Tuesday, July 14, 2026

D.K.Shivakumar

ಪತ್ರಕರ್ತೆ ಸೌಮ್ಯಾ ಹತ್ಯೆ ಪ್ರಕರಣದಲ್ಲಿ ನಾಲ್ವರಿಗೆ ಜೀವಾವಧಿ ಶಿಕ್ಷೆ: 15 ವರ್ಷಗಳ ನಂತರ ತೀರ್ಪು ಪ್ರಕಟ

National News: ನವದೆಹಲಿ: ಪತ್ರಕರ್ತೆ ಸೌಮ್ಯಾ ವಿಶ್ವನಾಥನ್ ಹತ್ಯೆ ಪ್ರಕರಣದಲ್ಲಿ ನಾಲ್ವರಿಗೆ ದೆಹಲಿಯ ಸಾಕೇತ್ ನ್ಯಾಯಾಲಯವು ಶನಿವಾರ ಜೀವಾವಧಿ ಶಿಕ್ಷೆ ವಿಧಿಸಿದೆ. ರಾಷ್ಟ್ರ ರಾಜಧಾನಿಯಲ್ಲಿ ಅಪರಾಧ ನಡೆದ ಬಹುತೇಕ 15 ವರ್ಷಗಳ ನಂತರ ತೀರ್ಪು ಹೊರಬಿದ್ದಿದೆ. ಐದನೇ ಅಪರಾಧಿಯು ಈಗಾಗಲೇ ಅಗತ್ಯವಿರುವಷ್ಟು ಜೈಲು ಶಿಕ್ಷೆ ಅನುಭವಿಸಿದ್ದಾನೆ. ನಾಲ್ವರು ಆರೋಪಿಗಳಾದ ರವಿ ಕಪೂರ್, ಅಮಿತ್ ಶುಕ್ಲಾ, ಬಲ್ಬೀರ್...

ಗ್ಯಾರಂಟಿ ಯೋಜನೆಗೆ ಹಣ ನೀಡಿ ಕಾಂಗ್ರೆಸ್ ಸರ್ಕಾರ ಪಾಪರ್ ಆಗಿದೆ : ಆರ್. ಅಶೋಕ್

Chithradurga News: ಚಿತ್ರದುರ್ಗ: ರಾಜ್ಯ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗೆ ಹಣ ನೀಡಿ ಪಾಪರ್ ಆಗಿದೆ. ಪಾಪರ್ ಸರ್ಕಾರದ ವಿರುದ್ಧ ಬಿಜೆಪಿ ಹೋರಾಟ ನಡೆಸಲಿದೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಕಿಡಿಕಾರಿದರು. ಚಿತ್ರದುರ್ಗದ ಮಾದಾರ ಚನ್ನಯ್ಯ ಮಠಕ್ಕೆ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸಚಿವ ಸಂಪುಟದ ತೀರ್ಮಾನ ಅಕ್ರಮ, ಅನ್ಯಾಯ ಎಂದು...

2 ವರ್ಷದಲ್ಲಿ ಸುಮಾರು 900 ಹೆಣ್ಣು ಭ್ರೂಣ ಹತ್ಯೆ! 2 ವೈದ್ಯರ ಸಹಿತ 9 ಮಂದಿ ಅರೆಸ್ಟ್

Bengaluru News: ಬೆಂಗಳೂರು: ಹೆಣ್ಣು ಭ್ರೂಣಗಳನ್ನು (Fetusicide) ಪತ್ತೆ ಮಾಡಿ ಅಬಾರ್ಶನ್ ಮಾಡಿಸುತ್ತಿದ್ದ ನಾಲ್ಕು ಮಂದಿಯ ಗ್ಯಾಂಗ್‌ ಅನ್ನು (Shocking News) ಬೈಯ್ಯಪ್ಪನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ತನಿಖೆ ವೇಳೆ ಹೆಣ್ಣು ಭ್ರೂಣಗಳನ್ನು ಪತ್ತೆ ಮಾಡಿ ಹತ್ಯೆ (ಅಬಾರ್ಶನ್) ಮಾಡಿಸುತ್ತಿದ್ದರು ಎಂಬ ವಿಚಾರ ಬಯಲಿಗೆ ಬಂದಿದ್ದು, ಈ ನಾಲ್ವರು ಖದೀಮರು ಗರ್ಭಿಣಿಯರನ್ನು ಗುರುತು ಮಾಡಿ ಸ್ಕ್ಯಾನ್...

