Wednesday, July 15, 2026

D.K.Shivakumar

ವಿಪಕ್ಷ ನಾಯಕ, ರಾಜ್ಯಾಧ್ಯಕ್ಷ ಬದಲಾಗುವವರೆಗೂ ಶಾಸಕಾಂಗ ಸಭೆಗೆ ಹಾಜರಾಗಲ್ಲ : ಯತ್ನಾಳ್

Political News: ಬೆಳಗಾವಿ: ಉತ್ತರ ಕರ್ನಾಟಕಕ್ಕೆ ನ್ಯಾಯ ಕೊಡುವವರೆಗೆ ಶಾಸಕಾಂಗ ಸಭೆಗೆ ಹಾಜರಾಗಲ್ಲ ಎಂದು ಯತ್ನಾಳ್ ಸಿಡಿದೆದ್ದಿದ್ದಾರೆ. ಬೆಳಗಾವಿ ಸುವರ್ಣಸೌಧದ ಮುಂಭಾಗದಲ್ಲಿ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ವಿಪಕ್ಷ ನಾಯಕನ ಆಯ್ಕೆಯ ಬಗ್ಗೆ ಅಸಮಾಧಾನ ಹೊಂದಿರುವ ಶಾಸಕ. ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಿದೆ, ನ್ಯಾಯ ಕೊಡುವವರೆಗೂ ಪಕ್ಷದ ಶಾಸಕಾಂಗ ಸಭೆಗೆ ಹೋಗುವುದಿಲ್ಲ ಎಂದು ಖಡಕ್ ಆಗಿ...

ಮಹಾದಾಯಿ ಯೋಜನೆ ಜಾರಿಗೆ ಆಗ್ರಹಿಸಿ ಹುಬ್ಬಳ್ಳಿಯಲ್ಲಿ ಪ್ರತಿಭಟನೆ

Hubballi News: ಹುಬ್ಬಳ್ಳಿ: ಮಹಾದಾಯಿ ಯೋಜನೆ ಜಾರಿಗೆ ಆಗ್ರಹಿಸಿ, ಹುಬ್ಬಳ್ಳಿಯಲ್ಲಿ ಮಹದಾಯಿ ಕಳಸ ಬಂಡೂರಿ ಹೋರಾಟ ಸಮನ್ವಯ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಹುಬ್ಬಳ್ಳಿಯ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿದ್ದು, ತಲೆ ಮೇಲೆ ಖಾಲಿ ಕೊಡ ಇಟ್ಟುಕೊಂಡು, ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ದಾರೆ. ಮಹದಾಯಿ ಮತ್ತು ಕಳಸಾ - ಬಂಡೂರಿ ಯೋಜನೆ...

ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಜನರಿಗೆ ಸಿದ್ದರಾಮಯ್ಯ ಸಿಹಿ ಸುದ್ದಿ ನೀಡುತ್ತಾರಾ ಎಂಬ ನಿರೀಕ್ಷೆಯಿದೆ : ವಿಜಯೇಂದ್ರ

Political News: ಬೆಳಗಾವಿ: ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಜನರಿಗೆ ಸಿದ್ದರಾಮಯ್ಯ ಸಿಹಿ ಸುದ್ದಿ ನೀಡುತ್ತಾರಾ ಎಂಬ ನಿರೀಕ್ಷೆ ಈ ಭಾಗದ ಜನರಿಗೆ ಇದೆ ಹಾಗೂ ವಿರೋಧ ಪಕ್ಷವಾದ ನಮ್ಮಲ್ಲೂ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದರು. ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಕಿತ್ತೂರು ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕದ ಜ್ವಲಂತ...

