Tuesday, April 21, 2026

D.K.Shivakumar

ಕಾಂತಾರ ಚಾಪ್ಟರ್ 1 ಟೀಸರ್ ರಿಲೀಸ್: ಅರ್ಧ ಗಂಟೆಯಲ್ಲಿ 4 ಲಕ್ಷ ವೀವ್ಸ್

Movie News: ಕಳೆದ ವರ್ಷ ನವರಾತ್ರಿಯಲ್ಲಿ ರಿಲೀಸ್ ಆಗಿ, ತನ್ನಿಂದ ತಾನೇ ಪ್ಯಾನ್ ಇಂಡಿಯಾ ಸಿನಿಮಾ ಆಗಿ ಬೆಳೆದ ಕನ್ನಡದ ಕಾಂತಾರ ಸಖತ್ ಸೌಂಡ್ ಮಾಡಿತ್ತು. ಇಂದು ಕಾಂತಾರ ಚಾಪ್ಟರ್ 1ರ ಫಸ್ಟ್‌ ಲುಕ್ ಮತ್ತು ಟೀಸರ್ ರಿಲೀಸ್ ಆಗಿದ್ದು, ಟೀಸರ್ ಅಪ್ಲೋಡ್ ಆದ 20 ನಿಮಿಷದಲ್ಲಿ 3 ಲಕ್ಷಕ್ಕೂ ಹೆಚ್ಚು ವೀವ್ಸ್ ಪಡೆದುಕೊಂಡಿದೆ. ಗುಹೆಯೊಳಗೆ...

ಚೀನಾದಲ್ಲಿ H9N2 ಆರ್ಭಟ : ಕೇಂದ್ರ ಸರ್ಕಾರದಿಂದ ದೇಶಾದ್ಯಂತ ಮುನ್ನೆಚ್ಚರಿಕಾ ಕ್ರಮ

International News : ನ್ಯುಮೋನಿಯಾ ರೀತಿಯ ನಿಗೂಢ ಕಾಯಿಲೆ H9N2 ಪ್ರಕರಣಗಳು ಚೀನಾದಲ್ಲಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಆಸ್ಪತ್ರೆ ದಾಖಲಾಗುತ್ತಿರುವ ಮಕ್ಕಳ ಸಂಖ್ಯೆಯೂ ಹೆಚ್ಚಾಗುತ್ತಿದೆ. ಚೀನಾದಲ್ಲಿ ಸೋಂಕು ಕಾಣಿಸಿಕೊಂಡಿರುವ ಕಾರಣ ಜಗತ್ತಿಗೆ ಆತಂಕ ಹೆಚ್ಚಾಗಿದೆ. ಆದರೆ, ಈ ಸೋಂಕು ಪ್ರಕರಣದ ಕುರಿತು ಭಾರತ ತೀವ್ರ ನಿಗಾ ವಹಿಸಿದೆ. ಹೆಚ್‌9ಎನ್‌2 ವೈರಸ್‌‌ನಿಂದ ಭಾರತಕ್ಕೆ ಹೆಚ್ಚಿನ ಅಪಾಯವಿಲ್ಲ ಅನ್ನೋದನ್ನು...

ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಪ್ರಧಾನಿ ನರೇಂದ್ರ ಮೋದಿ

Tirupati: ಪ್ರಧಾನಿ ನರೇಂದ್ರ ಮೋದಿ ಅವರು, ಇಂದು ತಿರುಮಲಕ್ಕೆ ಭೇಟಿ ನೀಡಿ, ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದರು. ಮೂರು ದಿನಗಳ ಕಾಲ ತೆಲಂಗಾಣ ಪ್ರವಾಸದಲ್ಲಿರುವ ಪ್ರಧಾನಿ ಮೋದಿ, ಇಂದು ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ, ಬಾಲಾಜಿಯ ದರ್ಶನ ಪಡೆದರು. ಅಲ್ಲದೇ, ದೇವರಿಗೆ ವಿಶೇಷ ಪೂಜೆ ಸಲ್ಲಿಸಿ, ಅರ್ಚಕರ ಆಶೀರ್ವಾದವೂ ಪಡೆದರು. ತಿರುಪತಿಗೆ ಪ್ರಧಾನಿಗಳ ಭೇಟಿ ಹಿನ್ನೆಲೆ...

ಆಸಿಸ್ ಬಗ್ಗುಬಡಿದ ಯಂಗ್ ಇಂಡಿಯಾ : ಭಾರತಕ್ಕೆ ಡಬಲ್ ಧಮಾಕ

Sports News: ಬೆಂಗಳೂರು : ವಿಶ್ವಕಪ್ ಟ್ರೋಫಿ ಗೆದ್ದು ಬೀಗುತ್ತಿದ್ದ ಆಸಿಸ್ ತಂಡವನ್ನು ಯಂಗ್ ಇಂಡಿಯಾ ಬಗ್ಗುಬಡಿದಿದೆ. ತಿರುವನಂತಪುರಂ ಸ್ಟೇಡಿಯಂನಲ್ಲಿ ನಡೆದ ಸ್ಟ್ರೇಲಿಯಾ ವಿರುದ್ಧದ ಎರಡನೇ ಟಿ-20 ಪಂದ್ಯದಲ್ಲಿ ಭಾರತ ತಂಡ 44 ರನ್ಗಳ ಭಾರಿ ಅಂತರದಿಂದ ಗೆಲವು ದಾಖಲಿಸಿತು. ಈ ಮೂಲಕ 5 ಪಂದ್ಯಗಳ ಸರಣಿಯಲ್ಲಿ ಭಾರತ 2-0 ಮುನ್ನಡೆ ಸಾಧಿಸಿತು. 236 ರನ್ಗಳ ಬೃಹತ್...