ಬಿಜೆಪಿ ಜೊತೆಗೆ ನನ್ನ ಸಂಬಂಧ ಮುಗಿದ ಅಧ್ಯಾಯ: ಕೆಆರ್ಪಿಪಿ ಶಾಸಕ ಗಾಲಿ ಜನಾರ್ದನ ರೆಡ್ಡಿ

Political News: ಬೆಂಗಳೂರು: ಬಿಜೆಪಿ ಜೊತೆಗೆ ನನ್ನ ಸಂಬಂಧ ನೂರಕ್ಕೆ ನೂರು ಮುಗಿದ ಅಧ್ಯಾಯ ಎಂದು ಗಂಗಾವತಿ ಕ್ಷೇತ್ರದ ಕೆಆರ್ಪಿಪಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಹೇಳಿದರು. ವಿಧಾನಸಭೆ ಚುನಾವಣೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಿಜೆಪಿಗೆ (BJP) ಗಾಲಿ ಜನಾರ್ದನ ರೆಡ್ಡಿ ಅವರು ಕಟ್ಟಿದ ಕೆಆರ್ಪಿಪಿ ಪಕ್ಷ ದೊಡ್ಡ ಹೊಡೆತ ನೀಡಿತ್ತು. ಇದರಿಂದಾಗಿ ಎಚ್ಚೆತ್ತ...

ಮಾಜಿ ಸಚಿವ ಜನಾರ್ದನ ರೆಡ್ಡಿ ಬಿಜೆಪಿಗೆ ಸೇರ್ಪಡೆ: ಶ್ರೀರಾಮುಲು ಏನಂದ್ರು ಗೊತ್ತಾ?

Bellary News: ಬಳ್ಳಾರಿ: ಮಾಜಿ ಸಚಿವ ಜನಾರ್ದನ ರೆಡ್ಡಿ ಬಿಜೆಪಿಗೆ ಸೇರ್ಪಡೆ ವಿಚಾರದ ಬಗ್ಗೆ ಮಾಜಿ ಸಚಿವ ಶ್ರೀರಾಮುಲು ಪ್ರತಿಕ್ರಿಯಿಸಿದ್ದು, ‘ಬಿಜೆಪಿ ಪಾರ್ಟಿ(BJP Party)ಯನ್ನು ಒಬ್ಬ ರಾಮುಲು ಮಾತ್ರ ಕಟ್ಟಿಲ್ಲ. ರಾಜ್ಯದಲ್ಲಿರುವ ಕೊಟ್ಯಾಂತರ ಕಾರ್ಯಕರ್ತರು ಶ್ರಮದಿಂದ ಇವತ್ತು ಇಷ್ಟು ದೊಡ್ಡ ಪಾರ್ಟಿ ಆಗಿ ಬೆಳೆದಿದೆ. ಇಂತಹ ಸಂದರ್ಭದಲ್ಲಿ ಯಾರನ್ನೂ ಸೇರಬೇಡ ಎನ್ನಲು ನನಗೆ ಅಧಿಕಾರ...

