Wednesday, July 15, 2026

D.K.Shivakumar

ಎರಡು ದಿನಗಳ ಕಾಲ ಉತ್ತರ ಕರ್ನಾಟಕದ ಬಗ್ಗೆ ಚರ್ಚೆ ನಡೆಯುತ್ತದೆ: ಸಚಿವ ಜಾರಕಿಹೊಳಿ

Political News: ಹುಬ್ಬಳ್ಳಿ: ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿ ಬಗ್ಗೆ ಹಾಗೂ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯುತ್ತದೆ. ಅದಕ್ಕಾಗಿಯೇ ಎರಡು ದಿನಗಳ ನಿಗದಿ ಮಾಡಲಾಗಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಕಾಂಗ್ರೆಸ್ ಮುಖಂಡ ಅನೀಲಕುಮಾರ್ ಪಾಟೀಲರ ಮಗನ ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ಭಾಗಿಯಾಗಿ ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಮೊದಲ...

ಪಾಟೀಲ ದಂಪತಿಗೆ ಶುಭ ಕೋರಿದ ಸಿಎಂ ಸಿದ್ಧರಾಮಯ್ಯ ಹಾಗೂ ಸಚಿವ ಸಂತೋಷ ಲಾಡ್..!

Political News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅನಿಲ್‌ಕುಮಾರ್ ಪಾಟೀಲ್ ಕುಟುಂಬದ ವಿವಾಹ ಸಮಾರಂಭಕ್ಕೆ ಆಗಮಿಸಿದ ಸಿಎಂ ಸಿದ್ಧರಾಮಯ್ಯ ಹಾಗೂ ಸಚಿವ ಸಂತೋಷ ಲಾಡ್ ಸೇರಿದಂತೆ ಸಚಿವರು ಹಾಗೂ ಶಾಸಕರು ಶುಭ ಹಾರೈಸಿದರು. ಹುಬ್ಬಳ್ಳಿಯ ಖಾಸಗಿ ಹೋಟೆಲ್ ನಲ್ಲಿ ಅಯೋಜಿಸಲಾಗಿದ್ದ ಆರತಕ್ಷತೆಗೆ ಆಗಮಿಸಿದ ಸಿಎಂ ಸಿದ್ಧರಾಮಯ್ಯ ಹಾಗೂ ಸಚಿವ ಸಂತೋಷ ಲಾಡ್ ವಧುವರರಿಗೆ ಶುಭಕೋರಿದರು. ಅರ್ಜುನ್...

ಸಿಎಂ ಹೇಳಿದ್ದು, ನೂರಕ್ಕೆ ನೂರು ಸತ್ಯ, ಇಲ್ಲಿರುವ ಮುಸ್ಲಿಂಮರು ಪಾಕಿಸ್ತಾನದವರಾ..?: ಸಚಿವ ತಿಮ್ಮಾಪೂರ

Political News: ಹುಬ್ಬಳ್ಳಿ: ಮುಸ್ಲಿಂರಿಗೆ ದೇಶದ ಸಂಪತ್ತು ಹಂಚುತ್ತೇವೆ ಎನ್ನುವ ಸಿಎಂ ಸಿದ್ದರಾಮಯ್ಯ ಹೇಳಿರುವುದು ನೂರಕ್ಕೆ ನೂರು ಸತ್ಯ ಇದೆ. ಭಾರತದಲ್ಲಿರುವ ಮುಸ್ಲಿಮರು ಪಾಕಿಸ್ತಾನದವರಾ..? ಎಂದು ಅಬಕಾರಿ ಸಚಿವ ಆರ್.ಬಿ.ತಿಮ್ಮಾಪೂರ ಹೇಳಿದರು. ಕಾಂಗ್ರೆಸ್ ಮುಖಂಡ ಅನೀಲಕುಮಾರ್ ಪಾಟೀಲ ಅವರ ಮಗನ ನಿಶ್ಚಿತಾರ್ಥ ಕಾರ್ಯಕ್ರಮಕ್ಕೆ ಆಗಮಿಸಿದ ವೇಳೆಯಲ್ಲಿ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಈ ದೇಶದಲ್ಲಿ ಇರುವ...