‘ಸಾಯೋಕೆ ನನ್ನ ₹1.5 ಕೋಟಿ ಕಾರೇ ಆಗಬೇಕಿತ್ತಾ..? ಸುಟ್ಟು ಹಾಕ್ರೋ ಗಾಡಿನಾ’

Political News: ಮೈಸೂರು: ಬೈಕ್‌ನಲ್ಲಿ ಬಂದು ಕಾರಿಗೆ ಡಿಕ್ಕಿ ಹೊಡೆದ ವ್ಯಕ್ತಿಗೆ ಜೆಡಿಎಸ್‌ ನಾಯಕ ಭವಾನಿ ರೇವಣ್ಣ ತೀವ್ರ ತರಾಟೆಗೆ ತೆಗೆದುಕೊಂಡಿದ್ದು, ಅವ್ಯಾಚ ಶಬ್ಧಗಳಲ್ಲಿ ಬೈದಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. https://youtu.be/bz1d5ytus7E ಭಾನುವಾರ ಮೈಸೂರು ಜಿಲ್ಲೆ ಸಾಲಿಗ್ರಾಮ ಸಮೀಪ ಭವಾನಿ ರೇವಣ್ಣ ಅವರು ಸಂಚರಿಸುತ್ತಿದ್ದ ಕಾರಿಗೆ ವಿರುದ್ಧ ದಿಕ್ಕಿನಿಂದ ಬಂದ ಬೈಕ್...

ಬಿಜೆಪಿ ಬಿಟ್ಟು ಹೋಗಲ್ಲ: ಫಲಿತಾಂಶದ ಬೆನ್ನಲ್ಲೇ ಎಸ್‌.ಟಿ.ಸೋಮಶೇಖರ್ ಯೂಟರ್ನ್?

Political News: ಬೆಳಗಾವಿ: ನಾಲ್ಕು ರಾಜ್ಯಗಳ ಚುನಾವಣೆ ಫಲಿತಾಂಶದ ಬೆನ್ನಲ್ಲೇ ಪಕ್ಷದ ಮೇಲೆಯೇ ಮುನಿಸಿಕೊಂಡಿದ್ದ ಮಾಜಿ ಸಚಿವ ಎಸ್ಟಿ ಸೋಮಶೇಖರ್ ಯುಟರ್ನ್ ತೆಗೆದುಕೊಂಡಂತೆ ಕಾಣಿಸುತ್ತಿದೆ. ಬಿಜೆಪಿ ಸಭೆಗಳಿಗೆ ಗೈರಾಗುತ್ತಿದ್ದ ಎಸ್ಟಿ ಸೋಮಶೇಖರ್, ಸದ್ಯಕ್ಕೆ ಪಕ್ಷ ಬಿಟ್ಟು ಹೋಗಲ್ಲ ಎಂದು ಹೇಳಿದ್ದಾರೆ. ಮೂರು ರಾಜ್ಯಗಳ ಬಿಜೆಪಿ (BJP) ಗೆಲುವು ಏನು ಹೇಳೋಕೆ ಆಗಲ್ಲ. ಅದು ರಾಷ್ಟ್ರೀಯ...

ಧಾರವಾಡ ಜಿಲ್ಲೆಯ 17 ಗ್ರಾಮ ಪಂಚಾಯಿತಿಗಳಿಗೆ ಪಿಡಿಒಗಳೇ ಇಲ್ಲ ! ಕಣ್ಮುಚ್ಚಿ ಕುಳಿತ ಸರ್ಕಾರ

Hubballi Political News: ಹುಬ್ಬಳ್ಳಿ: ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ (PDO) ನೇಮಕಕ್ಕೆ ರಾಜ್ಯ ಸರ್ಕಾರ ವಿಳಂಬ ಮಾಡುತ್ತಿರುವುದರಿಂದ ಧಾರವಾಡ ಜಿಲ್ಲೆಯ ಗ್ರಾಮಗಳ ಅಭಿವೃದ್ಧಿ ಕುಂಟಿತವಾಗುತ್ತಿದೆ. ಜಿಲ್ಲೆಯ 17 ಗ್ರಾಮ ಪಂಚಾಯಿತಿಗಳಿಗೆ ಪಿಡಿಒಗಳೇ ಇಲ್ಲ. ಪಿಡಿಒ ನೇಮಕಾತಿಗಳನ್ನು ತ್ವರಿತಗೊಳಿಸುವಂತೆ ಗ್ರಾಮ ಪಂಚಾಯಿತಿಗಳಿಂದ ಸರಕಾರಕ್ಕೆ ಒತ್ತಾಯಿಸಿದರೂ ಸಮಸ್ಯೆ ಬಗೆಹರಿದಿಲ್ಲ. ಶಿಕ್ಷಣ, ಆರೋಗ್ಯ, ವಿದ್ಯುತ್, ಗ್ರಾಮೀಣ ವಸತಿ, ಕುಡಿಯುವ...

