ಬಳಿಯುವ ಅಭಿಯಾನ ಆರಂಭಿಸಬೇಕಾಗುತ್ತದೆ.. ಎಚ್ಚರ’

Hubballi News: ಹುಬ್ಬಳ್ಳಿ: ಧಾರವಾಡ ಜಿಲ್ಲೆಯಾದ್ಯಂತ ಎಲ್ಲ ಅಂಗಡಿ ಮುಂಗಟ್ಟೆಗಳಲ್ಲಿ ಅಳವಡಿಸಿರುವ ಅನ್ಯಭಾಷೆಯ ನಾಮಫಲಕಗಳನ್ನು ತೆರವುಗೊಳಿಸಿ, ಕನ್ನಡ ನಾಮಫಲಕ ಅಳವಡಿಸಬೇಕು. ಇಲ್ಲದೇ ಹೋದಲ್ಲಿ ಅನ್ಯ ಭಾಷೆಗಳ ನಾಮಫಲಕಗಳಿಗೆ ಮಸಿ ಬಳಿಯುವ ಅಭಿಯಾನ ಆರಂಭಿಸಬೇಕಾಗುತ್ತದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಎಚ್ಚರಿಕೆ ನೀಡಿದೆ. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕರವೇ ಹುಬ್ಬಳ್ಳಿ ನಗರ ಅಧ್ಯಕ್ಷ ಸಂಜಯ ಪಟದಾರಿ, ವಾಣಿಜ್ಯ...

ಕಾರು ನಿಲ್ಲಿಸೋಕೆ 100*100 ಸೈಟು, ಕೋಟಿ-ಕೋಟಿ ಆಸ್ತಿ: ಸರ್ಕಾರಿ ಕಾಲೇಜು ಉಪನ್ಯಾಸಕನ ಮನೆ ಮೇಲೆ ಲೋಕಾಯುಕ್ತ ರೇಡ್‌

Mysuru News: ಮೈಸೂರು: ಬೆಳ್ಳಂಬೆಳಗ್ಗೆ ಮೈಸೂರು ಜಿಲ್ಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳ ತಂಡ ಭರ್ಜರಿ ಕಾರ್ಯಾಚರಣೆ ನಡೆಸಿದೆ. ನಂಜನಗೂಡಿನ ಸರ್ಕಾರಿ ಕಾಲೇಜು ಉಪನ್ಯಾಸಕ ಮಹದೇವಸ್ವಾಮಿ ಮನೆ ಮೇಲೆ ದಾಳಿ ನಡೆದಿದೆ. ಇದರೊಂದಿಗೆ ಮೈಸೂರಿನ ಗುರುಕುಲ ಬಡಾವಣೆ ನಿವಾಸ ಸೇರಿ 12 ಕಡೆ ದಾಳಿ ನಡೆದಿದೆ. ನಂಜನಗೂಡು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಉಪನ್ಯಾಸಕ ಮಹದೇವಸ್ವಾಮಿ ವಿರುದ್ಧ ಕುಟುಂಬದ...

‘ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್‌ಗೆ ಒಂದು ರೀತಿಯ ಭಯ ಶುರುವಾಗಿದೆ’

Political News: ಹಾಸನ: ರಾಜ್ಯಕ್ಕೆ ಕಾಂಗ್ರೆಸ್ ನೀಡಿರುವ ಜನಪರ ಯೋಜನೆಗಳು ಈ ಭಾರಿ ಲೋಕಸಭಾ ಚುನಾವಣೆ ಗೆಲುವಿಗೆ ಸಹಕಾರಿ ಆಗಲಿವೆ. ಹಾಸನದಲ್ಲಿ ಕೂಡ ಈ ಬಾರಿ ಕಾಂಗ್ರೆಸ್ ನ ಹಾಸನ ಲೋಕಸಭಾ ಸದಸ್ಯನ ಆಯ್ಕೆ ಖಚಿತ ಎಂದು ಕಾಂಗ್ರೆಸ್ ಮುಖಂಡ ಜತ್ತೆನಹಳ್ಳಿ ರಾಮಚಂದ್ರ ವಿಶ್ವಾಸ ವ್ಯಕ್ತಪಡಿಸಿದ್ದಾರೆ ನಗರದ ಖಾಸಗಿ ಹೋಟೆಲ್ ನಲ್ಲಿ ಇಂದು ಲೋಕಸಭಾ ಚುನಾವಣೆ...