ವಿಜಯಪುರಕ್ಕೆ ನಾನೇ ಸಿಎಂ ಎಂದ ಯತ್ನಾಳ್

Vijayapura Political News: ವಿಜಯಪುರ: ಸಿದ್ಧರಾಮಯ್ಯನವರ ಸರಕಾರವೇ ಇರಲಿ. ಮತ್ಯಾರ ಸರಕಾರವಾದರೂ ಇರಲಿ. ವಿಜಯಪುರಕ್ಕೆ ನಾನೇ ಮುಖ್ಯಮಂತ್ರಿ, ನಾನೇ ಮಂತ್ರಿ ಎಂದು ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ನೀನು ಖರೇ ಬಹಳ ಗಟ್ಟಿ ಇದ್ದೀರಿ ಅಂತಾ ಸಿದ್ದರಾಮಯ್ಯನವರು ಹೇಳುತ್ತಾರೆ. ನಂದ್ಯಾವಾಗಲೂ ನಿನ್ನಂಥವರಿಗೆ ಸಪೋರ್ಟ್‌ ಅಂತ ಹೇಳುತ್ತಿರುತ್ತಾರೆ. ಪಾಪ ಅವರಿಗೂ ಖಾಸಗಿಯಾಗಿ ಆತ್ಮೀಯತೆ ಇರುತ್ತದಲ್ಲ. ನಾವೇನು ಪಾಕಿಸ್ಥಾನ...

ಗ್ರಾಮೀಣಾಭಿವೃದ್ಧಿ ಇಲಾಖಾಧಿಕಾರಿಗಳಿಗೆ ಚಳಿ ಬಿಡಿಸಿದ ಸಚಿವ ಸಂತೋಷ್‌ ಲಾಡ್‌

Dharwad News: ಧಾರವಾಡ: ಜಿಲ್ಲೆಯಲ್ಲಿ ಜವಾಬ್ದಾರಿ ಮರೆತ ಅಧಿಕಾರಿಗಳಿಗೆ ಬಿಸಿ ಮುಟ್ಟಿಸುವ ಕೆಲಸವನ್ನು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌ ಅವರು ಮುಂದುವರೆಸಿದ್ದಾರೆ. ಜನಸಮಸ್ಯೆಗಳಿಗೆ ಸ್ಪಂದಿಸದ, ಆಡಳಿತದಲ್ಲಿ ನಿರ್ಲಕ್ಷ ವಹಿಸಿದ ಅಧಿಕಾರಿಗಳಿಗೆ ಸಚಿವರು ಚೆನ್ನಾಗಿಯೇ ಮೈಚಳಿ ಬಿಡಿಸುವ ಕೆಲಸವನ್ನು ಇತ್ತೀಚಿನ ಸಭೆಗಳಲ್ಲಿ ಮಾಡುತ್ತಿದ್ದಾರೆ. ಶುಕ್ರವಾರವೂ ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಕರೆದಿದ್ದ ಬರ ಪರಿಹಾರ...

ಅಮಿತ್ ಶಾ ನಮ್ಮನೆಯಲ್ಲಿ ಕುಳಿತುಕೊಂಡು ಜೀವ ತೆಗೆದರು : ವಿ.ಸೋಮಣ್ಣ ಅಳಲು

Tumakuru Political News: ತುಮಕೂರು: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಸಚಿವ ವಿ.ಸೋಮಣ್ಣ ವರುಣ ಮತ್ತು ಚಾಮರಾಜನಗರದಲ್ಲಿ ಸ್ಪರ್ಧಿಸಿ ಸೋತಿದ್ದಾರೆ. ಸೋಲಿನ ಬೇಸರವನ್ನು ತುಮಕೂರು ಸಿದ್ಧಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ ಬಳಿ ಹಂಚಿಕೊಂಡಿದ್ದಾರೆ. “ಇಲ್ಲಿ ಬಿಟ್ಟು ಅಲ್ಲಿ ಸ್ಪರ್ಧೆ ಮಾಡಿದ್ದೇ ನನ್ನ ಮಹಾ ಅಪರಾಧವಾಯ್ತು. ಕೇಂದ್ರ ಗೃಹ ಅಮಿತ್ ಶಾ ನಮ್ಮ ಮನೆಯಲ್ಲಿ ಕುಳಿತುಕೊಂಡು ಜೀವ...

