Tuesday, April 21, 2026

D.K.Shivakumar

ಜನತಾ ದರ್ಶನದ ವೇಳೆ ಅಧಿಕಾರಗಳ ಮೇಲೆ ಗರಂ ಆದ ಸಿಎಂ ಸಿದ್ದರಾಮಯ್ಯ.. ಯಾಕೆ ಗೊತ್ತಾ..?

Political News:ಬೆಂಗಳೂರು: ಬೆಂಗಳೂರಿನಲ್ಲಿಂದು ಸಿಎಂ ಸಿದ್ದರಾಮಯ್ಯ, ಜನತಾ ದರ್ಶನ ಮಾಡಿದ್ದು, ಹಲವರ ಸಮಸ್ಯೆಗಳನ್ನು ಬಗೆಹರಿಸಿದ್ದಾರೆ. ಇನ್ನು ಕೆಲವರ ಸಮಸ್ಯೆಗಳನ್ನು ಅಧಿಕಾರಿಗಳ ಮೂಲಕ, ಬಗೆಹರಿಸಲು ಹೇಳಿದ್ದಾರೆ. ಮಧ್ಯಾಹ್ನ ಊಟದ ಹೊತ್ತಿಗೆ, ಸಿಎಂ ಜನತಾ ದರ್ಶನ ಮಾಡುವಾಗ, ಅಧಿಕಾರಿಯೋರ್ವರ ಅಗತ್ಯವಿತ್ತು. ಆ ಅಧಿಕಾರಿ ಎಲ್ಲಿ ಎಂದು ಸಿಎಂ ಕೇಳಿದ್ದಾರೆ. ಆದರೆ ಆ ಅಧಿಕಾರಿ ಊಟಕ್ಕೆ ಹೋಗಿದ್ದು, ಅವರು ಊಟಕ್ಕೆ...

ಸಚಿವ ಶರಣಬಸಪ್ಪ ದರ್ಶನಾಪೂರ ಕ್ಷೇತ್ರದಲ್ಲೇ 6,000 ಕ್ವಿಂಟಲ್‌ ಪಡಿತರ ಅಕ್ಕಿಗೆ ಕನ್ನ!

Yadagiri News: ಯಾದಗಿರಿ: ಯಾದಗಿರಿಯಲ್ಲಿ (Yadgir) ಅನ್ನ ಭಾಗ್ಯ ಅಕ್ಕಿಗೆ ಕನ್ನ ಹಾಕಿರೋ ಘಟನೆ ನಡೆದಿದೆ. ಬೇಲಿಯೇ ಎದ್ದು ಹೊಲ ಮೇಯ್ದಂತಾಗಿರೋ ಈ ಪ್ರಕರಣದಲ್ಲಿ ಪಡಿತರ ಅಕ್ಕಿ ಸಂಗ್ರಹಿಸಿಟ್ಟಿದ್ದ ಗೋದಾಮಿನಿಂದಲೇ ಕಳ್ಳತನವಾಗಿದೆ. ಯಾದಗಿರಿ ಜಿಲ್ಲಾಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಅವರ ಕ್ಷೇತ್ರದ ಸರ್ಕಾರಿ ಗೋದಾಮಿನಲ್ಲಿ ಅಕ್ಕಿ ನಾಪತ್ತೆಯಾಗಿರುವ ಘಟನೆ ನಡೆದಿದೆ. ಜಿಲ್ಲೆಯ ಶಹಾಪುರ ನಗರದ ತಾಲೂಕು...

ಭ್ರೂಣ ಹತ್ಯೆ ಪ್ರಕರಣ ಬೆನ್ನಲ್ಲೇ ಮೈಸೂರಿನಲ್ಲಿ ಆರೋಗ್ಯ ಇಲಾಖೆ ಅಲರ್ಟ್!