ಹೃದಯ ವಿದ್ರಾವಕ ಘಟನೆ : ಸಾಲಬಾಧೆಗೆ ಒಂದೇ ಕುಟುಂಬದ ಐವರು ಆತ್ಮಹತ್ಯೆಗೆ ಶರಣು

Tumakuru News: ತುಮಕೂರು : ರಾಜ್ಯದಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದ್ದು, ಒಂದೇ ಕುಟುಂಬದ ಐವರು ಸಾಮೂಹಿಕವಾಗಿ ಆತ್ಮಹತ್ಯೆಗೆ ಶರಣಾಗಿದ್ದಾರೆ.  ತುಮಕೂರಿನ ಸದಾಶಿವನಗರದ ಮನೆಯೊಂದರಲ್ಲಿ ಈ ಘಟನೆ ನಡೆದಿದೆ. ಪತಿ, ಪತ್ನಿ ಹಾಗೂ ಮೂವರು ಮಕ್ಕಳು ಜೀವನವನ್ನು ಅಂತ್ಯಗೊಳಿಸಿ ಬಾರದ ಲೋಕದತ್ತ ಪಯಣ ಬೆಳೆಸಿದ್ದಾರೆ. ಸದಾಶಿವನಗರದಲ್ಲಿ ವಾಸವಾಗಿದ್ದ ಗನೀಬ್ ಸಾಬ್ (32), ಸುಮಯಾ (30) ಹಾಗೂ ಮಕ್ಕಳಾದ...

ಕಾಂಗ್ರೆಸ್ ಸರ್ಕಾರ 5 ವರ್ಷ ನಡೆಯಲಿ, ಯಾವುದೇ ಆಪರೇಷನ್ ಕಮಲ ಮಾಡಲ್ಲ : ಶ್ರೀರಾಮುಲು

Kolar News: ಕೋಲಾರ : ರಾಜ್ಯದ ಜನ ಕಾಂಗ್ರೆಸ್‌ ಪಕ್ಷಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಆಶೀರ್ವಾದ ಮಾಡಿದ್ದಾರೆ. ಹೀಗಾಗಿ, 5 ವರ್ಷಗಳ ಕಾಲ ನಡೆಯಲಿ ಬಿಡಿ. ಸರ್ಕಾರಕ್ಕೆ ಧಕ್ಕೆ ತರುವ ಕೆಲಸ ಯಾರೂ ಮಾಡಬಾರದು ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ. ಕೋಲಾರದ ಮುಳಬಾಗಿಲಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆ ನಂತರ ಕಾಂಗ್ರೆಸ್‌ ಪಕ್ಷಕ್ಕೆ...

ಗಂಡನಿಗೆ ಹೆಂಡದ ಚಿಂತೆ.. ಕುಡಿಯೋಕೆ ಹಣ ನೀಡದ್ದಕ್ಕೆ ಹೆಂಡತಿಯನ್ನೇ ಕೊಲೆಗೈದ ಪತಿ

Rayachuru News: ರಾಯಚೂರು: ಕುಡಿಯುವುದಕ್ಕೆ ಹಣ ಕೊಡಲಿಲ್ಲ ಎಂದು ಪತಿಯೇ ಪತ್ನಿಯನ್ನು ಹತ್ಯೆ ಮಾಡಿದ ಘಟನೆ ರಾಯಚೂರು ಜಿಲ್ಲೆ ಲಿಂಗಸುಗೂರು ತಾಲ್ಲೂಕಿನ ಚಿಕ್ಕ ಉಪ್ಪೇರಿಯಲ್ಲಿ ನಡೆದಿದೆ. ಗಂಡ ಬಸವರಾಜ್‌ನಿಂದ ಸುನಿತಾ (28) ಹತ್ಯೆಯಾಗಿದ್ದಾಳೆ. ಬಸವರಾಜ್ ಮತ್ತು ಸುನಿತಾ ನಡುವೆ ಜಮೀನಿನಲ್ಲಿ ಬೆಳೆಗೆ ನೀರು ಕಟ್ಟುವಾಗ ಗಲಾಟೆ ನಡೆದಿದೆ. ಈ ವೇಳೆ ಬಸವರಾಜ್ ಕುಡಿಯುವುದಕ್ಕೆ ಹಣ ನೀಡುವಂತೆ...

