Tuesday, April 21, 2026

D.K.Shivakumar

‘ದೇವೇಗೌಡರು ದೊಡ್ಡ ಆಲದ ಮರ ಇದ್ದಂತೆ, ಅವರ ನೆರಳಲ್ಲಿ ನಾನು ಕೆಲಸ ಮಾಡಿದ್ದೀನಿ’

Political News: ಹಾಸನ : ಹಾಸನ ಜಿಲ್ಲೆ, ಹೊಳೆನರಸೀಪುರ ತಾಲೂಕಿನ ಶ್ರೀರಾಮದೇವರ ಕಟ್ಡೆಯಲ್ಲಿ ನಡೆಯುತ್ತಿರುವ ಜೆಡಿಎಸ್ ಸಭೆಯಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಮಾತನಾಡಿದ್ದು, ದೇವೇಗೌಡರು ನಮ್ಮ ಕ್ಷೇತ್ರಕ್ಕೆ ಬಂದರೆ 24 ಗಂಟೆ ದುಡಿಯುತ್ತೇನೆ ಎಂದಿದ್ದಾರೆ. ದೇವೇಗೌಡರ ಆಶೀರ್ವಾದದ ಮೇಲೆ ನಾನು ರಾಜಕೀಯ ಮಾಡಿದ್ದೇನೆ. ದೇವೇಗೌಡರು ಮತ್ತೆ ಈ ಜಿಲ್ಲೆಗೆ ಬರುವುದಾದರೆ ನಾನು ಅವರನ್ನು ದೊಡ್ಡ ಅಂತರದಲ್ಲಿ...

‘ವಿಧಾನಸಭಾ ಚುನಾವಣೆ ಫಲಿತಾಂಶ ‌ಲೋಕಸಭೆ ಮೇಲೆ ಪರಿಣಾಮ ಬೀರುವುದಿಲ್ಲ’

Political News: ಹಾಸನ : ಹಾಸನ ಜಿಲ್ಲೆ, ಹೊಳೆನರಸೀಪುರ ತಾಲೂಕಿನ, ಶ್ರೀರಾಮದೇವರ ಕಟ್ಟೆಯಲ್ಲಿ ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡರು ಭಾಷಣ ಮಾಡಿದ್ದು, ನಾವು ಬಿಜೆಪಿ ಜೊತೆ ಸೇರಿ ಕಾಂಗ್ರೆಸ್ ವಿರುದ್ಧ ಹೋರಾಡಲು ತೀರ್ಮಾನಿಸಿದ್ದೇವೆ. ಅದರಲ್ಲಿ ಯಾವುದೇ ಮುಚ್ಚು ಮರೆ ಇಲ್ಲ ಎಂದಿದ್ದಾರೆ. ಪಂಚ ರಾಜ್ಯ ಚುನಾವಣೆಯ ಎಕ್ಸಿಟ್ ಪೋಲ್ ರಿಪೋರ್ಟ್ ಬಂದಿದೆ. ಒಂದೆರಡು ಕಡೆ ಕಾಂಗ್ರೆಸ್ ಒಂದೆರಡು...

ಪ್ರೀತಿ ಹೆಸರಲ್ಲಿ ವಂಚನೆ : ಹೊಸ ಪ್ರೇಯಸಿಗಾಗಿ ಹಳೇ ಲವರ್‌ಗೆ ಚಿತ್ರಹಿಂಸೆ, ವಿಕೃತ ಪ್ರೇಮಿ ಅಂದರ್