Mysuru News: ಮೈಸೂರು: ರಾಜ್ಯದಲ್ಲಿ ಭ್ರೂಣ ಪತ್ತೆ ಹಾಗೂ ಹತ್ಯೆ ಪ್ರಕರಣ ಹಿನ್ನೆಲೆ ಮೈಸೂರು ಜಿಲ್ಲಾ ಆರೋಗ್ಯ ಇಲಾಖೆ ಹೈ ಅಲರ್ಟ್ ಆಗಿದ್ದು, ಮೈಸೂರು ಜಿಲ್ಲೆಯ ನರ್ಸಿಂಗ್ ಹೋಂ, ಖಾಸಗಿ ಆಸ್ಪತ್ರೆ ಕ್ಲಿನಿಕ್ ಮೇಲೆ ಹದ್ದಿನ ಕಣ್ಣಿಟ್ಟಿದೆ. ಅಕ್ರಮ ತಡೆಗಟ್ಟಲು ಜಿಲ್ಲೆಯಲ್ಲಿ ಟಾಸ್ಕ್ ಪೋರ್ಸ್ ಪಡೆಯನ್ನು ನಿಯೋಜಿಸಲಾಗಿದೆ. ಮೈಸೂರು ಜಿಲ್ಲಾಧಿಕಾರಿ ಮಾರ್ಗದರ್ಶನದಲ್ಲಿ ಟಾಸ್ಕ್ ಪೋರ್ಸ್ ಕಾರ್ಯನಿರ್ವಹಿಸಲಿದ್ದು...

ಆಸ್ತಿ ಬರೆಯಿಸಿಕೊಂಡು ತಾಯಿಗೆ ಮೋಸ ಮಾಡಿದ ಮಗ: ಸಿಎಂಗೆ ದೂರು

Bengaluru News: ಬೆಂಗಳೂರು: ‘ನೋಡಪ್ಪಾ ಡಿಸಿ, ತಿಪಟೂರು ತಾಲೂಕಿನ ಮಹಾದೇವಮ್ಮ ನನ್ನ ಬಳಿಗೆ ಬಂದಿದ್ದಾಳೆ. ಅವರಿಗೆ ತಲಾ ಒಬ್ಬರು ಹೆಣ್ಣು, ಗಂಡು ಮಕ್ಕಳಿದ್ದಾರೆ. ಮಗ ತನ್ನ ಹೆಸರಿಗೆ ಆಸ್ತಿ ಬರೆಯಿಸಿಕೊಂಡು ಮೋಸ ಮಾಡಿದ್ದಾನಂತೆ, ಆಸ್ತಿ ವಿಭಾಗದ ತಕರಾರು ಎಸಿ ಕೋರ್ಟ್ ಗೆ ಸಲ್ಲಿಸಿದ್ದಾರೆ. ಪೊಲೀಸರನ್ನು ಕಳಿಸಿ ತಾಯಿ, ಮಗನ ಮುಂದೆ ಕೂರಿಸಿಕೊಂಡು ಸಮಸ್ಯೆ ಬಗೆಹರಿಸಿ’...

2028ಕ್ಕೂ ನೀನೇ ಈ ರಾಜ್ಯ ಆಳಬೇಕು ಕಣಪ್ಪ : ಸಿದ್ದರಾಮಯ್ಯಗೆ ಹಾರೈಸಿದ ನಿಂಗಯ್ಯ

Political News: ಬೆಂಗಳೂರು: ಈ ದೇಶವನ್ನು ನೀನು ಬಿಟ್ರೆ ಬೇರೆ ಯಾರೂ ಕೂಡ ಆಳೋಕೆ ಸಾಧ್ಯ ಇಲ್ಲ ಕಣಪ್ಪ. 2028ಕ್ಕೂ ನೀನೇ ಬಂದು, ನೀನೇ ಈ ರಾಜ್ಯ ಆಳಬೇಕು ಕಣಪ್ಪ ಎಂದು ಸಿಎಂ ಸಿದ್ದರಾಮಯ್ಯಗೆ ಕೈ ಕಾರ್ಯಕರ್ತ ಹಾರೈಸಿದ್ದಾರೆ. ಟಿ. ನರಸೀಪುರದ ಕಾಂಗ್ರೆಸ್ ಕಾರ್ಯಕರ್ತ ನಿಂಗಯ್ಯ ಅವರು ಜನತಾ ದರ್ಶನದಲ್ಲಿ ಈ ರೀತಿ ಸಿಎಂಗೆ ಹಾರೈಸಿದ್ದಾರೆ....