ಹುತಾತ್ಮ ಪ್ರಾಂಜಲ್ ತಾಯಿ, ಪತ್ನಿಗೆ ತಲಾ 25 ಲಕ್ಷ ರೂಪಾಯಿ ಪರಿಹಾರ ಧನ ವಿತರಣೆ

Political News: ರಾಜ್ಯ ಸರ್ಕಾರ, ಯುದ್ಧದಲ್ಲಿ ಮರಣ ಹೊಂದಿದ ಸೈನಿಕ ಪ್ರಾಂಜಲ್ ಅವರ ಕುಟುಂಬಕ್ಕೆ 50 ಲಕ್ಷ ರೂಪಾಯಿ ಪರಿಹಾರ ಒದಗಿಸಿದ್ದಾರೆ. ಪ್ರಾಂಜಲ್ ಅವರ ತಾಯಿ, ಪತ್ನಿ ಇಬ್ಬರಿಗೂ ತಲಾ 25 ಲಕ್ಷ ರೂಪಾಯಿ ಪರಿಹಾರ ಧನ ನೀಡಲಾಗಿದೆ. ನಮ್ಮ ಸರ್ಕಾರ ಘೋಷಿಸಿದಂತೆ ಹುತಾತ್ಮ ಯೋಧ "ಕ್ಯಾಪ್ಟನ್ ಎಂ.ವಿ.ಪ್ರಾಂಜಲ್" ಅವರ ಕುಟುಂಬಕ್ಕೆ 50 ಲಕ್ಷ ರೂಪಾಯಿಗಳ...

‘ರಾಜ್ಯದ ಎಲ್ಲ ಪಂಚಾಯತ್ ಅಧಿಕಾರಿಗಳಿಗೆ ಭದ್ರತೆ ನೀಡಬೇಕು’

Dharwad News: ಧಾರವಾಡ: ಯರಿಕೊಪ್ಪ ಗ್ರಾಂ. ಪಂ, ಪಿಡಿಓ ಆತ್ಮಹತ್ಯೆ ಯತ್ನ ಪ್ರಕರಣ ಹಿನ್ನೆಲೆ, ರಾಜ್ಯ ಅಧ್ಯಕ್ಷ ರಾಜು ವಾರದ ಅವರ ನೇತೃತ್ವದಲ್ಲಿ ಅನಿರ್ಧಿಷ್ಟಾವಧಿ ಪ್ರತಿಭಟನೆ ನಡೆಸಲಾಗಿದೆ. ರಾಜ್ಯ ಪಂಚಾಯತ್ ಅಭಿವೃದ್ಧಿ ಕ್ಷೇಮಾಭಿವೃದ್ಧಿ ಸಂಘದವರು, ನಗರದ ಜಿಲ್ಲಾ ಪಂಚಾಯತ್ ಕಛೇರಿ ಎದುರು ಪ್ರತಿಭಟನೆ ನಡೆಸಲಾಗಿದೆ. ನಾಗರಾಜ ಗಿನಿಮಾವಲೆ ಅವರ ಆತ್ಮಹತ್ಯೆ ಯತ್ನಕ್ಕೆ ಕಾರಣರಾದದವರ ಮೇಲೆ ಕಠಿಣ...