ಮಹಿಳೆಯರ ಸುರಕ್ಷತೆಗೆ ಪ್ಯಾನಿಕ್ ಬಟನ್ ಅಳವಡಿಕೆ

Bengaluru News: ಬೆಂಗಳೂರು: ಮಾಲ್, ಮೆಟ್ರೋ ಸೇರಿದಂತೆ ಹಲವೆಡೆ ಮಹಿಳೆಯರ ಮೇಲೆ ಲೈಂಗಿಕ ಕಿರುಕುಳ ಆರೋಪ ಕೇಳಿ ಬರುತ್ತಿದ್ದು ಬೆಂಗಳೂರಲ್ಲಿ ಮಹಿಳೆಯರು ಸುರಕ್ಷಿತವಾಗಿಲ್ಲ ಎಂಬುದು ಖಾತರಿಯಾಗಿದೆ. ಈ ನಿಟ್ಟಿನಲ್ಲಿ BMTC ಟ್ರಾನ್ಸ್‌ಪೋರ್ಟ್ ಅನ್ನು ಸೇಫ್ ಟ್ರಾನ್ಸ್‌ಪೋರ್ಟ್ ಮಾಡಲು ಹೊರಟಿದೆ. ಇತ್ತಿಚಿನ ದಿನಗಳಲ್ಲಿ ಬೆಂಗಳೂರಲ್ಲಿ ಮಹಿಳೆಯರ ಮೇಲೆ ಲೈಂಗಿಕ ಕಿರುಕುಳ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ಬೆಳಕಿಗೆ ಬರುತ್ತಿವೆ....

ರಜತ್ ಒತ್ತಡಕ್ಕೆ ಮಣಿದ ಜೋಶಿ: ಕೇಂದ್ರ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಉಳ್ಳಾಗಡ್ಡಿಮಠ

Political News: ಹುಬ್ಬಳ್ಳಿ: ಹುಬ್ಬಳ್ಳಿ-ಬೆಂಗಳೂರು ಸೂಪರ್ ಫಾಸ್ಟ್ ಎಕ್ಸ್ಪ್ರೆಸ್ ವಿಶೇಷ ರೈಲು ಸೇವೆ ಪುನರ್ ಆರಂಭವಾಗಿದ್ದು, ಇದನ್ನು ಸ್ವತಃ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರೇ ತಮ್ಮ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ. ಹುಬ್ಬಳ್ಳಿ-ಬೆಂಗಳೂರು ಸೂಪರ್ ಫಾಸ್ಟ್ ಎಕ್ಸ್ಪ್ರೆಸ್ ರೈಲು ಬಂದ್ ಆದ ಹಿನ್ನೆಲೆ ಪ್ರಯಾಣಿಕರು ಸಾಕಷ್ಟು ಸಮಸ್ಯೆ ಅನುಭವಿಸಿದರು. ಈ ಹಿನ್ನೆಲೆ ಪ್ರಯಾಣಿಕರು ರೈಲ್ವೆ ಇಲಾಖೆ...

ಹುಬ್ಬಳ್ಳಿ-ಧಾರವಾಡ ರೌಡಿಗಳಿಗೆ ಖಡಕ್ ಎಚ್ಚರಿಕೆ ನೀಡಿದ ಕಮಿಷನರ್ ರೇಣುಕಾ ಸುಕುಮಾರ್

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕೊಲೆ ಆರೋಪಿ ಮೇಲೆ ಪೊಲೀಸ್ ಫೈರಿಂಗ್ ನಡೆದಿದ್ದು, ನಟೋರಿಯಸ್ ರೌಡಿ ಕಾಲಿಗೆ, ಪೊಲೀಸರು ಗುಂಡು ಹಾರಿಸಿದ್ದಾರೆ. ಘಟನೆ ಹಿನ್ನೆಲೆ ಆಸ್ಪತ್ರೆಗೆ ರೇಣುಕಾ ಸುಕುಮಾರ್ ಭೇಟಿ ನೀಡಿದ್ದಾರೆ. ಹುಬ್ಬಳ್ಳಿ-ಧಾರವಾಡ ಕಮಿಷ್‌ನರ್ ರೇಣುಕಾ ಸುಕುಮಾರ್ ರೌಡಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಈ ಬಗ್ಗೆ ಮಾಧ್ಯಮಗಳಿಗೆ ವಿವರಿಸಿದ ಅಧಿಕಾರಿ, ಆರೋಪಿ ಮೇಲೆ ಐದು ಪ್ರಕರಣಗಳಿವೆ....
- Advertisement -spot_img

Latest News

Political News: ಟ್ವಿಟರ್ ನಲ್ಲಿ ಶೂರ, ಕೆಲಸದಲ್ಲಿ ಶೂನ್ಯ!: ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಆರ್.ಅಶೋಕ್ ವ್ಯಂಗ್ಯ

Political News: ಕಲಬುರಗಿ- ಯಾದಗಿರಿ ರಸ್ತೆಯಲ್ಲಿ ಬಸ್ ನಿಲ್ದಾಣವಿಲ್ಲದೇ, ಜನ ಪರದಾಡುತ್ತಿದ್ದಾರೆಂಬ ಬಗ್ಗೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಎಕ್ಸ್ ಖಾತೆಯಲ್ಲಿ ವಿರೋಧ ಪಕ್ಷದ...
- Advertisement -spot_img