ಸೋಮಣ್ಣ ಬಿಜೆಪಿಗೆ ಹೋಗಿದ್ದೇ ವಿಸ್ಮಯ : ಡಿಸಿಎಂ ಡಿ.ಕೆ.ಶಿವಕುಮಾರ್

National News: ನವದೆಹಲಿ: ಮಾಜಿ ಸಚಿವ ವಿ. ಸೋಮಣ್ಣ ಕಾಂಗ್ರೆಸ್ ಸೇರುವ ವಿಚಾರ ಕುರಿತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಮಣ್ಣ ಅವರು ನನ್ನ ಹತ್ತಿರ ಇದುವರೆಗೆ ಏನು ಮಾತನಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸೋಮಣ್ಣ ಅವರು ನಮ್ಮ ತಾಲೂಕಿನವರು, ಹಿರಿಯ ನಾಯಕರಾಗಿದ್ದಾರೆ. ಅವರ ನೋವು, ದುಃಖ ದುಮ್ಮಾನ ಎಲ್ಲವನ್ನು...

ಅನ್ನಭಾಗ್ಯ ಯೋಜನೆಯಲ್ಲಿ ಗೋಲ್‌ಮಾಲ್..? 5 ಕೆಜಿ ಅಕ್ಕಿ ಕೊಡುವಲ್ಲಿ 4 ಕೆಜಿ ಅಕ್ಕಿ ವಿತರಣೆ

Bellary News: ಬಳ್ಳಾರಿ: ನ್ಯಾಯ ಬೆಲೆ ಅಂಗಡಿಯ ಮಾಲೀಕರೇ ಅನ್ನಭಾಗ್ಯಕ್ಕೆ ಕನ್ನ ಹಾಕಿದ್ದು, ತೂಕ ತಪ್ಪಾಗಿ ಹಾಕುವ ಮೂಲಕ, ಪಡಿತರ ಹಂಚುವಲ್ಲಿ ಮೋಸ ಮಾಡುತ್ತಿದ್ದಾರೆಂದು ಆರೋಪ ಮಾಡಲಾಗಿದೆ. ಅನ್ನಭಾಗ್ಯ ಯೋಜನೆಯಲ್ಲಿ ಗೋಲ್‌ಮಾಲ್ ಮಾಡಲಾಗಿದ್ದು,5 ಕೆಜಿಗಿಂತ ಕಡಿಮೆ ಅಕ್ಕಿ ವಿತರಿಸಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಕಾರಣಕ್ಕೆ ಗ್ರಾಮಸ್ಥರೆಲ್ಲ ಸೇರಿ, ನ್ಯಾಯಬೆಲೆ ಅಂಗಡಿಗೆ ಮುತ್ತಿಗೆ ಹಾಕಿದ್ದಾರೆ. ಬಳ್ಳಾರಿಯ ಸಂಡೂರಿನ...

‘ಈ ಬಾರಿ ಕಾಂಗ್ರೆಸ್ ಪಕ್ಷ ಬಹುಮತದೊಂದಿಗೆ ಅಧಿಕಾರಕ್ಕೆ ಬರುವುದು ಖಚಿತ’

Hubballi News: ಹುಬ್ಬಳ್ಳಿ: ಲೋಕಸಭಾ ಚುನಾವಣೆ ಯಾವುದೇ ಸಂದರ್ಭದಲ್ಲಿ ಬರಲಿ, ಈ ಬಾರಿ ಕಾಂಗ್ರೆಸ್ ಪಕ್ಷ ಬಹುಮತದೊಂದಿಗೆ ಅಧಿಕಾರಕ್ಕೆ ಬರುವುದು ಖಚಿತ ಎಂದು ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಿಎಂ ವೀರಪ್ಪ ಮೊಯ್ಲಿ ವಿಶ್ವಾಸ ವ್ಯಕ್ತಪಡಿಸಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆಗೆ ಕಾಂಗ್ರೆಸ್ ಪಕ್ಷ ತಯಾರಿದೆ. ರಾಷ್ಟ್ರ ಹಾಗೂ ರಾಜ್ಯದಲ್ಲಿ ಅತಿಹೆಚ್ಚು ಸೀಟ್'ಗಳನ್ನು...