‘ಅಲ್ಪಸಂಖ್ಯಾತ ಇಲಾಖೆಗೆ ಕೊನೆಯದಾಗಿ 10 ಸಾವಿರ ಕೋಟಿ ಮಾಡಬೇಕು ಅನ್ಕೊಂಡಿದ್ದೀನಿ’

Hubballi News:ಹುಬ್ಬಳ್ಳಿ: ದಕ್ಷಿಣ ಭಾರತದ ಮುಸ್ಲಿಂ ಧರ್ಮ ಗುರುಗಳ ಸಮಾವೇಶ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಭಾಷಣ ಮಾಡಿದ್ದು,  ಇವತ್ತು ನಾಳೆ ಎರಡು ದಿನ ಸಮಾವೇಶ ನಡೀತಾ ಇದೆ. ಈ ಎರಡು ದಿನಗಳ ಸಮಾವೇಶದಲ್ಲಿ ಸಮಾಜದಲ್ಲಿ ಸಾಮರಸ್ಯ, ಸೌಹಾರ್ದತೆ ಉಂಟುಮಾಡಲು ಚರ್ಚೆ ನಡಿಯುತ್ತೆ. ಚರ್ಚೆಯಲ್ಲಿ 200 ಕ್ಕೂ ಹೆಚ್ಚು ಧರ್ಮ ಗುರುಗಳು ಇರ್ತಾರೆ. ಇಡೀ ಪ್ರಪಂಚದಲ್ಲೇ...

‘ಸಿದ್ದರಾಮಯ್ಯ ಸಾಹೇಬ್ರು ಹುಲಿ ಹಾಲು ಕುಡಿದು ಅಧಿವೇಶನದ ಹೊರಗೆ ಒಳಗೆ ಘರ್ಜಿಸುತ್ತಾರೆ’

Political News:ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ದಕ್ಷಿಣ ಭಾರತದ ಮುಸ್ಲಿಂ ಧರ್ಮ ಗುರುಗಳ ಸಮಾವೇಶ ನಡೆದಿದ್ದು, ಅಲ್ಲಿ ಶಾಸಕ ಪ್ರಸಾದ್ ಅಬ್ಬಯ್ಯ ಸಿಎಂ ಸಿದ್ದರಾಮಯ್ಯ ಅವರನ್ನು ಹೊಗಳಿದ್ದಾರೆ. ಕೋಮುವಾದಿ ಸರ್ಕಾರ ಅಧಿಕಾರಕ್ಕೆ ಬಂದಾಗೆಲ್ಲ ಜಾತಿ ಧರ್ಮದ ನಡುವೆ ವಿಷ ಬೀಜ ಬಿತ್ತುವ ಕೆಲಸ ನಡೀತಾ ಇದೆ. ಇರೋದು ಎರಡೇ ಜಾತಿ ಗಂಡು-ಹೆಣ್ಣು. ಇತ್ತೀಚಿಗೆ ಜಾತಿ ಧರ್ಮ ಆಧಾರದಲ್ಲಿ ದೇಶ...

ವಂಚನೆ ಪ್ರಕರಣ: ಕುಂದಾಪುರದ ಚೈತ್ರಾಗೆ ಜಾಮೀನು ಮಂಜೂರು! ಇಂದು ಬಿಡುಗಡೆ

Bengaluru News: ಬೆಂಗಳೂರು: ಬೈಂದೂರು ಕ್ಷೇತ್ರದ ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ಉದ್ಯಮಿ ಗೋವಿಂದ ಬಾಬು ಪೂಜಾರಿ ಗೆ 5 ಕೋಟಿ ರೂ. ವಂಚನೆ ಮಾಡಿದ ಪ್ರಕರಣದಲ್ಲಿ ಜೈಲು ಸೇರಿದ್ದ ಪ್ರಮುಖ ಆರೋಪಿ ‌ಕುಂದಾಪುರದ ಚೈತ್ರಾಗೆ ಕೋರ್ಟ್‌ ಜಾಮೀನು ಮಂಜೂರು ಮಾಡಿದೆ. ಆಕೆ ಇಂದು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಲಿದ್ದಾಳೆ. ಆಕೆಯ ಜತೆ ಸಹ...