Hassan News: ಹಾಸನ: ಸೋಷಿಯಲ್ ಮೀಡಿಯಾದಲ್ಲಿ ಕಾಣೋ ಹುಡುಗಿಯರ ಜೊತೆ ಪ್ರೀತಿಸುವ ನಾಟಕ ಮಾಡಿ ಯುವತಿಯರಿಗೆ ವಂಚಿಸುವುದನ್ನೇ ಕಾಯಕ ಮಾಡಿಕೊಂಡಿದ್ದ ಪ್ರೇಮಿಯನ್ನ ಸಕಲೇಶಪುರ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ಮೂಲತಃ ಸಕಲೇಶಪುರ ಪಟ್ಟಣದ ಕುಶಾಲನಗರ ಬಡಾವಣೆಯ ನಿವಾಸಿಯಾದ ಶರತ್‌, ಸೋಷಿಯಲ್ ಮೀಡಿಯಾದಲ್ಲಿ ಕಾಣುವ ಸುಂದರ ಯುವತಿಯರನ್ನೇ ಟಾರ್ಗೆಟ್ ಮಾಡುತ್ತಿದ್ದ. ಮೊದಲಿಗೆ ಪರಿಚಯವಾಗಿ ಯುವತಿಯರ ನಂಬರ್ ಪಡೆದು ಬಳಿಕ...

ಹಾಸನದಲ್ಲಿ ಪ್ರಜ್ವಲ್ ಸ್ಪರ್ಧೆ ಫಿಕ್ಸ್ : ಮೊಮ್ಮಗನ ಸ್ಪರ್ಧೆ ಬಗ್ಗೆ ಸುಳಿವು ನೀಡಿದ ಹೆಚ್.ಡಿ. ದೇವೇಗೌಡ

Political News: ಹಾಸನ : ಹಾಸನ ಲೋಕಸಭಾ ಕ್ಷೇತ್ರದಿಂದ ಮತ್ತೊಮ್ಮೆ ಸಂಸದ ಪ್ರಜ್ವಲ್ ರೇವಣ್ಣ ಸ್ಪರ್ಧೆ ಮಾಡುವುದು ಬಹುತೇಕ ಖಚಿತವಾಗಿದೆ. ಈ ಬಗ್ಗೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಸುಳಿವು ನೀಡಿದ್ದಾರೆ. ಹೊಳೆನರಸೀಪುರ ತಾಲೂಕಿನ ಶ್ರೀರಾಮದೇವರ ಕಟ್ಟೆಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ನಮ್ಮ ಜಿಲ್ಲೆಯಿಂದ ಏಕೈಕ ಸದಸ್ಯನಾಗಿ ಪ್ರಜ್ವಲ್ ಆಯ್ಕೆಯಾಗಿದ್ದ. ಪ್ರಜ್ವಲ್ ಸಿಟಿಂಗ್ ಎಂಪಿ...

ತಂಗಿಯ ಮಗನನ್ನೇ ಕೊಂದು ಹೂತು ಹಾಕಿದ ದೊಡ್ಡಮ್ಮ!

Chikkaballapura Crime News: ಚಿಕ್ಕಬಳ್ಳಾಪುರ: ಆರು ವರ್ಷದ ಗಂಡು ಮಗುವನ್ನು ಆಕೆಯ ದೊಡ್ಡಮ್ಮಳೇ ಕೊಂದು ಹೂತು ಹಾಕಿದ ಘಟನೆ ಚಿಕ್ಕಬಳ್ಳಾಪುರದ ಮುತಕದಹಳ್ಳಿ ಗ್ರಾಮದ ಮಾವಿನ ತೋಪಿನಲ್ಲಿ ನಡೆದಿದೆ. ಅಂಬಿಕಾಳ ಸಿಟ್ಟಿಗೆ ಮುಗ್ದ ಮಗುವೊಂದು ಪ್ರಾಣ ಬಿಟ್ಟಿದೆ. ಅಂಬಿಕಾ ಹಾಗೂ ಅನಿತಾ ಇಬ್ಬರು ಅಕ್ಕ ತಂಗಿಯರು. ತಂಗಿ ಅನಿತಾ ಮೇಲಿನ ಕೋಪಕ್ಕೆ ಆಕೆಯ ಮಗನನ್ನು ಕೊಲೆ ಮಾಡಿ...