ನಕಲಿ ಟಿಕೆಟ್ ತೋರಿಸಿ ಏರ್‌ಪೋರ್ಟ್ ಒಳಗೆ ನುಗ್ಗಿದ ಮಹಿಳೆ- ಎಫ್‍ಐಆರ್ ದಾಖಲು

Bengaluru News: ಬೆಂಗಳೂರು: ಮಹಿಳೆಯೊಬ್ಬಳು ನಕಲಿ ಟಿಕೆಟ್ ತೋರಿಸಿ ವಿಮಾನ ನಿಲ್ದಾಣದ ಒಳಗೆ ಪ್ರವೇಶಿಸಿದ ಘಟನೆ ದೇವನಹಳ್ಳಿಯ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಅಕ್ರಮವಾಗಿ ವಿಮಾನ ನಿಲ್ದಾಣ ಪ್ರವೇಶಿಸಿದ್ದ ಮಹಿಳೆಯನ್ನು ಹರ್ಪಿತ್ ಕೌರ್ ಸೈನಿ ಎಂದು ಗುರುತಿಸಲಾಗಿದೆ. ಮಹಿಳೆ ಆಯುಷ್ ಶರ್ಮ ಎಂಬಾತನನ್ನು ವಿಮಾನ ನಿಲ್ದಾಣಕ್ಕೆ ಬಿಡಲು ಬಂದಿದ್ದಳು. ಈ ವೇಳೆ ನಕಲಿ ಟಿಕೆಟ್ ತೋರಿಸಿ...

ಒಂದೇ ಕುಟುಂಬದ ಐದು ಮಂದಿ ಆತ್ಮಹತ್ಯೆ ಪ್ರಕರಣ: ಐವರು ಪೊಲೀಸ್ ವಶಕ್ಕೆ: ಸಚಿವ ಪರಮೇಶ್ವರ್

Tumakuru News: ತುಮಕೂರು: ಸಾಲಬಾಧೆ ತಾಳಲಾರದೆ ನಗರದಲ್ಲಿ ನಿನ್ನೆ ಒಂದೇ ಕುಟುಂಬದ ಐವರು ಆತ್ಮಹತ್ಯೆಗೆ ಶರಣಾಗಿದ್ದು, ಆತ್ಮಹತ್ಯೆಗೂ ಮುನ್ನ ಗರೀಬ್‌ಸಾಬ್‌ ಎಂಬುವವರು ಡೆತ್ ನೋಟ್ ಬರೆದಿಟ್ಟು, ವಿಡಿಯೋ ಸಹ ಮಾಡಿದ್ದರು. ನಿನ್ನೆ ನಡೆದಂತಹ ಒಂದೇ ಕುಟುಂಬದ ಐವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ.ಪರಮೇಶ್ವರ್ ಅವರಿಂದು‌ ಜಿಲ್ಲಾ ಆಸ್ಪತ್ರೆಯ...
- Advertisement -spot_img

Latest News

Political News: ಟ್ವಿಟರ್ ನಲ್ಲಿ ಶೂರ, ಕೆಲಸದಲ್ಲಿ ಶೂನ್ಯ!: ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಆರ್.ಅಶೋಕ್ ವ್ಯಂಗ್ಯ

Political News: ಕಲಬುರಗಿ- ಯಾದಗಿರಿ ರಸ್ತೆಯಲ್ಲಿ ಬಸ್ ನಿಲ್ದಾಣವಿಲ್ಲದೇ, ಜನ ಪರದಾಡುತ್ತಿದ್ದಾರೆಂಬ ಬಗ್ಗೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಎಕ್ಸ್ ಖಾತೆಯಲ್ಲಿ ವಿರೋಧ ಪಕ್ಷದ...
- Advertisement -spot_img