B.Y .ವಿಜಯೇಂದ್ರ ಬಾಮೈದನ ಮನೆ ಮೇಲೆ ಲೋಕಾಯುಕ್ತ ದಾಳಿ: ಚಿನ್ನ, ನಗದು ಪತ್ತೆ!

Political News: ಕಲಬುರಗಿ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬಾವಮೈದುನ ಮನೆ‌ ಮೇಲೆ‌ ಲೋಕಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಳ್ಳಂ ಬೆಳಗ್ಗೆ ಕಲಬುರಗಿ ನಗರದ ಕರುಣೇಶ್ವರ ಕಾಲೋನಿಯಲ್ಲಿರುವ ವಿಜಯೇಂದ್ರ ಅವರ ಪತ್ನಿಯ ಸಹೋದರ, ಡಾ.ಪ್ರಭುಲಿಂಗ್ ಮಾನಕರ್‌ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಡಾ. ಪ್ರಭುಲಿಂಗ ಮಾನ್ಕರ್ ಯಾದಗಿರಿಯ ಜಿಲ್ಲಾ ಆರೋಗ್ಯಾಧಿಕಾರಿಯಾಗಿದ್ದಾರೆ. ಅಕ್ರಮ ಆಸ್ತಿ ಗಳಿಕೆ...

ಹುಬ್ಬಳ್ಳಿಯಲ್ಲಿ ಕಳ್ಳತನ ಮಾಡಿದ್ದ ಕಳ್ಳನನ್ನ ಮಹಾರಾಷ್ಟ್ರದಲ್ಲಿ ಬಂಧಿಸಿದ ಪೊಲೀಸರು..

National News: ಹುಬ್ಬಳ್ಳಿ: ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯ ನಾಲ್ಕು ಅಂಗಡಿಗಳಲ್ಲಿ ಕಳ್ಳತನ ಮಾಡಿ ಮಹಾರಾಷ್ಟ್ರದಲ್ಲಿ ತಲೆಮರೆಸಿಕೊಂಡಿದ್ದ ಅಂತರ್ ರಾಜ್ಯ ಆರೋಪಿಯನ್ನ ಬಂಧನ ಮಾಡುವಲ್ಲಿ ಉಪನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿಯನ್ನ ಮಹಾರಾಷ್ಟ್ರದ ಅಕ್ಕಲಕೋಟೆಯ ಮಹೇಶ ಪೂಜಾರಿ ಎಂದು ಗುರುತಿಸಲಾಗಿದ್ದು, ಆರೋಪಿಯಿಂದ 104000 ನಗದು ಹಾಗೂ ಕಳ್ಳತನಕ್ಕೆ ಬಳಸಿದ್ದ ವಸ್ತುಗಳನ್ನ ವಶಕ್ಕೆ ಪಡೆಯಲಾಗಿದೆ. ಇನ್ಸಪೆಕ್ಟರ್ ಎಂ.ಎಸ್.ಹೂಗಾರ, ಪಿಎಸ್ಐ...
- Advertisement -spot_img

Latest News

JDS-JCB ಮೈತ್ರಿ ಸರ್ಕಾರ; BJPಯನ್ನೇ ರಿಪೇರಿ ಮಾಡ್ತೀವಿ!

ಬಂಡಾಯ ಶಾಸಕರಿಗೆ JDSನಿಂದ ಟಿಕೆಟ್ ಆಫರ್‌ ವಿಚಾರವಾಗಿನ ಚರ್ಚೆಗಳ ಕುರಿತು ಜಿಲ್ಲೆಯ ಗುರುಮಠಕಲ್‌ನಲ್ಲಿ ಪ್ರತಿಕ್ರಿಯಿಸಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌, ನಾವು ಯಾವ ಕಾಲಕ್ಕೂ...
- Advertisement -spot_img