ದುಪ್ಪಟ್ಟು ಹಣ ಕೊಡುತ್ತೇವೆಂದು ಹೇಳಿ ಠೇವಣಿ ಪಡೆದ ಪಂಜಾಬ್ ಮೂಲದ ಸಂಸ್ಥೆಗೆ ದಂಡ

Dharwad News: ಧಾರವಾಡ: ದುಪ್ಪಟ್ಟು ಹಣ ಕೊಡುತ್ತೇವೆಂದು ಹೇಳಿ ಠೇವಣಿ ಇಡಿಸಿಕೊಂಡು ಮೋಸ ಮಾಡಿದ ಆರೋಪದ ಮೇಲೆ ಹುಬ್ಬಳ್ಳಿಯ ದೇಶಪಾಂಡೆ ನಗರದ ಕಲಬುರ್ಗಿ ಪ್ಲಾಜಾದಲ್ಲಿ ಪಂಜಾಬ್‌ನ ಮೊಹಾಲಿಯ ಗರೀಮಾ ಹೋಮ್ಸ್ ಮತ್ತು ಫಾರ್ಮ್ ಹೌಸ್‌ಗೆ ಜಿಲ್ಲಾ ಗ್ರಾಹಕರ ನ್ಯಾಯಾಲಯದ ಸರಿಯಾದ ದಂಡ ಹಾಗೂ ನೊಂದವರಿಗೆ ಪರಿಹಾರ ನೀಡಲು ಆದೇಶಿಸಿದೆ. ಧಾರವಾಡ ಜಿಲ್ಲೆಯ ಹಾಗೂ ಅಕ್ಕ ಪಕ್ಕದ...

ತೆಲಂಗಾಣದಲ್ಲಿ ನಾವೆಲ್ಲರೂ ಒಗ್ಗೂಡಿ ಪಕ್ಷವನ್ನು ಗೆಲ್ಲಿಸಿದ್ದೇವೆ : ಸಚಿವ ಜಮೀರ್ ಅಹ್ಮದ್ ಖಾನ್

Hyderabad News: ಹೈದರಾಬಾದ್: ನಾವೆಲ್ಲರೂ ಒಗ್ಗೂಡಿಸಿ ತೆಲಂಗಾಣದಲ್ಲಿ ಪಕ್ಷವನ್ನು ಗೆಲ್ಲಿಸಿದ್ದೇವೆ. ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ. ತೆಲಂಗಾಣದಲ್ಲಿ ನಮ್ಮ ಕಾಂಗ್ರೆಸ್ಗೆ ಜನರು ಆಶೀರ್ವಾದ ಮಾಡಿದ್ದಾರೆ. 70ಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ. ಸಿದ್ದರಾಮಯ್ಯ, ಡಿಕೆ & ನಾನು ಟೀಂ ವರ್ಕ್ ಆಗಿ ಕೆಲಸ ಮಾಡಿದ್ದೇವೆ ಎಂದರು. ‘ ಎಐಎಂಐಎಂ ಪಕ್ಷ ಗ್ರಾಮೀಣ ಭಾಗದಲ್ಲಿ ಪ್ರಾಬಲ್ಯತೆ ಹೊಂದಿಲ್ಲ. ತೆಲಂಗಾಣದಲ್ಲಿ...