ಉತ್ತರ ಕರ್ನಾಟಕದ ಜ್ವಲಂತ ಸಮಸ್ಯೆಗಳ ಬಗ್ಗೆ ಅಧಿವೇಶನದಲ್ಲಿ ಚರ್ಚೆಗೆ ಸಿದ್ಧ: ಕೋನರೆಡ್ಡಿ..!

Political News: ಹುಬ್ಬಳ್ಳಿ: ನಾಳೆಯಿಂದ ಬೆಳಗಾವಿ ಚಳಿಗಾಲದ ಅಧಿವೇಶನಲ್ಲಿ ಉತ್ತರ ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯಲಿದೆ. ಮಹದಾಯಿ ಕಳಸಾ ಬಂಡೂರಿ, ಬರಗಾಲದ ಸಮಸ್ಯೆ ಬಗ್ಗೆ ತೀವ್ರ ಚರ್ಚೆ ನಡೆಯಲಿದೆ ಎಂದು ಶಾಸಕ ಎನ್.ಎಚ್.ಕೋನರೆಡ್ಡಿ ಹೇಳಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ನಂಜುಂಡಪ್ಪ ವರದಿ ಜಾರಿಯಂತೆ ಹೈದರಾಬಾದ್ ಕರ್ನಾಟಕದಂತೆ ಉತ್ತರ ಕರ್ನಾಟಕಕ್ಕೂ ಸ್ಥಾನ ಮಾನವನ್ನು...

ತುಮಕೂರಿನಲ್ಲಿ ಮಾಜಿ ಸಚಿವ ವಿ.ಸೋಮಣ್ಣ ಶಕ್ತಿ ಪ್ರದರ್ಶನ.. ಗುರುಭವನ ಉದ್ಘಾಟನೆ ನೆಪದಲ್ಲಿ ಬೃಹತ್ ಕಾರ್ಯಕ್ರಮ..!

Political News: ತುಮಕೂರು : ತುಮಕೂರಿನಲ್ಲಿ ಮಾಜಿ ಸಚಿವ ವಿ.ಸೋಮಣ್ಣ ಶಕ್ತಿ ಪ್ರದರ್ಶನವಾಗಲಿದ್ದು, ಗುರುಭವನ ಉದ್ಘಾಟನೆ ನೆಪದಲ್ಲಿ ಬೃಹತ್ ಕಾರ್ಯಕ್ರಮ ನಡೆಯಲಿದೆ. ವಿ.ಸೋಮಣ್ಣನವರು ಕಾಂಗ್ರೆಸ್ ನಾಯಕರಿಗೆ ಆಹ್ವಾನ ನೀಡಿದ್ದಾರೆ. ಸಿದ್ದಗಂಗಾ ಮಠದಲ್ಲಿ ಗುರುಭವನ ಉದ್ಘಾಟನೆಯಾಗುತ್ತಿದೆ. ಕಾಂಗ್ರೆಸ್ ನಾಯಕರೇ ಹೆಚ್ಚಾಗಿ ಪಾಲ್ಗೊಳ್ಳುತ್ತಿರುವ ಕಾರ್ಯಕ್ರಮವಾಗಿದೆ. ಸೋಮಣ್ಣ ಸಚಿವರಾದ ಪರಮೇಶ್ವರ್, ರಾಜಣ್ಣಗೆ ಆಹ್ವಾನ ನೀಡಿದ್ದಾರೆ. ಕಾರ್ಯಕ್ರಮದ ನಂತರ ಸೋಮಣ್ಣ ರಾಜಕೀಯ...

ಕೆಲಸ ಮಾಡುವ ಸಮಯದಲ್ಲಿ ಯುವಕನಿಗೆ ಹಾರ್ಟ್‌ ಅಟ್ಯಾಕ್‌ ಆಗಿ ಸ್ಥಳದಲ್ಲೇ ಸಾವು..