ಕ್ರಿಕೆಟ್ ಆಡುವಾಗ ವಿದ್ಯುತ್ ತಂತಿ ತಗುಲಿ ಬಾಲಕ ಸಾವು, ಮತ್ತೋರ್ವನಿಗೆ ಗಂಭೀರ ಗಾಯ

Dharwad News: ಧಾರವಾಡ: ಕ್ರಿಕೆಟ್ ಆಡುವಾಗ ವಿದ್ಯುತ್ ತಂತಿ ತಗುಲಿ ಬಾಲಕ ಮೃತಪಟ್ಟ ಘಟನೆ ಧಾರವಾಡ ನಗರದ ಸಿದ್ದರಾಮ ಕಾಲೋನಿಯಲ್ಲಿ ನಡೆದಿದೆ. ವಿದ್ಯುತ್ ತಂತಿ ತಗುಲಿ 16 ವರ್ಷದ ಶ್ರೇಯಸ್ ಶಿನ್ನೂರ ಮೃತಪಟ್ಟಿದ್ದಾನೆ. ಮನೆ ಮಹಡಿ ಮೇಲೆ ಗೆಳೆಯರೊಂದಿಗೆ ಸಂಜೆ ಕ್ರಿಕೆಟ್ ಆಡುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ಕ್ಯಾಚ್ ಹಿಡಿಯಲು ಹೋಗಿದ್ದಾಗ ವಿದ್ಯುತ್ ತಂತಿ...

ಗ್ರಾಮ ಪಂಚಾಯತಿ ಸದಸ್ಯನ ಹತ್ಯೆ ಪ್ರಕರಣ- ಆರೋಪಿಗಳಿಬ್ಬರು ಅರೆಸ್ಟ್

Hubballi Crime news: ಹುಬ್ಬಳ್ಳಿ: ಕಲಘಟಗಿಯ ಬಗಡಗೇರಿಯಲ್ಲಿ ನಡೆದಿದ್ದ ಗ್ರಾಮ ಪಂಚಾಯತಿ ಸದಸ್ಯನ ಕೊಲೆ ಪ್ರಕರಣದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಗ್ರಾಮದ ಮಲ್ಲಪ್ಪ ದಂಡಿನ ಹಾಗೂ ನಾಗಪ್ಪ ದಂಡಿನ ಎಂದು ಗುರುತಿಸಲಾಗಿದೆ. ಆರೋಪಿಗಳು ಗುರುವಾರ ಸಂಜೆ ಗ್ರಾಮ ಪಂಚಾಯತಿ ಸದಸ್ಯ ನಿಂಗಪ್ಪ ದಾಸಪ್ಪ ಎಂಬವರ ಜೊತೆ ಆಸ್ತಿ ವಿಚಾರಕ್ಕೆ ಗಲಾಟೆ ಮಾಡಿದ್ದರು....
- Advertisement -spot_img

Latest News

ಓರ್ವ ಯುವತಿಗೆ ಮುಂಬೈನಲ್ಲಿ ಬಾಡಿಗೆ ಮನೆ ಸಿಕ್ಕಿಲ್ಲಾ. ಯಾಕೆ ಗೊತ್ತಾ..? ಗೊತ್ತಾದ್ರೆ ಶಾಕ್ ಆಗ್ತೀರಾ..

Viral News: ನೀವು ಬೆಂಗಳೂರು, ಮುಂಬೈ, ಪುಣೆ, ಹುಬ್ಬಳ್ಳಿ ಹೀಗೆ ಬೃಹತ್ ನಗರಗಳಲ್ಲಿ ಮನೆ ಬಾಡಿಗೆ ನೀಡುವಾಗ, ಕೆಲವರು ನೀವು ನಾನ್‌ವೆಜ್ ತಿಂತೀರಾ..? ನೀವು ಮದುವೆಯಾಗಿದ್ದೀರಾ...
- Advertisement -spot_img