ಕರ್ನಾಟಕದಿಂದ ೪ ವಿದ್ಯಾರ್ಥಿಗಳು ದೆಹಲಿಯ ಸಬ್ ಜೂನಿಯರ್ ವರ್ಗಕ್ಕೆ ಆಯ್ಕೆ

Hubballi News: ಹುಬ್ಬಳ್ಳಿ : ಕರ್ನಾಟಕದಿಂದ ಆಯ್ಕೆಯಾದ ನಾಲ್ಕು ವಿದ್ಯಾರ್ಥಿನಿಯರು ಇದೇ ತಿಂಗಳ 18 & 19ರಂದು ದೆಹಲಿಯ ತಲಕಟೋರಾ ಇನ್‌ಡೋರ ಸ್ಟೇಡಿಯಂನಲ್ಲಿ ನಡೆದ ಸಬ್ ಜೂನಿಯರ್ ವರ್ಗದಲ್ಲಿ 1.ತೃಷ್ಟಿ ಜಿಗ್ನೇಶ್ ಪಟೇಲ್ (೧೦ ವರ್ಷದ ಕಟ ವಿಭಾಗದಲ್ಲಿ ದ್ವಿತೀಯ ಸ್ಥಾನ) 2. ಟ್ರಿಫೋಸಾ ಬಿಲ್ಲಾ (೮ ವರ್ಷದÀ ಕಟ ವಿಭಾಗದಲ್ಲಿ ತೃತೀಯಾ ಸ್ಥಾನ) 3. ಅನನ್ಯ ಮಿಶ್ರಾ (11...

ಶಾಲಾ ಕಾಲೇಜುಗಳಿಗೆ ಬೆದರಿಕೆ ಕರೆಗಳು ಬರುತ್ತಿರುವುದು ಗಂಭೀರ ವಿಚಾರ: ಪ್ರಮೋದ್ ಮುತಾಲಿಕ್

Dharwad News: ಧಾರವಾಡ: ಬೆಂಗಳೂರಿನ ಶಾಲೆಗಳಿಗೆ ಇಸ್ಲಾಂಗೆ ಮತಾಂತರ ಆಗಲು ಮೇಲ್ ಬಂದ ವಿಚಾರದ ಬಗ್ಗೆ ಧಾರವಾಡದಲ್ಲಿ ಪ್ರತಿಕ್ರಿಯಿಸಿದ, ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್, 17 ಶಾಲೆಗಳಿಗೆ ಇಸ್ಮಾಮಿಕ್ ಸಂಘಟನೆಯಿಂದ ಮತಾಂತರ ಆಗುವ ಬಗ್ಗೆ ಮೇಲ್ ಬಂದಿದೆ. ಮೇಲ್‌ ನಲ್ಲಿ ಮತಾಂತರ ಆಗಿ ಇಲ್ಲಾ ಸಾಯಲು ತಯಾರಾಗಿ ಎಂದಿದೆ. ಇಡೀ ಹಿಂದೂಗಳಿಗೆ ಮೇಲ್ ಮೂಲಕ...

ಜಗದೀಶ್ ಶೆಟ್ಟರ್‌ ಮೈಯಲ್ಲಿರೋದು ಜನಸಂಘದಿಂದ ಬಂದ ಬಿಜೆಪಿ ರಕ್ತ, ಕಾಂಗ್ರೆಸ್‌ನದ್ದಲ್ಲ: ಸಿಟಿ ರವಿ

Political News: ಚಿಕ್ಕಮಗಳೂರು: ಬಿಜೆಪಿಯಿಂದ ಕಾಂಗ್ರೆಸ್‌ಗೆ ಹೋಗಿರುವ ಹಿರಿಯ ನಾಯಕ, ಮಾಜಿ ಸಿಎಂ ಜಗದೀಶ್ ಶೆಟ್ಟರ್‌ (Jagadish Shettar) ಮೈಯಲ್ಲಿ ಹರಿಯುತ್ತಿರುವುದು ಜನಸಂಘದಿಂದ ಬಂದಿರುವ ಬಿಜೆಪಿಯ ರಕ್ತವೇ ಹೊರತು ಕಾಂಗ್ರೆಸ್‌ನದ್ದಲ್ಲ ಎಂದು ಬಿಜೆಪಿ ಮುಖಂಡ, ಮಾಜಿ ಶಾಸಕ ಸಿಟಿ ರವಿ (CT Ravi) ಹೇಳಿದ್ದಾರೆ. ಇಂದು ಚಿಕ್ಕಮಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಿ.ಟಿ.ರವಿ, ಜಗದೀಶ್ ಶೆಟ್ಟರ್...