 ಹುಬ್ಬಳ್ಳಿ: ಹುಬ್ಬಳ್ಳಿಯ ಚೆನ್ನಮ್ಮಾ ಸರ್ಕಲ್ ಹತ್ತಿರ ಹಡಗದ ಬಿಲ್ಡಿಂಗ್‌ ನ ಕೆಳ ಮಹಡಿಯ ಸಿಮೆಂಟ್ ಅಂಗಡಿಯಲ್ಲಿ ಯುವಕ ಕೆಲಸ ಮಾಡುವ ಸಮಯದಲ್ಲೇ ಹೃದಯಾಘಾತವಾಗಿ ಸ್ಥಳದಲ್ಲೇ ಮೃತ ಪಟ್ಟಿದ್ದಾನೆ. ಕಳೆದ ಹಲವು ತಿಂಗಳಿನಿಂದ ಕಲ್ಮೇಶ್ವರ ಸ್ಟೋನ್ ಅಂಗಡಿಯಲ್ಲಿ ಅದರಗುಂಚಿ ನಿವಾಸಿಯಾದ 29 ವಯಸ್ಸಿನ ಮಹೇಶ್ ಸಿದ್ದಪ್ಪ ಎಂಬ ಯುವಕನು ಕೆಲಸ ಮಾಡುತ್ತಿದ್ದಾಗ, ಸಂಜೆ ೮ ಗಂಟೆ ಸುಮಾರು...

ಪಕ್ಕದ ಮನೆಯವನಿಂದಲೇ 8ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಈಗ ಬಾಲಕಿ 8 ತಿಂಗಳು ಗರ್ಭಿಣಿ

ನೆಲಮಂಗಲ: ಬರ್ತ್‌ಡೇ ದಿನವೇ 8ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿದ್ದು, 8 ತಿಂಗಳ ಗರ್ಭಿಣಿಯಾಗಿರುವುದು ಬೆಳಕಿಗೆ ಬಂದಿದೆ. ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ಕಂಡುಬಂದಿದೆ. 13 ವರ್ಷದ ಬಾಲಕಿ ಮೇಲೆ ಪಕ್ಕದ ಮನೆಯ 43 ವರ್ಷದ ವ್ಯಕ್ತಿಯಿಂದ ಅತ್ಯಾಚಾರವೆಸಗಿದ್ದ ಆರೋಪ ಮಾಡಲಾಗಿದೆ. ಬಾಲಕಿ ಹೊಟ್ಟೆ ನೋವೆಂದು ಆಸ್ಪತ್ರೆಗೆ ತೆರಳಿದ್ದಾಗ ವಿಷಯ ಬೆಳಕಿಗೆ...

ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆಯಲು ಅಶೋಕ್, ವಿಜಯೇಂದ್ರ ಮಾಸ್ಟರ್ ಪ್ಲಾನ್!

Political News: ವಿಪಕ್ಷ ನಾಯಕ ಆರ್.ಅಶೋಕ್ ಮತ್ತು ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆಯಲು ಸೂಪರ್ ಪ್ಲಾನ್ವೊಂದನ್ನು ಮಾಡಿಕೊಂಡಿದ್ದಾರಂತೆ. ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಮ್ಮ ಹೇಳಿಕೆಗಳ ಮೂಲಕ ಬಿಜೆಪಿಯನ್ನು ಇಕ್ಕಟ್ಟಿಗೆ ಸಿಲುಕಿಸುತ್ತಿದ್ದಾರೆ. ತಮ್ಮದೇ ಮಾರ್ಗದಲ್ಲಿ ಹೊರಟಿರೋ ಯತ್ನಾಳ್ ಸಿಟ್ಟಿಗೆ ಮದ್ದರೆಯಲು ರಣತಂತ್ರ ರಚನೆ ಆಗಿದೆ ಎನ್ನಲಾಗಿದೆ. ವಿಪಕ್ಷ ನಾಯಕ ಮತ್ತು ರಾಜಾಧ್ಯಕ್ಷರ...