28 ಸ್ಥಾನವನ್ನು ಗೆದ್ದು ಕರ್ನಾಟಕದಿಂದ ಉಡುಗೊರೆ ಕೊಡುತ್ತೇವೆ : ಯಡಿಯೂರಪ್ಪ ಶಪಥ

Political News:ಬೆಂಗಳೂರು : ಮುಂಬರುವ ಲೋಕಸಭಾ ಚುನಾವಣೆಯಲ್ಲಿ 28 ಸ್ಥಾನಗಳನ್ನು ಗೆದ್ದು ಪ್ರಧಾನಿ ಮೋದಿಯವರಿಗೆ ಕರ್ನಾಟಕದಿಂದ ಉಡುಗೊರೆ ಕೊಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಡಾ.ಬಿ.ಎಸ್. ಯಡಿಯೂರಪ್ಪ ಶಪಥ ಮಾಡಿದರು. ನಾಲ್ಕು ರಾಜ್ಯಗಳ ಚುನಾವಣೆ ಫಲಿತಾಂಶ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾಲ್ಕು ರಾಜ್ಯಗಳ ಪೈಕಿ ಮೂರು ರಾಜ್ಯದಲ್ಲಿ ಜಯಭೇರಿ ಭಾರಿಸಿದೆ. ರಾಜಸ್ಥಾನದಲ್ಲಿ ಕಾಂಗ್ರೆಸ್ ಅಧಿಕಾರ ಇತ್ತು,...

ಲೋಕಸಭೆ ಚುನಾವಣೆಗೆ ಈ ಫಲಿತಾಂಶ ಸ್ಪಷ್ಟ ದಿಕ್ಸೂಚಿ: ಮಾಜಿ ಸಿಎಂ ಕುಮಾರಸ್ವಾಮಿ

Political News: ಇಂದು ಪಂಚರಾಜ್ಯ ಚುನಾವಣಾ ಫಲಿತಾಂಶ ಬಂದಿದ್ದು, ಛತ್ತೀಸ್‌ಘಡ, ರಾಜಸ್ತಾನ, ಮಧ್ಯಪ್ರದೇಶದಲ್ಲಿ ಬಿಜೆಪಿ ಜಯಭೇರಿ ಬಾರಿಸಿದ್ದು, ತೆಲಂಗಾಣದಲ್ಲಿ ಕಾಂಗ್ರೆಸ್ ಗೆದ್ದಿದೆ. ಈ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡಿ, ಶುಭಾಶಯ ಕೋರಿದ್ದಾರೆ. ಮಧ್ಯಪ್ರದೇಶ, ಛತ್ತೀಸಗಢ ಹಾಗೂ ರಾಜಸ್ತಾನ ರಾಜ್ಯಗಳಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ ಬಿಜೆಪಿ ಹಾಗೂ ಆ ಪಕ್ಷದ ಎಲ್ಲಾ ನಾಯಕರಿಗೆ ಹಾರ್ದಿಕ...
- Advertisement -spot_img

Latest News

ಓರ್ವ ಯುವತಿಗೆ ಮುಂಬೈನಲ್ಲಿ ಬಾಡಿಗೆ ಮನೆ ಸಿಕ್ಕಿಲ್ಲಾ. ಯಾಕೆ ಗೊತ್ತಾ..? ಗೊತ್ತಾದ್ರೆ ಶಾಕ್ ಆಗ್ತೀರಾ..

Viral News: ನೀವು ಬೆಂಗಳೂರು, ಮುಂಬೈ, ಪುಣೆ, ಹುಬ್ಬಳ್ಳಿ ಹೀಗೆ ಬೃಹತ್ ನಗರಗಳಲ್ಲಿ ಮನೆ ಬಾಡಿಗೆ ನೀಡುವಾಗ, ಕೆಲವರು ನೀವು ನಾನ್‌ವೆಜ್ ತಿಂತೀರಾ..? ನೀವು ಮದುವೆಯಾಗಿದ್ದೀರಾ...
- Advertisement -spot_img