‘ಥರ್ಡ್‌ ಪಾರ್ಟಿ ವ್ಯಕ್ತಿಯನ್ನ‌ಬಳಸಿ ಜನರಿಂದ ಹಣ ವಸೂಲಿ ಮಾಡಿದ್ರೆ ನಾನು ಸುಮ್ಮನೆ ಬಿಡಲ್ಲ’

Political News: ಧಾರವಾಡ:  ಇಂದು ಧಾರವಾಡದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ, ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆದಿದ್ದು, ಈ ಸಭೆಯಲ್ಲಿ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಅಧಿಕಾರಿಗಳು ಜನರ ಕೆಲಸವನ್ನ ಮಾಡೋದರ ಬಗ್ಗೆ ಮಾತನಾಡಿ, ಅಧಿಕಾರಿಗಳ ಚಳಿ ಬಿಡಿಸಿದ್ದಾರೆ. ಧಾರವಾಡ ಜಿಲ್ಲೆಯಲ್ಲಿ ಎಲ್ಲ ಇಲಾಖೆಗಳಲ್ಲಿ ಥರ್ಡ ಪಾರ್ಟಿಗಳು ಕೆಲಸ ಮಾಡುತ್ತಿದ್ದಾರೆ ಎಂದು, ಜಿಲ್ಲೆಯ ತಹಶಿಲ್ದಾರ ಕಚೇರಿ, ಸಬ್ ರೆಜಿಸ್ಟರ್...

‘ಘನ ನ್ಯಾಯಾಲಯವನ್ನ ಕಾಮೆಂಟ್ ಮಾಡುವುದಕ್ಕೆ ಯಾರಿಗೂ ಅರ್ಹತೆ ಇಲ್ಲ’

Kolar News: ಕೋಲಾರ: ಸರ್ಕಾರ ಸ್ಯೂಸೈಡ್ ಮಾಡಿಕೊಂಡಿದೆ ಎಂಬ ಕುಮಾರಸ್ವಾಮಿ ಹೇಳಿಕೆಗೆ, ಕೋಲಾರದಲ್ಲಿ ಪ್ರತಿಕ್ರಿಯೆ ನೀಡಿದ ಸಚಿವ ಭೈರತಿ ಸುರೇಶ್, ನಾನು ಕುಮಾರಸ್ವಾಮಿ ಬಗ್ಗೆ ಮಾತನಾಡುವುದಿಲ್ಲ ಎಂದಿದ್ದಾರೆ. ಸಿದ್ದರಾಮಯ್ಯ ಹಾಗೂ ಡಿಕೆಶಿ ಅವರ ಬಗ್ಗೆ ಏನಾದರೂ ಕೇಳಿ ಹೇಳುತ್ತೇನೆ. ಅವರು ಡೈಲಿ ಹೇಳುತ್ತಿರುತ್ತಾರೆ ಬೆಳಗ್ಗೆ ಮಧ್ಯಾಹ್ನ ಸಂಜೆ,‌ ಎಲ್ಲದಕ್ಕೂ ಉತ್ತರ ನೀಡಲು ಆಗುತ್ತಾ? ಎಂದು ಮರುಪ್ರಶ್ನಿಸಿದ್ದಾರೆ. ಡಿಕೆಶಿ...
- Advertisement -spot_img

Latest News

Political News: ಟ್ವಿಟರ್ ನಲ್ಲಿ ಶೂರ, ಕೆಲಸದಲ್ಲಿ ಶೂನ್ಯ!: ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಆರ್.ಅಶೋಕ್ ವ್ಯಂಗ್ಯ

Political News: ಕಲಬುರಗಿ- ಯಾದಗಿರಿ ರಸ್ತೆಯಲ್ಲಿ ಬಸ್ ನಿಲ್ದಾಣವಿಲ್ಲದೇ, ಜನ ಪರದಾಡುತ್ತಿದ್ದಾರೆಂಬ ಬಗ್ಗೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಎಕ್ಸ್ ಖಾತೆಯಲ್ಲಿ ವಿರೋಧ ಪಕ್ಷದ...
- Advertisement -spot_img