ಸಿಎಂ ಪಕ್ಕ ಕುಳಿತವನಿಗೆ ಐಸಿಸ್ ಸಂಪರ್ಕ ಇದೆಯಾ? ಯತ್ನಾಳ್ ಸ್ಫೋಟಕ ಹೇಳಿಕೆ

Political News: ಬೆಳಗಾವಿ: ಶಾಸಕ ಅರವಿಂದ್ ಬೆಲ್ಲದ್ ಪ್ರತಿಪಕ್ಷ ಉಪನಾಯಕ ಮಾಡುವ ವಿಚಾರಕ್ಕೆ ಪ್ರತಿಕ್ರಿಯಿಸಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವ್ಯಂಗ್ಯವಾಡಿದ್ದಾರೆ. ನನ್ನ ಬಾಯಿ ಮುಚ್ಚಿಸಲು ಸಾಧ್ಯವಿಲ್ಲ. ಉಪ ನಾಯಕನಿಗೆ ಏನು ಪವರ್ ಇರಲ್ಲ. ಏನು ಕೊಡಬೇಕೆಂದು ಕೊಡುತ್ತಿರಬೇಕು ಅಷ್ಟೇ. ಎಲ್ಲ ತೀರ್ಮಾನಗಳು ಪ್ರತಿಪಕ್ಷ ನಾಯಕ, ಬಿಜೆಪಿ ರಾಜ್ಯಾಧ್ಯಕ್ಷರು ತೆಗದುಕೊಳ್ತಾರೆ. ಉಪನಾಯಕ ಅಂದ್ರೆ...

ನಕಲಿ ವೈದ್ಯರಿಗೆ ಶಾಕ್ ನೀಡಿದ ಆರೋಗ್ಯ ಇಲಾಖೆ ವೈದ್ಯಾಧಿಕಾರಿಗಳು

Bidar News: ಬೀದರ್: ಗಡಿ ಜಿಲ್ಲೆ ಬೀದರ್‌ನಲ್ಲಿ ನಕಲಿ ವೈದ್ಯರ ಹಾವಳಿ ಹಿನ್ನೆಲೆಯಲ್ಲಿ ಇಂದು (ಬುಧವಾರ) ಕಮಲನಗರ ತಾಲೂಕಿನ ಒಟ್ಟು 6 ನಕಲಿ ಕ್ಲಿನಿಕ್‌ಗಳ ಮೇಲೆ ದಿಢೀರ್ ದಾಳಿ ಮಾಡಿ ವೈದ್ಯಾಧಿಕಾರಿಗಳು ನಕಲಿ ವೈದ್ಯರಿಗೆ ಶಾಕ್ ನೀಡಿದ್ದಾರೆ. ನಕಲಿ ಕ್ಲಿನಿಕ್‌ಗಳಾದ ಡಾ. ಬಿಹಾರಿ ಕ್ಲಿನಿಕ್, ಲಕ್ಷ್ಮೀ ಕ್ಲಿನಿಕ್ ಸೇರಿದಂತೆ ಒಟ್ಟು 6 ಕ್ಲಿನಿಕ್‌ಗಳ ಮೇಲೆ ತಾಲೂಕಿನ...
- Advertisement -spot_img

Latest News

ಓರ್ವ ಯುವತಿಗೆ ಮುಂಬೈನಲ್ಲಿ ಬಾಡಿಗೆ ಮನೆ ಸಿಕ್ಕಿಲ್ಲಾ. ಯಾಕೆ ಗೊತ್ತಾ..? ಗೊತ್ತಾದ್ರೆ ಶಾಕ್ ಆಗ್ತೀರಾ..

Viral News: ನೀವು ಬೆಂಗಳೂರು, ಮುಂಬೈ, ಪುಣೆ, ಹುಬ್ಬಳ್ಳಿ ಹೀಗೆ ಬೃಹತ್ ನಗರಗಳಲ್ಲಿ ಮನೆ ಬಾಡಿಗೆ ನೀಡುವಾಗ, ಕೆಲವರು ನೀವು ನಾನ್‌ವೆಜ್ ತಿಂತೀರಾ..? ನೀವು ಮದುವೆಯಾಗಿದ್ದೀರಾ...
- Advertisement -spot_img